ಶ್ರೀಗಂಧದ ಸಸಿಗಳು

ಶ್ರೀಗಂಧ ಬೆಳೆಯಿಂದ ಕೋಟಿ ಗಳಿಕೆ ಸಾಧ್ಯವೇ?

ಶ್ರೀಗಂದ ಬೆಳೆದರೆ ರೈತರು ಕೋಟಿಯಲ್ಲಿ ಮಾತಾಡಬಹುದಂತೆ. ರೈತರೇ ಕೋಟಿಯ ಆಶೆಗಾಗಿ ಗಂಧ ಬೆಳೆಸಬೇಡಿ. ಆದರೆ ಹೋದರೆ ಬಂದರೆ ಕೊಟಿ ಅಷ್ಟೇ.    ಶ್ರೀಗಂಧದ ಬೆಳೆ ಎಲ್ಲದಕ್ಕಿಂತ ಸುಲಭ,ನಿರ್ವಹಣೆ ಇಲ್ಲ, ಬಂಡವಾಳದ ಅವಶ್ಯಕತೆ ಇಲ್ಲ, ಕಡಿಮೆ ಪರಿಶ್ರಮದಲ್ಲಿ ಕೋಟಿ ಲೆಕ್ಕದ ಆದಾಯ ಎಂದೆಲ್ಲಾ ಸಲಹೆ ಕೊಡುವವರು ಸಾಕಷ್ಟು ಜನ ಇದ್ದಾರೆ. ಮಾಡುವುದು ಯಾರೋ, ಬಂಡವಾಳ ಯಾರದ್ದೋ , ಹೇಳುವವರಿಗೆ ಪರೋಕ್ಷವಾಗಿ ತಕ್ಷಣದ ಲಾಭ ಇರುತ್ತದೆ. ಹಿತ್ತಾಳೆಯನ್ನು ಅಪ್ಪಟ ಚಿನ್ನವೆಂದೇ ವಾದ ಮಾಡುವವರಿರುತ್ತಾರೆ. ರೈತರೇ ಕೋಟಿ ಮಾಡಲಾಗುವುದಿದ್ದರೆ ನಿಮಗೆ ಯಾರೂ…

Read more
ಕೃಷಿ ಮತ್ತು ಅರಣ್ಯ

ಕೃಷಿಯೊಂದಿಗೆ ಅರಣ್ಯ ಬೇಡ – ಸೊಪ್ಪು ಕಟ್ಟಿಗೆ ಮಾತ್ರ ಇರಲಿ..

ಮರಮಟ್ಟಿಗಾಗಿ (ನಾಟಾ) ಉದ್ದೇಶಕ್ಕಾಗಿ ಸಸಿ ನೆಟ್ಟು ಬೆಳೆಸುವುದೇ ಆಗಿದ್ದರೆ , ಅದು ಕೃಷಿಯ ಜೊತೆಗೆ ಇದ್ದರೆ ಆಗುವುದಿಲ್ಲ. ಮರಮಟ್ಟುಗಳನ್ನು ಪ್ರತ್ಯೇಕ ಜಾಗದಲ್ಲಿ ಬೆಳೆಸಿದರೆ ಮಾತ್ರ ಅದು ಲಾಭದಾಯಕ. ಸರಕಾರ ರೈತರಿಗೆ ಹುಡಿಗಾಸಿನ ಆಸೆ ತೋರಿಸು ಕೃಷಿ ಅರಣ್ಯವನ್ನು ಪ್ರೋತ್ಸಾಹಿಸುತ್ತಿದೆ. ಭಾರೀ ಪ್ರಚಾರವನ್ನೂ ಮಾಡುತ್ತಿವೆ. ಕೆಲವು ರೈತರು  ಹಣದ ಆಸೆಗೆ ಒಂದಷ್ಟು ಮರಮಟ್ಟಿನ ಸಸ್ಯಗಳನ್ನು  ಬದುಗಳಲ್ಲಿ, ಖಾಲಿ ಜಾಗದಲ್ಲಿ ಬೆಳೆಸುತ್ತಿದ್ದಾರೆ.  ಕೃಷಿ ಹೊಲದಲ್ಲಿ ಮರಮಟ್ಟುಗಳು ಇದ್ದರೆ ಭವಿಷ್ಯದಲ್ಲಿ  ಬಹಳ ಅನುಕೂಲ ಇರಬಹುದು. ಆದರೆ ವರ್ತಮಾನದಲ್ಲಿ ಅನನುಕೂಲತೆಯೇ ಹೆಚ್ಚು ಹೇಗೆ…

Read more
stump planted teak

ಸಾಗುವಾನಿ ಬೆಳೆಸಲು ಈ ಕಡ್ಡಿ ಸಾಕು.

ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ಒಂದು ಅರಣ್ಯ ಪ್ರದೇಶ ಎಂದೇ ಹೇಳಬಹುದು. ಇದು ಪಶ್ಚಿಮ ಘಟ್ಟದ ತಪ್ಪಲು. ಸ್ವಲ್ಪ ಮುಂದೆ ಹೋದರೆ ತಮಿಳುನಾಡಿನ ಗಡಿ. ಅದನ್ನು ದಾಟಿದರೆ  ಕರ್ನಾಟಕದ ಬಂಡೀಪುರ. ಈ ಬೆಟ್ಟ ಗುಡ್ಡಗಳ ಪ್ರದೇಶದುದ್ದಕ್ಕೂ ನೈಸರ್ಗಿಕವಾಗಿ ಬೆಳೆದ ಮರಮಟ್ಟುಗಳು, ನೆಟ್ಟು ಬೆಳೆಸಿದ ಸಾಗುವಾನಿಯ ಮರಮಟ್ಟುಗಳು, ಹೇರಳವಾಗಿ ಕಾಣಸಿಗುತ್ತವೆ. ಇಲ್ಲೆಲ್ಲಾ ಇರುವುದು ಸಾಗುವಾನಿ ( ತೇಗದ) ಬೇರು ತುಂಡು (stump) ನೆಟ್ಟ ಮರಗಳು. ಪ್ರಾರಂಭ: ಅದು ಬ್ರೀಟೀಷರ ಕಾಲ 1840 ರಲ್ಲಿ ಇವರು ತ್ರಿಕಾಲಿಯೂರು ದೇವಸ್ವಂ Thrikkaliyur…

Read more
ಹತ್ತಾರು ಲಕ್ಷ ಬೆಲೆಬಾಳುವ ಸಾಗುವಾನಿ ಮರ.

ಸಾಗುವಾನಿಯೂ ಶ್ರೀಗಂಧಕ್ಕೆ ಸಮನಾದ ಮರ.

ಶ್ರೀಗಂಧ ಚಿನ್ನ ಚಿನ್ನವೇ. ಆದರೆ ನಮಗೆ ಅದನ್ನು ಉಳಿಸಿ ಅನುಭವಿಸುವ ಭಾಗ್ಯ ಬೇಕು! ಶ್ರೀಗಂಧ ಬೆಳೆಸಿ ಕೋಟಿ ನಿರೀಕ್ಷೆಯಲ್ಲಿ ನಿರಂತರ ಜೇಬಿನಲ್ಲಿ ಕೆಂಡ ಇಟ್ಟುಕೊಂಡು ಜೀವನ ಕಳೆಯುವ  ಬದಲು ಇದ್ಯಾವುದರ ಭಯವೂ ಇಲ್ಲದೆ ಸಾಗುವಾನಿ ಬೆಳೆಸಿ ಬದುಕಬಹುದು. ಕೋಟಿಯಲ್ಲದಿದ್ದರೂ ಲಕ್ಷಾಂತರ ಆದಾಯ ಕೊಡಬಲ್ಲ ಬೆಳೆ ಸಾಗುವಾನಿ ಮರ. ಇದು ರೈತರೆಲ್ಲರ ಗಮನದಲ್ಲಿ ಇರಬೇಕು. ಸಾಗುವಾನಿ ಅರವನ್ನು ಯಾರೂ ಕದ್ದುಕೊಂಡು ಹೋದಾರು ಎಂಬ ಭಯ ಇಲ್ಲ. ನೀವು ಇಚ್ಚಿಸಿದವರಿಗೆ ಮಾರಬಹುದು. ಎಷ್ಟು ಬೆಳೆಯಿತೋ ಅಷ್ಟು ಮೌಲ್ಯ ಹೆಚ್ಚಾಗುತ್ತದೆ. ಅಸಾಮಾನ್ಯ…

Read more

ಶ್ರೀಗಂಧದ ಬೆಳೆಗೆ ಆಸರೆ ಸಸ್ಯಗಳು

ಶ್ರೀಗಂಧ ಸಸಿ ಕೊಳ್ಳುವಾಗ ಅದರ ಜೊತೆಗೆ ಒಂದು ತೊಗರಿ ಗಿಡ ಉಚಿತವಾಗಿ ದೊರೆಯುತ್ತದೆ. ಇದು ಯಾಕೆಂದರೆ ಶ್ರೀಗಂಧಕ್ಕೆ ಪಾಸಾಡಿ ( ಜೊತೆ ಸಸ್ಯ) ಇದ್ದರೆ ಮಾತ್ರ ಅದಕ್ಕೆ ಬದುಕು. ಶ್ರೀಗಂಧದ ಬೇರು ಇನ್ನೊಂದು ಸಸ್ಯದ ಬೇರಿನಿಂದ ಆಹಾರವನ್ನು  ಪಡೆದು ಬದುಕುವ ವಿಶಿಷ್ಟ ಸಸ್ಯ. ಹಾಗೆಂದು ಇದು ಬದನಿಕೆ ಸಸ್ಯವಲ್ಲ. ಬದನಿಕೆ ಸಸ್ಯವು  ತಾನು ಆಸರೆ ಪಡೆದ ಸಸ್ಯವನ್ನು ಕೊಲ್ಲುತ್ತದೆ. ಇದು ಸಹಜೀವನ ನಡೆಸುತ್ತದೆ. ಜೊತೆಗೆ ಬೆಳೆದ ಸಸ್ಯವೂ ಬದುಕಿಕೊಳ್ಳುತ್ತದೆ. ಶ್ರೀಗಂಧಕ್ಕೆ ಆಸರೆ ಸಸ್ಯಗಳ ಬಗ್ಗೆ ಅಧ್ಯಯನ ನಡೆಸಿದ…

Read more

ಶ್ರೀಗಂಧದ ಹೊಲದಲ್ಲಿ ನಿರಂತರ ಆದಾಯ.

ಶ್ರೀಗಂಧ ಒಂದು ನಮ್ಮ ಕಾಡು ಬೆಟ್ಟಗಳಲ್ಲಿ ಬೆಳೆಯುವ ಸಸ್ಯ ಸಂಕುಲದ  ತರಹದ್ದೇ ಆದ ಸಸ್ಯ. ಇದು ಬೇರೆ ಸಸ್ಯಗಳನ್ನೂ ಬೆಳೆಯಲು ಬಿಡುತ್ತದೆ. ಯಾವುದೇ ಜೀವ ವೈವಿಧ್ಯಕ್ಕೆ  ಇದರಿಂದ ತೊಂದರೆ ಇಲ್ಲ. ಬೆಳೆ ಕಠಾವಿನ ತನಕವೂ ಒಂದಷ್ಟು ಆದಾಯವನ್ನು ಈ ಹೊಲದಲ್ಲಿ ಪಡೆಯುತ್ತಲೇ ಇರಬಹುದು.  ಶ್ರೀಗಂಧ  ಎಂದರೆ ಅದು ಕಲ್ಪ ವೃಕ್ಷದ ತರಹವೇ.  ಇದರ ಪ್ರತೀಯೊಂದೂ ಭಾಗವೂ ಸಹ  ಉಪಯುಕ್ತ ಮತ್ತು ಅದರಲ್ಲಿ ಔಷಧೀಯ ಗುಣಗಳೂ ಇವೆ. ಆದ  ಕಾರಣ ಶ್ರೀಗಂಧ  ಬೆಳೆದ ಹೊಲ ಎಂದರೆ ಅದು ಸದಾ…

Read more
ಸಾಗುವಾನಿ ಮರಗಳಲ್ಲಿ ಅತ್ಯಧಿಕ ಎಲೆಗಳು

ಸಾಗುವಾನಿ ಬೆಳೆದರೆ ಮಣ್ಣು ಫಲವತ್ತಾಗುತ್ತದೆ.

ಜೀವಾಣುಗಳಿಂದ ಸಮೃದ್ಧವಾದ ಮಣ್ಣು  ಇರುವುದು ಮಾನವನ ಹಸ್ತಕ್ಷೇಪ ಇಲ್ಲದ ಕಾಡಿನ ಮಣ್ಣು ಮತ್ತು ಸಾಗುವಾನು ಮರದ ಬುಡದ ಮಣ್ಣಿನಲ್ಲಿ. ಯಾಕೆಂದರೆ ಸಾಗುವಾನಿ ಮರದ ಎಲೆಗಳ ರಚನೆಯೇ ಹಾಗೆ. ಸಾಗುವಾನಿ ಮರದ ಬುಡದಲ್ಲಿ  ಬೇಸಿಗೆಯಲ್ಲಿ ನಡೆದುಕೊಂದು ಹೋದರೆ  ಚಕ್ಕುಲಿ  ಹುಡಿಯಾದ ಸದ್ದು ಕೇಳಿಸುತ್ತದೆ. ಮಳೆಗಾಲದಲ್ಲಿ ನಡೆದುಕೊಂಡು ಹೋದರೆ  ಜಾರಿ ಬೀಳಬಹುದು ಅಷ್ಟು ಪ್ರಮಾಣದ ಮೆಕ್ಕಲು ಮಣ್ಣು ಬುಡದಲ್ಲಿ ಸಂಗ್ರಹವಾಗಿರುತ್ತದೆ. ಇದು ಸಾಗುವಾನಿ ಮರದ ವೈಶಿಷ್ಟ್ಯ. ಸಾಗುವಾನಿ ಅಥವಾ ತೇಗದ ಮರ ಎಲ್ಲಾ ಪ್ರದೇಶಗಳಲ್ಲೂ ಬೆಳೆಯುವ ಮರಮಟ್ಟು. ಕೃಷಿ ಅರಣ್ಯವೂ…

Read more
ಶ್ರೀಗಂಧದ ಗಿಡ

ಶ್ರೀಗಂಧದಿಂದ ಕೋಟಿ ಆದಾಯ ಯಾರು ಗಳಿಸಬಹುದು?

ಉಳಿದೆಲ್ಲಾ ಬೆಳೆಗಳಲ್ಲಿ ನಾವು ಸಂಪಾದಿಸಿದ್ದು ಶೂನ್ಯ. ಶ್ರೀಗಂಧದಲ್ಲಿಯಾದರೂ ಕೈತುಂಬಾ ಆದಾಯ ಪಡೆಯಬಹುದೆಂಬ ಹಂಬಲದಲ್ಲಿ  ರೈತರು ಈ ಬೆಳೆಯ ಹಿಂದೆ ಬಿದ್ದಿದ್ದಾರೆ. ಶ್ರೀಗಂಧ ಬೆಳೆಸುವ ಸುದ್ದಿ ಕೇಳಿದರೆ ಸಾಕು ಜನರ ಕಿವಿ ನೆಟ್ಟಗಾಗುತ್ತದೆ. ಈ ಬೆಳೆಯಲ್ಲಿ ಕೋಟಿಗೂ ಹೆಚ್ಚು ಸಂಪಾದಿಸಬಹುದು ಎಂಬ ಸಂಗತಿ ಯಾರ ಕಿವಿಯನ್ನೂ ನೆಟ್ಟಗೆ ಮಾಡದೆ ಇರದು. ನಮ್ಮ ದೇಶವೂ ಸೇರಿದಂತೆ  ಹೊರ ದೇಶಗಳಲ್ಲೂ ಈಗ ಶ್ರೀಗಂಧ ಬೆಳೆ  ಬೆಳೆಯುತ್ತಿದೆ. ಶ್ರೀಗಂಧ ಈಗ ರೈತರು ಬೆಳೆಸಬಹುದಾದ ಬೆಳೆಯಾಗಿದೆ. ಇದನ್ನು ಬೆಳೆಸಲು ಪರವಾನಿಗೆ ಬೇಡ. ಅದನ್ನು ಕಡಿದು…

Read more
error: Content is protected !!