ಗೊನೆ ಹಾಕಿದ ಬಾಳೆ

ಬಾಳೆ ಯಾವಾಗ ನೆಟ್ಟರೆ ಹೆಚ್ಚು ಲಾಭವಾಗುತ್ತದೆ?

ಬಾಳೆ ಕಾಯಿಗೆ ಬೇಡಿಕೆ ಇರುವ ತಿಂಗಳುಗಳಿಗೆ 9-10  ತಿಂಗಳ ಮುಂಚೆ ನಾಟಿ ಮಾಡುವುದರಿಂದ  ಬೆಳೆದವರಿಗೆ ಉತ್ತಮ ಬೆಲೆ ಸಿಕ್ಕಿ ಲಾಭವಾಗುತ್ತದೆ. ಸಾಮಾನ್ಯವಾಗಿ ಹಬ್ಬದ ದಿನಗಳು ಪ್ರಾರಂಭವಾಗುವ ನಾಗರ ಪಂಚಮಿ, ಕೃಷ್ಣಾಷ್ಟಮಿ,ಚೌತಿ ಹಬ್ಬ ನವರಾತ್ರೆ, ಮತ್ತು ದೀಪಾವಳಿಗೆ ಕಠಾವಿಗೆ ಸಿಗುವಂತೆ ಒಂದು ತಿಂಗಳ ಮಧ್ಯಂತರದಲ್ಲಿ  ಬಾಳೆ ಸಸಿ ನೆಟ್ಟು ಬೆಳೆಸಿದರೆ ಎಲ್ಲಾ ಹಬ್ಬದ ಸಮಯದಲ್ಲೂ ಕಠಾವಿಗೆ ಸಿಗುತ್ತದೆ.    ಹೆಚ್ಚಿನವರು ಬಾಳೆ ನಾಟಿ ಮಾಡಲು ಆಯ್ಕೆ ಮಾಡುವುದು ಮಳೆಗಾಲ ಪ್ರಾರಂಭದ ದಿನಗಳನ್ನು. ಎಲ್ಲರೂ ಇದೇ ಸಮಯದಲ್ಲಿ ನಾಟಿ ಮಾಡಿದರೆ…

Read more
Pineapple Shridhara gowda

ಅನನಾಸು ಬೆಳೆಯಲ್ಲೂ ಕೋಟಿ ಸಂಪಾದನೆ ಸಾಧ್ಯವಿದೆ.

ಕೋಟಿ ಸಂಪಾದನೆಗಾಗಿ ಜೀವಕ್ಕೆ ಅಪಾಯ ಇರುವ , ಅತ್ಯಧಿಕ ತಲೆಬಿಸಿ ಇರುವ  ಬೆಳೆಗಳ ಹಿಂದೆ ಹೋಗಿ ಪಶ್ಚಾತ್ತಾಪ ಪಡಬೇಡಿ. ಶ್ರಮ ಪಟ್ಟು ದುಡಿದರೆ ಕೋಟಿ ಸಂಪಾದನೆಗೆ  ಬೇರೆ ತೋಟಗಾರಿಕಾ ಬೆಳೆಗಳೂ ಇವೆ. ಜನ ಅಧಿಕ ಆದಾಯದ ಬೆಳೆ ಬೇಕು ಎಂದು ಅತ್ಯಂತ ರಿಸ್ಕ್ ಇರುವ ಶ್ರೀ ಗಂಧದಂತಹ ಬೆಳೆಯ ಹಿಂದೆ ಹೋಗುತ್ತಿದ್ದಾರೆ, ಬುದ್ಧಿವಂತ ರೈತರು ಅಷ್ಟು ವರ್ಷ ಕಾಯದೆ, ಕೆಲವೇ ವರ್ಷಗಳಲ್ಲಿ ಸ್ವಂತ ಭೂಮಿ ಇಲ್ಲವೇ ಲೀಸ್ ಗೆ ಪಡೆದ ಭೂಮಿಯಲ್ಲಾದರೂ ಅನನಾಸು ಬೆಳೆದು ಕೋಟಿಯನ್ನು ಕಂಡವರಿದ್ದಾರೆ….

Read more

ಈ ಹಣ್ಣು ತಿಂದರೆ ಆರೋಗ್ಯ ನಿಮ್ಮ ಹತೋಟಿಯಲ್ಲಿರುತ್ತದೆ.

ಪ್ಯಾಶನ್ ಪ್ರುಟ್ Passiflora ಎಂಬ ಹಣ್ಣನ್ನು ಬಹಳ ಹಿಂದಿನಿಂದಲೂ ತಜ್ಞರು ಬಹಳ ಆರೋಗ್ಯಕರ ಹಣ್ಣು ಎಂದು ಹೇಳುತ್ತಾ ಬಂದಿದ್ದಾರೆ. ಇದನ್ನು ಮೈನರ್ ಪ್ರೂಟ್  ವಿಭಾಗದಲ್ಲಿ ಸೇರಿಸಿ ಅದರ ಆರೋಗ್ಯ ಗುಣ, ಬೆಳೆ ಕ್ರಮ, ಮೌಲ್ಯ ವರ್ಧನೆ ಇತ್ಯಾದಿಗಳ ಬಗ್ಗೆ ಸಂಶೋಧನೆ ನಡೆದಿದೆ. ಬೆಂಗಳೂರಿನ ಹೇಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಇದರ ಬಗ್ಗೆ ಸಂಶೋಧನೆಗಳು ನಡೆಯುತ್ತಿದೆ. ಇಲ್ಲಿ ಅರ್ಕಾ ಕಾವೇರಿ ಎಂಬ ನೇರಳೆ ಬಣ್ಣದ  ಹಣ್ಣಿನ ತಳಿಯನ್ನೂ ಅಭಿವೃದಿ ಮಾಡಲಾಗಿದೆ. ಈ ಹಣ್ಣು  ಬೆಳೆಸಲು ಯಾವುದೇ ಕಷ್ಟವಿಲ್ಲ….

Read more
ಸೀತಾಫಲದ ಹಣ್ಣುಗಳು

ಸೀತಾಫಲ ಬೆಳೆ ಜೀವನಕ್ಕೆ ಹೊಸ ತಿರುವು ಕೊಟ್ಟಿತು.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸಂಗೊಳಗಿಯ 45 ವಯಸ್ಸಿನ ಸಣ್ಣ ರೈತ ವೆಂಕಟರಾವ ಬಿರಾದಾರ ಒಂದು ಎಕರೆಯಲ್ಲೇ ತರಹೇವಾರಿ ಹಣ್ಣು ತರಕಾರಿ ಬೆಳೆದು ವರ್ಷಕ್ಕೆ ಸುಮಾರು 5 ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ. ಹಗಲಿರುಳು ಕಠಿಣ ಪರಿಶ್ರಮದಿಂದ ಅರ್ಧ ಎಕರೆಯಲ್ಲಿ ಬೆಳೆದ ಸೀತಾಫಲ ಹಣ್ಣಿನಿಂದ  ತನ್ನ ಆರ್ಥಿಕ ಸ್ಥಿತಿಗತಿಯೇ  ಬದಲಾಯಿತು. ಇದು ಇತರೆ ಸಣ್ಣ ರೈತರಿಗೆ ಮಾದರಿಯಾಗಿದೆ. ಕೃಷಿ ಒಂದೇ ಅವಕಾಶವಾಗಿತ್ತು: ವೆಂಕಟರಾವ್ ಬಡತನದ ಕಾರಣ ಎಸ್.ಎಸ್.ಎಲ್.ಸಿ. ನಂತರ ವಿದ್ಯಾಭ್ಯಾಸ ಮುಂದುವರಿಸಲಿಲ್ಲ. ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ…

Read more
ಉಪಚಾರ ಮಾಡಿ ಚೆನ್ನಾಗಿ ಹೂ ಬಿಟ್ಟ ಮಾವಿನ ಮರ.

ಮಾವಿನ ಮರದಲ್ಲಿ ಹೂ ಬರಲು ಇದನ್ನು ಮಾಡಬೇಕು.

ಮಾವಿನ ಮರದಲ್ಲಿ ಡಿಸೆಂಬರ್ ತಿಂಗಳಿಂದ ಪ್ರಾರಂಭವಾಗಿ ಫೆಬ್ರವರಿ ತನಕ ಹೂವಾಗುತ್ತದೆ. ಹೂವಾಗುವ ಸಮಯದಲ್ಲಿ  ಮರದ ಆರೋಗ್ಯ ಉತ್ತಮವಾಗಿರಬೇಕು. ಮುಖ್ಯವಾಗಿ ಮಾವಿನ ಹೂ ಬರುವ ಮೊಗ್ಗು (bud) ಭಾಗ ಆರೋಗ್ಯವಾಗಿದ್ದರೆ, ಅಂದರೆ ಕೀಟ , ರೋಗ ಸೋಂಕಿನಿಂದ ಮುಕ್ತವಾಗಿದ್ದರೆ, ಹೂ ಹೆಚ್ಚು ಬರುತ್ತದೆ. ಮುಂದೆ ಹೂವಿಗೆ ಬರುವ ಕೀಟಗಳೂ ಕಡಿಮೆಯಾಗುತ್ತವೆ. ಹೂವು ಉದುರುವುದು ಕಡಿಮೆಯಾಗಿ ಕಾಯಿ ಕಚ್ಚುವಿಕೆ ಹೆಚ್ಚುತ್ತದೆ. ಇದಕ್ಕೆ ಮರ ಚಿಗುರುವ ಮುಂಚೆ ಕೆಲವು ಉಪಚಾರಗಳನ್ನು ತಪ್ಪದೆ ಮಾಡಬೇಕು. ಗೇರು ಮರ ಚಿಗುರಿದರೆ ಅದರಲ್ಲಿ ಹೂ ಗೊಂಚಲು…

Read more
ಬಾಳೆ ಗೊನೆಗೆ ಕವರ್ ಹಾಕಿರುವುದು- Covering for banana bunch

ಬಾಳೆ ಗೊನೆಗೆ ಕವರ್ ಹಾಕಿದರೆ ಹೆಚ್ಚು ಬೆಲೆ.

ಈಗ ಮಾರುಕಟ್ಟೆಯಲ್ಲಿ ದೊರೆಯುವ ಬಾಳೆ ಹಣ್ಣುಗಳನ್ನು ಸರಿಯಾಗಿ ಗಮನಿಸಿದ್ದೀರಾ? ಅವುಗಳ ಮೇಲೆ ಒಂದೇ ಒಂದು ಕಲೆ ಕೂಡಾ ಇರುವುದಿಲ್ಲ. ಹಣ್ಣು ತಿನ್ನುವ ಮುಂಚೆ ಅದನ್ನು ತೊಳೆದು ತಿನ್ನಬೇಕು ಎನ್ನುತ್ತಾರೆ. ಆದರೆ ಇದನ್ನು ಕೈತೊಳೆದು ಮುಟ್ಟುಬೇಕು ಎಂಬಷ್ಟು ಸ್ವಚ್ಚವಾಗಿರುತ್ತದೆ. ಹಣ್ಣು ನೋಡಿದರೆ ಎಂತವನಿಗೂ  ಕೊಳ್ಳುವ ಮನಸ್ಸಾಗಬೇಕು.  ಇದು ಗಾಳೆ ಗೊನೆಗೆ ಕವರ್ ಹಾಕಿ ಬೆಳೆದ ಕಾಯಿಯಾಗಿದ್ದು, ಮಾರುಕಟ್ಟೆಯಲ್ಲಿ ಇದಕ್ಕೆ ಉತ್ತಮ ಬೇಡಿಕೆ. ಮುಂದಿನ ದಿನಗಳಲ್ಲಿ ಇದು ಮಾಮೂಲಿಯಾಗಲಿದೆ.  ಬಹಳ ಹಿಂದಿನಿಂದಲೂ ವಿದೇಶಗಳಿಗೆ ರಪ್ತು ಮಾಡುವ ಉದ್ದೇಶದ ಬಾಳೆ ಕಾಯಿಗಳಿಗೆ…

Read more
ಅನನಾಸು ತೋಟ

ಅನನಾಸು – ಹಣ್ಣಿನ ಬೆಳೆಗಳಲ್ಲಿ ಇದು ಸುಲಭದ್ದು.

ಪರಂಗಿ ಹಣ್ಣು ಎಂಬ ಹೆಸರಿನ ಅನನಾಸು ಕರಾವಳಿ ಒಳನಾಡು ಪ್ರದೇಶದ ಬೌಗೋಳಿಕತೆಗೆ ಹೊಂದಿಕೆಯಾಗುವ ಹಣ್ಣಿನ ಬೆಳೆ. ಜನ ಪರಂಗಿ ಹಣ್ಣು ಬೆಳೆಯಲು ರೈತರು ಅದುಹಾಕುತ್ತಾರೆ , ಇದು ಹಾಕುತ್ತಾರೆ, ರಾಸಾಯನಿಕ ಎಂಬಿತ್ಯಾದಿ ಹೇಳುತ್ತಾರೆ. ಇದೆಲ್ಲಾ ಸುಳ್ಳು. ಈ ಗಿಡದ ಎಲ್ಲಾ ಶರೀರ ಪ್ರಕೃತಿ ಬರ ಸಹಿಷ್ಣು. ಇದಕ್ಕೆ ಬೇರೆ ಬೆಳೆಗೆ ಗೊಬ್ಬರ ಕೊಟ್ಟಂತೆ ಕೊಡಲಿಕ್ಕೆ ಕಷ್ಟ.ಅಷ್ಟು ಪ್ರಮಾಣದಲ್ಲಿ ಗೊಬ್ಬರವೂ ಬೇಡ. ಅದಕ್ಕಾಗಿ ಬೆಳೆಯುವವರು ಸದಾ ಪೋಶಕಾಂಶಗಳನ್ನು ಕಡಿಮೆ ತೀರಾ ಕಡಿಮೆ ಸಾಂದ್ರತೆಯಲ್ಲಿ ಎಲೆಗಳಿಗೆ ಸಿಂಪಡಿಸುತ್ತಾರೆ. ಇದನ್ನೇ ದೂರದಿಂದ…

Read more
ಗಡ್ದೆ ಕಸಿಯ ಗಿಡ

ಗಡ್ಡೆಯಿಂದ ಅಂಗಾಂಶ ಕಸಿ- ನೀವೇ ಮಾಡಬಹುದು ಹೇಗೆ?

ನಿಮಗೆ ಖುಷಿ ಕಂಡ ಬಾಳೆಯನ್ನು ಎಲ್ಲೇ ಕಂಡರೂ ಅದರ ಒಂದು ಗಡ್ಡೆ ತಂದರೆ ಸಾಕು, ಆ ಒಂದು  ಗಡ್ಡೆಯ ಮೂಲದಲ್ಲಿ 4 ತಿಂಗಳೊಳಗೆ 50 ಕ್ಕೂ ಹೆಚ್ಚು ಸಸಿಗಳನ್ನು  ಪಡೆಯಬಹುದು. ಈ ತಂತ್ರಜ್ಞಾನವನ್ನು ತಿರುಚಿನಾಪಳ್ಳಿಯ ರಾಷ್ಟ್ರೀಯ ಬಾಳೆ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಪ್ರಚಾರಕ್ಕೆ ತಂದಿದ್ದಾರೆ. ಬಾಳೆಯ ಅಧಿಕ ಸಸಿಗಾಗಿ ಅಂಗಾಂಶ ಕಸಿ ಮಾಡಬೇಕು. ಇಲ್ಲವೇ ಅಧಿಕ ತೂಕದ ಗಡ್ಡೆಯನ್ನು ತರಬೇಕು. ಅದರ ಬದಲಿಗೆ ಒಂದು ಗಡ್ಡೆ ಇದ್ದರೆ ನಿಮ್ಮ ಮನೆಯಲ್ಲೇ ಅಧಿಕ ಸಂಖ್ಯೆಯ ಬಾಳೆ ಸಸಿಯನ್ನು ಉತ್ಪಾದಿಸಲು…

Read more
ಅನನಾಸು ಹಣ್ಣು

ಸಾವಯವ ಅನನಾಸು ಬೆಳೆ- ಸುಲಭ. ಹೇಗೆ?

ಸಾವಯವ ಅನನಾಸು ಬೆಳೆ ಏನೂ ಕಷ್ಟದ್ದಲ್ಲ. ಇದು  ಬರಸಹಿಷ್ಣು ಸಸ್ಯ. ಆದುದರಿಂದ ಇದನ್ನು ನೀರು ಗೊಬ್ಬರ ಇಲ್ಲದೆ ಸಾವಯವ ವಿಧಾನದಲ್ಲೇ ಬೆಳೆಯಬಹುದು.  ಆದರೆ ಕೆಲವು ಜನ ಇದಕ್ಕೆ ಒಂದಷ್ಟು ರಾಸಾಯನಿಕ ಬಳಕೆ ಮಾಡುತ್ತಾರೆ, ಕಾರಣ ಇಷ್ಟೇ  ಗ್ರಾಹಕರಿಗೆ ನೋಟ ಚೆನ್ನಾಗಿರುವ, ದೊಡ್ದದಾದ ಹಣ್ಣು ಬೇಕು. ಗ್ರಾಹಕರ ಓಲೈಕೆಗಾಗಿ ಬೆಳೆಗಾರರು ರಾಸಾಯನಿಕ ಬಳಸುತ್ತಾರೆ. ಇದನ್ನು ಬಳಸದೆ ಬೆಳೆಯಲು ಯಾವುದೇ ಕಷ್ಟ ಇಲ್ಲ. ಅನನಾಸು ಬೆಳೆಗೆ ಪ್ರಮುಖವಾಗಿ ಬೇಕಾಗುವುದು, ಉತ್ತಮ ಬೆಳಕು. ನೀರು ಹೆಚ್ಚು ಬೇಡ. ಇಬ್ಬನಿಯ ನೀರಿನಲ್ಲೂ ಬದುಕುತ್ತದೆ. ಇದರ…

Read more
ಬಾಳೆ ಎಲೆ ವೈರಾಣು ರೋಗ ಚಿನ್ಹೆ- Virus diseae symptom

ಬಾಳೆಯ ಎಲೆ ಹೀಗೆ ಆದರೆ ಅದು ಯಾರಿಂದಲೂ ಸರಿಪಡಿಸಲು ಸಾಧ್ಯವಿಲ್ಲ..

ಬಾಳೆ ಹಾಗೆಯೇ ಇನ್ನೂ ಕೆಲವು ಬೆಳೆಗಳಲ್ಲಿ ವೈರಾಣು ರೋಗ ಬಂದಿತೆಂದರೆ ಅದನ್ನು ಉಳಿಸಿದರೆ ಬೇರೆ ಬಾಳೆಗೆ ಹರಡುತ್ತದೆ. ಇದನ್ನು  ಮುಂಚಿತವಾಗಿ ಗುರುತಿಸಿ ಅದನ್ನು ನಾಶ ಮಾಡುವುದರಲ್ಲೇ ಇರುವುದು ಬಾಳೆಯ ರೋಗ ಮುಕ್ತ ಬೇಸಾಯ ಕ್ರಮ. ನೀವು ನೆಟ್ಟ ಬಾಳೆಯ ಎಲೆಗಳು  ಸಹಜವಾಗಿ ಇರದೆ ಎಲೆಗಳ ಮೂಡುವಿಕೆ ಗುಚ್ಚದ ತರಹ ಆಗಿ, ಯಾವುದೂ ಪೂರ್ಣವಾಗಿ ಬಿಡಿಸಿಕೊಳ್ಳದಿದ್ದರೆ ಅದು ನಂಜಾಣು ರೋಗ. ಕೆಲವು ಎಲೆಗಳು ಸಹಜವಾಗಿ ಬಂದು ನಂತರ ಬರುವ ಎಲೆಗಳು ಶಕ್ತಿ ಕಳೆದುಕೊಂಡು ಹಳದಿಯಾಗಿ ಮೂಡಿತೆಂದರೆ ಅದು ಸಹ…

Read more
error: Content is protected !!