ಹೊಗೆ” ಬೆಳೆ ಸಂರಕ್ಷಣೆ ಪರಿಸರ ಸ್ನೇಹೀ ವಿಧಾನ.

“ಹೊಗೆ” ಬೆಳೆ ಸಂರಕ್ಷಣೆ ಪರಿಸರ ಸ್ನೇಹೀ ವಿಧಾನ.

ಹೊಗೆ ಹಾಕಿದರೆ ಓಡಿಸಲು ಕಷ್ಟವಾದದ್ದನ್ನು ಸುಲಭವಾಗಿ ಓಡಿಸಬಹುದಂತೆ. ಅದಕ್ಕೇ ಹೋಗು ಎನ್ನಲಾಗದಿದ್ದರೆ ಹೊಗೆ ಹಾಕಿ ಎಂಬ ಗಾದೆ ಮಾತು. ಇಂದು ನಮ್ಮ ಕೃಷಿ –ತೋಟಗಾರಿಕಾ ಬೆಳೆಗಳಲ್ಲಿ ಕೀಟಗಳ ಸಮಸ್ಯೆ  ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಹಲವು ಇದೆ. ಸಂಪ್ರದಾಯಿಕ ಕೃಷಿ ಕ್ರಮಗಳನ್ನು ಬಿಟ್ಟು ಸರಳ ಆಧುನಿಕ ಕ್ರಮಗಳನ್ನೇ ಅನುಸರಿಸಿದ ಕಾರಣ ಕೀಟಗಳು – ರೋಗಗಳು ಹೆಚ್ಚಾಗುತ್ತಿವೆ. ಇವುಗಳ ನಿಯಂತ್ರಣಕ್ಕೆ  ಕೀಟನಾಶಕ- ರೋಗನಾಶಕಗಳೇ ಅಂತಿಮವಲ್ಲ. ಸರಳವಾಗಿ, ಖರ್ಚಿಲ್ಲದೆ ಮಾಡಬಹುದಾದ ಕೆಲವು  ವಿಧಾನಗಳನ್ನು ಮಾಡಿದರೆ ಎಲ್ಲರಿಗೂ ಒಳ್ಳೆಯದು. ತೋಟಗಾರಿಕಾ  ಬೆಳೆಗಳಲ್ಲಿ ಹೊಗೆ…

Read more
Spiders in Farmlands – The Silent Pest Controllers

Spiders in Farmlands – The Silent Pest Controllers

When farmers see a spider moving across their field or hanging in a web, the common reaction is fear or dislike. Many people think spiders are harmful insects. But the truth is quite the opposite — spiders are among the most beneficial creatures in farmland ecosystems. They silently help the farmer by controlling harmful pests,…

Read more
Farmer’s Silent Enemy – How to Stop Nematodes Before They Stop Your Crop”

Farmer’s Silent Enemies – How to Stop Nematodes Before They Stop Your Crop”

In agriculture, there are many invisible enemies of crops. Among them, the Nematode is one of the most damaging. These microscopic worms live in the soil and attack plant roots, reducing growth, yield, and quality. They are often called the “silent destroyers” because the damage is usually noticed only after it becomes severe. Types of…

Read more
ಇರುವೆಗಳು ಯಾಕೆ ಬರುತ್ತವೆ- ಇದರಿಂದ ತೊಂದರೆ ಇದೆಯೇ?

ಇರುವೆಗಳು ಯಾಕೆ ಬರುತ್ತವೆ- ಇದರಿಂದ ತೊಂದರೆ ಇದೆಯೇ?

ತರಕಾರಿಗಳಿಗೆ, ಹಣ್ಣು ಹಂಪಲುಗಳಿಗೆ ಇರುವೆಗಳು ಬರುವುದು ಸಾಮಾನ್ಯ. ಕೆಂಪು ಇರುವೆಗಳ ಉಪಟಳಕ್ಕೆ  ಯಾವುದನ್ನೂ ಬೆಳೆಯುವುದು ಬೇಡ ಎನ್ನಿಸುತ್ತದೆ. ವಿಚಿತ್ರ ವಿಚಿತ್ರ ಇರುವೆಗಳು ನಾವು ಬೆಳೆದ ಫಲಕ್ಕೆ ತೊಂದರೆ ಮಾಡುತ್ತವೆ. ಯಾಕೆ ಇವುಗಳು ರೈತರ ಬೆಳೆಗೆ ತೊಂದರೆ ಮಾಡುತ್ತವೆ. ಅವು ಯಾಕೆ ಬರುವುದು ಇದಕ್ಕೆಲ್ಲಾ ಉತ್ತರ ಇಲ್ಲಿದೆ. ಇವು ಬರಬೇಕಾದರೆ ಯಾವುದಾದರೂ ಕಾರಣ ಇರಬೇಕು. ಗಾಳಿ ಬಾರದೆ ಎಲೆ ಅಲ್ಲಾಡಲಿಕ್ಕಿಲ್ಲ. ಸಿಹಿ ಇಲ್ಲದೆ ಇರುವೆ ಬರಲಿಕ್ಕಿಲ್ಲ ಎಂಬ ಮಾತಿದೆ. ಇವುಗಳು ಬೆಳೆಗೆ ತೊಂದರೆ ಮಾಡಲು ಬರುವುದೋ ಅಥವಾ ಅವು…

Read more
ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ white grub ಅಡಿಕೆ ಬೆಳೆಗೆ ಅತೀ ದೊಡ್ಡ ಶತ್ರು ಎಂತಲೇ ಹೇಳಬಹುದು. ಇದು ಬರೇ ಅಡಿಕೆ ಬೆಳೆಗೆ ಮಾತ್ರವಲ್ಲ.ಕಬ್ಬು, ತೆಂಗು ಹಾಗೆಯೇ ಇನ್ನಿತರ ಮರಮಟ್ಟು ಬೆಳೆಗಳಿಗೂ ಇದು ತೊಂದರೆ ಮಾಡುತ್ತದೆ. ಮರಗಳ ಕಾಂಡ ಕೊರಕ, ಗೆಲ್ಲು ಕೊರಕ, ಬೇರು ತಿನ್ನುವ ಹುಳಗಳ ತೊಂದರೆ ಈ ಸಮಯದಲ್ಲೇ ಜಾಸ್ತಿ. ಇದನ್ನು ನೀವೂ ಗಮನಿಸಿರಬಹುದು. ಕಾರಣ ಇಷ್ಟೇ. ಈ ಸಮಯದಲ್ಲಿ ಜೂನ್ , ಜುಲೈ ತಿಂಗಳಲ್ಲಿ ದುಂಬಿಗಳು ಮೊಟ್ಟೆ ಇಟ್ಟದ್ದು ಮರಿಗಳಾಗಿ ತಮ್ಮ  ಆಹಾರ ಸೇವನೆ ಕೆಲಸ…

Read more
ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ ಕೀಟ ಇರಬಹುದು ಗಮನಿಸಿ.

ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ  ಕೀಟ ಇರಬಹುದು ಗಮನಿಸಿ.

ಕರಿಮೆಣಸಿನ ಬಳ್ಳಿಗೆ ರೋಗ ಬರುತ್ತದೆ. ಇದರಿಂದಾಗಿ ಬಳ್ಳಿ ಸಾಯುತ್ತದೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ರೋಗ ಬಂದು ಬಳ್ಳಿ ಸಾಯುವುದಲ್ಲದೆ ಕೀಟದ ಕಾರಣದಿಂದಲೂ ಬಳ್ಳಿ ಸಾಯುತ್ತದೆ. ಇದು ಹರಡುವ ಕೀಟವಾಗಿದ್ದು, ರೋಗದಿಂದ ಬಳ್ಳಿ ಒಣಗಿದಂತೆ ಇದರಿಂದಲೂ ಒಣಗುತ್ತದೆ. ಕರೆಗಳೂ ಉದುರುತ್ತದೆ. ಎಲೆಗಳೂ ಉದುರುತ್ತದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಗದ್ದೆ ಬೇಸಾಯ ಮಾಡುವವರಿಗೆ ಬೇಸಾಯ ಕೈ ಹಿಡಿಯಬೇಕಿದ್ದರೆ ದಿನಾ ಗದ್ದೆಗೆ ಸುತ್ತು ಬರಬೇಕಂತೆ. ಅದಕ್ಕಾಗಿಯೇ ಗದ್ದೆಗೆ ಹುಣಿಯೂ ಇರುತ್ತದೆ. ಉತ್ತಮ ಬೇಸಾಯಗಾರರು ಬೆಳಗ್ಗಿನ ಹೊತ್ತು ಗದ್ದೆಗೆ…

Read more
ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ  ಪ್ರಭಲವಾದದ್ದು  ಕೆಂಪು ಮೂತಿ ದುಂಬಿ…

Read more
ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ

ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ.

ಹಾಲೀ ವರ್ಷದ ಹವಾಮಾನ ವೈಪರೀತ್ಯದ ಕಾರಣ ಅಡಿಕೆಯ ಸಾಂಪ್ರದಾಯಿಕ ಬೆಳೆ ಪ್ರದೇಶಗಳಲ್ಲಿ 50% ಫಸಲು ನಷ್ಟವಾಗಿದ್ದು, ಈ ನಷ್ಟ ಇನ್ನೂ ಒಂದೆರಡು ಮುಂದುವರಿಯುವ ಸಾಧ್ಯತೆ ಇದೆ.ಈಗಾಗಲೇ ಅಡಿಕೆ ತೋಟಗಳು ನೀರಿಲ್ಲದೆ, ನೀರು ಇದ್ದೂ ಹಾಳಾಗಿದೆ. ಅಡಿಕೆ ಮರಗಳಲ್ಲಿ ಗರಿಗಳು ಒಣಗಿವೆ. ಹೂಗೊಂಚಲು ಕರಟಿ ಹೋಗಿವೆ, ಬೆಳೆಗಾರರು ಮರ ಉಳಿದರೆ ಸಾಕು ಎನ್ನುವ ಸ್ಥಿತಿಗೆ ಬಂದಿದ್ದಾರೆ. ಅಡಿಕೆ ಬೆಳೆಗಾರರ ಪಾಲಿಗೆ ಈ ವರ್ಷದ ಹವಾಮಾನ ವೈಪರೀತ್ಯ ಅತೀ ದೊಡ್ಡ ನಷ್ಟವನ್ನು ಉಂಟುಮಾಡಿದೆ. ದಕ್ಷಿಣ ಕನ್ನಡ, ನೆರೆಯ ಕಾಸರಗೋಡು, ಉಡುಪಿ,…

Read more
ಹಣ್ಣು - ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ಕೀಟ.

ಹಣ್ಣು – ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ನೊಣ.

ಹಣ್ಣು  ತರಕಾರಿ ಬೆಳೆಗಾರರು ಬೆಳೆದ ಎಲ್ಲಾ ಉತ್ಪನ್ನಗಳೂ ಹಾಳಾಗದೆ ಉಳಿದರೆ, ಅವರಿಗೆ ಲಕ್ಷ್ಮಿ ಒಲಿದಂತೆ. ಆದರೆ ಈ ಒಂದು ಕೀಟ ಅವರ ಪಾಲಿನ ಪರಮ ವೈರಿ. ದೇವರು ಕೊಟ್ಟರೂ ಅರ್ಚಕ ಬಿಡ ಎಂಬಂತೆ ಈ ಕೀಟ  ಸಾಧ್ಯವಾದಷ್ಟೂ ತೊಂದರೆ ಮಾಡಿ ರೈತನ ಪಾಲಿಗೆ ಸಿಂಹ ಸ್ವಪ್ನವಾಗುತ್ತಿದೆ. ನಮ್ಮ ದೇಶವೂ ಸೇರಿದಂತೆ ಪ್ರಪಂಚದಾದ್ಯಂತ ರೈತ ಬೆಳೆದ ಹಣ್ಣು , ತರಕಾರಿಗಳಲ್ಲಿ 50% ಕ್ಕೂ ಹೆಚ್ಚು ಕೀಟಗಳ ಪಾಲಾಗುತ್ತಿವೆ. ಮಾವಿನ ಹಣ್ಣಿಗೆ ಮಾರುಕಟ್ಟೆಯಲ್ಲಿ ಕಿಲೋ 100 ಇರಬಹುದು. ಆದರೆ ರೈತನಿಗೆ…

Read more
error: Content is protected !!