ಅಡಿಕೆಯ ಹಳದಿ ಎಲೆ ಚುಕ್ಕೆ (Leaf Spot) ರೋಗದ ಸರಿಯಾದ ನಿರ್ವಹಣೆ

ಅಡಿಕೆಯ ಹಳದಿ ಎಲೆ ಚುಕ್ಕೆ (Leaf Spot) ರೋಗದ ಸರಿಯಾದ ನಿರ್ವಹಣೆ.

ಅಡಿಕೆಗೆ ಹಳದಿ ಎಲೆ ಚುಕ್ಕೆ, ಲೀಫ್ ಸ್ಪಾಟ್  (Leaf Spot)  ರೈತರಿಗೆ ಭಾರೀ ತಲೆನೋವಾಗಿ ಪರಿಣಮಿಸಿದ್ದು  ಬೆಳೆಗಾರರು ಹೇಗಾದರೂ ಈ ಮಾರಿ ರೋಗವನ್ನು ನಿಯಂತ್ರಿಸಬೇಕೆಂಬ ಹಠದಲ್ಲಿದ್ದಾರೆ.  ಅಡಿಕೆ ಮರಗಳಿಗೆ ಎಲೆ ಪ್ರಮುಖ ಅಂಗವಾಗಿದ್ದು, ಇಲ್ಲಿಗೆ ಬಂದ ರೋಗ ಇಳುವರಿಯ ಮೇಲೆ ಭಾರೀ ಪರಿಣಾಮವನ್ನು ಉಂಟು ಮಾಡುವ ಕಾರಣ ಇದು ರೈತರ ಬದುಕಿನ ಪ್ರಶ್ಣೆಯಾಗಿದೆ. ಹಳದಿ ಎಲೆ ಕಲೆ ರೋಗ, Colletotrichum ಶಿಲೀಂಧ್ರದಿಂದ ಉಂಟಾಗುತ್ತದೆ. ಈ ರೋಗವು ಹೆಚ್ಚಾಗಿ ತೇವಯುಕ್ತ ಮತ್ತು ಮಳೆಗಾಲದ ಸಮಯದಲ್ಲಿ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ಸಣ್ಣ…

Read more
Best Management practice for Leaf Spot Disease of Arecanut

Best Management  practice for Leaf Spot Disease of Arecanut

Leaf spot disease in arecanut is a common foliar problem observed mainly during humid and rainy seasons. Yellow leaf spot disease caused by the fungus Colletotrichum affects the leaves of arecanut palms and reduces their photosynthetic efficiency. Although leaf spot disease is often considered mild, repeated infection weakens palms, reduces growth, and indirectly affects nut…

Read more
ಕೊಳೆ ರೋಗದ ರೌದ್ರಾವತಾರ- ಯಾಕೆ ಹೀಗಾಗುತ್ತದೆ?

ಕೊಳೆ ರೋಗದ ರೌದ್ರಾವತಾರ- ಯಾಕೆ ಹೀಗಾಗುತ್ತದೆ?

ಅಡಿಕೆ ಕಾಯಿಗಳಿಗೆ ಕೊಳೆ ಬಂದು ತೋಟದಲ್ಲಿ  ವಾಸನೆ ಬರುವ ಸ್ಥಿತಿ ಉಂಟಾಗಿದೆ. ಇನ್ನೂ ಮಳೆಯ ಮುನಿಸು ಶಾಂತವಾಗಿಲ್ಲ. ಮುಂದಿನ ವರ್ಷ ಅಡಿಕೆ ಬೆಳೆಗಾರರು ಖರ್ಚಿಗೇನು ಮಾಡುವುದೋ ತಿಳಿಯದಾಗಿದೆ.ಇಂತಹಸ್ಥಿತಿ ಈ ತನಕ ಬಂದಂತಿಲ್ಲ. ಯಾವ ತೋಟಗಾರನನ್ನೂ ಬಿಡದೆ ಕಾಡಿದ ಈ ಕೊಳೆ ರೋಗ ಯಾಕೆ ಈ ರೀತಿ ರೌದ್ರ ರೂಪ ತಾಳಿತು? ಕೊಳೆ ಔಷಧಿ ಸರಿಯಾಗಲಿಲ್ಲವೇ? ಮೈಲುತುತ್ತೆ ಸರಿಯಿಲ್ಲವೇ? ಔಷಧಿ ಸಿಂಪಡಿಸಿದ್ದು ಸರಿಯಾಗಲಿಲ್ಲವೇ ? ಇದು ನಮ್ಮೆಲ್ಲರ  ಸಂಶಯದ ಊಹನೆಗಳು. ಆದರೆ ವಾಸ್ತವವೇ ಬೇರೆ. ಆ ವಿಷಯವನ್ನು ನಾವು…

Read more
ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
ಬಾಳೆಯ ಈ ಶಿಲೀಂದ್ರ ರೋಗಕ್ಕೆ ಏನು ಪರಿಹಾರ ?

ಬಾಳೆಯ ಈ ಶಿಲೀಂದ್ರರೋಗಕ್ಕೆ ಏನು ಪರಿಹಾರ ?

ಮಳೆಗಾಲ ಪ್ರಾರಂಭವಾಗಿ ಮುಗಿಯುವ ಸಮಯಕ್ಕೆ ಬಾಳೆ ಬೆಳೆಯಲ್ಲಿ ಎಲೆ  ಹಳದಿಯಾಗುವ ಸಮಸ್ಯೆ ಎಲ್ಲೆಡೆಯೂ ಕಾಣಿಸುತ್ತದೆ. ಇದನ್ನು ಉಪಚರಿಸದೇ ಬಿಟ್ಟರೆ  ಗಿಡ ಬಾರೀ ಸೊರಗುತ್ತದೆ. ಗೊನೆಯೂ ಚೆನ್ನಾಗಿ ಬರುವುದಿಲ್ಲ. ಮಿತಿ ಮೀರಿದರೆ ಬಾಳೆ ಸಾಯುವುದೂ ಇದೆ. ಇದಕ್ಕೆ ಏನು ಉಪಚಾರ ಮಾಡಬೇಕು. ಯಾವ ಮುನ್ನೆಚ್ಚರಿಕೆ ಅಗತ್ಯ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಎಲೆಗೆ ಬರುವ  ಎರಡು ಪ್ರಮುಖ ರೋಗಗಳೆಂದರೆ  ಎಲೆ ಹಳದಿಯಾಗಿ ಒಣಗುವುದು ಮತ್ತು ಎಲೆಗಳು ಗುಚ್ಚವಾಗುತ್ತಾ ಬಂದು ಸಸ್ಯ ಸತ್ತು ಹೋಗುವುದು. ಮೊದಲನೆಯ ಸಮಸ್ಯೆಗೆ…

Read more
ಕೊಕ್ಕೋ ಬೆಳೆಗೆ ಶಿಲೀಂದ್ರನಾಶಕ ಸಿಂಪರಣೆ ಏಕೆ ಅಗತ್ಯ ?

ಕೊಕ್ಕೋ  ಬೆಳೆಗೆ ಶಿಲೀಂದ್ರನಾಶಕ ಸಿಂಪರಣೆ  ಏಕೆ ಅಗತ್ಯ ?  

ಮಳೆಗಾಲದಲ್ಲಿ ಕೊಕ್ಕೋ ಬೆಳೆ ಉಳಿಸಿಕೊಳ್ಳಬೇಕಾದರೆ ಶಿಲೀಂದ್ರ ನಾಶಕದ ಸಿಂಪರಣೆ ಅತ್ಯಗತ್ಯ. ಕೊಕ್ಕೋ ಬೆಳೆ ಶಿಲೀಂದ್ರ ರೋಗಕ್ಕೆ ಬೇಗ ತುತ್ತಾಗುವ ಬೆಳೆಯಾಗಿದ್ದು ಮಳೆಗಾಲ ಪೂರ್ವದಲ್ಲೇ ಸಿಂಪರಣೆ ಮಾಡಿದರೆ ಉತ್ತಮ. ಮಳೆಗಾಲ ಮುಗಿಯುವ ತನಕ ತಿಂಗಳಿಗೆ ಒಮ್ಮೆಯಂತೆ ಬೋರ್ಡೋ ದ್ರಾವಣ ಅಥವಾ ಇನ್ನಿತರ ಶಿಲೀಂದ್ರ ನಾಶಕವನ್ನು ಸಿಂಪಡಿಸುತ್ತಾ ಇದ್ದರೆ ಉತ್ತಮ ಫಸಲು ಪಡೆಯಬಹುದು. ಕೊಕ್ಕೋ ಎಂಬುದು ವರ್ಷ ಪೂರ್ತಿ ಬೆಳೆ ಇರುವ ಮಿಶ್ರ ಬೆಳೆ . ಕೆಲವು ಸೀಸನ್ ಗಳಲ್ಲಿ  ಸ್ವಲ್ಪ ಕಡಿಮೆಯಾಗಬಹುದು. ಕೆಲವು ಸೀಸನ್ ನಲ್ಲಿ ಹೆಚ್ಚಾಗಬಹುದು. ಆದರೆ…

Read more
ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಅಡಿಕೆ ಮರಗಳು ಗಾಳಿಗೆ, ರೋಗಕ್ಕೆ ತುತ್ತಾಗಿ ಸತ್ತರೆ ಅಂತಹ ಮರಗಳನ್ನು ತಕ್ಷಣ ಕಡಿದು ಸೂಕ್ತ ವಿಲೇವಾರಿ ಮಾಡಬೇಕು. ಈ ವರ್ಷ ಶಿರ ಕೊಳೆ ಬಂದು, ಗಾಳಿಗೆ ಭಾರೀ ಪ್ರಮಾಣದಲ್ಲಿ ಮರಗಳು ಅರ್ಧರ್ಧ ತುಂಡಾಗಿ ಬಿದ್ದಿದೆ. ರೈತರು ಅದನ್ನು ಹಾಗೆಯೇ ಬಿಡುತ್ತಾರೆ. ಅದನ್ನು ಕಡಿಯದೆ ಹಾಗೆಯೇ ಬಿಟ್ಟರೆ ಏನಾಗುತ್ತದೆ ಈ ಬಗ್ಗೆ  ವಿಸ್ತೃತ ಲೇಖನ ಇದು. ಸತ್ತ ಮರಮಟ್ಟು,ಮನುಷ್ಯ , ಪ್ರಾಣಿ ಯಾವುದಿದ್ದರೂ ಅದನ್ನು ತಕ್ಷಣ ಸೂಕ್ತ ವಿಲೇವಾರಿ ಮಾಡಬೇಕು. ಅದನ್ನು ಹಾಗೆಯೇ ಉಳಿಸಿಕೊಂಡರೆ ಅದರಿಂದ ಜೀವ ಇರುವಂತದ್ದಕ್ಕೆ…

Read more
ಅಡಿಕೆ ಮರಗಳ ಶಿರ ಒಣಗಲು ಕಾರಣ ಮತ್ತು ಪರಿಹಾರ.

ಅಡಿಕೆ ಮರಗಳ ಶಿರ ಒಣಗಲು ಕಾರಣ ಮತ್ತು ಪರಿಹಾರ.

ಅಡಿಕೆ ಮರಗಳಲ್ಲಿ ಶಿರ ಒಣಗಿ ಕೊಳೆಯುವ ಸಮಸ್ಯೆ ಬಹಳ ಹಿಂದಿನಿಂದಲೂ ಇದ್ದದ್ದು. ಕೆಲವು ವರ್ಷ ಹೆಚ್ಚಾಗುತ್ತದೆ. ಕೆಲವು ವರ್ಷ ಗೌಣವಾಗಿರುತ್ತದೆ. ಈ ವರ್ಷ ಇದು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸುತ್ತಿದ್ದು,  ಬೆಳೆಗಾರರು ಯಾಕೆ ಹೀಗಾಗುತ್ತಿದೆ ಎಂದು ಗಾಬರಿಯಾಗಿದ್ದರೆ. ಇದು ಒಂದು ಶಿಲೀಂದ್ರ ರೋಗವಾಗಿದ್ದು,  ಸರಿಯಾದ ನಿರ್ವಹಣೆ ವಿಧಾನಗಳಿಂದ  ಬಾರದಂತೆ ಮಾಡುವುದು ಸಾಧ್ಯ.ಇದನ್ನು ತೆಂಡೆ ರೋಗ ಎಂದು ಕೆಲವರು ಹೇಳುವುದಿದೆ. ತೆಂಡೆ, ಅಥವಾ ಚೆಂಡೆ ರೋಗ ಎಂದರೆ ಮಲೆನಾಡಿನಲ್ಲಿ ಕಂಡುಬರುವ ಹಿಡಿಮುಂಡಿಗೆ ಅಥವಾ ಬಂದ್ ರೋಗ. ಇದು ಶಿರ ಕೊಳೆಯುವ…

Read more
ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ- ಸಸಿ ಬಹುತೇಕ ಎಲ್ಲಾ ಕೃಷಿಕರಲ್ಲೂ ಇರುತ್ತದೆ.ಹಣ್ಣು ತಿನ್ನುವ ಆಸೆಗಾಗಿ ಬೆಳೆಸಿದ ಈ ಮರಗಳಿಂದ ಉತ್ತಮ ಫಲ ಪಡೆಯಲು ಈ ಕೆಲಸವನ್ನು ಈಗ ಮಾಡಲೇಬೇಕು. ಮಳೆಗಾಲದ ಸಮಯದಲ್ಲಿ ಮಾವಿನ ಮರಗಳಿಗೆ ಬರುವ ಒಂದು ಶಿಲೀಂದ್ರ ರೋಗದ ಸೋಂಕು ಆ ಮರದ ಫಸಲಿನ ಮೇಲೆ ನೇರ ಪರಿಣಾಮ ಉಂಟು ಮಾಡುತ್ತದೆ.ಬಹಳಷ್ಟು ಜನ ಮಾವಿನ ಸಸಿ ಬೆಳೆದವರು ಅದರಲ್ಲಿ ಫಲ ಬಂದರೂ  ಉಪಯೋಗಕ್ಕಿಲ್ಲ ಎನ್ನುತ್ತಾರೆ. ಇದಕ್ಕೆ ಕಾರಣ ಮಳೆಗಾಲದಲ್ಲಿ ಬರುವ ಶಿಲೀಂದ್ರ ರೋಗದ ರೋಗಾಣು ಮರದಲ್ಲಿ ಜೀವಂತವಾಗಿ ಉಳಿಯುವುದು….

Read more
ಕರಿಮೆಣಸಿನ ಈ ರೋಗವನ್ನು ಹೇಗೆ ಗುಣ ಮಾಡುವುದು?

ಕರಿಮೆಣಸಿನ ಈ ರೋಗವನ್ನು ಹೇಗೆ ಗುಣ ಮಾಡುವುದು?

ಕರಿಮೆಣಸಿನ ಬೆಳೆಗೆ ಈಗ ಬರುವ ರೋಗ ಮಾರಣಾಂತಿಕವಾಗಿದ್ದು, ಇದನ್ನು ಸಹ ಗುಣಪಡಿಸಲು ಸಾಧ್ಯವಿದೆ. ರೋಗ ಪ್ರಾರಂಭವಾಗುವ ಹಂತದಲ್ಲಿ ಇದನ್ನು ಗುರುತಿಸಿ, ಉಪಚಾರಮಾಡುವುದು ಪ್ರಾಮುಖ್ಯ. ಮಳೆ ಬರುತ್ತಿದೆ ಎಂದು ಮನೆಯಲ್ಲೇ ಕುಳಿತರೆ  ಅಥವಾ ತೋಟಕ್ಕೆ ಹೋದಾಗ ಬಳ್ಳಿಯ ಸ್ಥಿತಿಗತಿಯನ್ನು ಕೂಲಂಕುಶವಾಗಿ ಗಮನಿಸದೇ ಇದ್ದರೆ  ರೋಗ ಸೋಂಕು ತಗಲಿ ಅದು ಬಹಳ ತ್ವರಿತವಾಗಿ ಉಲ್ಬಣಿಸಿ ಬಳ್ಳಿ ಸಾಯುತ್ತದೆ.  ಈಗಕರಿಮೆಣಸು ಬೆಳೆಗಾರರಿಗೆ ಇರುವ ಪ್ರಾಮುಖ್ಯ ಕೆಲಸ ತೋಟಕ್ಕೆ ಹೋದಾಗ ಬಳ್ಳಿಯ ಆರೋಗ್ಯವನ್ನು ಗಮನಿಸುತ್ತಾ ಇರುವುದು. ಕರಿಮೆಣಸು ಬೆಳೆಗೆ ಮಳೆಗಾಲ ಕಷ್ಟದ ಕಾಲ….

Read more
error: Content is protected !!