ಅನನಾಸು ತಿಂದವರಿಗೆ ರೋಗ ಇಲ್ಲ.

ನಾವು ಏನೇನೂ ಹಣ್ಣುಗಳನ್ನು ಆರೋಗ್ಯಕ್ಕೆ ಉತ್ತಮ ಎಂದು ದುಬಾರಿ ಬೆಲೆ ಕೊಟ್ಟು ಖರೀದಿಸಿ ತಿನ್ನುತ್ತೇವೆ. ಆದರೆ ಕಾಲಬುಡದಲ್ಲೇ ಇರುವ ಎಲ್ಲಕ್ಕಿಂತ ಶ್ರೇಷ್ಟ ಹಣ್ಣನ್ನು ಮಾತ್ರ ತಾತ್ಸರದಿಂದ ಕಾಣುತ್ತೇವೆ. ನಿಜವಾಗಿ ಹುಳಿ ಸಿಹಿ ಮಿಶ್ರ ಅರೋಗ್ಯಕರ ಹಣ್ಣು ಎಂದರೆ ಅನನಾಸು. ಇದಕ್ಕೆ  ಸಾಟಿಯಾದ ಬೇರೆ ಹಣ್ಣು ಇಲ್ಲ ಎನ್ನುತ್ತಾರೆ ಅಮೇರಿಕನ್ನರು.   ವಿಷೇಶ ಗುಣಗಳು: ಅನನಾಸಿನಲ್ಲಿ ಸಿ ಅನ್ನಾಂಗ ಹೇರಳವಾಗಿದ್ದು ಅದನ್ನು ಸೇವಿಸುವುದು ಎಲ್ಲಾ ವಯೋಮಾನದವರಿಗೂ ಒಳ್ಳೆಯದು. ಬೀಡಿ ಸೇದುವವರು ಕೆಮ್ಮು ಕಡಿಮೆಯಾಗಲು ಅನನಾಸು ಒಳ್ಳೆಯದೆಂದು  ಹೇಳುತ್ತಾರೆ. ಕಾರಣ,…

Read more
ಜೀವಾಮೃತ ಸಾರ

“ಜೀವಾಮೃತ” ಇದರಲ್ಲಿ ಏನಿರುತ್ತದೆ ಗೊತ್ತೇ?

ಜೀವಾಮೃತ ಎಂಬುದು  ಸುಮಾರು 10-15 ವರ್ಷಗಳಿಂದೀಚೆಗೆ ನಮಗೆ ಪರಿಚಯವಾದ  ಹೆಸರು. ಅದಕ್ಕೂ ಮುಂಚೆ ಒಬ್ಬರು ಇಂಥಹ ತಯಾರಿಕೆಯನ್ನು ಅಮೃತ ಪಾನಿ ಎಂದು ಕರೆದಿದ್ದರು. ಈಗ ಮತ್ತೆ ಗೋ ಕೃಪಾಮೃತ ಎಂಬ  ಉತ್ಪನ್ನ ಹೆಚ್ಚು ಸುದ್ದಿಯಲ್ಲಿದೆ. ಇವೆಲ್ಲವೂ ಜೈವಿಕವಾಗಿ ಮಣ್ಣನ್ನು ಶ್ರೀಮಂತಗೊಳಿಸಲು ಇರುವ ಬೆಳೆ ಪೋಷಕಗಳು. ಇದರಲ್ಲಿ ಏನು ಇದೆ ಎನ್ನುದಕ್ಕಿಂತ ಇದನ್ನು ಬಳಕೆ ಮಾಡಿದರೆ ಹಾನೀ ಏನೂ ಇಲ್ಲ ಎಂಬುದಂತೂ ಸತ್ಯವಾದದ್ದು. ಕೃಷಿ ಮಾಡುವ ಮಣ್ಣು ಜೈವಿಕವಾಗಿ ಸಂಪಧ್ಭರಿತವಾಗಿದ್ದರೆ  ಎಲ್ಲಾ ಕೃಷಿಯೂ ಸರಾಗ. ಯಾವುದೇ ಮಣ್ಣು ಜೈವಿಕತೆಯಿಂದ…

Read more
ಭವಿಷ್ಯದ ಅಡಿಕೆ ತೋಟ

ಅಡಿಕೆ ಬೆಳೆಯ ಭವಿಷ್ಯದ ಸ್ಥಿತಿ ಏನಾಗಬಹುದು?

ಅಡಿಕೆ ಬೆಳೆ ವಿಸ್ತರಣೆ ಆಗುತ್ತಿರುವುದನ್ನು ನೋಡಿದರೆ ಮುಂದೊಂದು ದಿನ ಅಡಿಕೆಗೆ ಬೆಲೆ ಇಲ್ಲದೆ ರೈತ ಕಂಗಾಲಾಗಬೇಕಾಗಬಹುದು ಎಂಬ ಆತಂಕ ಎಲ್ಲರಲ್ಲೂ ಇದೆ. ಆದರೆ ಅಂತದ್ದೇನೂ ಆಗುವುದಿಲ್ಲ.ಅಡಿಕೆ ಬೆಳೆ ಪ್ರದೇಶ ಹೆಚ್ಚಾದರೂ ಅದಕ್ಕನುಗುಣವಾಗಿ ಉತ್ಪಾದನೆ ಹೆಚ್ಚಳವಾಗುವುದಿಲ್ಲ. ಯಾಕೆ ಗೊತ್ತೇ? ಹಿಂದೆ ಕರಾವಳಿ ಮಲೆನಾಡಿನಲ್ಲಿ ಅಡಿಕೆ ಬೆಳೆ ಇದ್ದುದು ಕಣಿವೆಯಂತಹ ತಗ್ಗು ಭಾಗಗಳಲ್ಲಿ ಮಾತ್ರ. ಆಗ ಖುಷ್ಕಿ  ಭೂಮಿಯಲ್ಲಿ ಅಡಿಕೆ ಬೆಳೆದರೆ  ಜನ ಅದೆಲ್ಲಾ ಆಗುವ ಹೋಗವಂತದ್ದೇ ಎಂದು ಹೇಳುತ್ತಿದ್ದರು.  ಪರಿಸ್ಥಿತಿ ಬದಲಾವಣೆ ಆಯಿತು. ಒಂದೆಡೆ ಭತ್ತದ ಗದ್ದೆಗಳೂ ಅಡಿಕೆ…

Read more
Micronutrients in Horticulture Crops: Key to Healthy Growth and High Yields

Micronutrients in Horticulture Crops: Key to Healthy Growth and High Yields

In modern horticulture crops, achieving higher yields and better-quality produce depends not only on the major nutrients—Nitrogen (N), Phosphorus (P), and Potassium (K)—but also on micronutrients. Though required in small quantities, micronutrients are essential for plant growth, development, and disease resistance. Neglecting them can lead to hidden hunger in plants, reducing productivity and quality. What…

Read more

ತರಕಾರಿ ಬೀಜಗಳು ಈಗ ತ್ವರಿತವಾಗಿ ಲಭ್ಯ

ರೈತರ ಬದುಕು ಸಕಾಲದಲ್ಲಿ ಮಳೆ ಮತ್ತು ಸಕಾಲದಲ್ಲಿ ಬೀಜದ ಲಭ್ಯತೆ ಮೇಲೆ ನಿಂತಿದೆ. ಗುಣಮಟ್ಟದ ಬೀಜಗಳನ್ನು ತ್ವರಿತವಾಗಿ ತಲುಪಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ  ಜೊತೆಯಾಗಿ ಹೊಸ ವ್ಯವಸ್ಥೆಯನ್ನು ಹಾಕಿಕೊಂಡಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಎಂಬಂತೆ ಬೆಂಗಳೂರಿನ ಹೇಸರಘಟ್ಟದಲ್ಲಿರುವ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ   IIHR ತನ್ನ ಸೀಡ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದನ್ನು  ರೈತರಿಗೆ ನೇರವಾಗಿ ತಲುಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಯೇನೋ ಅಗ್ರಿಕಲ್ಚರ್  ಜೊತೆ…

Read more
Super potassium humate flake type.

The Role of Potassium Humate in Enhancing Horticulture Crop Performance

In the realm of sustainable agriculture and modern horticulture, Potassium Humate or humic acid has emerged as a powerful bio-stimulant and soil conditioner. Derived from humic substances—naturally occurring organic matter found in leonardite or lignite—Potassium Humate contains a rich blend of humic and fulvic acids bonded with potassium. It plays a significant role in improving…

Read more
ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ

ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ.

ಅಡಿಕೆ ಮಾರುಕಟ್ಟೆಯಲ್ಲಿ ಭಾರೀ ತಲ್ಲಣಿಕೆ ಉಂಟಾಗಿದ್ದು, ವ್ಯಾಪಾರಿಗಳಿಗೇ ಅಂಜಿಕೆ ಹುಟ್ಟಿದೆ. ಎಲ್ಲಾ ಅಡಿಕೆ ವರ್ತಕರಿಗೂ ಮುಂದೇನಾಗುವುದೋ ಎಂಬ ಚಿಂತೆ ಉಂಟಾಗಿದೆ. ಇರುವ ದಾಸ್ತಾನನ್ನು ಹೇಗಾದರೂ ವಿಲೇವಾರಿ ಮಾಡುವ ಚಿಂತೆಯಲ್ಲಿದ್ದಾರೆ. ಖರೀದಿದಾರರು ಭಾರೀ ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಧಾರಣೆ ಕುಸಿತವೂ ಆಗಬಹುದು. ಹೀಗೆಯೇ ಮುಂದುವರಿಯಲೂ ಬಹುದು.   ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಚೋಲ್ ಅಡಿಕೆ ಬೇಡ ಎಂಬ ಸ್ಥಿತಿ ಉಂಟಾಗಿ ಅಘೋಷಿತ ದರ ಕುಸಿತ ಉಂಟಾಗಿದೆ. ಖರೀದಿದಾರರಲ್ಲಿ ಭಾರೀ ಪ್ರಮಾಣದ ಸ್ಟಾಕು ಇದೆ ಎಂಬ ವರ್ತಮಾನ ಇದೆ….

Read more
ಅಧಿಕ ಮೊಳಕೆಗಳು ಇದರ ವಿಶೇಷ

ಮಂಗ ಮುಟ್ಟದ ಈ ಬಾಳೆ ಬೆಳೆದರೆ ಎಲೆ ಮಾರಾಟದಿಂದ ಲಾಭಗಳಿಸಬಹುದು.

ನಾವು ನೆಟ್ಟು ಬೆಳೆಸುವ ಎಲ್ಲಾ ತರಾವಳಿಯ ಬಾಳೆಗೂ ಒಂದಿಲ್ಲೊಂದು ದಿನ ರೋಗ ಬರಬಹುದು. ಆದರೆ ಇದಕ್ಕೆ ರೋಗ ಎಂಬುದೇ ಇಲ್ಲ. ಹಾಗೆಂದು ಇದು ಹಣ್ಣಿಗೆ ಹೊಂದುವ ಬಾಳೆ ಅಲ್ಲ. ಬಾಳೆ ಗೊನೆ ಬಿಟ್ಟರೂ ಒಳಗೆ ಬೀಜಗಳೇ ಇರುತ್ತವೆ.ಈ ಬಾಳೆ ಹಣ್ಣನ್ನು ಮಂಗ ತಿನ್ನಲಿ. ಎಲೆ ಮಾತ್ರ ನಾವು ಕೊಯ್ದು ಮಾರಾಟ ಮಾಡಬಹುದು. ಇದು ಎಲೆಗಾಗಿಯೇ ಇರುವ ಬಾಳೆ. ಬಾಳೆ ಎಲೆ ಎಂಬುದು ಪರಿಸರ  ಸ್ನೇಹೀ ಅಗತ್ಯ ವಸ್ತು. ಹೋಟೇಲುಗಳು , ಸಭೆ ಸಮಾರಂಭಗಳಲ್ಲಿ ಬಾಳೆ ಹಣ್ಣಿಗಿಂತ ಹೆಚ್ಚಿನ…

Read more
ರತ್ನಗಿರಿ ಅಲ್ಫೊನ್ಸ್ ಹಣ್ಣು

ರತ್ನಗಿರಿ ಅಲ್ಫೋನ್ಸ್ ಮಾವು – ಹೇಗೆ ಬೆಳೆಯುತ್ತಾರೆ? ಯಾಕೆ ರುಚಿ?

ನಾವೆಲ್ಲಾ ರತ್ನಗಿರಿ ಅಲ್ಫೋನ್ಸ್ ಮಾವಿನ ಹಣ್ಣು ಕೇಳಿದ್ದೇವೆ. ಇದರ ರುಚಿಗೆ ಸರಿಸಟಿಯಾದ ಮಾವು ಬೇರೊಂದಿಲ್ಲ ಎಂಬ ಹೆಗ್ಗಳಿಕೆಯೂ ಇದೆ. ಭಾರತದಿಂದ ರಪ್ತು ಆಗುವ ಮಾವುಗಳ ಸಾಲಿನಲ್ಲಿ ಈ ಅಲ್ಫೋನ್ಸ್ ಹಣ್ಣೇ ಅತ್ಯಧಿಕ. ಮಹಾರಾಷ್ಟ್ರದಲ್ಲಿ ರತ್ನಗಿರಿ ಅಲ್ಫೋನ್ಸ್ ಬೆಳೆಯುವ ಜಾಗ ಹೇಗಿದೆ? ಹೇಗೆ ಬೆಳೆಯುತ್ತಾರೆ. ಯಾಕೆ ಅದು ರುಚಿಯಾಗಿರುತ್ತದೆ ಎಂಬುದರ ಎಲ್ಲಾ ಮಾಹಿತಿ ಇಲ್ಲಿ ಇದೆ. ಭೌಗೋಳಿಕ ಸ್ಥಿತಿಯು ಪ್ರತಿಯೊಂದು ಬೆಳೆಯ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಭೌಗೋಳಿಕ ಸ್ಥಿತಿಗತಿಗೆ ಸಮನಾಗಿರುವ ಇನ್ನೊಂದು ಪ್ರದೇಶದಲ್ಲಿ ಅದನ್ನು  ಬೆಳೆಸಿದರೆ…

Read more
fruit

ಇದು ಆರೋಗ್ಯ ರಕ್ಷಕ ಹಣ್ಣು ಗೊತ್ತೇ?

ದಾರೆ ಹುಳಿ ಎಂದು ಸಾಮಾನ್ಯ ಆಡು ಭಾಷೆಯಲ್ಲಿ ಕರೆಯಲ್ಪಡುವ  ಈ ಹಣ್ಣು ಹುಳಿ ಮತ್ತು ಸಿಹಿ ರುಚಿಯಲ್ಲಿ  ಇರುತ್ತದೆ. ಸಾಮಾನ್ಯವಾಗಿ ಇದನ್ನು ಹಳ್ಳಿಗಳಲ್ಲಿ  ಬೆಳೆಸಿ ಅದನ್ನು ಹುಳಿಯ ಬದಲಿಗೆ  ಉಪಯೋಗ ಮಾಡುತ್ತಾರೆ. ಇದು ಆರೋಗ್ಯಕ್ಕೆ ಉತ್ತಮ ಹಣ್ಣು.  ಬಹಳಷ್ಟು ಔಷಧೀಯ ಗುಣಗಳನ್ನು  ಹೊಂದಿದೆ.ನಾವು ಸಣ್ಣವರಿದ್ದಾಗ ಲಿಂಬೆ ಹುಳಿ ಶರಬತ್ತಿನ ಬದಲು ಇದನ್ನು ಹಿಚುಕಿ ಬೆಲ್ಲ ಹಾಕಿ ಕುಡಿಯುತ್ತಿದ್ದ ನೆನಪು ಈಗಲೂ ಇದೆ. ಸಸ್ಯ ಮೂಲ:  ಕನ್ನಡದಲ್ಲಿ ಇದನ್ನು ಕರಿಮಾದಲ,  ದಾರೆ ಹುಳಿ,  ಕಮ್ರ  ದ್ರಾಕ್ಷಿ,  ಕೊಮರಿಕೆ  ಆಂಗ್ಲ…

Read more
error: Content is protected !!