ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ

ಮೆಣಸು ಬೆಳೆಗೆ ಈ ಸಮಸ್ಯೆ ಯಾಕೆ ಬರುತ್ತದೆ? ಪರಿಹಾರ ಏನು?

ಮೆಣಸು ಬೆಳೆಯಲ್ಲಿ ಎಲೆ ಮುರುಟುವಿಕೆ ಒಂದು ಸಮಸ್ಯೆಯಾದರೆ ಇನ್ನೊಂದು ಸಮಸ್ಯೆ  ಕಾಯಿ ಈ ರೀತಿ ಆಗಿ ಕೊಳೆತು ಹೋಗುವುದು. ಕೆಲವು ಪ್ರದೇಶಗಳಲ್ಲಿ ಈ ಸಮಸ್ಯೆ ಬಹಳಶ್ಟು ಹೆಚಾಗುತ್ತಿದ್ದು, ಮೆಣಸು ಬೆಳೆಯನ್ನೇ ಬಿಡುವ ವರೆಗೆ ಪರಿಸ್ಥಿತಿ ಬಿಗಡಾಯಿಸಿದೆ. ಇದು ಯಾವ ಕಾರಣಕ್ಕೆ ಹೀಗೆ ಆಗುತ್ತದೆ, ಕೀಟ ಸಮಸ್ಯೆಯೇ ಅಥವಾ ರೋಗವೇ ಎಂಬುದನ್ನು ಇಲ್ಲಿ ನೋಡೋಣ. ನಮ್ಮ ದೇಶದಲ್ಲಿ ಮೆಣಸು ಒಂದು ಪ್ರಾಮುಖ್ಯ ಸಾಂಬಾರ ಬೆಳೆ. ಇಲ್ಲಿನ ಮೆಣಸಿಗೆ ಜಾಗತಿಕ ಮನ್ನಣೆ ಇದೆ. ರಪ್ತು ಸಹ ಆಗುತ್ತದೆ. ಕೆಲವೊಮ್ಮೆ ಇಲ್ಲಿಂದ…

Read more
ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಈ ವರ್ಷ ಕರಾವಳಿ ಮಲೆನಾಡಿನಲ್ಲಿ ಅಂತರ್ಜಲ ಬರಿದಾಗಲಾರಂಭಿಸಿದೆ. ಕೆಲವು ಮೂಲಗಳ ಪ್ರಕಾರ ಸುಮಾರು 25% ಕೊಳವೆ ಬಾವಿಗಳು ಬರಿದಾಗಿವೆ. ಈ ವರ್ಷ ಕೊರೆದಷ್ಟು ಕೊಳವೆ ಬಾವಿ ಈ ಹಿಂದೆ ಯಾವ ವರ್ಷದಲ್ಲೂ ಆದದ್ದಿಲ್ಲ ಎನ್ನುತಾರೆ ಜಲ ಶೋಧಕರು ಮತ್ತು ರಿಗ್ ಏಜೆಂಟರು. ಯಾಕೆ ಇಷ್ಟೊಂದು ಕೊಳವೆ ಬಾವಿ ಬರಿದಾಯಿತು? ಮುಂದೆ ಕೊಳವೆ ಬಾವಿ ನೀರಿನ ಮೂಲವನ್ನು ಆಶ್ರಯಿಸಿ ಕೃಷಿ ಮಾಡುವವರ ಸ್ಥಿತಿ ಏನಾಗಬಹುದು? ಯಾವ ಮುನ್ನೆಚ್ಚರಿಕೆ ವಹಿಸಬೇಕು ಈ ಬಗ್ಗೆ ಮಾಹಿತಿ ಇಲ್ಲಿದೆ. ಕರಾವಳಿ ಮತ್ತು ಮಲೆನಾಡಿನ…

Read more
ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ

ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ.

ಹಾಲೀ ವರ್ಷದ ಹವಾಮಾನ ವೈಪರೀತ್ಯದ ಕಾರಣ ಅಡಿಕೆಯ ಸಾಂಪ್ರದಾಯಿಕ ಬೆಳೆ ಪ್ರದೇಶಗಳಲ್ಲಿ 50% ಫಸಲು ನಷ್ಟವಾಗಿದ್ದು, ಈ ನಷ್ಟ ಇನ್ನೂ ಒಂದೆರಡು ಮುಂದುವರಿಯುವ ಸಾಧ್ಯತೆ ಇದೆ.ಈಗಾಗಲೇ ಅಡಿಕೆ ತೋಟಗಳು ನೀರಿಲ್ಲದೆ, ನೀರು ಇದ್ದೂ ಹಾಳಾಗಿದೆ. ಅಡಿಕೆ ಮರಗಳಲ್ಲಿ ಗರಿಗಳು ಒಣಗಿವೆ. ಹೂಗೊಂಚಲು ಕರಟಿ ಹೋಗಿವೆ, ಬೆಳೆಗಾರರು ಮರ ಉಳಿದರೆ ಸಾಕು ಎನ್ನುವ ಸ್ಥಿತಿಗೆ ಬಂದಿದ್ದಾರೆ. ಅಡಿಕೆ ಬೆಳೆಗಾರರ ಪಾಲಿಗೆ ಈ ವರ್ಷದ ಹವಾಮಾನ ವೈಪರೀತ್ಯ ಅತೀ ದೊಡ್ಡ ನಷ್ಟವನ್ನು ಉಂಟುಮಾಡಿದೆ. ದಕ್ಷಿಣ ಕನ್ನಡ, ನೆರೆಯ ಕಾಸರಗೋಡು, ಉಡುಪಿ,…

Read more
ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ?

ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ? ರೈತರಿಗೆ ಕೃಷಿಯೇ ಬೇಡವಾಗುತ್ತಿದೆ.

ಕೃಷಿ ಎಂಬುದು ಉಳಿದ ಉದ್ದಿಮೆಗಳಂತೆ ಮಾಲಕ ಮತ್ತು ಕೆಲಸದವರ ಸಹಯೋಗದಲ್ಲಿ ಮುನ್ನಡೆಸಬೇಕಾದ ಕಸುಬು. ಆದರೆ ಇತ್ತೀಚಿನೆ ವರ್ಷಗಳಲ್ಲಿ ಕೃಷಿ ಕೆಲಸಕ್ಕೆ ಜನ ಸಿಗುತ್ತಿಲ್ಲ. ಸಿಗುವ ಜನರ ಕ್ಷಮತೆ ಏನೇನೂ ಇಲ್ಲದಾಗಿದೆ. ಕೆಲಸದವರ ಸಹಕಾರ ಇಲ್ಲದೆ ಕೃಷಿ ಇಂದು ಬಡವಾಗುತ್ತಿದೆ. ಇದರಿಂದಾಗಿ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಇದು ಬೇಡ ಎಂಬ ಭಾವನೆ ಬರಲಾರಂಭಿಸಿದೆ !.ಕೃಷಿ ಕೆಲಸ ಎಂದರೆ ಅದು ಸ್ವಲ್ಪ ಕೆಳಮಟ್ಟದ್ದು ಎಂಬ ಭಾವನೆ ಹೊಸ ತಲೆಮಾರಿನಲ್ಲಿ ಮೂಡಲಾರಂಭಿಸಿದೆ. ವಿಶೇಷವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಕೆಲಸಕ್ಕೆ ಜನ…

Read more
ಹಣ್ಣು - ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ಕೀಟ.

ಹಣ್ಣು – ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ನೊಣ.

ಹಣ್ಣು  ತರಕಾರಿ ಬೆಳೆಗಾರರು ಬೆಳೆದ ಎಲ್ಲಾ ಉತ್ಪನ್ನಗಳೂ ಹಾಳಾಗದೆ ಉಳಿದರೆ, ಅವರಿಗೆ ಲಕ್ಷ್ಮಿ ಒಲಿದಂತೆ. ಆದರೆ ಈ ಒಂದು ಕೀಟ ಅವರ ಪಾಲಿನ ಪರಮ ವೈರಿ. ದೇವರು ಕೊಟ್ಟರೂ ಅರ್ಚಕ ಬಿಡ ಎಂಬಂತೆ ಈ ಕೀಟ  ಸಾಧ್ಯವಾದಷ್ಟೂ ತೊಂದರೆ ಮಾಡಿ ರೈತನ ಪಾಲಿಗೆ ಸಿಂಹ ಸ್ವಪ್ನವಾಗುತ್ತಿದೆ. ನಮ್ಮ ದೇಶವೂ ಸೇರಿದಂತೆ ಪ್ರಪಂಚದಾದ್ಯಂತ ರೈತ ಬೆಳೆದ ಹಣ್ಣು , ತರಕಾರಿಗಳಲ್ಲಿ 50% ಕ್ಕೂ ಹೆಚ್ಚು ಕೀಟಗಳ ಪಾಲಾಗುತ್ತಿವೆ. ಮಾವಿನ ಹಣ್ಣಿಗೆ ಮಾರುಕಟ್ಟೆಯಲ್ಲಿ ಕಿಲೋ 100 ಇರಬಹುದು. ಆದರೆ ರೈತನಿಗೆ…

Read more
ಖರ್ಚು ಕಡಿಮೆಮಾಡಿ ಅಧಿಕ ಫಸಲು ಪಡೆಯುವ ಸರಳ ವಿಧಾನ

ಖರ್ಚು ಕಡಿಮೆ ಮಾಡಿ ಅಧಿಕ  ಇಳುವರಿ ಪಡೆಯುವ ಸುಲಭೋಪಾಯ.

ಖರ್ಚು ಮಾಡಿ ಅಧಿಕ ಫಸಲು ಪಡೆಯುವ ಬಗ್ಗೆ ನಮ್ಮಲ್ಲಿರುವ ಆಸಕ್ತಿ , ಉಚಿತ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಕಡಿಮೆ. ಪ್ರಕೃತಿ ಕೆಲವು ಉಚಿತ ಬೆಳೆ ಪೋಷಕಗಳನ್ನು ಕೊಡುತ್ತದೆ. ಅದನ್ನು ಸರಿಯಾಗಿ ಬಳಸಿಕೊಂಡರೆ ಬೆಳೆ ಖರ್ಚು ಕಡಿಮೆಯಾಗುತ್ತದೆ. ಇಳುವರಿ ಹೆಚ್ಚಾಗುತ್ತದೆ. ರಸ್ತೆ ಅಥವಾ ಗದ್ದೆ ಹುಣಿಯ ತೆಂಗಿನ ಮರದಲ್ಲಿ ಫಸಲು ಯಾಕೆ ಹೆಚ್ಚು? ತೋಟದಲ್ಲಿ ಎತ್ತರದ ಅಡಿಕೆ ಮರಗಳಲ್ಲಿ ಫಸಲು ಹೆಚ್ಚು ಮತ್ತು ರೋಗ ಕೀಟದ ಬಾಧೆಯೂ ಕಡಿಮೆ. ಬಯಲು ಸೀಮೆಯ ತರಕಾರಿ, ಹಣ್ಣು ಹಂಪಲುಗಳಿಗೆ ರುಚಿ (…

Read more
ಮಳೆ ಬಂದಿದೆ, ಕೆರೆ ತುಂಬಿದೆ ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ, ಕೆರೆ ತುಂಬಿದೆ  ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ ಕೆರೆ ತುಂಬಿದೆ ನೀರಿಗೇನೂ ಬರವಿಲ್ಲ ಎಂದು ನಂಬಿದ್ದ ನಮ್ಮ ನಂಬಿಕೆ ಈಗ ಹುಸಿಯಾಗಲಾರಂಭಿಸಿದೆ. ಎಲ್ಲೆಲ್ಲೂ ಕೊಳವೆ ಬಾವಿಗಳು ಇಳುವರಿ ಕಡಿಮೆಯಾಗುತ್ತಿದೆ. ವಿಫಲವಾಗುತ್ತಿದೆ. ಕಿಂಡಿ ಅಣೆಕಟ್ಟುಗಳು, ಕಿರು ಜಲವಿದ್ಯುತ್  ಉತ್ಪಾದಿಸುವ ಅಣೆಕಟ್ಟುಗಳಲ್ಲೂ ನೀರಿಲ್ಲದಾಗಿದೆ. ರೈತರು ಹೊಸ ಬಾವಿ ತೋಡಲು ರಿಗ್ ನ ಹಿಂದೆ ತಿರುಗುವಂತಾಗಿದೆ. ಅಂತರ್ಜಲ ಕಳೆದ ಕೆಲವು ವರ್ಷಗಳಿಂದ ರೈತರೂ ಸೇರಿದಂತೆ ಎಲ್ಲರೂ ಕೊಳವೆ ಬಾವಿ ನೀರಿಗೇ ಅವಲಂಬಿತರಾದ ಕಾರಣ ಅಂತರ್ಜಲದ ಮೇಲೆ ಒತ್ತಡ ಹೆಚ್ಚಿದೆ. ಎಲ್ಲಿ ನೋಡಿದರಲ್ಲಿ ಕೊಳವೆ ಬಾವಿ ತೋಡುವ ಸದ್ದು…

Read more
ಹಳೆಯ ಬೋರ್ ವೆಲ್ ರಿ-ಡ್ರಿಲ್ಲಿಂಗ್

ಹಳೆಯ ಬೋರ್ ರಿ-ಡ್ರಿಲ್ಲಿಂಗ್-  ಇದು ಲಾಭದಾಯಕವೇ?

ಹಿಂದೆ ಡ್ರಿಲ್ ಮಾಡಲಾದ  ಹಳೆಯ ಬೋರ್ ವೆಲ್ ಅನ್ನು ಮತ್ತೆ ಆಳ ಮಾಡಿದರೆ ಹೆಚ್ಚು ನೀರು ಪಡೆಯಬಹುದು. ಇದು ಒಂದಷ್ಟು ಜನ ರೈತರ ಇಚ್ಚೇ. ಹಳೆಯ ಬೋರ್ ವೆಲ್ ಆಳ ಮಾಡಿದರೆ ಇರುವ ನೀರಿಗೆ ತೊಂದರೆ ಇಲ್ಲ. ಆಳದಲ್ಲಿ ಹೆಚ್ಚಿನ ನೀರು ಸಿಕ್ಕರೆ ಅದು ಲಾಭ. ಹೇಗೂ 250-300 ಅಡಿ ಕೊರೆದು ಆಗಿದೆ. ಇನ್ನು ಸ್ವಲ್ಪ ತೋಡಿದರೆ ಖರ್ಚು ಕಡಿಮೆ, ರಿಸ್ಕ್ ಸಹ ಕಡಿಮೆ ಎಂಬುದು ರೈತರ ತರ್ಕ. ಈ ಬಗ್ಗೆ ಬೋರ್ ವೆಲ್ ಡ್ರಿಲ್ಲಿಂಗ್ ಮತ್ತು…

Read more
ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು

ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು.

ಪ್ರಕೃತಿ ಅನುಕೂಲಕರವಾಗಿದ್ದರೆ ಮಾತ್ರ ಮನುಕುಲ ಕ್ಷೇಮದಿಂದ ಇರಲು ಸಾಧ್ಯ. ಈಗ ಪ್ರಕೃತಿ ಮುನಿಸಿಕೊಂಡಂತಿದೆ. ಹವಾಮಾನ ಬದಲಾಗುತ್ತಿದೆ. ನಾವು ಹೊಟ್ಟೆ ಹೊರೆಯಲು ಬೆಳೆಸುವ ಬೆಳೆಗಳ ಮೇಲೆ ಹಾಗೂ ನಮ್ಮೆಲ್ಲರ ಆರೋಗ್ಯದ ಮೇಲೆ ಇದರ ದುಶ್ಪರಿಣಾಮ ಉಂಟಾಗಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಕೃಷಿ ಉತ್ಪಾದನೆ ಕುಂಠಿತವಾಗಲಿದೆ ಎಂಬುದಾಗಿ ತಜ್ಞರು ಸರಕಾರಕ್ಕೆ ವರದಿ ನೀಡಿದ್ದಾರೆ. ಜನ ಆನಾರೋಗ್ಯ ಸಮಸ್ಯೆಯಿಂದ  ಬಳಲು ಸ್ಥಿತಿ ಉಂಟಾಗಿದೆ. ಹವಾಮಾನ ಬದಲಾವಣೆಯ ಬಿಸಿ ಈ ವರ್ಷ ಕೃಷಿ ಕ್ಷೇತ್ರಕ್ಕೆ ವಿಪರೀತವಾಗಿ ಬಾಧಿಸುವ ಸಾಧ್ಯತೆ ಇದೆ. ಶಿವರಾತ್ರೆ ಕಳೆದ ಮೇಲೆ…

Read more
ಸಾಲ್ಯುಬಲ್ ಗೊಬ್ಬರ

ಸಾಲ್ಯುಬಲ್ ಗೊಬ್ಬರ ಬಳಸುವವರು ಇದನ್ನು ಮೊದಲು ತಿಳಿದುಕೊಳ್ಳಿ

ಹಸಿರು ಕ್ರಾಂತಿಯ ಪರಿಣಾಮದಿಂದ ನಮ್ಮ ಕೃಷಿಗೆ  ರಾಸಾಯನಿಕ ಗೊಬ್ಬರಗಳ ಪರಿಚಯವಾಯಿತು. ಇದರಲ್ಲಿ ಸಾಂಪ್ರದಾಯಿಕ ಗೊಬ್ಬರಗಳಿಗಿಂತ ಹೆಚ್ಚು ಸಾರಾಂಶಗಳು ಇರುವುದಕ್ಕೆ ಅದನ್ನು ರಸ ಗೊಬ್ಬರ ಎಂಬ ಹೆಸರಿನೊಂದಿಗೆ  ಕರೆಯಲಾಯಿತು. ಇದಕ್ಕೆ ನಂತರದ ಸೇರ್ಪಡೆ ಸಾಲ್ಯುಬಲ್ ಗೊಬ್ಬರಗಳು.(Water soluble fertilizers) ಏನಿದು ರಸಗೊಬ್ಬರ: ರಸ ಗೊಬ್ಬರಗಳಲ್ಲಿ ಮೂರು ಮುಖ್ಯವಾದವುಗಳು. ಅದು ಸಾರಜನಕ , ರಂಜಕ ಮತ್ತು ಪೊಟ್ಯಾಶಿಯಂ. ಇದನ್ನು ಯೂರಿಯಾ , ಸೂಪರ್ ಫೋಸ್ಪೇಟ್ ಮತ್ತು ಮ್ಯುರೇಟ್ ಆಫ್ ಪೊಟ್ಯಾಶ್ ಗಳು. ಅದನ್ನು ಉತ್ಪಾದಿಸಿಕೊಡುವವರು ಅದರಲ್ಲಿ ಬೇರೆ ಬೇರೆ ಸಂಯುಕ್ತ…

Read more
error: Content is protected !!