ರತ್ನಗಿರಿ ಅಲ್ಫೊನ್ಸ್ ಹಣ್ಣು

ರತ್ನಗಿರಿ ಅಲ್ಫೋನ್ಸ್ ಮಾವು – ಹೇಗೆ ಬೆಳೆಯುತ್ತಾರೆ? ಯಾಕೆ ರುಚಿ?

ನಾವೆಲ್ಲಾ ರತ್ನಗಿರಿ ಅಲ್ಫೋನ್ಸ್ ಮಾವಿನ ಹಣ್ಣು ಕೇಳಿದ್ದೇವೆ. ಇದರ ರುಚಿಗೆ ಸರಿಸಟಿಯಾದ ಮಾವು ಬೇರೊಂದಿಲ್ಲ ಎಂಬ ಹೆಗ್ಗಳಿಕೆಯೂ ಇದೆ. ಭಾರತದಿಂದ ರಪ್ತು ಆಗುವ ಮಾವುಗಳ ಸಾಲಿನಲ್ಲಿ ಈ ಅಲ್ಫೋನ್ಸ್ ಹಣ್ಣೇ ಅತ್ಯಧಿಕ. ಮಹಾರಾಷ್ಟ್ರದಲ್ಲಿ ರತ್ನಗಿರಿ ಅಲ್ಫೋನ್ಸ್ ಬೆಳೆಯುವ ಜಾಗ ಹೇಗಿದೆ? ಹೇಗೆ ಬೆಳೆಯುತ್ತಾರೆ. ಯಾಕೆ ಅದು ರುಚಿಯಾಗಿರುತ್ತದೆ ಎಂಬುದರ ಎಲ್ಲಾ ಮಾಹಿತಿ ಇಲ್ಲಿ ಇದೆ. ಭೌಗೋಳಿಕ ಸ್ಥಿತಿಯು ಪ್ರತಿಯೊಂದು ಬೆಳೆಯ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಭೌಗೋಳಿಕ ಸ್ಥಿತಿಗತಿಗೆ ಸಮನಾಗಿರುವ ಇನ್ನೊಂದು ಪ್ರದೇಶದಲ್ಲಿ ಅದನ್ನು  ಬೆಳೆಸಿದರೆ…

Read more
ಹೆಬ್ಬಲಸಿನ ಹಣ್ಣು

ಹೆಬ್ಬಲಸಿನ ಕಾಯಿ- ಹಣ್ಣಿಗೂ ಭಾರೀ ಬೆಲೆ ಬಂದಿದೆ.

ಹೆಬ್ಬಲಸಿನ ಕಾಯಿ- ಹಣ್ಣು ಎರಡಕ್ಕೂ ಬೆಲೆ ಇದೆ. ಇದನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡುವವರಿದ್ದಾರೆ. ಇದರ ಮರ ಬೆಲೆಬಾಳುವ ನಾಟ ಸಹ. ಮನುಷ್ಯ ಪಶು ಪಕ್ಷಿ ಎಲ್ಲದಕ್ಕೂ ಆಹಾರ ಕೊಡುವ ವೃಕ್ಷ. ಯಾವಾಗಲೂ ಒಂದು ವಸ್ತು ಅಳಿಯುತ್ತಾ ಬಂದಾಗ ಅದಕ್ಕ್ಕೆ ಬೇಡಿಕೆ ಬರುತ್ತದೆ. ಹಾಗಾಗಿದೆ ಈ ಹೆಬ್ಬಲಸಿನ ಕಾಯಿಯ ಕಥೆ. ಹೆಬ್ಬಲಸಿನ ಹಣ್ಣು,ಅಳಿದು ಹೋಗುತ್ತಿರುವ ಒಂದು ಅಮೂಲ್ಯ ಹಣ್ಣಿನ ಕಥೆ ಇಲ್ಲಿದೆ. ಹೆಬ್ಬಲಸಿನ ಹಣ್ಣಿನ ಕಥೆ:   ಆಗ ಕೊನೇ  ಪರೀಕ್ಷೆ ನಡೆಯುವುದು ಎಪ್ರೀಲ್ ತಿಂಗಳ ತರುವಾಯ. ನಾವು…

Read more
ಬಟರ್ ಪ್ರೂಟ್ ನ ವಿಶೇಷ ತಳಿ ಹಾಸ್

ಬಟರ್ ಪ್ರೂಟ್ ನಲ್ಲಿ ಅಧಿಕ ಇಳುವರಿಯ ವಿಶೇಷ ತಳಿಗಳು.

ಬೆಣ್ಣೆ ಹಣ್ಣು, ಬಟರ್ ಪ್ರೂಟ್ ಅಥವಾ ಅವೆಕಾಡೋ (Avocado)ಈಗ ಭಾರೀ ಪ್ರಚಲಿತದಲ್ಲಿರುವ ಹಣ್ಣಿನ ಬೆಳೆಯಾಗಿದೆ. ತಾಜಾ ಹಣ್ಣಿಗಾಗಿ, ಸಂಸ್ಕರಣೆ ಉದ್ದೇಶಕ್ಕೆ ಚೆನ್ನಾಗಿ ಹೊಂದಿಕೆಯಾಗುವುದರಿಂದ  ಈ ಹಣ್ಣಿಗೆ ಪ್ರಾಮುಖ್ಯ ಸ್ಥಾನ ಬಂದಿದೆ. ಇದರ ಆರೋಗ್ಯ ಗುಣ ಮತ್ತು ಬೇಡಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಉತ್ತಮ ದರವೂ ಲಭ್ಯ. ಇತ್ತೀಚೆಗೆ 2015 ರ ತರುವಾಯ ಈ ಹಣ್ಣಿಗೆ ಭಾರೀ ಜನಪ್ರಿಯತೆ ದೊರಕಿತು. ತಳಿ ಹುಡುಕಾಟ, ತಳಿ ಅಭಿವೃದ್ದಿ ಸಸ್ಯೋತ್ಪಾದನೆ ಅವಕಾಡೋ ಹಣ್ಣನ್ನು ಪ್ರಮುಖ ಹಣ್ಣಿನ ಬೆಳೆಗಳ ಸ್ಥಾನದಲ್ಲಿ ತಂದು ನಿಲ್ಲಿಸಿದವು.ಹಾಸ್ ಎಂಬ ವಿಶೇಷ…

Read more
ಬಟರ್ ಪ್ರೂಟ್ ಕಾಂಡ ಕೊರಕ ದುಂಬಿ ಕೊರೆದ ಭಾಗ

ಬಟರ್ ಫ್ರೂಟ್ ಮರಗಳು ಸಾಯುವುದಕ್ಕೆ ಕಾರಣ ಮತ್ತು ಪರಿಹಾರ.

ಬಟರ್ ಫ್ರೂಟ್ ಬೆಳೆ ಈಗ ಎಲ್ಲೆಂದರಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆಯುತ್ತಿರುವ ಬೆಳೆಯಾಗಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಈ ಬೆಳೆಯ ಬಗ್ಗೆ ಜನ ಉತ್ಸುಕರಾಗಿದ್ದಾರೆ. ಬಹಳಷ್ಟು ಜನ  ಬೆಳೆ ಬೆಳೆಯಲು ಮುಂದಾಗಿದ್ದಾರೆ. ಆದರೆ ಬಹಳಷ್ಟು ಜನ ಬೆಳೆಸಿದ ಸಸಿ/ ಫಲ ಕೊಡುತ್ತಿರುವ  ಮರ ಕಾಣು ಕಾಣುತ್ತಿದ್ದಂತೆ  ಸಾಯುತ್ತಿವೆ.  ಮರಗಳು ಸಾಯುವುದಕ್ಕೆ ಕಾರಣ ಕಾಂಡ ಕೊರಕ ಕೀಟ. ಇದನ್ನು ನಿಯಂತ್ರಿಸದೆ ಇದ್ದರೆ ಆಕಾಂಕ್ಷೆಯಲ್ಲಿ ಬೆಳೆದ ಬೆಳೆ ನಾಶವಾಗುತ್ತದೆ. ಇದರ ನಿಯಂತ್ರಣ ವಿಧಾನ ಹೀಗೆ. ಬಟರ್ ಫ್ರೂಟ್ (Avocado) ಸಸ್ಯ ಸ್ವಲ್ಪ…

Read more
ಬಟರ್ ಫ್ರೂಟ್ ಸ್ಥಳೀಯ

ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು?– ಇಲ್ಲಿದೆ ಮಾಹಿತಿ.

ಒಂದು ಬೆಳೆಗೆ ಹೆಚ್ಚಿನ ಬೆಲೆ, ಬೇಡಿಕೆ ಇದೆ ಎಂದಾಕ್ಷಣ ಎಲ್ಲರೂ ಆ ಬೆಳೆ ಬೆಳೆಸಬೇಕು ಎಂದು ಉತ್ಸುಕರಾಗುತ್ತಾರೆ. ಅದಕ್ಕನುಗುಣವಾಗಿ ಪ್ರಚಾರಗಳೂ ಜನರನ್ನು  ಗೊಂದಲಕ್ಕೀಡು ಮಾಡುತ್ತವೆ. ಸಸ್ಯೋತ್ಪಾದಕರೂ ಹೆಚ್ಚಾಗುತ್ತಾರೆ. ಎಲ್ಲವೂ ಎಷ್ಟು ಉತ್ತಮವೋ ಅಷ್ಟೇ ಅಪಾಯಕಾರಿಯೂ ಅಗಿರುತ್ತದೆ. ಈ ಸಂದರ್ಭದಲ್ಲಿ ರೈತರಿಗೆ ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು ಎಂಬ ಮಾರ್ಗದರ್ಶನ ಅತ್ಯಗತ್ಯವಾಗಿ ಬೇಕಾಗುತ್ತದೆ. ಯಾವುದೇ ಬೆಳೆ ಇರಲಿ. ಅದನ್ನು ಬೆಳೆಸುವ ಮುಂಚೆ ಅದರ ಪೂರ್ವಾಪರ ವನ್ನು ಕೂಲಂಕುಶವಾಗಿ ತಿಳಿದುಕೊಳ್ಳಬೇಕು. ಆ ಬೆಳೆಯ ಬಗ್ಗೆ ಸ್ಥಳೀಯವಾಗಿ…

Read more
ಬೆಂಗಳೂರು ಸ್ಥಳೀಯ ಬೆಣ್ಣೆ ಹಣ್ಣು

ಭಾರೀ ಮಹತ್ವ ಪಡೆಯುತ್ತಿರುವ ಬೆಣ್ಣೆ ಹಣ್ಣು ಬೇಸಾಯ.

ಒಂದು ಕಾಲದಲ್ಲಿ ವೆನಿಲ್ಲಾ ಎಂಬ ಬೆಳೆ ಎಲ್ಲರ ಗಮನಸೆಳಿದಿತ್ತು. ಅದು ಹಾಗೆಯೇ ಅಳಿಸಿಹೋಯಿತು. ಈಗ ಮತ್ತೊಂದು ಹಣ್ಣಿನ ಬೆಳೆ ಬಹುತೇಕ ಎಲ್ಲರ ಗಮನ ಸೆಳೆಯಲಾರಂಭಿಸಿದೆ. ಅದುವೇ ಕಿಲೋಗೆ 200 ರೂ. ತನಕ ಬೆಲೆ ಇರುವ ಬಟರ್ ಫ್ರೂಟ್ ಹಣ್ಣು. ಇದು ಮರ ಬೆಳೆ. ಮರಕ್ಕೆ 2-3 ಕ್ವಿಂಟಾಲಿಗೂ ಹೆಚ್ಚು ಇಳುವರಿ ಕೊಡಬಲ್ಲ ಜಗತ್ತಿನಾದ್ಯಂತ ಬೇಡಿಕೆ ಇರುವ ಹಣ್ಣು ಇದು. ಬೆಣ್ಣೆ ಹಣ್ಣು (AVOCADO OR BUTTER FRUIT) ಒಂದು ಮೈನರ್ ಫ್ರೂಟ್ ಆಗಿ ನಮ್ಮ ಸುತ್ತಮುತ್ತ ಶತಮಾನಗಳಿಂದಲೂ…

Read more
ವಿಯೆಟ್ನಾಂ ಸೂಪರ್ ಅರ್ಲಿ ತಳಿಯ ಕಾಯಿ ಹಲಸು ಮತ್ತು ಹಣ್ಣು

1 ವರ್ಷಕ್ಕೆ ಕಾಯಿ ಬಿಡುವ ವಿಶೇಷ ಹಲಸು ಇದು!

ಹಲಸಿನಲ್ಲಿ 1 ವರ್ಷಕ್ಕೆ ಕಾಯಿ ಬರುತ್ತದೆ ಎಂದರೆ ಯಾರಾದರೂ ನಂಬುವುದುಂಟೇ? ಬಹುಷಃ ಹಳೆ ತಲೆಗಳು ಇದನ್ನು ನಂಬಲಿಕ್ಕಿಲ್ಲ. ಈಗ ಹಲಸಿನಲ್ಲಿ ಕಸಿ ಮಾಡಿದ ಸಸಿಗಳನ್ನು ಉತ್ಪಾದಿಸುವ ಕಾರಣದಿಂದ ಸಾಂಪ್ರದಾಯಿಕವಾಗಿ ನಾವು 7-8 ವರ್ಷ ಕಾದು ಇಳುವರಿ ಪಡೆಯುವಂತಹ ಪ್ರಮೇಯ ಇಲ್ಲ. ನೆಟ್ಟು ಗಿಡದ ಬೆಳೆವಣಿಗೆ ಹೊಂದಿ 3-4 ವರ್ಷಕ್ಕೆ ಫಲ ಕೊಡಲು ಪ್ರಾರಂಭವಾಗುತ್ತದೆ. ಆದರೆ ಇದೊಂದು ತಳಿ ಮಾತ್ರ ಕಸಿ ಗಿಡ ನೆಟ್ಟು 1 ವರ್ಷಕ್ಕೆ ಕಾಯಿ ಬಿಡುತ್ತದೆ. ವಿಯೆಟ್ನಾಂ ಸೂಪರ್ ಅರ್ಲಿ (Vietnam super early)…

Read more
ಅಧಿಕ ಮೊಳಕೆಗಳು ಇದರ ವಿಶೇಷ

ಮಂಗ ಮುಟ್ಟದ ಈ ಬಾಳೆ ಬೆಳೆದರೆ ಎಲೆ ಮಾರಾಟದಿಂದ ಲಾಭಗಳಿಸಬಹುದು.

ನಾವು ನೆಟ್ಟು ಬೆಳೆಸುವ ಎಲ್ಲಾ ತರಾವಳಿಯ ಬಾಳೆಗೂ ಒಂದಿಲ್ಲೊಂದು ದಿನ ರೋಗ ಬರಬಹುದು. ಆದರೆ ಇದಕ್ಕೆ ರೋಗ ಎಂಬುದೇ ಇಲ್ಲ. ಹಾಗೆಂದು ಇದು ಹಣ್ಣಿಗೆ ಹೊಂದುವ ಬಾಳೆ ಅಲ್ಲ. ಬಾಳೆ ಗೊನೆ ಬಿಟ್ಟರೂ ಒಳಗೆ ಬೀಜಗಳೇ ಇರುತ್ತವೆ.ಈ ಬಾಳೆ ಹಣ್ಣನ್ನು ಮಂಗ ತಿನ್ನಲಿ. ಎಲೆ ಮಾತ್ರ ನಾವು ಕೊಯ್ದು ಮಾರಾಟ ಮಾಡಬಹುದು. ಇದು ಎಲೆಗಾಗಿಯೇ ಇರುವ ಬಾಳೆ. ಬಾಳೆ ಎಲೆ ಎಂಬುದು ಪರಿಸರ  ಸ್ನೇಹೀ ಅಗತ್ಯ ವಸ್ತು. ಹೋಟೇಲುಗಳು , ಸಭೆ ಸಮಾರಂಭಗಳಲ್ಲಿ ಬಾಳೆ ಹಣ್ಣಿಗಿಂತ ಹೆಚ್ಚಿನ…

Read more
ಸರಿಯಾದ ಸಮಯಕ್ಕೆ ಸಿಂಪರಣೆ ಮಾಡಿದಾಗ ಹೀಗೆ ಹೂ ಬಿಡುತ್ತದೆ

ಚಿಗುರು ಉಳಿಸಿದರೆ – ಮಾವು ಉತ್ತಮ ಫಲ ಕೊಡುತ್ತದೆ.

ವಾಣಿಜ್ಯಿಕವಾಗಿ ಮಾವಿನ ಬೇಸಾಯ ಮಾಡುವವರು  ಮಾವಿನ ಹಣ್ಣು ಬೆಳೆಯುವ ತನಕ ಕನಿಷ್ಟ  8-10 ಸಲ  ಕೀಟನಾಶಕ ರೋಗ ನಾಶಕ ಸಿಂಪಡಿಸುತ್ತಾರೆ. ಇದನ್ನು ಮಾಡದೇ ಇದ್ದರೆ  ಮಾವಿನ ಬೇಸಾಯವೇ ವ್ಯರ್ಥ. ಯಾವುದೇ ಒಂದು ಬೆಳೆಯನ್ನು ವಾಣಿಜ್ಯಿಕವಾಗಿ ಮಾಡುವಾಗ ಅದಕ್ಕೆ ಕೀಟಗಳು ರೋಗಗಳು ಹೆಚ್ಚು. ನಿಯಂತ್ರಣ ಕೈಗೊಳ್ಳದೇ ಇದ್ದರೆ ಅದರ ಹಾನಿ ಹೆಚ್ಚಾಗುತ್ತಾ ಇರುತ್ತದೆ. ಇಂತದ್ದರಲ್ಲಿ ಒಂದು ಮಾವಿನ ಚಿಗುರು ಕೊರಕ ಹುಳು. ಚಿಗುರು ಸಸ್ಯ ಬೆಳವಣಿಗೆಯ ಪ್ರಮುಖ ಹಂತ. ಅದಕ್ಕೆ ತೊಂದರೆ ಆದಾಗ ಸಸ್ಯ ಬೆಳವಣಿಗೆ ಕುಂಠಿತವಾಗಿ ,…

Read more
ಬಾಳೆಯ ನಂಜಾಣು ರೋಗ

ಬಾಳೆ- ಈ ರೀತಿ ಆದರೆ ಆ ಬಾಳೆಯನ್ನು ತೆಗೆದು ಬಿಡಿ

ಬಾಳೆಯನ್ನು ಎಲ್ಲರೂ ಬೆಳೆಯುತ್ತಾರೆ.ಕೆಲವರು ಮನೆ ಹಿತ್ತಲಿನ ಬೆಳೆಯಾಗಿ ಬೆಳೆದರೆ ಮತ್ತೆ ಕೆಲವರು ವಾಣಿಜ್ಯಿಕವಾಗಿ ತೋಟ ಮಾಡಿ ಬೆಳೆಯುತ್ತಾರೆ. ಇವರೆಲ್ಲರಿಗೂ ಅತೀ ದೊಡ್ದ ಸಮಸ್ಯೆ ಎಂದರೆ ಬಾಳೆ ಸಸ್ಯದ ಎಲೆ ಗುಛ್ಛವಾಗುವಿಕೆ. ಇದರ ಪ್ರಾರಂಭಿಕ ಚಿನ್ಹೆ ಮತ್ತು ಪತ್ತೆ ಹೀಗೆ. ನಮ್ಮಲ್ಲಿ ಬಹಳಷ್ಟು ಜನ ಕೇಳುವುದುಂಟು. ಈ ರೀತಿ ಗುಚ್ಚ ತಲೆ ಅದದ್ದಕ್ಕೆ  ಏನು ಪರಿಹಾರ ಎಂದು? ಇದಕ್ಕೆ  ಪರಿಹಾರ ಇಲ್ಲ. ಇದು ಒಂದು ವೈರಾಣು ರೋಗವಾಗಿದೆ. ಇದು ಬಂದರೆ ತಕ್ಷಣ ಗುರುತಿಸಿ ಆ ಬಾಳೆಯ ಎಲ್ಲಾ ಬಾಗಗಳನ್ನೂ…

Read more
error: Content is protected !!