ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ- ಬೇಡಿಕೆಯ ಹಣ್ಣು

ಮ್ಯಾಂಗೋಸ್ಟಿನ್- ಇದು ಭಾರೀ ಬೆಲೆ-ಬೇಡಿಕೆಯ ಹಣ್ಣು- ನಾವೆಲ್ಲಾ ಬೆಳೆಯಬಹುದು

ಮ್ಯಾಂಗೋಸ್ಟಿನ್ ಹಣ್ಣಿಗೆ ಇರುವ ಬೇಡಿಕೆಯನ್ನು ಗಮನಿಸಿ ಕೆಲವರು ದೊಡ್ಡ ಪ್ರಮಾಣದಲ್ಲಿ ಇದನ್ನು ಬೆಳೆಯಲು ಪ್ರಾರಂಭಿಸಿದ್ದಾರೆ. ಇದು ಹೊಸ ಹಣ್ಣು ಅಲ್ಲ. ಬಹಳ ಹಿಂದಿನಿಂದಲೂ ಇತ್ತು. ಈ ಹಣ್ಣಿಗೆ ಕಿಲೋ ರೂ.200 ಕ್ಕಿಂತ ಮೇಲೆ ಇರುತ್ತದೆ. ವಿದೇಶದಿಂದ : Moluccas Island, ಇಂಡೀನೇಶಿಯಾದಿಂದ ಕೇರಳದವರೊಬ್ಬರು ಉನ್ನತ ವ್ಯಾಸಂಗಕ್ಕೆ ಹೋಗಿದ್ದಾಗ ಬೀಜ ತಂದು ಬೆಳೆಸಿದ ತರುವಾಯ (90 ವರ್ಷಕ್ಕೆ ಹಿಂದೆ) ಇಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ ಇದಕ್ಕೆ ಬೇಡಿಕೆ ಮತ್ತು ಬೆಲೆ ಹೆಚ್ಚಾದ ಕಾರಣ ಕೇರಳದಲ್ಲಿ ಇದನ್ನು ಬೆಳೆಸುವವರ ಸಂಖ್ಯೆ ಹೆಚ್ಚಾಗುತ್ತಿದೆ….

Read more
ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ

ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ ಹೆಚ್ಚಲಾರಂಭಿಸಿದೆ

ಡ್ರಾಗನ್ ಹಣ್ಣಿನ ಬೆಳೆಗೆ ಭಾರೀ ಮಹತ್ವ ಬರುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಯೂ ಉತ್ತಮವಾಗಿದೆ. ಈ ಬೆಳೆ ರೈತರ ಆದಾಯ ಹೆಚ್ಚಳಕ್ಕೆ ನೆರವಾಗುತ್ತಿದೆ. ನಮ್ಮ ದೇಶವಲ್ಲದೆ ಬೇರೆ ದೇಶಗಳಲ್ಲೂ ಡ್ರಾಗನ್ ಹಣ್ಣಿನ ಬೆಳೆ ಜನಪ್ರಿಅತೆ ಗಳಿಸುತ್ತಿದ್ದು, ಇದಕ್ಕೆ ಪ್ರಾಪಂಚಿಕ ಮಾರುಕಟ್ಟೆ ಇದೆ. ಇಲ್ಲೊಬ್ಬರು ಹೂವಿನ ಹಡಗಲಿಯ ಕಾಲ್ವಿ ಗ್ರಾಮದ ರೈತ  ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಹೇಗೆ ಆದಾಯ ಹೆಚ್ಚಿಸಿಕೊಂಡರು ನೋಡೋಣ. ಕರ್ನಾಟಕ ರಾಜ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದ ಬಣಕಾರ ಶಿವನಾಗಪ್ಪ ದೊಡ್ಡತೋಟಪ್ಪ( 65) ಒಬ್ಬ…

Read more
ಈ ಬೀಜಕ್ಕೆ ಬಾರೀ ಬೆಲೆಯಂತೆ- ನಮ್ಮಲ್ಲೂ ಬೆಳೆಯುತ್ತದೆ.

ಈ ಬೀಜಕ್ಕೆ ಬಾರೀ ಬೆಲೆಯಂತೆ- ನಮ್ಮಲ್ಲೂ ಬೆಳೆಯುತ್ತದೆ.

ಇದು ಆಸ್ತ್ರೇಲಿಯಾ ಮೂಲದ ಬೀಜ. ಇದಕ್ಕೆ ಬಾರೀ ಬೆಲೆಯಂತೆ. ಮೆಕಡೇಮಿಯಾ ಇದರ ಹೆಸರು. ಪ್ರಪಂಚದ ಅತೀ ದುಬಾರಿಯ ಒಣ ಹಣ್ಣು ಎಂದರೆ ಇದು. ಮರವಾಗಿ ಬೆಳೆಯುವ  ಇದರಲ್ಲಿ ತುಂಬಾ ಬೀಜಗಳಾಗುತ್ತವೆ. ಬೀಜದ ತೊಗಟೆ ಒಡೆದರೆ ಒಳಗಡೆ ಗೊಡಂಬಿ ತರಹದ ತಿನ್ನುವ ಒಣ ಬೀಜ ಇರುತ್ತದೆ. ಇದಕ್ಕೆ ವಿದೇಶಗಳಲ್ಲಿ ಭಾರೀ ಬೇಡಿಕೆ. ಮೆಕಡಾಮಿಯಾ Macadamia  ವನ್ನು ಆಸ್ಟ್ರೇಲಿಯನ್ ನಟ್, ಕ್ವಿನ್ ಲ್ಯಾಂಡ್ ನಟ್  ಎಂದೂ ಇದನ್ನು ಕರೆಯುತ್ತಾರೆ. ಪ್ರಪಂಚದ ಬೇರೆ ಬೇರೆ ದೇಶಗಳಾದ  ದಕ್ಷಿಣ ಆಫ್ರಿಕಾ, ಕ್ಯಾಲಿಫೋರ್ನಿಯಾ, ಬ್ರೆಝಿಲ್,…

Read more
ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು

ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು.

ಮಾರುಕಟ್ಟೆಯಲ್ಲಿ ಈಗ ತೋತಾಪುರಿ,ಆಪೂಸು ಮಾವಿನ ಕಾಯಿಗಳು ಕಿಲೋ 125 ಕ್ಕೂ ಹೆಚ್ಚಿನ ಬೆಲೆಗೆ ಮಾರಲ್ಪಡುತ್ತದೆ. ಯಾವುದೇ ಹಣ್ಣು ಹಂಪಲು, ತರಕಾರಿ  ಅಕಾಲಿಕವಾಗಿ   ಬೆಳೆದರೆ  ಅಧಿಕ ಲಾಭ. ಮಾವು ಸಹ ಹಾಗೆಯೇ. ಕರಾವಳಿಯ ಭಟ್ಕಳದಿಂದ ಮತ್ತು  ಕೋಲಾರ ಕಡೆಯಿಂದ ಈಗ ಮಾವಿನ ಕಾಯಿ ಗರಿಷ್ಟ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ. ಮಾವು ಒಂದು ಋತುಮಾನದ ಹಣ್ಣಿನ ಬೆಳೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ . ಬೇಸಿಗೆ ಕಾಲ ಮಾರ್ಚ್ ನಿಂದ ಜೂನ್ ತನಕ  ಮಾವಿನ ಪ್ರಮುಖ ಸೀಸನ್. ಈಗ…

Read more
ಸೀತಾಫಲವೂ ಲಕ್ಷ್ಮಣ ಫಲದಂತೆ ಔಷಧೀಯ

ಸೀತಾಫಲವೂ ಲಕ್ಷ್ಮಣ ಫಲದಂತೆ ಔಷಧೀಯ- ಬೆಳೆ ಸುಲಭ- ಲಾಭವು ಅಧಿಕ.

ಚಳಿಗಾಲದ ಮೊದಲ ಹಣ್ಣು ಎಂದರೆ ಸೀತಾಫಲ. ಮಳೆಗಾಲ ಕಳೆದ ತಕ್ಷಣ ಈ ಹಣ್ಣು ಮಾರುಕಟ್ಟೆಯಲ್ಲಿ ಹಾಜರ್. ಎಂತಹ ರುಚಿ. ಜೊತೆಗೆ ಆರೋಗ್ಯಕ್ಕೂ ಬಹಳ ಉತ್ತಮ. ಅಧಿಕಾ ನಾರಿನ ಅಂಶ ಉಳ್ಳ ಈ ಹಣ್ಣನ್ನು ಸೀಸನ್ ನಲ್ಲಿ ತಿನ್ನುವುದರಿಂದ ಆರೋಗ್ಯ ಬಹಳ ಒಳ್ಳೆಯದು. ಇದನ್ನು ಬರಗಾಲದ ನಾಡಿನಲ್ಲಿ ಬೆಳೆಯುವ ಹಣ್ಣು ಎನ್ನುತ್ತಾರೆ. ಸೀತಾಫಲ ಅತ್ಯಂತ ರುಚಿಕಟ್ಟಾದ ಹಣ್ಣು. ಒಮ್ಮೆ ಈ ಹಣ್ಣನ್ನು ಸವಿದರೆ ಮತ್ತೆ  ಬೇರೆ ಹಣ್ಣು ರುಚಿಸದು. ಅಂಥಹ ರುಚಿ ಹೊಂದಿದೆ. ಹಣ್ಣಿನ ಉತ್ಪಾದನೆ  ತುಂಬಾ ಕಡಿಮೆ …

Read more
banana plants

ಮಳೆಗಾಲದಲ್ಲಿ ಬಾಳೆ ಸಸ್ಯ ಮಗುಚಿ ಬೀಳುವುದಕ್ಕೆ ಕಾರಣ- ಪರಿಹಾರ.

ಮಳೆಗಾಲದಲ್ಲಿ ಬಾಳೆ ದಂಟು ಮುರಿದು ಬೀಳುವ ಸಮಸ್ಯೆ ಎಲ್ಲಾ ಕಡೆಯಲ್ಲೂ ಕಂಡು ಬರುತ್ತದೆ. ಅಂತಹ ಬಾಳೆಯ ಕಾಂಡವನ್ನು ಸ್ವಲ್ಪ ಕಡಿದು ನೋಡಿದರೆ ಕಾಂಡ ಹಾಳಾಗಿರುತ್ತದೆ. ಬಾಳೆಯ ಸಸ್ಯಗಳು ಇನ್ನೇನೋ ಗೊನೆ ಹಾಕಬೇಕು ಎಂಬ ಹಂತದಲ್ಲಿ, ಅಥವಾ ಗೊನೆ ಹಾಕಿ ಬೆಳೆಯುತ್ತಿರುವ ಹಂತದಲ್ಲಿ ಇದಕ್ಕೆ ಇಂದು ಕೀಟ ತೊಂದರೆ  (Pseudostem borer,and Rhizome weevil)ಮಾಡುತ್ತದೆ. ಈ ಕೀಟದ ಚಟುವಟಿಕೆ ಮಳೆಗಾಲ ಪ್ರಾರಂಭದಲ್ಲಿ ಮತ್ತು ಕೊನೆಗೆ ಹೆಚ್ಚು. ಇದರಿಂದ ಇಡೀ  ಗೊನೆ ಹಾಳಾಗುತ್ತದೆ. ಉಳಿದ ಬಾಳೆಗೂ ಪ್ರಸಾರವಾಗುತ್ತದೆ. ಬಾಳೆ ಗೊನೆ…

Read more
ನೇಂದ್ರ ಬಾಳೆ

ನೇಂದ್ರ ಬಾಳೆ – ಕೈಹಿಡಿದರೆ ಭಾರೀ ಲಾಭದ ಬೆಳೆ.

ಒಂದು  ಬಾಳೆಗೊನೆಯಲ್ಲಿ ಸರಾಸರಿ 30  ಕಾಯಿಗಳು ಸರಾಸರಿ 20  ಕಿಲೋ ತೂಕ, ಸರಾಸರಿ  ಕಿಲೊ 30 ರೂ. ಬೆಲೆ ಇರುವ ಬಹು ಉಪಯೋಗಿ ಬಾಳೆ ಎಂಬುದು ಇದ್ದರೆ ಅದು ನೇಂದ್ರ ಬಾಳೆ ಒಂದೇ. ಇದನ್ನು ಹಣ್ಣಾಗಿಯೂ ತಿನ್ನಬಹುದು.  ಕರಿದು ಚಿಪ್ಸ್  ತಯಾರಿಸಬಹುದು.  ಹಣ್ಣಿನ ಹಲ್ವಾ, ಪಾಯಸ, ಹೀಗೆ ಹಲವಾರು ಅಡುಗೆ ಗಳಲ್ಲೂ ಇದರ ಬಳಕೆ ಇದೆ. ಇದು ಕೇರಳ ಅಲ್ಲದೆ ಕರ್ನಾಟಕ,ಮಹಾರಾಷ್ಟ್ರದ ಬಹುತೇಕ ಪ್ರದೇಶಗಳಲ್ಲಿ ಬೆಳೆಯಲ್ಪಡುತ್ತದೆ. ನೇಂದ್ರದ ಮೂಲ: ನೇಂದ್ರ ಬಾಳೆ ಅಥವಾ ನೇಂದ್ರನ್ ಇದು ಕೇರಳ…

Read more
ಅತೀ ದೊಡ್ಡ ಗಾತ್ರದ ನೇಂದ್ರ ಬಾಳೆ ಕಾಯಿ

ಅತೀ ದೊಡ್ಡ ಗಾತ್ರದ ನೇಂದ್ರ ಬಾಳೆ ಕಾಯಿ

ನೇಂದ್ರ   ಬಾಳೆಯ ಬಹು ಉಪಯೋಗದ ಕಾರಣ ಇದಕ್ಕೆ ಉಳಿದೆಲ್ಲಾ ಬಾಳೆಗಳಿಗಿಂತ ಅಧಿಕ ಬೆಲೆ. ಮತ್ತು ನಿರಂತರ ಬೇಡಿಕೆ. ಇದರಲ್ಲಿ ಒಂದು ಕಾಯಿ ¾ ಕಿಲೋಗೂ ಹೆಚ್ಚು ತೂಗುವ ಅತೀ ದೊಡ್ಡ ಗಾತ್ರದ  ಬಾಳೆ ಕಾಯಿ ಇದೆ.ಇದನ್ನು ಎಲ್ಲರೂ ಬೆಳೆಸಬಹುದು. ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ಒಂದು  ಬಾಳೆಗೊನೆಯಲ್ಲಿ ಸರಾಸರಿ 3 ಹೆಣಿಗೆಗಳು, 30  ಕಾಯಿಗಳು ಸರಾಸರಿ 15  ಕಿಲೋ ತೂಕ, (20 ಕಿಲೋ ತನಕವೂ ಬರುತ್ತದೆ)ಇರುವ ಬಹು ಉಪಯೋಗಿ ಬಾಳೆ ಎಂಬುದು ಇದ್ದರೆ ಅದು ನೇಂದ್ರ ಬಾಳೆಯಲ್ಲಿ….

Read more
ಗಡ್ದೆಯ ಬಾಳೆ ಗೊನೆ

ಬಾಳೆ- ಗಡ್ಡೆ ಒಳ್ಳೆಯದೇ? ಅಂಗಾಶ ಕಸಿಯೇ?

ಬಾಳೆ ನೆಡುವ ಸಾಂಪ್ರದಾಯಿಕ ಪದ್ದತಿ ಗಡ್ಡೆ ಅಥವಾ ಕಂದು ನಾಟಿ. ಇತ್ತೀಚೆಗೆ ಹೆಚ್ಚು ಸಂಖ್ಯೆಯ ಸಸಿಗಳ ಅಗತ್ಯಕ್ಕಾಗಿ ಅಂಗಾಂಶ ಕಸಿಯಲ್ಲಿ ಸಸ್ಯೋತ್ಪಾದನೆ ಪ್ರಾರಂಭಿಸಲಾಯಿತು. ಅಂಗಾಂಶ ಕಸಿಗೂ, ಗಡ್ಡೆ ನೆಟ್ಟು ಬಾಳೆ ಗೊನೆ ಪಡೆಯುವುದಕ್ಕೂ ವ್ಯತ್ಯಾಸ ಹೆಚ್ಚು ಏನೂ ಇಲ್ಲ. ಗಡ್ಡೆ ಸ್ವಲ್ಪ ಬೇಗ ಇಳುವರಿ ಕೊಡುತ್ತದೆ. ತೆರೆದ ವಾತಾವರಣದಲ್ಲಿ ಎರಡಕ್ಕೂ ರೋಗ ಬರಬಹುದು. ಬಾಳೆಯ ಸಸ್ಯಾಭಿವೃದ್ದಿ  ಅದರ ಜೀವ ಕೋಶಗಳ ಮೂಲಕ ಆಗುತ್ತದೆ ಇದೇ ತತ್ವದಲ್ಲಿ ಅಂಗಾಂಶ ಕಸಿಯ ಸಸ್ಯವನ್ನು  ಉತ್ಪಾದಿಸಲಾಗುತ್ತದೆ. ಅಂಗಾಂಶ ಕಸಿ ಮಾನವ ಮಾಡುವಂತದ್ದು….

Read more
ಮಾವಿನ ಹಣ್ಣು ಈ ರೀತಿ ಆದರೆ ಅದು ಕೊಳೆಯುವ ಪ್ರಾರಂಭಿಕ ಹಂತ

ಮಾವಿನ ಕಾಯಿ ಹಣ್ಣಾಗುವಾಗ ಕೊಳೆಯುವುದಕ್ಕೆ ಏನು ಕಾರಣ?

ಮಾವಿನ ಹಣ್ಣಿನ ತೊಟ್ಟಿನ ಭಾಗ ಮೊದಲು ಮೆತ್ತಗಾಗಿ ಕೊಳೆಯುತ್ತದೆ. ಹಣ್ಣು ಮೇಲ್ಮೈಯಲ್ಲಿ ಅಲ್ಲಲ್ಲಿ ತಪ್ಪು ಕಲೆಗಳಾಗಿ ಕೊಳೆಯುತ್ತದೆ.  ಮಾವಿನ ಹಣ್ಣು ನೋಡುವಾಗ ಅದನ್ನು ತಿನ್ನಲು ಹೇಸಿಗೆಯೆನಿಸುತ್ತದೆ. ಇದು ಯಾಕೆ ಹೀಗಾಗುತ್ತದೆ ಎಂಬುದರ ಬಗ್ಗೆ ಬಹಳಷ್ಟು ರೈತರಿಗೆ ಗೊತ್ತೇ ಇಲ್ಲ.  ಇದು ರಾಸಾಯನಿಕ ಬಳಸಿ ಬೆಳೆದರೂ ಆಗುತ್ತದೆ. ಸಾವಯವದಲ್ಲಿ ಬೆಳೆದರೂ ಆಗುತ್ತದೆ. ಇದನ್ನು ಕೆಲವು ಕ್ರಮಗಳ ಮೂಲಕ ನಿಯಂತ್ರಣ ಮಾಡಬಹುದು. ಇದು ಮಾವಿನ ಹಣ್ಣಿನ ಸೀಸನ್. ಕೆಲವರ ಮನೆಯಂಗಳದ ಮಾವಿನ ಮರದಲ್ಲಿ ಕಾಯಿ ಇದೆ. ಕೆಲವರು ಅಂಗಡಿಯಿಂದ ಒಯ್ಯುತ್ತಾರೆ. …

Read more
error: Content is protected !!