ಸುಣ್ಣ ಮತ್ತು ಮೈಲುತುತ್ತೆ ಸೇರಿಸಿ ತಯಾರಿಸಿದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣದ ಸುಣ್ಣ – ರೈತರ ಸಂದೇಹಗಳಿಗೆ ಉತ್ತರ.

ಕೆಲವು ದಿನಗಳಿಂದ ಅಡಿಕೆ , ಕಾಫಿ, ಕರಿಮೆಣಸು ಮುಂತಾದ ಬೆಳೆಗಾರರು ಬೋರ್ಡೋ ದ್ರಾವಣ ಸಿಂಪರಣೆಗಾಗಿ ಬಳಕೆ ಮಾಡುವ ಹುಡಿ ಸುಣ್ಣದ ಬಗ್ಗೆ ಕೆಲವು ಸಂದೇಹಗಳು ಉಧ್ಬವವಾಗಿದೆ. ಕೆಲವು ಬ್ರಾಂಡ್ ನ ಸುಣ್ಣ ಬಳಕೆ ಮಾಡದಂತೆ ಕೃಷಿ ಇಲಾಖೆ ಆದೇಶ ಹೊರಡಿಸಿದ ಪ್ರತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೆಲ್ಲದರ ನಡುವಿನಲ್ಲಿ ಎಲ್ಲಾ ಸುಣ್ಣದ ಮೇಲೂ ರೈತರು ಸಂದೇಹ ಪಡುವಂತಾಗಿದೆ. ಈ ಕುರಿತಂತೆ ರೈತರ ಸಂದೇಹಗಳಿಗೆ ಉತ್ತರ ಇಲ್ಲಿದೆ. ಸುಣ್ಣವನ್ನು ಸಿಂಪರಣೆಗೆ ಕ್ಯಾಲ್ಸಿಯಂ ಮೂಲಕ್ಕಾಗಿ ಬಳಕೆ ಮಾಡಲಾಗುತ್ತದೆ. ಕ್ಯಾಲ್ಸಿಯಂ ಮೂಲವಸ್ತುಗಳನ್ನು…

Read more
ಹಣ್ಣು - ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ಕೀಟ.

ಹಣ್ಣು – ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ನೊಣ.

ಹಣ್ಣು  ತರಕಾರಿ ಬೆಳೆಗಾರರು ಬೆಳೆದ ಎಲ್ಲಾ ಉತ್ಪನ್ನಗಳೂ ಹಾಳಾಗದೆ ಉಳಿದರೆ, ಅವರಿಗೆ ಲಕ್ಷ್ಮಿ ಒಲಿದಂತೆ. ಆದರೆ ಈ ಒಂದು ಕೀಟ ಅವರ ಪಾಲಿನ ಪರಮ ವೈರಿ. ದೇವರು ಕೊಟ್ಟರೂ ಅರ್ಚಕ ಬಿಡ ಎಂಬಂತೆ ಈ ಕೀಟ  ಸಾಧ್ಯವಾದಷ್ಟೂ ತೊಂದರೆ ಮಾಡಿ ರೈತನ ಪಾಲಿಗೆ ಸಿಂಹ ಸ್ವಪ್ನವಾಗುತ್ತಿದೆ. ನಮ್ಮ ದೇಶವೂ ಸೇರಿದಂತೆ ಪ್ರಪಂಚದಾದ್ಯಂತ ರೈತ ಬೆಳೆದ ಹಣ್ಣು , ತರಕಾರಿಗಳಲ್ಲಿ 50% ಕ್ಕೂ ಹೆಚ್ಚು ಕೀಟಗಳ ಪಾಲಾಗುತ್ತಿವೆ. ಮಾವಿನ ಹಣ್ಣಿಗೆ ಮಾರುಕಟ್ಟೆಯಲ್ಲಿ ಕಿಲೋ 100 ಇರಬಹುದು. ಆದರೆ ರೈತನಿಗೆ…

Read more
ಕಡಿಮೆ ನೀರಿನಲ್ಲಿ ಅಧಿಕ ಫಸಲು

ಅಡಿಕೆ ಮರಕ್ಕೆ ನೀರು ಎಷ್ಟು ಬೇಕು? ಹೆಚ್ಚು ಕೊಟ್ಟರೆ ಏನಾಗುತ್ತದೆ?

ಅಡಿಕೆ ಮರಕ್ಕೆ ನೀರು ಹೆಚ್ಚು ಬೇಕು ಎನ್ನುತ್ತಾರೆ ಅದು ತಪ್ಪು. ಹೆಚ್ಚು ನೀರು ಕೊಟ್ಟರೆ ಬೆಳೆ ಕಡಿಮೆ. ಯಾವುದೇ ಸಸ್ಯವಿರಲಿ ಅದಕ್ಕೆ ನೀರು ಬೇಡ. ಮಣ್ಣು ಹಸಿಯಾಗಿದ್ದರೆ ಸಾಕು. ಆಗ ಮರದ ಆರೋಗ್ಯ ಹಾಕಿದ ಗೊಬ್ಬರ ಎಲ್ಲವೂ ಸಮರ್ಪಕವಾಗಿ ಲಭ್ಯವಾಗುತ್ತದೆ. ಅಡಿಕೆ ಬೆಳೆಗಾರರು ಹೆಚ್ಚಾಗಿ ತೋಟಕ್ಕೆ  ಸ್ಪ್ರಿಂಕ್ಲರ್ ನೀರಾವರಿ ಮಾಡುತ್ತಾರೆ. ಮಳೆಗಾಲದ ತರಹವೇ ಅಥವಾ ಅದಕ್ಕಿಂತ ಹೆಚ್ಚಾಗಿ ನೆಲವನ್ನು ತೇವವಾಗಿ ಇಡುತ್ತಾರೆ. ಇದರಿಂದಾಗಿ ರೋಗ ರುಜಿನಗಳು ಹೆಚ್ಚಾಗುತ್ತದೆ. ಸುಳಿ ಕೊಳೆ, ಕಾಯಿ ಕೊಳೆ, ಮಿಡಿ ಉದುರುವುದೂ ಆಗುತ್ತದೆ….

Read more
ಗಡ್ದೆ ಕಸಿಯ ಗಿಡ

ಗಡ್ಡೆಯಿಂದ ಅಂಗಾಂಶ ಕಸಿ- ನೀವೇ ಮಾಡಬಹುದು ಹೇಗೆ?

ನಿಮಗೆ ಖುಷಿ ಕಂಡ ಬಾಳೆಯನ್ನು ಎಲ್ಲೇ ಕಂಡರೂ ಅದರ ಒಂದು ಗಡ್ಡೆ ತಂದರೆ ಸಾಕು, ಆ ಒಂದು  ಗಡ್ಡೆಯ ಮೂಲದಲ್ಲಿ 4 ತಿಂಗಳೊಳಗೆ 50 ಕ್ಕೂ ಹೆಚ್ಚು ಸಸಿಗಳನ್ನು  ಪಡೆಯಬಹುದು. ಈ ತಂತ್ರಜ್ಞಾನವನ್ನು ತಿರುಚಿನಾಪಳ್ಳಿಯ ರಾಷ್ಟ್ರೀಯ ಬಾಳೆ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಪ್ರಚಾರಕ್ಕೆ ತಂದಿದ್ದಾರೆ. ಬಾಳೆಯ ಅಧಿಕ ಸಸಿಗಾಗಿ ಅಂಗಾಂಶ ಕಸಿ ಮಾಡಬೇಕು. ಇಲ್ಲವೇ ಅಧಿಕ ತೂಕದ ಗಡ್ಡೆಯನ್ನು ತರಬೇಕು. ಅದರ ಬದಲಿಗೆ ಒಂದು ಗಡ್ಡೆ ಇದ್ದರೆ ನಿಮ್ಮ ಮನೆಯಲ್ಲೇ ಅಧಿಕ ಸಂಖ್ಯೆಯ ಬಾಳೆ ಸಸಿಯನ್ನು ಉತ್ಪಾದಿಸಲು…

Read more
ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ

ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.

ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ  ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ  ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು  ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…

Read more
ಹೂ ಬೆಳೆದವರಿಗೂ ನಷ್ಟ ಮಾರುವವರಿಗೂ ನಷ್ಟ

ಕೃಷಿ ಕ್ಷೇತ್ರವನ್ನು ಬಗ್ಗು ಬಡಿಯಲಿದೆ ಕೊರೋನಾ ಮಹಾಮಾರಿ.

ಈಗಾಗಾಲೇ ಹಣ್ಣು ಹಂಪಲು, ಹೂವು, ತರಕಾರಿ ಬೆಳೆದ ರೈತರು ಭಾರೀ ನಷ್ಟ ಅನುಭವಿಸಿದ್ದಾರೆ. ಸದ್ಯವೇ ಹಾಲಿಗೆ ಬೇಡಿಕೆ ಕಡಿಮೆಯಾದ ಕಾರಣ ಹಾಲಿನ ಬೆಲೆಯೂ ಇಳಿಮುಖವಾಗುವ ಸೂಚನೆ ಇದೆ. ನಷ್ಟ ಭರ್ತಿಗಾಗಿ ಮತ್ತೆ ಅದೇ ಬೆಳೆ ಬೆಳೆಯುವ ಬದಲು ಆಹಾರ ಬೆಳೆಗಳ ಕಡೆಗೆ ಗಮನಹರಿಸುವುದು ಉತ್ತಮ. ಪರಿಸ್ಥಿತಿ ಸುಧಾರಣೆಯಾದ ನಂತರ ಇಂತಹ ಬೆಳೆಗಳನ್ನು ಬೆಳೆಸುವುದು ಸೂಕ್ತ.  ಕೊರೋನಾ ಮಹಾಮಾರಿ ಪ್ರಾರಂಭವಾಗಿ 3 ತಿಂಗಳು ಕಳೆದಿದೆ ಅಷ್ಟೇ . ಈ ತನಕ ಕೆಲವು ಬೆಳೆಗಾರರಿಗೆ ನಷ್ಟವಾಯಿತು. ಅದು ಮುಗಿದ ಸುದ್ದಿಯಾಯಿತು….

Read more
ಗ್ರಾಮೀಣ ಪಶು ಸಂಗೋಪನೆ

ಪಶು ಸಂಗೋಪನೆಯಿಂದ -ಆರೋಗ್ಯ ಮತ್ತು ಗೊಬ್ಬರದ ಲಾಭ.

ಹಿಂದಿನಿಂದಲೂ  ಕೃಷಿ ಮಾಡುವವರು  ಹಸು ಸಾಕಾಣಿಕೆ ಮಾಡುತ್ತಿದ್ದರು. ಈಗಲೂ ಹೆಚ್ಚಿನ ಜನ ಕೃಷಿಗೆ ಗೊಬ್ಬರ ಬೇಕು ಎಂಬ ಉದ್ದೇಶಕ್ಕಾಗಿ ಹಸು ಸಕಾಣೆ ಮಾಡುತ್ತಾರೆ. ಕೆಲವು ಜನ ಹಸು ಸಾಕಣೆ ಇಲ್ಲದೆ ಕೃಷಿ ಮಾಡಬಹುದು ಎನ್ನುವ ವಾದದವರೂ ಇದ್ದಾರೆ. ಮಣ್ಣಿನ ಫಲವತ್ತೆತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಅಗತ್ಯ. ಮಿತವ್ಯಯದಲ್ಲಿ ಸಾವಯವ ಗೊಬ್ಬರ ಆಗುವುದಿದ್ದರೆ ಅದು ಹಸುವಿನ ತ್ಯಾಜ್ಯಗಳಿಂದ ಮಾತ್ರ. ಅಲ್ಲದೆ ನಮ್ಮ ದೇಹಕ್ಕೆ ಬೇಕಾಗುವ ಪೌಷ್ಟಿಕ ಆಹಾರಕ್ಕೂ ಹಸು ಸಾಕಾಣಿಕೆ ಅಗತ್ಯ. ಒಂದೇ ದಿನದಲ್ಲಿ ಗೊಬ್ಬರ ಆಗಬೇಕೇ,…

Read more
cashew

ಗೇರು – ಈಗ ಮರಗಳ ಮೇಲೆ ಒಮ್ಮೆ ದೃಷ್ಟಿ ಹರಿಸುತ್ತಿರಿ

ಈ ಸಮಯದಲ್ಲಿ ಗೇರು ಮರಗಳಲ್ಲಿ ಗೇರು ಬೀಜದ ಕೊಯಿಲು ನಡೆಯುತ್ತಿರುತ್ತದೆ. ಗೇರು ಬೀಜ ಕೊಯಿಲಿಗೆ ಹೋಗುವ ಸಮಯದಲ್ಲಿ ಬುಡ ಭಾಗವನ್ನು ತಪ್ಪದೇ ಗಮನಿಸಿರಿ. ಈ ಸಮಯದಲ್ಲಿ ಬುಡದ ಕಾಂಡಕ್ಕೆ ಕಾಂಡ ಕೊರಕ ಹುಳು ಬಾಧಿಸುತ್ತದೆ. ಈ ಹುಳು ಬಾಧಿಸಿದ ಸಮಯದಲ್ಲಿ ಉಪಚಾರ ಮಾಡಿದರೆ  ಮಾತ್ರ ಅದನ್ನು ಬದುಕಿಸಲು ಸಾಧ್ಯ.  ಪತ್ತೆ ಕ್ರಮ: ಗೇರು ಮರಕ್ಕೆ ಮಾರಣಾಂತಿಕವಾಗಿ ಹಾನಿ ಮಾಡುವ ಕೀಟ ಕಾಂಡ ಕೊರಕ (Stem borer of cashew). ಈ ಸಮಯದಲ್ಲಿ ಕಾಂಡ ಕೊರಕ ಕೀಟ ಕಾಡದ…

Read more

ನಯಾ ಪೈಸೆ ಖರ್ಚಿಲ್ಲದ ಕೃಷಿ ಹೀಗೆ.

ದೇಸೀ ಹಸುವೊಂದಿದ್ದರೆ  ನೀವು ಯಾವ ಗೊಬ್ಬರದಂಗಡಿಯವನನ್ನೂ  ಸಾಕಬೇಕಾಗಿಲ್ಲ.  ಹಸುವಿನ ಸಗಣಿ, ಅದರ ಮೂತ್ರ, ಮಜ್ಜಿಗೆ, ಹಾಲು, ಶುಂಠಿ ರಸ, ಬ್ರಹ್ಮಾಸ್ತ್ರ, ಅಗ್ನ್ಯಾಸ್ತ್ರ, ನೀಮಾಸ್ತ್ರ ಮುಂತಾದ ಸ್ಥಳೀಯವಾಗಿ ದೊರೆಯುವ ಮೂಲ ವಸ್ತುಗಳಿಂದ ಬೆಳೆಯ ಸರ್ವಾಂಗೀಣ ಅವಶ್ಯಕತೆಯನ್ನೂ ಪೂರೈಸಬಹುದು. ಎಲ್ಲವೂ ಬದಲಾಗಲಿದೆ : ಕೆಲವೇ ವರ್ಷಗಳಲ್ಲಿ ಈ ದೇಶದಲ್ಲಿರುವ ಸರಕಾರೀ ಸ್ವಾಮ್ಯದ ರಸಗೊಬ್ಬರ  ತಯಾರಿಕಾ  ಸಂಸ್ಥೆಗಳು ಬಾಗಿಲು ಹಾಕಲಿವೆ. ಲಕ್ಷಾಂತರ ಜನ ನಿರುದ್ಯೋಗಿಗಳಾಗಲಿದ್ದಾರೆ. ಕೊಟ್ಯಾಂತರ ರೂಪಾಯಿ ವ್ಯವಹಾರದ  ರಸಗೊಬ್ಬರ, ಕೀಟ ನಾಶಕ, ರೋಗನಾಶಕ ಹಾಗೂ ಇನ್ನಿತರ ಬೆಳೆ  ಸಂರಕ್ಷಕ ತಯಾರಕರು…

Read more
ಒಣಗುತ್ತಿರುವ ಕೆಂಪು ಅಡಿಕೆ

ಚಾಲಿ ಮತ್ತು ಕೆಂಪು ಅಡಿಕೆ ಧಾರಣೆ – ದಿನಾಂಕ 16-09-2021

ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಚಾಲಿ ಹಾಗೂ ಕೆಂಪು ಅಡಿಕೆಯ ದಿನಾಂಕ 16-09-2021 ರ ಖರೀದಿ ದರ ಹೀಗಿದೆ. ಪ್ರದೇಶ               ದಿನಾಂಕ          ವಿಧ     ಅವಕ  ಕನಿಷ್ಟ    ಗರಿಷ್ಟ      ಸರಾಸರಿ BANTWALA, 16/09/2021, ಕೋಕಾ, 20, 10000, 22500, 20000 BANTWALA, 16/09/2021, ಹೊಸ ಅಡಿಕೆ, 18, 23500, 48000, 44000 BANTWALA, 16/09/2021, ಹಳೆ ಅಡಿಕೆ, 4, 42500, 50500, 47500 BELTHANGADI, 15/09/2021, ಹೊಸ ಅಡಿಕೆ, 22, 24000, 48000, 40000 BENGALURU, 16/09/2021,…

Read more
error: Content is protected !!