ಸ್ಥಳೀಯ ತಳಿಗಳಿಗೆ ಆದ್ಯತೆ ನೀಡಿ-ಇದುವೇ ಶಾಶ್ವತ.
ಸ್ಥಳೀಯ ತಳಿಗಳು ಅನಾದಿ ಕಾಲದಿಂದಲೂ ನಮ್ಮ ಸ್ಥಳಕ್ಕೆ ಹೊಂದಿಕೊಂಡ ತಳಿಗಳಾದ ಕಾರಣ ಇವು ಎಲ್ಲಾ ದೃಷ್ಟಿಯಲ್ಲೂ ಸುರಕ್ಷಿತ ಮತ್ತು ಶಾಶ್ವತ. ಅಧಿಕ ಇಳುವರಿ ಇಲ್ಲ ಎಂಬ ಕಾರಣಕ್ಕೆ ನಾವು ಸ್ಥಳೀಯ ತಳಿಗಳನ್ನು ದೂರ ಇಡುವುದು ಸೂಕ್ತವಲ್ಲ. ಅದನ್ನು ಉಳಿಸಿಕೊಳ್ಳಲೇ ಬೇಕು. ಬೇರೆ ತಳಿಗಳು ಇರಲಿ, ಆದರೆ ಸ್ಥಳೀಯ ತಳಿಗಳನ್ನು ಮಾತ್ರ ಬಿಡಬೇಡಿ. ಯಾಕೆ ಇಲ್ಲಿ ಈ ಪ್ರಸ್ತಾಪ ಎನ್ನುತ್ತೀರಾ? ಬಹುತೇಕ ರೋಗ ರುಜಿನಗಳು, ಕೀಟ ಕಸಾಲೆಗಳು ಮೊದಲಾಗಿ ಧಾಳಿ ಮಾಡುವುದು ಇದೇ ಅಧಿಕ ಇಳುವರಿಯ ಅಥವಾ ವಿಶಿಷ್ಟ…
