hollavenur

ಕೆಂಪಡಿಕೆ

ಅಡಿಕೆ ಧಾರಣೆ- ದಿನಾಂಕ 18-09-2021.

ದಿನಾಂಕ 18-09-2021 ರಂದು ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಟೆಂಡರ್ ಆದ ದರ ವಿವರ ಹೀಗಿದೆ. ಕೆಲವು ಕಡೆ ಈ ದಿನ ಟೆಂಡರ್ ನಡೆದಿಲ್ಲ. ಅಲ್ಲಿ ಹಿಂದಿನ ದಿನದ ದರವನ್ನೇ ನಮೂದಿಸಲಾಗಿದೆ. ಊರು ದಿನಾಂಕ   ವಿಧ  ಕನಿಷ್ಟ  ದರ ಗರಿಷ್ಟ ದರ  ಸರಾಸರಿ ದರ ಬಂಟವಾಳ: 18/09/2021, Coca, 7, 10000, 22500, 20000 BANTWALA, 18/09/2021, New Variety, 2, 23500, 49000, 44500 BANTWALA, 18/09/2021, Old Variety,…

Read more

ಸಾವಯವ ತ್ಯಾಜ್ಯ ಹುಡಿ ಮಾಡಬೇಕೇ? ಯಂತ್ರ ಬಾಡಿಗೆಗೆ ಇದೆ.

ಸಾವಯವ ತ್ಯಾಜ್ಯಗಳಾದ ತೆಂಗಿನ ಗರಿ, ಅಡಿಕೆ ಗರಿ ,ಸೊಪ್ಪು ಸದೆ ಇತ್ಯಾದಿಗಳನ್ನು  ಹುಡಿ ಮಾಡಿ ಬಳಕೆ ಮಾಡಿದರೆ ಅದು ವೇಗವಾಗಿ ಕರಗಿ ಗೊಬ್ಬರವಾಗುತ್ತದೆ. ಹೀಗೆ ಹುಡಿ ಮಾಡಲು ಯಂತ್ರಗಳು ಇವೆ. ಈ ಯಂತ್ರಗಳು ಭಾರೀಪ್ರಮಾಣದ ತ್ಯಾಜ್ಯಗಳನ್ನು  ಕೆಲವೇ ಗಂಟೆಗಳಲ್ಲಿ ಹುಡಿ ಮಾಡಿಕೊಡುತ್ತದೆ. ಪ್ರಸ್ತುತ ರೈತಾಪಿ ವರ್ಗದ ಜನರಿಗೆ ಸರ್ಕಾರವು ರಸಗೊಬ್ಬರದ ದರ ಏರಿಕೆ ಆಗಿರುವಂತಹ ಹಿನ್ನೆಲೆಯಲ್ಲಿ ದೇಶದ ಕೃಷಿ ಸಂಶೋಧನಾ ಅಧ್ಯಯನ ನಡೆಸಿ ಸಾವಯವ ಕೃಷಿಯನ್ನು ಅವಲಂಬಿಸಿದರೆ ಹೆಚ್ಚಿನ ಆದಾಯವನ್ನು ಗಳಿಸಬಹುದೆಂದು ಎಲ್ಲ ಪ್ರಗತಿಪರ ರೈತರು ಸಾವಯವ ಕೃಷಿಯನ್ನು…

Read more

ಸಾಗುವಾನಿ (ತೇಗ)ಮರದ ಗೆಲ್ಲು ಕಡಿದರೆ ಏನಾಗುತ್ತದೆ?

ಮರಮಟ್ಟುಗಳಲ್ಲಿ ಚಿನ್ನದ ಮರವೆಂದೇ ಖ್ಯಾತವಾದ ಸಾಗುವಾನಿ (ತೇಗ) ಮರವನ್ನು ನೇರವಾಗಿ ಬೆಳೆಯಲಿ ಎಂದೋ, ಇತರ ಉದ್ಡೆಶಗಳಿಗಾಗಿಯೋ ಗೆಲ್ಲು ಸವರುತ್ತೇವೆ. ಗೆಲ್ಲು ಸವರುವುದರಿಂದ ಮರದ ಗುಣಮಟ್ಟ ಏನಾಗುತ್ತದೆ ಎಂಬುದರ ಪೂರ್ಣ ಮಾಹಿತಿ. ಬಹಳ ಜನ ನಮ್ಮ ಹಲಸಿನ ಮರ ಸಾಗುವಾನಿ ಮರ ಹೆಬ್ಬಲಸಿನ ಮರದಲ್ಲಿ ಒಡಕು( ಬಿರುಕು) ಬಂದು ಯಾವುದಕ್ಕೂ ಆಗದಂತಾಯಿತು ಎಂದು ಹೇಳುತ್ತಾರೆ.  ಇದಕ್ಕೆ ಕಾರಣ ನಾವೇ ಹೊರತು ಮರ ಅಲ್ಲ. ಸಾಗುವಾನಿ ಇರಲಿ, ಇನ್ಯಾವುದೇ ನಾಟಾ ಉದ್ದೇಶದ ಮರಮಟ್ಟುಗಳು  ಇರಲಿ ನಾವು ತಿಳಿದೋ ತಿಳಿಯದೆಯೋ  ಗೆಲ್ಲುಗಳನ್ನು…

Read more
ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ.

ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ನೂತನ ಮುಖ್ಯ ಮಂತ್ರಿಗಳ ಕೊಡುಗೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರೇ  ರೈತರಿಗೆ ಕೊಡುವುದರಲ್ಲಿ ಎತ್ತಿದ  ಕೈಯಾದರೆ ಈಗಿನ ಹೊಸ ಮುಖ್ಯಮಂತ್ರಿಗಳಾಗಿ ಅಧಿಕಾರ  ಸ್ವೀಕರಿಸಿದ  ಬಸವರಾಜ ಬೊಮ್ಮಾಯಿಯವರೂ ಅವರಿಗಿಂತ ಏನೂ ಕಡಿಮೆ ಇಲ್ಲ. ಇಂದು (28-07-2021) ರಂದು ಕರ್ನಾಟಕದ ಮುಖ್ಯಮಂತ್ರಿ  ಸ್ಥಾನವನ್ನೇರಿದ  ಶ್ರೀ ಬಸವರಾಜ್ ಬೊಮ್ಮಾಯಿಯವರು  ರೈತರಿಗೆ ಏನು ಕೊಡುವುದು ಎಂದು ಯೋಚಿಸಿ ಹೊಸತಾಗಿ ಯಾರೂ ಕೊಡದೆ ಇರುವ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ. ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ರೂ.1000 ಕೋಟಿಯನ್ನು  ಮಿಸಲಿಟ್ಟು ಹೊಸ ದಾಖಲೆ ಮಾಡಿದ್ದಾರೆ. ಶ್ರೀಯುತ  ಎಸ್…

Read more
ಉತ್ತಮ ಚಾಲಿ ಅಡಿಕೆ

ಅಡಿಕೆಗೆ ಮತ್ತೆ ಬೆಲೆ ಏರಿಕೆ ಪ್ರಾರಂಭ- ಇಂದು ದೊಡ್ಡ ಜಂಪ್.

ಕಳೆದ ಮೂರು ನಾಲ್ಕು ದಿನಗಳಿಂದ ಬೆಳಗ್ಗೆ ಗೂಬೆ ಕೂಗಲು ಪ್ರಾರಂಭವಾಗಿದೆ. ಚಾಲಿ 43,000 ದಲ್ಲಿದ್ದ ಬೆಲೆ 45,000.ಕ್ಕೆ ಏರಿದೆ. ಮುನ್ಸೂಚನೆಗಳು ಅಡಿಕೆ ಧಾರಣೆಯನ್ನು ಮೇಲೆ ಒಯ್ಯುವ ಸಂಭವವಿದೆ. ಚಾಲಿ ಅಡಿಕೆಗೆ ಉತ್ತರ ಭಾರತದಿಂದ ಬೇಡಿಕೆ ಪ್ರಾರಂಭವಾಗಿದೆ ಎಂಬ ವದಂತಿ ಇದೆ. ಕೊರೋನಾ ಲಾಕ್ ಡೌನ್ ಸಮಯದಿಂದಲೂ ವ್ಯಾಪಾರಿಗಳಲ್ಲಿ  ದಾಸ್ತಾನು ಉಳಿದಿದೆ. ಆ ಕಾರಣದಿಂದ ಬೆಲೆ ಏರಿಕೆ ಆಗುವ ಎಲ್ಲಾ ಸಾಧ್ಯತೆಗಳೂ ಕಂಡು ಬರುತ್ತಿದೆ. ಚಾಲಿ ಅಡಿಕೆಗೆ ಜೂನ್ ತಿಂಗಳ ಕೊನೆಗೆ ಬೆಲೆ ಏರಿಕೆ ಪ್ರಾರಂಭವಾದುದು, ಜುಲೈ ಮೊದಲ…

Read more
ತಾಜಾ ಸೊಪ್ಪು ತರಕಾರಿ ಮಾರುವವರು

ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳುವುದು ಹೀಗೆ.

ಯಾವುದೇ ಕೆಲಸ ಮಾಡಬೇಕಾರೂ ಅದು ನಮ್ಮ ಮೈಮೇಲೆ ಬರಬಹುದೇ ಎಂದು ಒಂದಲ್ಲ ಹತ್ತಾರು ಸಲ ಯೋಚಿಸಬೇಕು. ನಾವು ಕಾಲಹರಣಕ್ಕಾಗಿ ಮಾಡುವ ಕೆಲವು ಕೆಲಸಗಳು ನಮ್ಮ ವೃತ್ತಿಗೇ ತೊಂದರೆ ಕೊಡುವಂತಾಗಬಾರದು.ಕೃಷಿಕರು ಬೆಳೆಯುವ ಉತ್ಪನ್ನಗಳಿಗೆ ಅಪಪ್ರಚಾರ ಮಾಡಿ ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳಬಾರದು. ಕಳೆದ ಎರಡು ದಿನಗಳಿಂದ ನಾವೆಲ್ಲಾ ಚಾಚೂ ತಪ್ಪದೆ ವೀಕ್ಷಿಸುವ ವಾಟ್ಸ್ ಅಪ್, ಫ಼್ಹೇಸ್ ಬುಕ್ ಮುಂತಾದವುಗಳಲ್ಲಿ ಹರಿದಾಡುವ ಒಂದು ವೀಡಿಯೋ ಬಗ್ಗೆ ಇಲ್ಲಿ ಹೇಳಲಿಚ್ಚಿಸುತ್ತೆವೆ. ಇದು ಸೊಪ್ಪು ತರಕಾರಿಗಳನ್ನು ಬಾಡದಂತೆ ಹಚ್ಚ ಹಸುರಾಗಿ ಉಳಿಸಲು…

Read more
ಬೆಳೆ ವಿಮೆಯ ನಿರೀಕ್ಷೆಯಲ್ಲಿ ರೈತ

ಬೆಳೆ ವಿಮೆ – ಅಗತ್ಯವಾಗಿ ಮಾಡಿಸಿ.

ಭಾರತ ಸರಕಾರದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (PMPBY or WBCIS) ರೈತರು ತಪ್ಪದೇ ಮಾಡಿಸಿಕೊಳ್ಳಿ ಮತ್ತು ಪ್ರಯೋಜನವನ್ನು ಪಡೆಯಿರಿ. ಕೃಷಿ ಮತ್ತು ಹವಾಮಾನ ಪರಸ್ಪರ ಹೊಂದಾಣಿಕೆಯಲ್ಲಿ ಮುಂದುವರಿದರೆ ಎಲ್ಲವೂ ಅನುಕೂಲಕರವಾಗಿಯೇ ಇರುತ್ತದೆ. ಆದರೆ ಯಾವ ರೈತನ ಕೈಯಲ್ಲೂ, ಯಾವ ಸರಕಾರದ ಕೈಯಲ್ಲೂ ಅದನ್ನು ಹೊಂದಾಣಿಕೆಗೆ ತರಲು ಸಾಧ್ಯವಾಗುತ್ತಿಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಎಲ್ಲವೂ ಸರಿ ಇರುತ್ತದೆ.ಇದು ನಮಗೆ ಅರಿವಿಗೆ ಬರುವುದಿಲ್ಲ. ಯಾವಾಗಲೂ ಏನೂ ಆಗಬಹುದು. ಆದ ಕಾರಣ ಎಷ್ಟೋ ನಷ್ಟ ಆಗುತ್ತದೆ.ಲಾಭವೂ ಆಗುತ್ತದೆ. ಹಾಗೆ…

Read more
error: Content is protected !!