ಡ್ರಾಗನ್ ಪ್ರುಟ್ ಬೆಳೆ

ಕನ್ನಡ ನಾಡಿನಲ್ಲಿ ಹೊಸ ಹಣ್ಣಿನ ಬೆಳೆಯ ಹವಾ- ಡ್ರ್ಯಾಗನ್ ಫ್ರೂಟ್ ಬೆಳೆ.

ಕಡಿಮೆ ನೀರು, ಕಡಿಮೆ ಫಲವತ್ತಾದ ಭೂಮಿಯಲ್ಲೂ  ಬೆಳೆಯಬಹುದಾದ  ಹಣ್ಣಿನ ಬೆಳೆ ಇದು. ಉತ್ತಮ ಲಾಭ ಇದೆ ಎಂಬುದಾಗಿ ಹೇಳುತ್ತಿದ್ದಾರೆ. ಕರ್ನಾಟಕದ ಬಹಳಷ್ಟು ರೈತರಿಗೆ ಈ ಬೆಳೆಯ ಬಗ್ಗೆ ಆಸಕ್ತಿ ಬಂದು ಬೆಳೆ ಪ್ರದೇಶ ದಿನದಿಂದ ದಿನಕ್ಕೆ ವಿಸ್ತರಣೆ ಆಗುತ್ತಿದೆ. ಡ್ರ್ಯಾಗನ್ ಹಣ್ಣು ಇದು  ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣು ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ…

Read more
ಮಣಿಪುರದ ಸ್ಥಳೀಯ ಬಣ್ಣದ ಮಾವು

ಲಕ್ಷ ಬೆಲೆಯ ಮಾವು ಇರುವುದು ನಿಜವೇ? ಇಲ್ಲಿದೆ ನೈಜ ಮಾಹಿತಿ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಬೆಲೆಯ ಮಾವಿನ ಹಣ್ಣಿನ ಬಗ್ಗೆ ಪ್ರಚಾರಗಳು ನಡೆಯುತ್ತಿದೆ. ವಾಸ್ತವವಾಗಿ ಮಾವಿನ ಹೊರತೊಗಟೆಯ ಬಣ್ಣ ಹೇಗಿದ್ದರೂ ಮಾವಿನ ರುಚಿ ಒಂದೇ ಆಗಿರುತ್ತದೆ. ರೈತರಿಗೆ ನೈಜ ವಿಷಯನ್ನು ತಿಳಿಸುವುದು ಅವಶ್ಯಕವಾಗಿದೆ. ಜನ ಯಾವುದಕ್ಕೆ ಬೇಡಿಕೆ ವ್ಯಕ್ತಪಡಿಸುತ್ತಾರೆಯೋ ಅದಕ್ಕೆ ಬೆಲೆ ಬರುತ್ತದೆ. ಕಲ್ಲಿನ ಚೂರು ವಜ್ರವೆನಿಸುವುದು ಅದಕ್ಕೆ ಮೌಲ್ಯ ಕಟ್ಟುವವರು ಇದ್ದಾಗ. ಹಾಗೆಯೇ ಇದು. ಗ್ರಾಹಕರು ಕೆಲವು ಆಕರ್ಷಕ ಬಣ್ಣ, ನೋಟಗಳಿಗೆ ಮಾರು ಹೋಗುತ್ತಾರೆ. ಅದಕ್ಕನುಸಾರವಾಗಿ ಅದಕ್ಕೆ ಬೇಡಿಕೆ, ಬೆಲೆ ಬರುತ್ತದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವಾರು ಹಣ್ಣು…

Read more
Poly bag fruit plant

ಮನೆಯ ಹಿತ್ತಲು, ಟೆರೇಸ್ ನಲ್ಲಿ ಹಣ್ಣು ಹಂಪಲು ಬೆಳೆಯುವ ವಿಧಾನ.

ಅವರವರ ಬಳಕೆಗೆ ಬೇಕಾಗುವ ಹಣ್ಣು ಹಂಪಲುಗಳನ್ನು ಹೀಗೆ ಬೆಳೆದರೆ ಉತ್ತಮ ಗುಣಮಟ್ಟದ ಸುರಕ್ಷಿತ ಹಣ್ಣುಗಳನ್ನು ತಿನ್ನಬಹುದು. ಒಂದು ಕುಟುಂಬಕ್ಕೆ ಮಾವಿನ ಹಣ್ಣು ಎಷ್ಟು ಬೇಕಾಗಬಹುದು? ವರ್ಷಕ್ಕೆ ಹೆಚ್ಚೆಂದರೆ 10 ಕಿಲೋ. ಇದನ್ನು ಉತ್ಪಾದಿಸಲು ಮಾವಿನ ತೋಟ ಮಾಡಬೇಕಾಗಿಲ್ಲ. ಮನೆಯ ಹಿತ್ತಲಲ್ಲಿ ಎಲ್ಲಿ ಗಾಳಿ ಬೆಳೆಕು ಚೆನ್ನಾಗಿ ಲಭ್ಯವಿರುತ್ತದೆಯೋ ಅಲ್ಲಿ ನೆಟ್ಟು ಫಲವನ್ನು ಪಡೆಯಬಹುದು. ಮಾವು ಮಾತ್ರವಲ್ಲ. ನಾವು ತಿನ್ನಬಯಸುವ ಎಲ್ಲಾ ನಮೂನೆಯ  ಹಣ್ಣು ಹಂಪಲುಗಳನ್ನೂ ಇದೇ ತರಹ ಬೆಳೆಸಿ ನಮ್ಮ ಕುಟುಂಬಕ್ಕೆ ಬೇಕಾದ ವಿಷಮುಕ್ತ ಹಣ್ಣು ಹಂಪಲು…

Read more
Grafted jack plant

ಹಲಸು ಬೆಳೆಸುವವರು ಹೀಗೊಮ್ಮೆ ಯೋಚಿಸಿ- ಸಸಿ ನೆಡಿ.

ಹಲಸಿಗೆ ಭವಿಷ್ಯದಲ್ಲಿ ಭಾರೀ ಬೆಲೆ ಬರಲಿದೆ ಎಂದು ಬಹಳ ಜನ ಹಲಸಿನ ಕೃಷಿಗೆ ಮುಂದಾಗಿದ್ದಾರೆ. ಒಳ್ಳೆಯದು.ಆದರೆ ಎಲ್ಲವೂ ಕಸಿ ಗಿಡ ಬೇಡ. ಹಲಸು ಬೆಳೆಸುವುದೆಂದರೆ ಎಲ್ಲರಿಗೂ ಈಗ ಪ್ರತಿಷ್ಟೆಯ ಪ್ರಶ್ನೆ. ಇದಕ್ಕೆ ಎಲ್ಲೆಡೆಯೂ ಪ್ರೋತ್ಸಾಹ ಇದೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲ. ಕೇರಳ, ಆಂದ್ರ, ತಮಿಳುನಾಡು, ಗುಜರಾತ್, ಮಹಾರಾಷ್ಟ್ರಗಳಲ್ಲಿ ಸಹ ಭಾರೀ ಪ್ರಮಾಣದಲ್ಲಿ ಹಲಸಿನ ಸಸಿ  ನೆಡಲಾಗುತ್ತಿದೆ. ವಾರ್ಷಿಕ ಕರ್ನಾಟಕ, ಕೇರಳದ ಹಲಸಿನ ಸಸಿ ಮಾಡುವ ನರ್ಸರಿಗಳಿಂದ ಕೋಟ್ಯಾಂತರ ಸಂಖ್ಯೆಯ ಹಲಸಿನ ಕಸಿ ಗಿಡಗಳು ಮಾರಾಟವಾಗುತ್ತಿದೆ. ಜನ ಬೀಜ…

Read more
ರತ್ನಗಿರಿ ಅಲ್ಫೊನ್ಸ್ ಹಣ್ಣು

ಮಾವು ಕೊಯ್ಯುವಷ್ಟು ಬೆಳೆದಿದೆಯೇ ? ಹೇಗೆ ತಿಳಿಯುವುದು?

ಮಾವಿನ ಕಾಯಿ ಕೊಯ್ಯುವಾಗ ಅದು ಸರಿಯಾಗಿ ಬೆಳೆದಿದ್ದರೆ ಅದರ ರುಚಿಯೇ ಭಿನ್ನ. ಕಾಯಿ ಕೊಯ್ಯುವಷ್ಟು ಬೆಳೆದಿದೆಯೇ ಇಲ್ಲವೇ ಎಂದು ತಿಳಿಯಲು ಸ್ವಲ್ಪ ಅನುಭವ ಬೇಕು. ಈ ಬಗ್ಗೆ ಮಾಹಿತಿ ಇಲ್ಲಿದೆ. ಈಗ ಮಾವಿನ ಕಾಯಿ ಮಾಗುವ ಸಮಯ. ಮಾವಿನ ಕಾಯಿ ಹೂ  ಬಿಟ್ಟು, ಮಾಗಿ ಹಣ್ಣಾಗಲು 3 ತಿಂಗಳು ಬೇಕು. ಈ ಅವಧಿಯನ್ನು ಕರಾರುವಕ್ಕಾಗಿ ಲೆಕ್ಕಾಚಾರ ಹಾಕಲು ಆಗದು. ಅದಕ್ಕಾಗಿ ಕೆಲವು ಕಣ್ಣಂದಾಜಿನ ಪರೀಕ್ಷೆಗಳು ಮತ್ತು ಯಾದೃಚ್ಚಿಕ ಪರೀಕ್ಷೆಗಳನ್ನು ಮಾಡಿ ಬಲಿತಿದೆಯೇ ಇಲ್ಲವೇ ಎಂದು ತಿಳಿಯಬಹುದು. ಎಳೆಯದಾದ…

Read more

ಡ್ರಾಗನ್ ಪ್ರೂಟ್ – ಹೆಚ್ಚು ಆದಾಯದ ಸುಲಭದ ಬೆಳೆ.

ವಿಪರೀತ ಬಿಸಿಲಿನ ವಾತಾವರಣದ ಬಳ್ಳಾರಿ ಜಿಲ್ಲೆಯಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯ  ಮಾಡಬಹುದು ಎಂಬುದನ್ನು ಹೊಸಪೇಟೆಯ ರೈತರೊಬ್ಬರು ತೋರಿಸಿಕೊಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಜಂಬುನಾಥನಹಳ್ಳಿಯಲ್ಲಿನ 57 ವರ್ಷದ ಇಂಜಿನಿಯರ್ ರಾಜಶೇಖರ್ ದ್ರೋಣವಲ್ಲಿ  ಎಂಬವರು, ತಮ್ಮ ಆರು ಎಕರೆ ಜಮೀನಿನಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯವನ್ನು ಮಾಡಿ ಅದರಲ್ಲಿ ಉತ್ತಮ ಆದಾಯ ಕಂಡುಕೊಂಡಿದ್ದಾರೆ. ಮೂಲ ಕೃಷಿಕ ಕುಟುಂಬದವರಾಗಿದ್ದರೂ ಹೈದರಾಬಾದಿನಲ್ಲಿ ಇಂಜಿನಿಯರ್ ವೃತ್ತಿಯಲ್ಲಿ ತೊಡಗಿದ್ದರು. ಮೂರು ವರ್ಷದ ನಂತರ ಈ ವೃತ್ತಿಗೆ ವಿದಾಯ ಹೇಳಿ ಆರಿಸಿಕೊಂಡದ್ದು, ಕೃಷಿ ಮತ್ತು ಕೋಳಿ ಸಾಕಾಣಿಕೆ ವೃತ್ತಿಯನ್ನು. ಇವೆರಡರಲ್ಲೂ…

Read more
banana plantation

ಬಾಳೆ ಬೆಳೆಯುವಾಗ ಕಂದುಗಳನ್ನು ನಿಯತ್ರಿಸುವುದು ಹೇಗೆ?

ಬಾಳೆ ಬೆಳೆಗಾರರಿಗೆ ಕಂದುಗಳ ನಿಯಂತ್ರಣ ಒಂದು ದೊಡ್ಡ ಸಮಸ್ಯೆ. ಕಂದುಗಳು ಕಡಿಮೆಯಾದಷ್ಟೂ ಬಾಳೆ ಗೊನೆ ಚೆನ್ನಾಗಿ ಬರುತ್ತದೆ. ಬಾಳೆ ನೆಟ್ಟು ಸುಮಾರು 5-6 ತಿಂಗಳಿಗೆ ಕಂದುಗಳು ಬರಲಾರಂಭಿಸುತ್ತವೆ. ಕಂದುಗಳು ಬಂದ ನಂತರ ಇರುವ ಆಹಾರ ಅವುಗಳಿಗೂ ಹಂಚಿಕೆಯಾಗಬೇಕು. ಆಗ ಹೆಚ್ಚು ಹೆಚ್ಚು ಗೊಬ್ಬರಗಳನ್ನು ಕೊಡಬೇಕು. ಕಂದುಗಳನ್ನು ನಿಯಂತ್ರಿಸಿಕೊಂಡರೆ ಬಾಳೆಗೆ ಪೋಷಕಾಂಶ ಹಾಗೂ ನೀರಾವರಿ ಕಡಿಮೆ ಸಾಕಾಗುತ್ತದೆ. ಬಾಳೆ ಗೊನೆ ಪುಷ್ಟಿಯಾಗಿ ಬೆಳೆಯುತ್ತದೆ.  ಹಾಗಾದರೆ ಬಾಳೆಯಲ್ಲಿ ಕಂದುಗಳನ್ನು ತೆಗೆಯುವ ವಿಧಾನ ಹೇಗೆ? ಕಂದುಗಳ ನಿಯಂತ್ರಣಕ್ಕೂ ಬಾಳೆಯ ಅಧಿಕ ಇಳುವರಿಗೂ…

Read more
banana bunch

ಬಾಳೆ ನೆಡುವಾಗ ಥಿಮೆಟ್ ಬದಲು ಇದನ್ನು ಹಾಕಿ.

ಬಾಳೆ ಬೆಳೆಯಲ್ಲಿ  ಪ್ರಮುಖ ಸಮಸ್ಯೆಯಾದ ಕಾಂಡ – ಗಡ್ಡೆ  ಕೊರಕ ಹುಳದ ನಿಯಂತ್ರಣಕ್ಕೆ ಫೋರೇಟ್ ಮುಂತಾದ ವಿಷದ ಬದಲು ಜೈವಿಕ ಪರಿಹಾರ ಸುರಕ್ಷಿತ.  ಬಾಳೆ ಗೊನೆ ಹಾಕುವ ಸಮಯದಲ್ಲಿ ಅದಕ್ಕೆ ದಿಂಡು ಹುಟ್ಟಿಕೊಳ್ಳುತ್ತದೆ.  ದಿಂಡು ಬರುವ ತನಕ ಬಾಳೆಗೆ ಅಂತಹ ಕೀಟ ಸಮಸ್ಯೆ ಇಲ್ಲ. ಯಾವಾಗ ಗೊನೆ ಹಾಕುತ್ತದೆಯೋ ಆಗ ಮುನ್ಸೂಚನೆ ಇಲ್ಲದೆ ಕಾಂಡ ಕೊರಕ ಹುಳದ ತೊಂದರೆ ಉಂಟಾಗುತ್ತದೆ. ಈ ಕಾಂಡ ಕೊರಕ ಹುಳ ಬಾಧೆ ಇಲ್ಲದ ಬಾಳೆ ತಳಿಗಳೇ ಇಲ್ಲ. ಇದಕ್ಕೆ ಎಲ್ಲರೂ ವಿಷ…

Read more
egg fruit

ಇದು ಎಲ್ಲಾ ವರ್ಗದವರೂ ತಿನ್ನಬಹುದಾದ ಮೊಟ್ಟೆ ಹಣ್ಣು.

ಮೊಟ್ಟೆಯನ್ನು ಎಲ್ಲರೂ ತಿನ್ನುವುದಿಲ್ಲ. ಆದರೆ ಈ ಮೊಟ್ಟೆ ಹಣ್ಣು ತಿಂದರೆ ಮೊಟ್ಟೆಯಲ್ಲಿರುವುದಕ್ಕಿಂತ ಹೆಚ್ಚು  ಸತ್ವಗಳು ದೊರೆಯುತ್ತದೆ. ಇದು ಮಾಂಸಾಹಾರ ಅಲ್ಲ. ಸಸ್ಯಾಹಾರ. ಎಗ್ ಪ್ರುಟ್ ಎಂದು ಕರೆಯಲಾಗುವ ಈ ಹಣ್ಣು ಅತ್ಯುತ್ತಮ ಪೌಷ್ಟಿಕಾಂಶ (8 ಮೀ. ತನಕ) ಈ ಸಸ್ಯದಲ್ಲಿ ಅಧಿಕ ಪ್ರಮಾಣದಲ್ಲಿ ಕಾಯಿಗಳಾಗುತ್ತದೆ. ಹಣ್ಣಾದಾಗ ಕಡು ಹಳದಿ ಬಣ್ಣ ಬರುತ್ತದೆ. ಹಣ್ಣಿನ ಒಳ ತಿರುಳು ಭಾಗ ಮೊಟ್ಟೆಯಲ್ಲಿ ಹಳದಿ ಭಾಗ ಇದ್ದಂತೆ ಕಾಣುತ್ತದೆ. ಅದಕ್ಕಾಗಿ ಮೊಟ್ಟೆ ಹಣ್ಣು ಎಂದು ಕರೆದಿರಬೇಕು. ಉಷ್ಣ ವಲಯದ ಈ ಹಣ್ಣಿನ…

Read more
pomegranate

ದಾಳಿಂಬೆಯ ಹೊಸ ಹೈಬ್ರೀಡ್ ತಳಿ.

ದಾಳಿಂಬೆ ಬೆಳೆಗಾರರಿಗೆ ಅಧಿಕ ಇಳುವರಿ ನೀಡಬಲ್ಲ, ಆಕರ್ಷಕ ಬಣ್ಣದ ತಳಿಯಾಗಿ ಪರಿಚಯಿಸಲ್ಪಟ್ಟದ್ದು ಸೋಲಾಪುರ ಲಾಲ್. ಭಾರತ ಸರಕಾರದ ಕೃಷಿ ಅನುಸಂಧಾನ ಪರಿಷತ್ತು ದಾಳಿಂಬೆ ಬೆಳೆ  ಕುರಿತಂತೆ  ಸಂಶೋಧನೆ ನಡೆಸುವುದಕ್ಕಾಗಿ ಮಹಾರಾಷ್ಟ್ರದ ಸೋಲಾಪುರದಲ್ಲಿ  ರಾಷ್ಟ್ರೀಯ  ದಾಳಿಂಬೆ ಸಂಶೋಧನಾ ಸಂಸ್ಥೆಯನ್ನು  ಸ್ಥಾಪಿಸಿದೆ. ಇಲ್ಲಿಂದ ಬಿಡುಗಡೆಯಾದ ಅಧಿಕ ಪೋಷಕಾಂಶ ಒಳಗೊಂಡ ಹೈಬ್ರೀಡ್ ದಾಳಿಂಬೆ ಸೋಲಾಪುರ ಲಾಲ್. ಈ ಸಂಸ್ಥೆಯು ದಾಳಿಂಬೆ  ಬೆಳೆಗಾರರಿಗೆ, ಬೇಸಾಯಕ್ಕೆ  ಸೂಕ್ತವಾಗುವ ಬೇರೆ  ಬೇರೆ ದಾಳಿಂಬೆ  ತಳಿಗಳನ್ನು  ಪರಿಚಯಿಸಿದೆ. ಮೊದಲಾಗಿ ಗಣೇಶ ತಳಿಯನ್ನು   ಪರಿಚಯಿಸಿ ನಂತರ 2003 -04…

Read more
error: Content is protected !!