ಹಣ್ಣಿನ ಬೆಳೆಗಳಲ್ಲಿ ಗೆಲ್ಲು ಸವರುವಿಕೆ

ಹಣ್ಣಿನ ಬೆಳೆಗಳಲ್ಲಿ ಗೆಲ್ಲು ಸವರುವಿಕೆ (Pruning): ಉತ್ಪಾದಕತೆಯನ್ನು ಹೆಚ್ಚಿಸುವ ಕಲೆ ಮತ್ತು ವಿಜ್ಞಾನ

ಹಣ್ಣಿನ ಬೆಳೆಗಳ ನಿರ್ವಹಣೆಯಲ್ಲಿ  ಗೆಲ್ಲು ಸವರುವಿಕೆ (ಪ್ರೂನಿಂಗ್) ಒಂದು ಅತ್ಯಂತ ಮಹತ್ವದ ಕೃಷಿ ಕ್ರಮವಾಗಿದೆ. ಇದರಲ್ಲಿ ಅನಗತ್ಯ, ದುರ್ಬಲ, ರೋಗಗ್ರಸ್ತ ಅಥವಾ ಒಣಗಿದ ಕೊಂಬೆಗಳನ್ನು ಆಯ್ಕೆಮಾಡಿ ತೆಗೆಯಲಾಗುತ್ತದೆ. ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ವಿಧಾನದಲ್ಲಿ ಕತ್ತರಿಸುವಿಕೆ ಮಾಡಿದರೆ, ಹಣ್ಣಿನ ಉತ್ಪಾದನೆ, ಹೂವುಗಳ ಬೆಳವಣಿಗೆ, ಗಿಡದ ಆಕಾರ, ಹಣ್ಣುಗಳ ಗುಣಮಟ್ಟ ಹಾಗೂ ಕೀಟ–ರೋಗಗಳ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆದರೆ ಎಲ್ಲ ಹಣ್ಣು ಮರಗಳು ಗೆಲ್ಲು ಸವರುವಿಕೆಗೆ ಒಂದೇ ರೀತಿಯಲ್ಲಿ ಪ್ರತಿಕ್ರಿಯಿಸುವುದಿಲ್ಲ; ಕೆಲವು ಬೆಳೆಗಳು ಉತ್ತಮವಾಗಿ ಪ್ರತಿಕ್ರಿಯಿಸಿದರೆ, ಕೆಲವು…

Read more
Pruning for Productivity: The Art and Science of Managing Fruit Crops

Pruning for Productivity: The Art and Science of Managing Fruit Crops

Pruning or shaping or trimming is one of the most important cultural practices in fruit crop management. It involves the selective removal of unwanted, diseased, weak, or excess branches to improve plant health, structure, and productivity. When done correctly and at the right time, trimming plays a major role in enhancing flowering, improving fruit yield…

Read more
ಬಾಳೆಯ ಈ ಶಿಲೀಂದ್ರ ರೋಗಕ್ಕೆ ಏನು ಪರಿಹಾರ ?

ಬಾಳೆಯ ಈ ಶಿಲೀಂದ್ರರೋಗಕ್ಕೆ ಏನು ಪರಿಹಾರ ?

ಮಳೆಗಾಲ ಪ್ರಾರಂಭವಾಗಿ ಮುಗಿಯುವ ಸಮಯಕ್ಕೆ ಬಾಳೆ ಬೆಳೆಯಲ್ಲಿ ಎಲೆ  ಹಳದಿಯಾಗುವ ಸಮಸ್ಯೆ ಎಲ್ಲೆಡೆಯೂ ಕಾಣಿಸುತ್ತದೆ. ಇದನ್ನು ಉಪಚರಿಸದೇ ಬಿಟ್ಟರೆ  ಗಿಡ ಬಾರೀ ಸೊರಗುತ್ತದೆ. ಗೊನೆಯೂ ಚೆನ್ನಾಗಿ ಬರುವುದಿಲ್ಲ. ಮಿತಿ ಮೀರಿದರೆ ಬಾಳೆ ಸಾಯುವುದೂ ಇದೆ. ಇದಕ್ಕೆ ಏನು ಉಪಚಾರ ಮಾಡಬೇಕು. ಯಾವ ಮುನ್ನೆಚ್ಚರಿಕೆ ಅಗತ್ಯ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಎಲೆಗೆ ಬರುವ  ಎರಡು ಪ್ರಮುಖ ರೋಗಗಳೆಂದರೆ  ಎಲೆ ಹಳದಿಯಾಗಿ ಒಣಗುವುದು ಮತ್ತು ಎಲೆಗಳು ಗುಚ್ಚವಾಗುತ್ತಾ ಬಂದು ಸಸ್ಯ ಸತ್ತು ಹೋಗುವುದು. ಮೊದಲನೆಯ ಸಮಸ್ಯೆಗೆ…

Read more
ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ- ಸಸಿ ಬಹುತೇಕ ಎಲ್ಲಾ ಕೃಷಿಕರಲ್ಲೂ ಇರುತ್ತದೆ.ಹಣ್ಣು ತಿನ್ನುವ ಆಸೆಗಾಗಿ ಬೆಳೆಸಿದ ಈ ಮರಗಳಿಂದ ಉತ್ತಮ ಫಲ ಪಡೆಯಲು ಈ ಕೆಲಸವನ್ನು ಈಗ ಮಾಡಲೇಬೇಕು. ಮಳೆಗಾಲದ ಸಮಯದಲ್ಲಿ ಮಾವಿನ ಮರಗಳಿಗೆ ಬರುವ ಒಂದು ಶಿಲೀಂದ್ರ ರೋಗದ ಸೋಂಕು ಆ ಮರದ ಫಸಲಿನ ಮೇಲೆ ನೇರ ಪರಿಣಾಮ ಉಂಟು ಮಾಡುತ್ತದೆ.ಬಹಳಷ್ಟು ಜನ ಮಾವಿನ ಸಸಿ ಬೆಳೆದವರು ಅದರಲ್ಲಿ ಫಲ ಬಂದರೂ  ಉಪಯೋಗಕ್ಕಿಲ್ಲ ಎನ್ನುತ್ತಾರೆ. ಇದಕ್ಕೆ ಕಾರಣ ಮಳೆಗಾಲದಲ್ಲಿ ಬರುವ ಶಿಲೀಂದ್ರ ರೋಗದ ರೋಗಾಣು ಮರದಲ್ಲಿ ಜೀವಂತವಾಗಿ ಉಳಿಯುವುದು….

Read more
ಬಾಳೆ ಹೀಗೆ ಬೆಳೆದರೆ ಖರ್ಚು ಕಡಿಮೆ

ನೀರು, ಗೊಬ್ಬರ  ಉಳಿತಾಯದ ಬಾಳೆ ಬೇಸಾಯ ವಿಧಾನ

ಸಾಂಪ್ರದಾಯಿಕ ವಿಧಾನದ ಬಾಳೆ ಬೇಸಾಯದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡು ಬೆಳೆ ಬೆಳೆದರೆ ನೀರು, ಗೊಬ್ಬರ  ಉಳಿಸಿ ಖರ್ಚು ಕಡಿಮೆ ಮಾಡಿ ಉತ್ತಮ ಇಳುವರಿಯನ್ನು ಪಡೆಯಬಹುದು. ಅಷ್ಟೇ ಸ್ಥಳಾವಕಾಶದಲ್ಲಿ ಒಳಸುರಿಗಳ ಬಳಕೆಯಲ್ಲಿ, ಮಿತವ್ಯಯ ಮಾಡಿ ಅಧಿಕ ಉತ್ಪಾದನೆ ಪಡೆಯುವುದು ಈ ವಿಧಾನದಲ್ಲಿ ಸಾಧ್ಯ.  ಬಾಳೆಯ ಸಾಂಪ್ರದಾಯಿಕ ನಾಟಿ ವಿಧಾನದಲ್ಲಿ ಪರಸ್ಪರ 6  ಅಡಿ ಅಂತರದಲ್ಲಿ ನಾಟಿ ಮಾಡಲಾಗುತ್ತದೆ. ಈ ವಿಧಾನದಲ್ಲಿ ಎಕ್ರೆಗೆ ಸುಮಾರು  750 ರಷ್ಟು ಬಾಳೆ ಸಸಿ ಹಿಡಿಸಬಹುದು. ಅಧಿಕ ಸಾಂದ್ರದಲ್ಲಿ ನಾಟಿ ಮಾಡುವುದಿದ್ದರೆ ಎಕ್ರೆಗೆ 2500-3000…

Read more
ಸೀಬೆ ಸಸ್ಯದ ಎಲೆ ಹೀಗೆ ಬಣ್ಣ ಕಳೆದುಕೊಳ್ಳುವುದಕ್ಕೆ ಕಾರಣ

ಸೀಬೆ ಸಸ್ಯ ಸೊರಗುವುದಕ್ಕೆ ಕಾರಣ ಮತ್ತು ಪರಿಹಾರ

ಸೀಬೆ (ಪೇರಳೆ) ಹಣ್ಣು ಹಂಪಲು ಬೆಳೆಗಳಲ್ಲಿ  ಲಾಭದಾಯಕ ಹಣ್ಣಿನ ಬೆಳೆಯಾಗಿದೆ. ಇದು ಎಲ್ಲಾ ಪ್ರದೇಶಕ್ಕೂ ಹೊಂದಿಕೆಯಾಗುವ ಹಣ್ಣಿನ ಬೆಳೆ. ಕೆಲವು ಪ್ರದೇಶಗಳಲ್ಲಿ ಸೀಬೆ ಸಸ್ಯ ಏನೇ ಮಾಡಿದರೂ ಏಳಿಗೆ ಆಗುವುದಿಲ್ಲ. ಸಸ್ಯದ ಎಲೆಗಳು ತಿಳಿ ಹಳದಿ ಬಣ್ಣ ಮತ್ತು ತಾಮ್ರದ ಬಣ್ಣದ ಮೂಲಕ ತನ್ನ ಅನಾರೋಗ್ಯವನ್ನು ತೋರಿಸುತ್ತದೆ. ಸೀಬೆ ಸಸ್ಯದ ಎಲೆಗಳು ಹೀಗೆ ಆದರೆ ಅವು ಒಂದು ರೀತಿಯ ಪರಾವಲಂಭಿ ಜಂತು ಹುಳದ ಬಾಧೆ ಎನ್ನಬಹುದು. ಇದನ್ನು ಕರಾರುವಕ್ಕಾಗಿ ತಿಳಿಯಲು ಒಂದು ಬೇರನ್ನು ಅಗೆದು ನೋಡಿ. ನಮ್ಮ…

Read more
ದ್ರಾಕ್ಷಿ ಬೆಳೆಯ ರೋಗ

ದ್ರಾಕ್ಷಿ ಬೆಳೆಯ ಈ ರೋಗ ನಿಯಂತ್ರಣ.

ರೈತರು ಎಷ್ಟೇ ವ್ಯವಸ್ಥಿತವಾಗಿ ಬೆಳೆ ಬೆಳೆದರೂ ಕೆಲವು ವಾತಾವರಣ ಸಂಬಂಧಿತ ಮತ್ತು ಸಸ್ಯ ಮೂಲ ಸಂಬಂಧಿತ ರೋಗಗಳು  ಫಸಲು ಕೊಡುವ ಸಮಯದಲ್ಲಿ ಹೆಚ್ಚುತ್ತವೆ. ಇದಂತದ್ದರಲ್ಲಿ ಒಂದು ಎಲೆ- ಕಾಯಿ- ಹಣ್ಣು  ಕೊಳೆಯುವ ಚಿಬ್ಬು ರೋಗ. ಇದನ್ನು ಮುಂಜಾಗ್ರತೆ ವಹಿಸಿಯೇ ನಿಯಂತ್ರಣ ಮಾಡಿಕೊಳ್ಳಬೇಕು.   ರೋಗ ಲಕ್ಷಣ  ಹೀಗಿರುತ್ತದೆ:   ದ್ರಾಕ್ಷಿ ಹಣ್ಣುಗಳ ಮೇಲೆ ಕಪ್ಪು ಚುಕ್ಕೆಗಳು ಉಂಟಾಗಿ ಹಣ್ಣಿನ ನೋಟ ಅಸಹ್ಯವಾಗಿ ಕಾಣುವುದು ರೋಗದ ಲಕ್ಷಣ. ಇದಕ್ಕೆ ಅಂತ್ರಾಕ್ನೋಸ್ ರೋಗ ಎನ್ನುತ್ತಾರೆ. ಇದು ಕೇವಲ ಹಣ್ಣು ಆಗುವಾಗ…

Read more
ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ- ಬೇಡಿಕೆಯ ಹಣ್ಣು

ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ-ಬೇಡಿಕೆಯ ಹಣ್ಣು- ನಾವೆಲ್ಲಾ ಬೆಳೆಯಬಹುದು

ಮ್ಯಾಂಗೋಸ್ಟಿನ್ ಹಣ್ಣಿಗೆ ಇರುವ ಬೇಡಿಕೆಯನ್ನು ಗಮನಿಸಿ ಕೆಲವರು ದೊಡ್ಡ ಪ್ರಮಾಣದಲ್ಲಿ ಇದನ್ನು ಬೆಳೆಯಲು ಪ್ರಾರಂಭಿಸಿದ್ದಾರೆ. ಇದು ಹೊಸ ಹಣ್ಣು ಅಲ್ಲ. ಬಹಳ ಹಿಂದಿನಿಂದಲೂ ಇತ್ತು. ಈ ಹಣ್ಣಿಗೆ ಕಿಲೋ ರೂ.200 ಕ್ಕಿಂತ ಮೇಲೆ ಇರುತ್ತದೆ. ವಿದೇಶದಿಂದ : Moluccas Island, ಇಂಡೀನೇಶಿಯಾದಿಂದ ಕೇರಳದವರೊಬ್ಬರು ಉನ್ನತ ವ್ಯಾಸಂಗಕ್ಕೆ ಹೋಗಿದ್ದಾಗ ಬೀಜ ತಂದು ಬೆಳೆಸಿದ ತರುವಾಯ (90 ವರ್ಷಕ್ಕೆ ಹಿಂದೆ) ಇಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ ಇದಕ್ಕೆ ಬೇಡಿಕೆ ಮತ್ತು ಬೆಲೆ ಹೆಚ್ಚಾದ ಕಾರಣ ಕೇರಳದಲ್ಲಿ ಇದನ್ನು ಬೆಳೆಸುವವರ ಸಂಖ್ಯೆ ಹೆಚ್ಚಾಗುತ್ತಿದೆ….

Read more
error: Content is protected !!