ಬೇರು ಹುಳ ಬಾಧಿತ ತೆಂಗು

ತೆಂಗಿಗೂ ತೊಂದರೆ ಮಾಡುತ್ತಿದೆ- ಬೇರು ಹುಳ

ಎಷ್ಟೇ ಪೊಷಕಾಂಶ ಒದಗಿಸಿದರೂ ಸ್ಪಂದಿಸದೆ, ಮರದ ಗರಿಗಳು ಸದಾ ತಿಳಿ ಹಸುರು ಬಣ್ಣದಲ್ಲಿದ್ದರೆ, ಇಳುವರಿ ತೀರಾ ಕಡಿಮೆ  ಇರುವುದೇ ಆಗಿದ್ದರೆ   ಅಂತಹ ಮರಕ್ಕೆ ಬೇರು ಹುಳದ ತೊಂದರೆ  ಇದೆ ಎಂದು ಸಂಶಯ ಪಡಬಹುದು. ತೆಂಗಿನ ಮರಕ್ಕೆ  ಸಾಕಷ್ಟು ನೀರು ಒದಗಿಸಿ- ಗೊಬ್ಬರ ಕೊಡಿ ಒಂದು ವರ್ಷ ತನಕ ಕಾಯಿರಿ. ಎಲೆಗಳು ಹಸುರಾಗದೇ, ಗರಿಗಳು ಹೆಚ್ಚದೇ ಇದ್ದರೆ ಅಂತಹ ಮರಗಳಿಗೆ ಬೇರು ಹುಳ ಬಾಧಿಸಿದೆ ಎಂದು ಖಾತ್ರಿ ಮಾಡಿಕೊಳ್ಳಬಹುದು. ಕರ್ನಾಟಕದ ಅಡಿಕೆ ಬೆಳೆಯುವ ಪ್ರದೇಶಗಳಲ್ಲೆಲ್ಲಾ ಬಹುತೇಕ ಹೆಚ್ಚು ಕಡಿಮೆ …

Read more
ಸತ್ವ ಉಳ್ಳ ಲಂಟಾನ ಸಸ್ಯ

ಈ ಸಸ್ಯಗಳಲ್ಲಿ ವಿಶೇಷ ಗುಣಗಳು ಇವೆ.

ನಮ್ಮ ಸುತ್ತಮುತ್ತ ಇರುವ ಕೆಲವು ಗಿಡಗಳು ಬೇರೆ ಬೇರೆ ಸತ್ವಗಳನ್ನು ಒಳಗೊಂಡಿವೆ. ಕೆಲವು ಪೋಷಕವಾಗಿಯೂ  ಮತ್ತೆ ಕೆಲವು ಕೀಟ – ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಇವುಗಳನ್ನು ಕಳೆ ನಾಶಕಗಳು ಬಲಿ ತೆಗೆದುಕೊಳ್ಳುತ್ತಿವೆ. ರೈತರೇ ಇವುಗಳನ್ನು ಅನವಶ್ಯಕ  ಕೊಲ್ಲಬೇಡಿ. ಅದರ ಸದುಪಯೋಗ ಮಾಡಿಕೊಳ್ಳಿ. ಏನಿದೆ ಸತ್ವ: ಸಾಮಾನ್ಯವಾಗಿ ಸಾವಯವ ವಿಧಾನದಲ್ಲಿ ಬೇಸಾಯ ಮಾಡುವಾಗ ಸಾರಜನಕ ಮೂಲವನ್ನು ಬೇಕಾದಷ್ಟು ಪ್ರಮಾಣದಲ್ಲಿ  ಹೊಂದಿಸಿಕೊಳ್ಳಲಿಕ್ಕಾಗುತ್ತದೆ. ಆದರೆ ರಂಜಕ ಮತ್ತು  ಪೊಟ್ಯಾಶಿಯಂ ಸತ್ವಗಳನ್ನು ಬೇಕಾದಷ್ಟು ಪ್ರಮಾಣದಲ್ಲಿ  ಹೊಂದಿಸಿಕೊಳ್ಳುವುದು ಕಷ್ಟವಾಗುತ್ತದೆ. ಇದರಿಂದ…

Read more
error: Content is protected !!