ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆ ಮತ್ತು ಬಳಕೆಯಿಂದ ಬೆಳೆದ ಅಡಿಕೆ ಸಸಿಗಳು.

ಸೂಕ್ಷ್ಮ ಪೋಷಕಾಂಶಗಳಿಂದ ಬೆಳೆಗಳು ನಳನಳಿಸುತ್ತದೆ- ಯಾಕೆ?

ಕೆಲವು ಬೆಳೆಗಳನ್ನು  ಬೆಳೆಯುವಾಗ ನೆಲಕ್ಕೆ ಬಿಸಿಲು ಬೀಳುವುದಿಲ್ಲ. ಜೊತೆಗೆ ಈಗ ಹಿಂದಿನಂತೆ ನಾವು ಬೇರೆ ಬೇರೆ ಹಸುರು ಸೊಪ್ಪು ಸದೆಗಳನ್ನೂ ಮಣ್ಣಿಗೆ ಸೇರಿಸುವುದಿಲ್ಲ. ಕೊಟ್ಟಿಗೆ ಗೊಬ್ಬರವನ್ನೂ ಕೊಡುವುದಿಲ್ಲ. ಕೆಲವರು ಕುರಿ ಹಿಕ್ಕೆ, ಮತ್ತೆ ಕೆಲವರು ಕೋಳಿ  ಹಿಕ್ಕೆ ಬಳಸುತ್ತಾರೆ. ಇದರಿಂದಾಗಿ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಇದನ್ನು ಪೂರೈಸಲು ಬೇರೆ ಮೂಲಗಳಿಂದ ಈ ಪೋಷಕಗಳನ್ನು ಬಳಸುವುದು ಸೂಕ್ತ. ಅಡಿಕೆ ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಇತ್ತೀಚಿನ  ಕೆಲವು ವರ್ಷಗಳಿಂದ ಅಡಿಕೆ ಧಾರಣೆ ಏರಿಕೆಯ ಗತಿಯಲ್ಲಿದ್ದು,…

Read more
ಶುದ್ಧ ತೆಂಗಿನ ಎಣ್ಣೆ

ಶುದ್ಧ ತೆಂಗಿನೆಣ್ಣೆಯಲ್ಲಿದೆ – ಅಪರಿಮಿತ ಆರೋಗ್ಯ ಗುಣಗಳು

ಪ್ರಕೃತಿ ಸೃಷ್ಟಿಸಿದ ಹಲವಾರು ಔಷಧೀಯ ಸಸ್ಯ , ಮೂಲಿಕೆಗಳಲ್ಲಿ ತೆಂಗು ಒಂದು. ಇದು ಇಂದು ನಿನ್ನೆಯ ವಿಚಾರ ಅಲ್ಲ. ಅನಾದಿ ಕಾಲದಿಂದಲೂ ಇದ್ದದ್ದು. ಆದರೆ ಗೊತ್ತೀದ್ದೋ ಗೊತ್ತಿಲ್ಲದೆಯೋ ನಾವು ಬಳಸುವುದು ಕಡಿಮೆ ಮಾಡುತ್ತಿದೇವೆ.ತೆಂಗಿನ ಎಣ್ಣೆ ತಿಂದವರಿಗೆ ರೋಗ ಇಲ್ಲ.  ಕೊಬ್ಬರಿ ಎಣ್ಣೆ ಎಂಬುದು ಹಸುವಿನ ತುಪ್ಪಕ್ಕೆ ಸರಿಸಾಟಿಯಾದ ವಸ್ತು ಎನ್ನುತ್ತಾರೆ. ಇದು ಸಸ್ಯಜನ್ಯ ಎಣ್ಣೆಯಾಗಿದ್ದು, ತುಪ್ಪಕ್ಕಿಂತಲೂ ಮಿಗಿಲಾದ ಔಷಧೀಯ ಗುಣವನ್ನು ಪಡೆದಿದೆ. ನಮ್ಮಲ್ಲಿ ಈಗಲೂ ಹಳ್ಳಿಯ ಜನ ಕಣ್ಣು ತುರಿಕೆ, ಮೈ ತುರಿಕೆ ಆದರೆ ಆ ಭಾಗಕ್ಕೆ…

Read more
ಅಡಿಕೆಯ ಹಳದಿ ಎಲೆ ಚುಕ್ಕೆ (Leaf Spot) ರೋಗದ ಸರಿಯಾದ ನಿರ್ವಹಣೆ

ಅಡಿಕೆಯ ಹಳದಿ ಎಲೆ ಚುಕ್ಕೆ (Leaf Spot) ರೋಗದ ಸರಿಯಾದ ನಿರ್ವಹಣೆ.

ಅಡಿಕೆಗೆ ಹಳದಿ ಎಲೆ ಚುಕ್ಕೆ, ಲೀಫ್ ಸ್ಪಾಟ್  (Leaf Spot)  ರೈತರಿಗೆ ಭಾರೀ ತಲೆನೋವಾಗಿ ಪರಿಣಮಿಸಿದ್ದು  ಬೆಳೆಗಾರರು ಹೇಗಾದರೂ ಈ ಮಾರಿ ರೋಗವನ್ನು ನಿಯಂತ್ರಿಸಬೇಕೆಂಬ ಹಠದಲ್ಲಿದ್ದಾರೆ.  ಅಡಿಕೆ ಮರಗಳಿಗೆ ಎಲೆ ಪ್ರಮುಖ ಅಂಗವಾಗಿದ್ದು, ಇಲ್ಲಿಗೆ ಬಂದ ರೋಗ ಇಳುವರಿಯ ಮೇಲೆ ಭಾರೀ ಪರಿಣಾಮವನ್ನು ಉಂಟು ಮಾಡುವ ಕಾರಣ ಇದು ರೈತರ ಬದುಕಿನ ಪ್ರಶ್ಣೆಯಾಗಿದೆ. ಹಳದಿ ಎಲೆ ಕಲೆ ರೋಗ, Colletotrichum ಶಿಲೀಂಧ್ರದಿಂದ ಉಂಟಾಗುತ್ತದೆ. ಈ ರೋಗವು ಹೆಚ್ಚಾಗಿ ತೇವಯುಕ್ತ ಮತ್ತು ಮಳೆಗಾಲದ ಸಮಯದಲ್ಲಿ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ಸಣ್ಣ…

Read more
ಕೆಂಫು ಅಡಿಕೆ 11

16/17-10-2021 ಶನಿವಾರ ಮತ್ತು ಭಾನುವಾರದ ಅಡಿಕೆ ಧಾರಣೆ.

ಶನಿವಾರ 16/17-10-2021 ವಿಜಯದಶಮಿ ಹಬ್ಬದ  ಮರುದಿನದ ಮಾರುಕಟ್ಟೆ ಹೆಸರಿಗೆ ಮಾತ್ರ ಎನ್ನಬಹುದು. ಈ ದಿನ ಅಡಿಕೆ ತರುವವರು ತುಂಬಾ ಕಡಿಮೆ. ಬಂರುವ ಅಡಿಕೆಗೆ ಟೆಂಡರ್ ನಡೆಯುತ್ತದೆ. ಅಂತಹ ಯಾವ ದರ ವ್ಯತ್ಯಾಸಗಳು ಈ ದಿನ ಆಗುವುದು ಕಡಿಮೆ. ಭಾನುವಾರ ತೀರ್ಥಹಳ್ಳಿ, ಕೊಪ್ಪ ಮುಂತಾದ ಕಡೆ ಮಾರುಕಟ್ಟೆ ಇರುತ್ತದೆ. ತೀರ್ಥಹಳ್ಳಿಯಲ್ಲೂ ಮಾರುಕಟ್ಟೆ ಯಾವ ಬದಲಾವಣೆಯೂ ಇರಲಿಲ್ಲ. ಈ ವಾರ ಮಾರುಕಟ್ಟೆಯಲ್ಲಿ ಯಾವ ಸ್ಥಿತಿ ನಿಲ್ಲುತ್ತದೆ ಎಂಬುದು ನೋಡಲಿಕ್ಕೆ ಇರುವಂತದ್ದು.  ಮುಂದೆ  ದೀಪಾವಳಿ ಬರಲಿದೆ. ಈಗಾಗಲೇ ಕರ್ನಾಟಕದ ಅಡಿಕೆ ಬೆಳೆಯುವ…

Read more
ಕರಿಮೆಣಸು

ಕರಿಮೆಣಸು ಬೆಲೆ ಏಲ್ಲಿ ತನಕ ಏರಿಕೆ ಆಗಬಹುದು? ರೂ. 500-600?

ಕಳೆದ ಒಂದು ವಾರದಿಂದ ಕರಿಮೆಣಸು ಬೆಲೆ ಎರಿಕೆಯಾಗಲು ಪ್ರಾರಂಭವಾಗಿದೆ. ಕೇರಳದ ಮಳೆ, ಶ್ರೀಲಂಕಾದ ಉತ್ಪಾದನೆ ಕುಸಿತ, ವಿಯೆಟ್ನಾಂ ನ ಬೆಳೆ ಬದಲಾವಣೆ ಮೆಣಸಿನ ಬೇಡಿಕೆಯನ್ನು ಹೆಚ್ಚಿಸಿದ್ದು, ಬಹುಷಃ ಕರಿಮೆಣಸಿನ ಬೆಲೆ ಭಾರೀ ನೆಗೆತ ಕಾಣಲಿದ್ದು,500 ದಾಟಬಹುದು, 600 ಆದರೂ ಅಚ್ಚರಿ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಮೆಣಸು ದಾಸ್ತಾನು ಉಳ್ಳವರು ಮಾರಾಟ ಮಾಡದಿರುವುದೇ ಉತ್ತಮ. ಕರಾವಳಿಯಲ್ಲಿ ಚಾಲಿ ಬೆಲೆ ಯಾಕೆ ಬಾರೀ ಕುಸಿತ ಆಗುವುದಿಲ್ಲ ಎಂಬುದಕ್ಕೆ ಮೂಲ ಕಾರಣ ಬೆಳೆಗಾರರ ದೃಢ ನಿರ್ಧಾರ. ಅಡಿಕೆ ಬೆಳೆಗಾರರು ತುರ್ತು ಅಗತ್ಯ…

Read more

ಅಡಿಕೆ ಮರದಲ್ಲಿ ಅಂಟು ಸ್ರವಿಸುವುದಕ್ಕೆ ಕಾರಣ ಮತ್ತು ಪರಿಹಾರ.

ಇತ್ತೀಚಿಗೆ ಮಲೆನಾಡು ಮತ್ತು ಬಯಲುಸೀಮೆಯ ಕೆಲವು ತೋಟಗಳಲ್ಲಿ ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡಿನಿಂದ ಅಂಟು (ಮೇಣದಂತಹ ಪದಾರ್ಥ) ಸೋರುತ್ತಿರುವುದು ಕಂಡುಬಂದಿದೆ.ಇದನ್ನು ಎಂದೂ ಕಂಡಿಲ್ಲದ ಬೆಳೆಗಾರರು ಸಹಜವಾಗಿ ಗೊಂದಲಕ್ಕೀಡಾಗಿದ್ದಾರೆ. ಈ ವಿದ್ಯಮಾನದ ಬಗ್ಗೆ ಲಭ್ಯವಿರುವ ವೈಜ್ಞಾನಿಕ ಮಾಹಿತಿಯನ್ನು ಈ ಲೇಖನದ ಮೂಲಕ ಬೆಳೆಗಾರ ಅನುಕೂಲಕ್ಕಾಗಿ ನೀಡಲಾಗಿದೆ. ಅಂಟು ಸೋರಲು ಕಾರಣವೇನು? ಕೇವಲ ಅರ್ಧ ಸೆಂಟಿಮೀಟರ್‍ ಉದ್ದವಿರುವ ಯೂಪ್ಲಾಟಿಪಸ್ ಪ್ಯಾರಲ್ಲೆಲಸ್ ಎಂಬ ಕೀಟ. ಇದು  ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡನ್ನು ಕೊರೆದು ಒಳಗೆ ಪ್ರವೇಶಿಸಿಸುತ್ತದೆ. ಕೀಟವು ಪ್ರವೇಶಿಸಿದ…

Read more

ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆ ದಿನಾಂಕ :19/11/2021

ರಾಜ್ಯದಾದ್ಯಂತ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದಿನ 19/11/2021 ದಿನಬಳಕೆ ಆಹಾರ ವಸ್ತುಗಳ ಬೆಲೆ ಹೀಗಿತ್ತು. ತರಕಾರೀ ಬೆಲೆ ಹೆಚ್ಚಳವಾಗಿದೆ. ಆದರೆ  ರೈತರಲ್ಲಿ ಬೆಳೆ ಭಾರೀ ಕಡಿಮೆ ಇದ್ದು, ಲಾಭ ಇಲ್ಲ. ಧವಸ ಧಾನ್ಯಗಳು ಗೋಧಿ: Mexican / ಮೆಕ್ಸಿಕನ್ (*), 2150, 2150 Sona / ಸೋನ (*), 1700, 2000 Red / ಕೆಂಪು (*), 1545, 2800 White / ಬಿಳಿ (*), 1257, 3500 Local / ಸ್ಥಳೀಯ (*),…

Read more
land and environment is more suitable for areca nut cultivation

Which land and environment is more suitable for areca nut cultivation?

Any crop can reap the expected return when it is grown in a suitable environment and locality. Any farmer who would like to grow areca nut should take care of this. After growing the crop farmer should get a good return, otherwise, it is economically not worth it. Ideal Place for Planting: Soil Factor: Temperature:…

Read more
ಪರಮ ಪವಿತ್ರವಾದ ಹಣತೆ ದೀಪ

ದೀಪಾವಳಿ – ರೈತರಿಗೆ ಬಹಳ ವಿಶೇಷ ಹಬ್ಬ

ದೀಪಾವಳಿ ಎಂಬ ದೀಪ ಬೆಳಗುವ ಹಬ್ಬ ಕೇವಲ ದೀಪ ಬೆಳಗುವ ಮತ್ತು ಪಠಾಕಿ ಸಿಡಿಸುವ ಹಬ್ಬ ಅಲ್ಲ. ಇದು ರೈತರಿಗೆ ಸುಗ್ಗಿ ಪ್ರಾರಂಭದ ಸಂಮೃದ್ದಿಯ ಹಬ್ಬ. ಶರತ್ಕಾಲದಲ್ಲಿ ಬರುವ  ಈ ಹಬ್ಬ ಆಚರಿಸುವ ನಾವೆಲ್ಲರೂ ಹಬ್ಬದ ಬಗ್ಗೆ ಒಂದಷ್ಟು ತಿಳಿದುಕೊಂಡು ಇದನ್ನು ಹೆಚ್ಚು ಅರ್ಥಗರ್ಭಿತವಾಗಿ ಆಚರಿಸಿದರೆ  ಒಳ್ಳೆಯದು. ಶರತ್ಕಾಲ ಅದರೆ ಅಕ್ಟೋಬರ್ ಕೊನೆಗೆ ಅಥವಾ ನವೆಂಬರ್ ಮೊದಲ ವಾರ ದೀಪಾವಳಿ ಎಂಬ ದೀಪದ ಹಬ್ಬವು ಬರುತ್ತದೆ. ಸಾಮಾನ್ಯವಾಗಿ ಈ ಹಬ್ಬವನ್ನು  ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ  ಸುಜ್ಞಾನದೆಡೆಗೆ, ಅಶುಭದಿಂದ…

Read more
ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ನೆಲಕ್ಕೆ ಸಗಣಿ ಸಾರಿಸಲು ಸ್ವಲ್ಪ ಸಗಣಿ ಕೊಡಿ ಎಂದು ಹಸು ಸಾಕದವರು ಸಾಕುವವರಲ್ಲಿ ಯಾವಾಗಲೂ ಕೇಳುತ್ತಾ ಇರುತ್ತಾರೆ. ಅವರಿಗೆ ನಿರ್ಧಾಕ್ಷಿಣ್ಯವಾಗಿ ಹೀಗೆ ಹೇಳಿ. ಒಂದು ಬುಟ್ಟಿ ಸಗಣಿ ಬೇಕಾದರೆ ರೂ. 500 ಆಗುತ್ತದೆ ಎಂದು. ಯಾಕೆ ಇಷ್ಟು ಬೆಲೆ ಎಂದು ಕೇಳಿಯೇ ಕೇಳುತ್ತಾರೆ.ಆಗ ಈ ರೀತಿ ಅದರ ಉತ್ಪಾದನಾ ವೆಚ್ಚವನ್ನು ವಿವರಿಸಿ. ಸಗಣಿಯ ಉತ್ಪಾದನಾ ವೆಚ್ಚ ರೂ.1000 ಕ್ಕಿಂತಲೂ ಹೆಚ್ಚು ಇರುವಾಗ ಅದನ್ನು ಕಡಿಮೆ ಬೆಲೆಗೇ ಕೊಡಲಾಗುತ್ತದೆ.  ಹಸು ತಿಂದ ಮೇವು ಅದು ಹಸಿ ಹುಲ್ಲು ಇರಲಿ,…

Read more
error: Content is protected !!