ಸತ್ವ ಉಳ್ಳ ಲಂಟಾನ ಸಸ್ಯ

ಈ ಸಸ್ಯಗಳಲ್ಲಿ ವಿಶೇಷ ಗುಣಗಳು ಇವೆ.

ನಮ್ಮ ಸುತ್ತಮುತ್ತ ಇರುವ ಕೆಲವು ಗಿಡಗಳು ಬೇರೆ ಬೇರೆ ಸತ್ವಗಳನ್ನು ಒಳಗೊಂಡಿವೆ. ಕೆಲವು ಪೋಷಕವಾಗಿಯೂ  ಮತ್ತೆ ಕೆಲವು ಕೀಟ – ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಇವುಗಳನ್ನು ಕಳೆ ನಾಶಕಗಳು ಬಲಿ ತೆಗೆದುಕೊಳ್ಳುತ್ತಿವೆ. ರೈತರೇ ಇವುಗಳನ್ನು ಅನವಶ್ಯಕ  ಕೊಲ್ಲಬೇಡಿ. ಅದರ ಸದುಪಯೋಗ ಮಾಡಿಕೊಳ್ಳಿ. ಏನಿದೆ ಸತ್ವ: ಸಾಮಾನ್ಯವಾಗಿ ಸಾವಯವ ವಿಧಾನದಲ್ಲಿ ಬೇಸಾಯ ಮಾಡುವಾಗ ಸಾರಜನಕ ಮೂಲವನ್ನು ಬೇಕಾದಷ್ಟು ಪ್ರಮಾಣದಲ್ಲಿ  ಹೊಂದಿಸಿಕೊಳ್ಳಲಿಕ್ಕಾಗುತ್ತದೆ. ಆದರೆ ರಂಜಕ ಮತ್ತು  ಪೊಟ್ಯಾಶಿಯಂ ಸತ್ವಗಳನ್ನು ಬೇಕಾದಷ್ಟು ಪ್ರಮಾಣದಲ್ಲಿ  ಹೊಂದಿಸಿಕೊಳ್ಳುವುದು ಕಷ್ಟವಾಗುತ್ತದೆ. ಇದರಿಂದ…

Read more
ಸೀಡ್ ಟ್ರೇ ನಲ್ಲಿ ಬೀಜ ಬಿತ್ತುವುದು

ತರಕಾರಿ ಬೆಳೆಗಾರರನ್ನು ರಕ್ಷಿಸಿದ ಸೀಡ್ ಟ್ರೇ ತಂತ್ರಜ್ಞಾನ

ಹಿಂದೆ ತರಕಾರಿ ಬೆಳೆಯುವವರು ಹೊಲದ ಸಿದ್ದತೆ ಮಾಡಿ, ಸಾಲುಗಳನ್ನು ಗುರುತು ಮಾಡಿ, ಬೀಜ ತಂದು ಬಿತ್ತನೆ ಮಾಡಿ ಜೋಪಾನವಾಗಿ ಆರೈಕೆ ಮಾಡಿ ತರಕಾರಿ ಬೆಳೆಸುತ್ತಿದ್ದರು. ಈಗ ಹಾಗಿಲ್ಲ. ನಾಳೆ ಟೊಮಾಟೋ ಅಥವಾ ಇನ್ಯಾವುದಾದರೂ ತರಕಾರಿ ಹಾಕಬೇಕೆಂದಾದರೆ ಇಂದು ಹೊಲದ ಸಿದ್ದತೆ ಮಾಡಿ, ನಾಳೆ ಸಸಿ ನೆಡಬಹುದು. ಮುಂಚಿತವಾಗಿಯೇ ಸಸಿ ಮಾಡಿಟ್ಟುಕೊಳ್ಳುವ ಸೀಡ್ ಟ್ರೇ ತಂತ್ರಜ್ಞಾನ ಇದೆ. ಇದರಲ್ಲಿ ಗಿಡ ಬೆಳೆಸಿ ಕೊಡುವವರೂ ಇದ್ದಾರೆ. ಇದು ತರಕಾರಿ ಬೆಳೆಗಾರರಿಗೆ ನಷ್ಟವನ್ನು ತುಂಬಾ ಕಡಿಮೆ ಮಾಡಿದೆ. ಸಮಯದ ಉಳಿತಾಯವನ್ನೂ ಮಾಡಿದೆ….

Read more
ತೆಂಗಿನ ಮರದ ಸುಳಿ ಕೊಳೆ

ತೆಂಗಿನ ಮರದ ಸುಳಿ ಕೊಳೆಯುವುದು ಯಾಕೆ? ಪರಿಹಾರ ಏನು?

ತೆಂಗಿನ ಮರದ ಶಿರ ಹೋಗುವುದಕ್ಕೆ ವಾತಾವರಣ ಕಾರಣ. ಇದು ಯಾವ ಪಕ್ಷಿ, ಪ್ರಾಣಿಯಿಂದಾಗಿ ಆಗುವುದಲ್ಲ. ಇದಕ್ಕೆ ಪ್ರಾರಂಭಿಕ ಹಂತದಲ್ಲಿ ಮಾತ್ರ ಚಿಕಿತ್ಸೆ   ಫಲಕಾರಿ. ಹಳ್ಳಿಯ ಜನ ಈಗಲೂ ಕುಪುಳು ಹಕ್ಕಿ Greater Coucal (ಬಾರದ್ವಾಜ ಪಕ್ಷಿ) ತೆಂಗಿನ ಗರಿಯಲ್ಲಿ ಕುಳಿತು ಮೂತ್ರ ಮಾಡಿದರೆ ತೆಂಗಿನ ಮರವೇ ಸತ್ತು ಹೋಗುತ್ತದೆ ಎಂದು ತಿಳಿದಿದ್ದಾರೆ. ಇದು ಈ ಹಕ್ಕಿಯಿಂದಾಗಿ ಆಗುವುದಲ್ಲ. ಹಕ್ಕಿಗಳು ಮೂತ್ರವನ್ನೇ ಮಾಡಲಾರವು. ಇದು ವಾತಾವರಣದ ಅನುಕೂಲ ಸ್ಥಿತಿ ಒದಗಿದಾಗ ಕೊಳೆತಿನಿ ಶಿಲೀಂದ್ರ ಬಾಧಿಸಿ ಉಂಟುಮಾಡುವ ರೋಗ.  ಸುಳಿ…

Read more
error: Content is protected !!