ಮೋಡದ ಹವಾಮಾನ

ಮೋಡದ ಹವಾಮಾನ = ಹಣ್ಣು ತರಕಾರಿ ಬೆಳೆಗಳಿಗೆ ಡೇಂಜರ್ ಸಿಗ್ನಲ್ !

ರೈತರು ಹಿಂದಿನಿಂದಲೂ ಮೋಡ ಕವಿದ ಹವಾಮಾನ ಉಂಟಾದರೆ ಹೂವು ಕರಟುತ್ತದೆ. ಹೂವಾಗುವಾಗ ಮೋಡ ಕವಿದ ವಾತಾವರಣ  ಉಂಟಾಗುವುದು ಸಾಮಾನ್ಯ ಎನ್ನುತ್ತಾರೆ. ಹಳ್ಳಿಗಳಲ್ಲಿ ಒಂದು ಮಾತು ಇದೆ. ಇದು  ಮಳೆ ಮೊಡ ಅಲ್ಲ. ಗೇರು ಮಾವಿನ ಹೂ ಕರಟಲು  ಆಗುವುದು ಎಂದು” ಹಣ್ಣಿನ ಬೆಳೆಗಳಾದ ಮಾವು, ಗೇರು ದ್ರಾಕ್ಷಿ ಹಾಗೆಯೇ ಇನ್ನೂ ಹಲಾವರು ಬೆಳೆಗಳಿಗೆ ಹೂ ಆಗುವಾಗ, ಕಾಯಿ ಕಚ್ಚುವ ಸಮಯದಲ್ಲಿ ಮೋಡ ಕವಿದ ವಾತಾವರಣ ಉಂಟಾದರೆ ಫಸಲು ಭಾರೀ ನಷ್ಟವಾಗುತ್ತದೆ.  ಅದಕ್ಕಾಗಿ ವಿಳಂಬ ಮಾಡದೆ ಸಿಂಪರಣೆ ಕೈಗೊಳ್ಳಬೇಕು….

Read more
ಮೋಡದ ಹವಾಮಾನ

Cloudy Weather: Why Pests & Diseases Explode and How to Protect Your Crop

In almost all plantations, farmers know one clear rule: when cloudy weather appears, don’t wait—spray immediately. This practice is not a superstition; it is a smart preventive strategy. Especially during flowering and early fruit set, cloudy weather becomes common, and that is exactly the stage when fruit plants are most sensitive. If we miss protection…

Read more
ಅಡಿಕೆ ಧಾರಣೆ ಏರುತ್ತದೆಯೇ ? ಹೀಗೆಯೋ ಮುಂದುವರಿಯುತ್ತದೆಯೋ?

ಅಡಿಕೆ ದರ ಏರುತ್ತದೆಯೇ ? ಹೀಗೆಯೋ ಮುಂದುವರಿಯುತ್ತದೆಯೋ?

ಕಳೆದ ವರ್ಷದ ಅಡಿಕೆ ಬೆಳೆಯ ಸ್ಥಿತಿ ನೋಡಿದರೆ ದರ ಇನ್ನೂ ಏರಿಕೆಯಾಗಬೇಕಿತ್ತು. ವ್ಯಾಪಾರಿಗಳು, ಅಡಿಕೆಯ ಸಿದ್ದ ಉತ್ಪನ್ನ ತಯಾರಿಕ ಉದ್ದಿಮೆಗಳು ದರ ಎಷ್ಟಾದರೂ ಆಗಲಿ, ನಮಗೆ ಅಡಿಕೆ ಬೇಕಾಗಿದೆ. ಕಳುಹಿಸಿ ಎಂಬ ಸೂಚನೆ ಕೊಡಬೇಕಿತ್ತು. ಆದರೆ ಅಂತಹ ಬೇಡಿಕೆಯೂ ಇಲ್ಲ. ದರ ಏರಿಕೆಯೂ ಆಗಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವಲ್ಪ ಪರವಾಗಿಲ್ಲವಾದರೂ ಬೆಳೆ ಲೆಕ್ಕಾಚಾರ ನೋಡಿದರೆ ಬೇಡಿಕೆಯೋ ಬೇಡಿಕೆ ಆಗಬೇಕಿತ್ತು. ಕಾರಣ ಏನಿರಬಹುದು? ಕಳೆದ ವರ್ಷ 50%ದಷ್ಟು ಬೆಳೆ ನಷ್ಟವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅರ್ಧದಷ್ಟೂ ಇಲ್ಲ….

Read more
ನಾಗನಿಗೆ ಹಾಲೆರೆಯುವುದರಿಂದ ಏನೇನು ಲಾಭವಿದೆ?

ನಾಗನಿಗೆ ಹಾಲು ಎರೆಯುವುದರಿಂದ ಏನೇನು ಲಾಭವಿದೆ?

ಆಷಾಡ ಮಾಸದ  ಅಮಾವಾಸ್ಯೆ ಕಳೆದು ತಕ್ಷಣ ಬರುವ ವಿಷೇಶ ದಿನಗಳಲ್ಲಿ ನಾಗರ ಪಂಚಮಿ  ಮೊದಲನೆಯದ್ದು.  ಇದು ದಕ್ಷಿಣಾಯನದ ಮೊದಲ ವಿಷೇಷ ದಿನ ಎನ್ನಲಾಗುತ್ತದೆ.ಇದರ ನಂತರ ಚೌತಿ, ಅಷ್ಟಮಿ, ನವರಾತ್ರೆ, ದೀಪಾವಳಿ ಮುಂತಾದ ವಿಷೇಷ ದಿನಗಳು ಬರುತ್ತವೆ. ಎಲ್ಲದಕ್ಕೂ ನಾಗರ ಪಂಚಮಿ ಮುಹೂರ್ತ. ಪಂಚಮಿಯಂದು ನಾಗನಕಲ್ಲಿಗೆ  ಅವರವರ ಶಕ್ತಿಯನುಸಾರ ಹಾಲೆರೆಯುತ್ತಾರೆ. ಹೂವು ಹಾಕುತ್ತಾರೆ. ಅರಶಿನ ಲೇಪಿಸುತ್ತಾರೆ. ಸಮರ್ಪಣೆ ಮಾಡುತ್ತಾರೆ. ನೈವೇದ್ಯ ಮಾಡುತ್ತಾರೆ. ಆರತಿ ಎತ್ತುತ್ತಾರೆ. ಧನ್ಯತಾ ಭಾವದಿಂದ ಕಲ್ಲಿನ ಮೂಲಕ ಹರಿದುಬಂದನ್ನು ತೀರ್ಥ ರೂಪದಲ್ಲಿ ಸೇವಿಸಿ ತಮ್ಮ ಮನೆ,…

Read more
ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ, ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳ್ಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ ಸಾಧಾರಣ…

Read more
ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ...

ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ…

ಆಟಿ ಅಥವಾ ಆಷಾಡ ಮಾಸದ ಅಮವಾಸ್ಯೆಯಂದು ಬೆಳ್ಳಂಬೆಳಗ್ಗೆ  ಪಾಲೆ/ ಮದ್ದಾಲೆ ಮರದ ಚೆಕ್ಕೆಯನ್ನು ತೆಗೆದು ಅದರ  ರಸವನ್ನು ಸೇವಿಸುವ ಅನಾದಿ ಕಾಲದ ಕ್ರಮದ ಕುರಿತಾಗಿ,  ಯಾಕೆ ಏನು ಎಂಬ ಕುತೂಹಲ  ಇದ್ದವರಿಗೆ ಸಮಯೋಚಿತವಾಗಿ  ವೈಜ್ಞಾನಿಕ ಅಂಶಗಳ ಅನಾವರಣ ಇಲ್ಲಿದೆ. ಓದಿಕೊಂಡು ಭಕ್ತಿ ಭಾವದಿಂದ ಇದನ್ನು ಮಾಡಿ.  ಪಾಲೆ ಕೆತ್ತೆ ರಸ ಸೇವನೆಗೆ ಜಾತಿ ಧರ್ಮದ ಯಾವ ಅಬ್ಯಂತರವೂ ಇಲ್ಲ. ಇದು ಮಾನವನ ಆರೋಗ್ಯ ದೃಷ್ಟಿಯಿಂದ ಹಿರಿಯರು ಮಾಡಿಕೊಂಡು ಬಂದ ಕ್ರಮ.  ಬಹುಶಃ ನಮ್ಮ ಹಿರಿಯರು ವೈಜ್ಞಾನಿಕ ಶಿಕ್ಷಣ…

Read more
ರೈತರು ತಮ್ಮ ದ್ವನಿ ಬದಲಾಯಿಸಬೇಕಾಗಿದೆ.

ರೈತರು ತಮ್ಮ ಧ್ವನಿ  ಬದಲಾಯಿಸಬೇಕಾಗಿದೆ..

ರೈತರ ಧ್ವನಿ ಸ್ವಲ್ಪ ಕಡಿಮೆ. ಅದಕ್ಕಾಗಿ ಅವರ ಶೋಷಣೆ ಅವ್ಯಾಹತವಾಗಿ ನಡೆಯುತ್ತಾ ಇದೆ. ಮಾತಾಡುವವರೇ ಇಲ್ಲ. ಮಾತಾಡಿದರೂ ಅದಕ್ಕೆ ಬೆಲೆ ಇಲ್ಲ. ಇದು ಯಾಕಾಗಿ ಆಗುತ್ತದೆ ಎಂದರೆ ನಮ್ಮಲ್ಲಿ ಒಗ್ಗಟ್ಟಿಲ್ಲ.  ಒಗ್ಗಟ್ಟಾಗಿದ್ದರೆ ನಾವು ಯಾರಿಗೂ ತಗ್ಗಿ ಬಗ್ಗಿ ಇರಬೇಕಾಗಿಲ್ಲ. ಬಗ್ಗಿದರೆ  ಈಗ ಒಂದು ಗುದ್ದು ಹೆಚ್ಚು. ಹೆಚ್ಚಿನ ರೈತರು ಬ್ಯಾಂಕು, ಸೊಸೈಟಿ, ಹಾಗೆಯೇ ಇನ್ನಿತರ ಸರಕಾರೀ ಕಚೇರಿಗಳಿಗೆ ಹೋಗುವಾಗ ತಮ್ಮ ಚಪ್ಪಲಿ  ತೆಗೆದು ಹೊರಗಿಟ್ಟು , ದೈನ್ಯದಿಂದ ಒಳಗೆ ಹೋಗುತ್ತಾರೆ. ಇವರನ್ನು ಮಾತಾಡಿಸುವವರೇ ಇಲ್ಲ. ಅದೇ  ಕೃಷಿಕಲ್ಲದವರು…

Read more
ಕುಂಟು ನೇರಳೆ-ಹೂವು

ಎಲ್ಲಿ ಹೋದವೋ ಕುಂಟುನೇರಳೆ-ಕುಂಟಾಲ ಮರಗಳು!

ಕುಂಟು ನೇರಳೆ , ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ…

Read more
ಭಾರತದ ಕೃಷಿಗೆ TATA ದವರ ಕೊಡುಗೆ

ಭಾರತದ ಕೃಷಿಗೆ TATA ದವರ ಕೊಡುಗೆ.  

ಭಾರತದ ಕೃಷಿಗೆ TATA ದವರ ಕೊಡುಗೆ ಏನು ಎಂದರೆ TATA ಉತ್ಪನ್ನಗಳು.RATHAN TATA ಅವರ ಯುಗ ಅಂತ್ಯವಾಗಿದೆ. ಆದರೆ ಅವರ ಕೊಡುಗೆ ಅಜರಾಮರವಾಗಿದೆ. ಕೃಷಿಕರಿಗೂ ಟಾಟಾ ಸಂಸ್ಥೆ  ಬಹಳಷ್ಟು  ಕೊಡುಗೆಯನ್ನು ಕೊಟ್ಟಿರುವುದನ್ನು ಇಲ್ಲಿ ಸ್ಮರಿಸಬೇಕು. Tata Trust  ಮೂಲಕ ಭಾತರದ ರೈತರಿಗೆ ಟಾಟಾ ಸಂಸ್ಥೆ ಭಾರೀ ಕೊಡುಗೆಯನ್ನು ಕೊಟ್ಟಿದೆ. ಒಮ್ಮೊಮ್ಮೆ ಹೀಗೆ ಅನ್ನಿಸುತ್ತದೆ. ರತನ್ ಟಾಟಾ ರಂತಹ ನಿಸ್ವಾರ್ಥ ವ್ಯಕಿಗಳಿಗೆ ಆಯುಸ್ಸು ಕೊಡುವವರು ಚಿರಂಜೀವಿಯಾಗಿ ಬದುಕುವ ಆಯುಸ್ಸು ಕೊಡುವುದಿಲ್ಲ ಎಂದು.  ಸುಮ್ಮನೆ ಅನ್ನದಂಡ  ಭೂಮಿಗೆ ಭಾರ ಎಂಬಂತಿರುವವರಿಗೆ…

Read more
ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
error: Content is protected !!