ಸಾಲ್ಯುಬಲ್ ಗೊಬ್ಬರ

ಸಾಲ್ಯುಬಲ್ ಗೊಬ್ಬರ ಬಳಸುವವರು ಇದನ್ನು ಮೊದಲು ತಿಳಿದುಕೊಳ್ಳಿ

ಹಸಿರು ಕ್ರಾಂತಿಯ ಪರಿಣಾಮದಿಂದ ನಮ್ಮ ಕೃಷಿಗೆ  ರಾಸಾಯನಿಕ ಗೊಬ್ಬರಗಳ ಪರಿಚಯವಾಯಿತು. ಇದರಲ್ಲಿ ಸಾಂಪ್ರದಾಯಿಕ ಗೊಬ್ಬರಗಳಿಗಿಂತ ಹೆಚ್ಚು ಸಾರಾಂಶಗಳು ಇರುವುದಕ್ಕೆ ಅದನ್ನು ರಸ ಗೊಬ್ಬರ ಎಂಬ ಹೆಸರಿನೊಂದಿಗೆ  ಕರೆಯಲಾಯಿತು. ಇದಕ್ಕೆ ನಂತರದ ಸೇರ್ಪಡೆ ಸಾಲ್ಯುಬಲ್ ಗೊಬ್ಬರಗಳು.(Water soluble fertilizers) ಏನಿದು ರಸಗೊಬ್ಬರ: ರಸ ಗೊಬ್ಬರಗಳಲ್ಲಿ ಮೂರು ಮುಖ್ಯವಾದವುಗಳು. ಅದು ಸಾರಜನಕ , ರಂಜಕ ಮತ್ತು ಪೊಟ್ಯಾಶಿಯಂ. ಇದನ್ನು ಯೂರಿಯಾ , ಸೂಪರ್ ಫೋಸ್ಪೇಟ್ ಮತ್ತು ಮ್ಯುರೇಟ್ ಆಫ್ ಪೊಟ್ಯಾಶ್ ಗಳು. ಅದನ್ನು ಉತ್ಪಾದಿಸಿಕೊಡುವವರು ಅದರಲ್ಲಿ ಬೇರೆ ಬೇರೆ ಸಂಯುಕ್ತ…

Read more
ಎಲೆ ಚುಕ್ಕೆ ರೋಗ ಔಷದೋಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು

ಎಲೆ ಚುಕ್ಕೆ ರೋಗ ಉಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು.

ಎಲೆ ಚುಕ್ಕೆ ರೋಗಕ್ಕೆ ಸಿಕ್ಕ ಸಿಕ್ಕ ಔಷದೋಪಚಾರ ಮಾಡಬೇಡಿ. ಯಾರೋ ಹೇಳಿದರು ಎಂದು ಅದನ್ನು ಸಿಂಪಡಿಸುವುದು, ಅಥವಾ ನಾವೇ ಪ್ರಯೋಗ ಮಾಡಿ ನೋಡುವುದು ಮಾಡುವುದರ ಬದಲು ಸ್ವಲ್ಪ ಯೋಚಿಸಿ ಅಥವಾ ಈ ಬಗ್ಗೆ ಸ್ವಲ್ಪ ತಿಳಿದವರಲ್ಲಿ ಕೇಳಿಕೊಳ್ಳಿ. ರೋಗಗಳಿಗೆ ಕೆಲವು ಔಷಧಿಗಳು ನಿರೋಧಕ ಶಕ್ತಿ ಪಡೆದಿರಬಹುದು ಅಥವಾ ಅದು ಸಂಬಂಧಿಸಿದ ರೋಗಾಣುವಿಗೆ ಸೂಕ್ತ ಔಷದೋಪಚಾರ ಆಗಿರದೇ ಇರಬಹುದು. ಹಾಗಾಗಿ ಹುರುಳಿಲ್ಲದ ಸಲಹೆಗಳಿಗೆ ಮಾನ್ಯತೆ ಕೊಡುವ ಬದಲು ಸ್ವಲ್ಪ ನೀವೇ ವಿಮರ್ಶೆ ಮಾಡಿಕೊಳ್ಳಿ. ಒಬ್ಬರು ಎಲೆ ಚುಕ್ಕೆ ರೋಗ…

Read more
ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ತೋಟ ಮಾಡುವವರು  ಹಿಂದೆ ಇಂತಹ ಸಸಿ ಒಳ್ಳೆಯಯದು, ಇದನ್ನು ಆಯ್ಕೆ ಮಾಡಬೇಕು ಎಂದೆಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಗಮನಿಸಬೇಕಾದದ್ದು ಗಿಡದ ತಳಿ, ಬೆಳವಣಿಗೆ ಲಕ್ಷಣ ಮಾತ್ರವಲ್ಲದೆ ಗಿಡದ ಆರೋಗ್ಯವೂ ಸಹ. ಎಳೆ ಗಿಡಗಳ ಆರೋಗ್ಯ ಹೇಗಿದೆ ಎಂಬುದನ್ನು ಕೂಲಂಕುಶವಾಗಿ ನೋಡಿ ನಂತರ ಆಯ್ಕೆ ಮಾಡಿ ನೆಡಬೇಕು. ಬರೇ ಅಡಿಕೆ ಮಾತ್ರವಲ್ಲ ತೆಂಗಿನ ಸಸಿಯೂ ಹಾಗೆಯೇ.  ಅಡಿಕೆ ಸಸಿ ನೆಡುವವರು ಅದು ಅವರೇ ಮಾಡಿದ ಗಿಡ ಇರಬಹುದು ಅಥವಾ ನರ್ಸರಿಯಿಂದ ಖರೀದಿ ಮಾಡಿ ನೆಡುವುದೇ…

Read more
ಜೀವವೈವಿಧ್ಯಗಳಿಗೆ ಉರುಳಾಗುತ್ತಿರುವ ರಬ್ಬರ್ ತೋಟದ ಬಳ್ಳಿಗಳು

ಜೀವವೈವಿಧ್ಯಗಳಿಗೆ ಉರುಳಾಗುತ್ತಿರುವ  ರಬ್ಬರ್ ತೋಟದ ಬಳ್ಳಿಗಳು.

ರಬ್ಬರ್ ತೋಟ ಇರುವ ಕಡೆ ಸಂಚರಿಸುವಾಗ ಕಂಡುಬರುವ ಬಳ್ಳಿ ಸಸ್ಯ ಜೀವವೈವಿಧ್ಯಗಳನ್ನು ಸಾಕಷ್ಟು ನಾಶ ಮಾಡಿವೆ, ಇನ್ನೂ ಮಾಡುತ್ತಿವೆ. ರಬ್ಬರ್ ಬೆಳೆಯುವಾಗ ಮೊದಲ ಮೂರು ನಾಲ್ಕು ವರ್ಷ ಮಣ್ಣು ಸವಕಳಿ ತಡೆಗೆ ಅಗತ್ಯವೆಂದು ಬೆಳೆಸಿದ  ಈ ಬಳ್ಳಿ ಮರ ಬೆಳೆದ ನಂತರ  ತೋಟದಿಂದ ಹೊರಬಂದು ಇಡೀ ಸಸ್ಯವರ್ಗಗಳನ್ನು ಆಪೋಶಣ ತೆಗೆದುಕೊಳ್ಳುತ್ತಿದೆ. ಅದು ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಿ ಅಲ್ಲಿನ ಸಸ್ಯಗಳು, ಮರಗಳ ಮೇಲೆ ಏರಿ ಅದರ ಬೆಳವಣಿಗೆಯನ್ನು ಹತ್ತಿಕ್ಕುವ ಮೂಲಕ ಜೀವವೈವಿಧ್ಯಕ್ಕೆ ಕುತ್ತು ತರುತ್ತದೆ. ಸರಕಾರ,…

Read more
CURE COCONUT STEM BLEEDING

PASTE COW DUNG – CURE COCONUT STEM BLEEDING.

Stem bleeding in coconut palm is a major disease that ends with the death of palm. Cow dung pasting to the infected part will cure this in the initial stage. Its control is not the big thing. Initial identification and proper treatment will cure this disease and prevent its spread. We can discuss the chemical…

Read more
ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ

ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ. ಎಲೆ ಚುಕ್ಕೆಗೆ ಇದೂ ಕಾರಣವಾಗಬಹುದು

ಕರಾವಳಿ ಮಲೆನಾಡಿನಲ್ಲಿ ಈಗ ಕೊಟ್ಟಿಗೆ ಗೊಬ್ಬರದ ಬದಲಿಗೆ ಕುರಿ ಗೊಬ್ಬರ, ಕೋಳಿ ಗೊಬ್ಬರ ಬಳಕೆ ಮಾಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಈ ಗೊಬ್ಬರವನ್ನು ಬಳಕೆ ಮಾಡದೆ ಇರುವುದು ಒಳ್ಳೆಯದು. ಎಲೆ ಚುಕ್ಕೆ ರೋಗ ಬರೇ ಅಡಿಕೆಗೆ ಮಾತ್ರವಲ್ಲ, ಬೇರೆ ಬೇರೆ ಬೆಳೆಗೂ ಬರುತ್ತದೆ. ಅದು ಸಸ್ಯ ಶೇಷಗಳ ಮೂಲಕ ಪ್ರದೇಶದಿಂದ ಪ್ರದೇಶಕ್ಕೆ ಹರಡುವ ಸಾಧ್ಯತೆ ಇದೆ. ರೋಗಗಳು , ಕೀಟಗಳು ಪ್ರದೇಶದಿಂದ ಪ್ರದೇಶಕ್ಕೆ ಹರಡುದಕ್ಕೆ ಹಲವಾರು ಕಾರಣಗಳಿವೆ. ಸಸ್ಯ ಸಾಮಾಗ್ರಿಯನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವಾಗ ಅದರ…

Read more
ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ

ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ – ಮಾಡಬೇಕಾದದ್ದು ಬೇರೆ ಇದೆ.

ಎಲೆಚುಕ್ಕೆ ರೋಗ ಇಲ್ಲದ ಸ್ಥಳವೇ ಇಲ್ಲ. ಇದಕ್ಕೆ ಬೆಳೆಗಾರರು ಏನು ಸಿಂಪಡಿಸಬೇಕು ಎಂದು ಕೇಳುತ್ತಾರೆ. ಆದರೆ ಮೊದಲು ಮಾಡಬೇಕಾದಾದ ಈ ಕೆಲಸ ಮಾಡದೆ ಸಿಂಪರಣೆ  ಮಾಡಿದರೆ ವಾಸಿಯಾಗುವುದಿಲ್ಲ. ಕೆಲವು ಕಡೆ ಕಡಿಮೆ ಇರಬಹುದು. ಕೆಲವು ಕಡೆ ಉಲ್ಪಣ ಸ್ಥಿತಿಗೆ ತಲುಪಿರಲೂ ಬಹುದು. ನೂರು ಮರಗಳಲ್ಲಿ ಕೆಲವು ಮರಗಳು ಸೋಂಕು  ತಗಲಿಸಿಕೊಳ್ಳದೆಯೂ ಇರಬಹುದು. ಇದೆಲ್ಲಾ ಸಸ್ಯದ ಅಂತರ್ಗತ ಶಕ್ತಿಯ ಮೇಲೆ ಅವಲಂಭಿಸಿದೆ. ಕೆಲವು ಸಾಂಕ್ರಾಮಿಕ ರೋಗಗಳು ತೀವ್ರವಾಗಿ ಹರಡಿದರೂ ಎಲ್ಲರನ್ನೂ ಬಾಧಿಸದೆ ಕೆಲವರನ್ನು ಬಿಟ್ಟಿರಬಹುದು. ಅದು ರೋಗಾಣು ಕೊಟ್ಟ…

Read more
Earthworms how do they increase soil fertility

Earthworms- how do they increase soil fertility?

Earthworms help nature in her overall soil-building and plant growth process through particle breakdown. It may occur in the E worm gizzard which uses ingested mineral particles in small pieces. This grinding process, coupled with the weak acids and enzymes in the gizzards probably the small grinding stones down into even smaller pieces. Now E…

Read more
ಕೀಟ-ರೋಗನಾಶಕ ಸಿಂಪರಣೆ

ಕೀಟ- ರೋಗನಾಶಕ – ಪೋಷಕಾಂಶಗಳನ್ನು ಹೇಗೆ ಸಿಂಪರಣೆ ಮಾಡಬೇಕು.

ಬಹಳಷ್ಟು ಜನ ರೈತರು  ಕೀಟ- ರೋಗ ನಿಯಂತ್ರಣಕ್ಕೆ ಹಾಗೆಯೇ ಪೋಷಕಾಂಶಗಳನ್ನು  ಬೆಳೆಗಳಿಗೆ  ಸಿಂಪರಣೆ ಮಾಡುವಾಗ ಸರಿಯಾದ ವಿಧಾನದಲ್ಲಿ ಮಾಡದೆ ಅದರ ಸರಿಯಾದ ಫಲಿತಾಂಶ ಪಡೆಯುತ್ತಿಲ್ಲ. ಬೆಳೆಗಳಿಗೆ ಕೀಟ, ರೋಗನಾಶಕಗಳನ್ನು , ಪೋಷಕಗಳನ್ನು  ಹಾಗೆಯೇ ಇನ್ನಿತರ ಕೆಲವು ಉದ್ದೇಶಗಳಿಗೆ ಸಿಂಪರಣೆ ಮಾಡಲಾಗುತ್ತದೆ. ಹೆಚ್ಚಿನ ಸಿಂಪರಣೆಗಳು ಎಲೆಗೆ ಸಿಂಪಡಿಸುವುದಾಗಿದ್ದು, ಇದನ್ನು ಪತ್ರ ಸಿಂಚನ (Folie spray ) ಎಂದು ಕರೆಯಲಾಗುತ್ತದೆ. ಯಾವುದೇ ಸಿಂಪರಣೆ ಇರಲಿ, ಅದರಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಬೇಕೆಂದಾದಲ್ಲಿ ಸರಿಯಾದ ವಿಧಾನದಲ್ಲಿ ಸಿಂಪರಣೆ ಮಾಡಿದರೆ ಮಾತ್ರ ಪಡೆಯಲು…

Read more
ಕಾಂಪ್ಲೆಕ್ಸ್ ಗೊಬ್ಬರ - ನೇರ ಗೊಬ್ಬರ ಯಾವುದು ಒಳ್ಳೆಯದು

ಕಾಂಪ್ಲೆಕ್ಸ್ ಗೊಬ್ಬರ – ನೇರ ಗೊಬ್ಬರ  ಯಾವುದು ಒಳ್ಳೆಯದು.

ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಾಂಪ್ಲೆಕ್ಸ್ ಗೊಬ್ಬರ ಮತ್ತು ನೇರ ಗೊಬ್ಬರ ಇವೆರಡರ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿದೆ. ಕೆಲವರಿಗೆ ಗೊತ್ತಿಲ್ಲ. ರೈತರಾದವರಿಗೆ ಇದು ಒಂದು ಎರಡನೇ ಕ್ಲಾಸಿನ ಪಾಠ. ಸಣ್ಣ ಕ್ಲಾಸಿನಲ್ಲಿ ಮಗ್ಗಿ ಹೇಗೆ ಬಾಯಿಪಾಠ ಬರಬೇಕೋ ಅದೇ ತರಹ ಕೃಷಿಕರಾದವರಿಗೆ ಬೆಳೆ ಪೋಷಕ ಗೊಬ್ಬರ ಮತ್ತು ಅದರ ಸತ್ವಗಳ ಬೆಗ್ಗೆ ಗೊತ್ತಿರಬೇಕು. ಈ ಮಟ್ಟಕೆ ರೈತ ಬೆಳೆದರೆ ತುಂಬಾ ಉಳಿತಾಯವನ್ನೂ ಮಾಡಬಹುದು. ಅಧಿಕ ಇಳುವರಿಯನ್ನೂ ಪಡೆಯಬಹುದು. ಹಿಂದೆ ನಾವು ಅಕ್ಕಿ ಉಪ್ಪಿಟ್ಟು ಮಾಡಬೇಕಿದ್ದರೆ ಅಕ್ಕಿಯನ್ನು ಕಡೆಯುವ ಕಲ್ಲಿನಲ್ಲಿ…

Read more
error: Content is protected !!