hollavenur

farmer selling pumpkins

ಮುಂದಿನ ಹಂಗಾಮಿಗೆ ಬೆಳೆ ಯೋಜನೆ ಬದಲಾಯಿಸಿಕೊಳ್ಳಿ.

ರೈತರೇ ಮುಂದಿನ ವರ್ಷದ ಪರಿಸ್ಥಿತಿ ತುಂಬಾ ಅನಿಶ್ಚಿತವಾಗಿದ್ದು, ಕೆಲವು ಆಯ್ದ ಬೆಳೆಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕೇ ಬೇಡವೇ ಎಂದು ಎರಡೆರಡು ಬಾರಿ ಯೋಚಿಸಿ ಮುನ್ನಡೆಯಿರಿ. ಒಂದೆಡೆ ಕೊರೋನಾ ಮಹಾಮಾರಿ ಮನುಕುಲವನ್ನು ಅಟ್ಟಾಡಿಸುವಂತೆ ಕಾಣಿಸುತ್ತದೆ. ಇದು ಕಳೆದ ವರ್ಷಕ್ಕೆ ಮುಗಿಯಲಿಲ್ಲ, ಈ ವರ್ಷವೂ ವಕ್ಕರಿಸಿದೆ. ಇದು ಬೇಗ ಮುಗಿಯುವಂತೆ ಕಂಡು ಬರುವುದಿಲ್ಲಅ ಮುಂದೆ ಏನು ಎಂದು ಪ್ರಶ್ಣೆಯಾಗಿಯೇ ಇದೆ. ಹವಾಮಾನ ಸಹ ತನ್ನ ಮಾಮೂಲು ಚಕ್ರವನ್ನು ಬದಲಿಸಿದಂತಿದೆ. ಮುಂಗಾರು ಸಹ ಕೈಕೊಡಬಹುದೇನೋ ಅನ್ನಿಸುತ್ತಿದೆ. ಪೆಟ್ರೋಲ್ –ಡೀಸೆಲ್ ಬೆಲೆ ಗಗನಕ್ಕೇರಿದೆ.ಸರಕಾರವೂ…

Read more
Onion crop

ಈರುಳ್ಳಿ ಬೆಳೆಯುವವರು ಗಮನಿಸಬೇಕಾದ ಅಂಶಗಳು.

ಮುಂಗಾರು ಮಳೆ ಬೇಗ ಪ್ರಾರಂಭವಾಗುವುದರಲ್ಲಿದೆ. ಈರುಳ್ಳಿ ಬೆಳೆಗಾರರು ಈಗಲೇ ಸಿದ್ದತೆ ಮಾಡಿಕೊಳ್ಳುವುದು ಉತ್ತಮ. ಈರುಳ್ಳಿ ಬೆಳೆ ರಾಜ್ಯದ ಚಿತ್ರದುರ್ಗ, ಗದಗ, ಬಿಜಾಪುರ, ಬಾಗಲಕೊಟೆ ಮುಂತಾದ ಕಡೆ ಮುಂಗಾರು ಹಂಗಾಮಿನಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಬೆಳೆಗಾರರು ಮಣ್ಣಿನಲ್ಲಿ ಇರುವ ಪೋಷಕಾಂಶಗಳನ್ನು ತಿಳಿದುಕೊಂಡು, ಅದಕ್ಕನುಗುಣವಾಗಿ ಪೋಷಕಾಂಶಗಳನ್ನು ಕೊಡಬೇಕು. ಹೆಚ್ಚು ಬೇಡಿಕೆ ಇರುವ ತಳಿಗಳನ್ನು ಆಯ್ಕೆ ಮಾಡಿ. ರೋಗ ಕೀಟ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಸುರಕ್ಷಿತ ಬೆಳೆ ವಿಧಾನಗಳನ್ನು ಆಳವಡಿಸಿಕೊಂಡು ಬೆಳೆದರೆ ಲಾಭವಾಗುತ್ತದೆ. ಇತ್ತೀಚೆಗೆ ಮಳೆ ಮತ್ತು ವಾತಾವರಣ ಕೃಷಿಗೆ ಪೂರಕವಾಗಿಲ್ಲ. ಆದ ಕಾರಣ…

Read more
ploughing

“ಮಾಗಿ ಉಳುಮೆ” ಮಾಡುವುದರಿಂದ ಪ್ರಯೋಜನ

ಬೆಳೆ ಬೆಳೆಯುವ ಮಣ್ಣು ಪ್ರಾಕೃತಿಕವಾಗಿ ಸೂರ್ಯನ ಬೆಳಕಿನಿಂದ ವರ್ಷ ವರ್ಷವೂ ಪುನಶ್ಚೇತನ ಆಗಬೇಕು. ಅದಕ್ಕೆ ನೆರವಾಗುವ ಒಂದು ಬೇಸಾಯ ಕ್ರಮ ಮಾಗಿ ಉಳುಮೆ. ಕೃಷಿ ಮಾಡುವಾಗ ಮಣ್ಣಿನ ಉತ್ಪಾದಕತೆ ಎಂಬುದು ಅತೀ ಪ್ರಾಮುಖ್ಯ. ಹೊಲದ ಉತ್ಪಾದಕತೆಯು ಮಣ್ಣಿನ ಗುಣಲಕ್ಷಣಗಳು ಆರೋಗ್ಯ ಮತ್ತು ಪ್ರಮುಖವಾಗಿ ಮಣ್ಣಿನ ಫಲವತ್ತತೆಯನ್ನು ಅವಲಂಬಿಸಿದೆ. ಸಸ್ಯಗಳ ಬೆಳವಣಿಗೆಗೆ ಅತ್ಯವಶ್ಯವಿರುವ ನೀರು ಮತ್ತು ಗಾಳಿಯನ್ನು ಹಿಡಿದಿಟ್ಟುಕೊಳ್ಳುವುದು, ಅಗತ್ಯವಾದಷ್ಟು ಪೋಷಕಾಂಶಗಳನ್ನು ಒದಗಿಸುವುದು ಮಣ್ಣು. ಮಣ್ಣು ಪೋಷಕಾಂಶಗಳ ಆಗರ..ಮಣ್ಣು ಸವೆತದೊಂದಿಗೆ ಮಣ್ಣಲ್ಲಿನ ಉಪಯುಕ್ತವಾದ ಪ್ರಧಾನ ಮತು ಲಘು ಪೋಷಕಾಂಶಗಳು…

Read more
Tomato

ಟೊಮ್ಯಾಟೋ : ಉತ್ತಮ ಇಳುವರಿಗಾಗಿ ಸಮಗ್ರ ರೋಗ ನಿರ್ವಹಣೆ

ಟೊಮಟೋ ಬೆಳೆಗಾರರು ಕಾಲ ಕಾಲಕ್ಕೆ ಬರುವ ರೋಗ ಸಮಸ್ಯೆಗೆ ಈ ರೀತಿ ಪರಿಹಾರ ಕ್ರಮ ಕೈಗೊಳ್ಳಬಹುದು. ಟೊಮ್ಯಾಟೋ ಮುಖ್ಯ ಜೀವಸತ್ವಗಳನ್ನು ಹೊಂದಿರುವ ಜನಪ್ರಿಯ ತರಕಾರಿ ಬೆಳೆಯಾಗಿದ್ದು, ವಿವಿಧ ಮಣ್ಣುಗಳಲ್ಲಿ ಬೆಳೆಯಲಾಗುತ್ತಿದೆ. ನೀರು ಬಸಿದು ಹೋಗುವ ಮಧ್ಯಮ ಕಪ್ಪು ಹಾಗೂ ಮರಳು ಮಿಶ್ರಿತ ಜೇಡಿ ಮಣ್ಣು ಸೂಕ್ತ. ರಸಸಾರ 6 ರಿಂದ 7 ಇದ್ದಲ್ಲಿ ಬೆಳೆಗೆ ಅನುಕೂಲ. ಅಧಿಕ ಮಳೆ ಬೀಳುವ ಕರಾವಳಿ, ಮಲೆನಾಡು ಹೊರತುಪಡಿಸಿ ಮೈದಾನ ಪ್ರದೇಶಗಳಲ್ಲಿ ಇದನ್ನು ವರ್ಷದ ಮೂರು ಮುಖ್ಯ ಕಾಲಗಳಲ್ಲಿ ಬೆಳೆಯಬಹುದು. ಇತ್ತೀಚಿನ…

Read more
error: Content is protected !!