ಕೆಂಪು ರಾಶಿ ಆಡಿಕೆ

ಅಡಿಕೆ ಧಾರಣೆ:ದಿನಾಂಕ-22-10-2021. ಚಾಲಿ, ಕೆಂಪು ಎರಡೂ ಮೇಲೆ.

ದಿನಾಂಕ 22-10-2021 ನೇ ಶುಕ್ರವಾರ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಚಾಲಿ ಹಾಗೂ ಕೆಂಪಡಿಕೆ ಮಾರುಕಟ್ಟೆ ಧಾರಣೆ ಹೀಗಿತ್ತು. ಕೆಂಪಡಿಕೆ ಜೊತೆಗೆ ಚಾಲಿಯೂ ಸ್ವಲ್ಪ ಏರಿಕೆ ಆಗುವ ಸೂಚನೆ ಕಂಡು ಬರುತ್ತಿದೆ. ಖಾಸಗಿ ವ್ಯಾಪಾರಿಗಳು ಸ್ವಲ್ಪ ದರ ಏರಿಸಲು ಪ್ರಾರಂಭಿಸಿದರೆ ಮಾರುಕಟ್ಟೆ ಚೇತರಿಕೆಗೆ ಬರುತ್ತದೆ. ಖಾಸಗಿಯವರು ಸಪ್ಪೆಯಾದರೆ ಸಾಂಸ್ಥಿಕ ಖರೀದಿದಾರರು  ಗುಣಮಟ್ಟ ಮುಂತಾದ ಕಾರಣದಿಂದ  ಕಡಿಮೆ ದರಕ್ಕೆ ಖರೀದಿಸುತ್ತಾರೆ. ಖಾಸಗಿ ವ್ಯಾಪಾರಿಗಳ ಸ್ಪರ್ಧೆಯಿಂದ ಮಾತ್ರ ಅಡಿಕೆ ಧಾರಣೆಯಲ್ಲಿ ಸಂಚಲನ ಉಂಟಾಗುತ್ತದೆ ಎಂಬುದು ಹಿಂದಿನಿಂದಲೂ ನಡೆದು ಬಂದ ಪ್ರತೀತಿ. ನಿನ್ನೆ…

Read more
5th year yield

ARECA NUT- sustainable yield in 5th year .

Many farmers say we are planted areca nut but it is not yet started yield still it reached to  5-6 years. Here one farmer, Mr Deepak says without much care, it is possible to get Sustainable yield in 5th year. If you nourished well, even local varieties also start flowering in 4th year, and  give…

Read more
ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more
ಮಾರುಕಟ್ಟೆ ಪ್ರಾಂಗಣದಲ್ಲಿ ಅಡಿಕೆ ಚೀಲಕ್ಕೆ ತುಂಬುವುದು

ಅಡಿಕೆ ಮಾರುಕಟ್ಟೆ ಧಾರಣೆ ದಿನಾಂಕ 18-10-2021-ಕೆಂಪು ಸ್ವಲ್ಪ ಏರಿಕೆ.

ದಿನಾಂಕ  18-10-2021 ರ ಸೋಮವಾರ ರಾಜ್ಯದ ಬಹುತೇಕ ಎಲ್ಲಾ ಮಾರುಕಟ್ಟೆಯಲ್ಲೂ ಅಡಿಕೆ ವ್ಯವಹಾರ ನಡೆದಿದೆ. ಹೆಚ್ಚು ಏರಿಕೆ ಆಗದೆ,ಇಳಿಕೆಯೂ ಆಗದೆ ಸ್ಥಿರತೆಯನ್ನು ಕಾಯ್ದುಕೊಡಿದೆ. ಕರಾವಳಿಯಲ್ಲಿ ಖಾಸಗಿ ವ್ಯಾಪಾರಿಗಳು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ತಾವು ಖರೀದಿಸಿದ ಮಾಲನ್ನು ಸಹಕಾರಿ ಮಾರುಕಟ್ಟೆಗೆ  ಹಾಕಿ ತಕ್ಷಣ ನಗದೀಕರಣದಲ್ಲಿದ್ದಾರೆ. ಕ್ಯಾಂಪ್ಕೋ ತನ್ನ ಗಟ್ಟಿ ನಿಲುವಿನ ಮೂಲಕ ಬೆಲೆ ಕುಸಿಯಲು ಬಿಟ್ಟಿಲ್ಲ ಎನ್ನಬಹುದು. ಚಾಲಿ ಅಡಿಕೆಗೆ ಬೇಡಿಕೆ ಇದೆ. ಅಸೇ ರೀತಿಯಲ್ಲೂ ಸಿಪ್ಪೆ ಗೋಟು ಬೇಡಿಕೆ ಕಂಡು ಬರುತ್ತಿದೆ. ಚಾಲಿಯ ಬೇಡಿಕೆ ಕೆಲವೇ ಸಮಯದಲ್ಲಿ…

Read more
ಗೋಬರ್ ಗ್ಯಾಸ್ ಡ್ರಮ್

ಗೋಬರ್ ಗ್ಯಾಸ್ ಇರುವವರು ಪ್ರಾಮಾಣಿಕರು ಮತ್ತು ಸಜ್ಜನರು.

ಗೋಬರ್ ಗ್ಯಾಸ್ ಹೊಂದಿರುವ  ಮನೆಯವರು ಸ್ವಾವಲಂಬಿ  ಬದುಕಿನಲ್ಲಿ ವಿಶ್ವಾಸ ಇಟ್ಟುಕೊಂಡವರು. ತಾವು ಬದುಕುವ ಜೊತೆಗೆ ಮನುಷ್ಯರನ್ನೇ ನಂಬಿ ಬದುಕುವ ಜಾನುವಾರುಗಳಲ್ಲಿ ಪ್ರೀತಿ ಹೊಂದಿದವರು. ಮನುಷ್ಯ ಸಾಕಿದರೆ ಮಾತ್ರ ಜಾನುವಾರುಗಳು ಉಳಿಯುತ್ತವೆ.  ಮನುಷ್ಯನಿಗೆ ಉಪಕಾರ ಮಾಡುತ್ತಾ ತನ್ನ  ಜೀವನ ಸವೆಸುವ ಈ ಜೀವಿಯ  ಉಳಿವಿಗೆ ಗೋಬರ್ ಗ್ಯಾಸ್ ಹೊಂದಿದವರ ಕೊಡುಗೆ ಅಪಾರ. ಅದೇ ಕಾರಣಕ್ಕೆ ಅವರು ಪ್ರಾಮಾಣಿಕರು. ಸಜ್ಜನರು. ಈ ಮಾತನ್ನು ಹೇಳಿದವರು ಮಂಗಳೂರಿನ  ಕೇಂದ್ರ ಮಾರುಕಟ್ಟೆಯ ಒಂದು ಬದಿಯಲ್ಲಿ ( ಸೌರಾಷ್ಟ್ರ  ಕ್ಲೋಥ್ ಸ್ಟೋರ್‍ ಪಕ್ಕ) ಒಬ್ಬರು…

Read more
ಕೆಂಫು ಅಡಿಕೆ 11

16/17-10-2021 ಶನಿವಾರ ಮತ್ತು ಭಾನುವಾರದ ಅಡಿಕೆ ಧಾರಣೆ.

ಶನಿವಾರ 16/17-10-2021 ವಿಜಯದಶಮಿ ಹಬ್ಬದ  ಮರುದಿನದ ಮಾರುಕಟ್ಟೆ ಹೆಸರಿಗೆ ಮಾತ್ರ ಎನ್ನಬಹುದು. ಈ ದಿನ ಅಡಿಕೆ ತರುವವರು ತುಂಬಾ ಕಡಿಮೆ. ಬಂರುವ ಅಡಿಕೆಗೆ ಟೆಂಡರ್ ನಡೆಯುತ್ತದೆ. ಅಂತಹ ಯಾವ ದರ ವ್ಯತ್ಯಾಸಗಳು ಈ ದಿನ ಆಗುವುದು ಕಡಿಮೆ. ಭಾನುವಾರ ತೀರ್ಥಹಳ್ಳಿ, ಕೊಪ್ಪ ಮುಂತಾದ ಕಡೆ ಮಾರುಕಟ್ಟೆ ಇರುತ್ತದೆ. ತೀರ್ಥಹಳ್ಳಿಯಲ್ಲೂ ಮಾರುಕಟ್ಟೆ ಯಾವ ಬದಲಾವಣೆಯೂ ಇರಲಿಲ್ಲ. ಈ ವಾರ ಮಾರುಕಟ್ಟೆಯಲ್ಲಿ ಯಾವ ಸ್ಥಿತಿ ನಿಲ್ಲುತ್ತದೆ ಎಂಬುದು ನೋಡಲಿಕ್ಕೆ ಇರುವಂತದ್ದು.  ಮುಂದೆ  ದೀಪಾವಳಿ ಬರಲಿದೆ. ಈಗಾಗಲೇ ಕರ್ನಾಟಕದ ಅಡಿಕೆ ಬೆಳೆಯುವ…

Read more
ಟೆಂಡರ್ ನಲ್ಲಿ ಅಡಿಕೆ ಪ್ರದರ್ಶನ

12-10-2021 ರ ಅಡಿಕೆ, ಕರಿಮೆಣಸು,ಕೊಬ್ಬರಿ ಕಾಫೀ ಧಾರಣೆ.

ಕಳೆದ ಎರಡು ವಾರದಿಂದ ರಾಶಿ ಅಡಿಕೆ ಮತ್ತು ಚಾಲಿ ದರಗಳು ಇಳಿಮುಖ ಹಾದಿಯಲ್ಲಿ  ಸಾಗುತ್ತಿರುವ ಕಾರಣ, ಬೆಳೆಗಾರರು ಮಾರಾಟಕ್ಕೆ ಮುಂದಾಗಿದ್ದಾರೆ. ಸಹಜವಾಗಿ ಬೆಲೆ ಇಂದು 12-10-2021 ರಂದು ಇಳಿಕೆಯೇ. ಕರಿಮೆಣಸಿನ ಬೆಲೆ ಏರುವ ಕಾರಣ ಕೊಡುವವರು ಕಡಿಮೆ.ಬೆಳೆಗಾರರ ನಡೆಯ ಮೇಲೆ ಮಾತ್ರ ಬೆಲೆ ಸ್ಥಿತರೆ ಹಾಗೂ ಏರಿಕೆ ಆಗಲು ಸಾಧ್ಯ ಇದನ್ನು ಬೆಳೆಗಾರರು ಅರ್ಥ ಮಾಡಿಕೊಳ್ಳಬೇಕಾಗಿದೆ. ದರ ಇಳಿಕೆಯಾದ ತಕ್ಷಣ ಅಧಿಕ ಪ್ರಮಾಣದಲ್ಲಿ  ರೈತರು ಮಾರಾಟಕ್ಕೆ ಮುಂದಾಗುತ್ತಾರೆಯೋ  ತಿಳಿಯುತ್ತಿಲ್ಲ. ಯಾವ ಬೆಳೆಗಾರನಿಗೂ ಮಾರುಕಟ್ಟೆಯಲ್ಲಿ ಗರಿಷ್ಟ ಬೆಲೆ ಬಂದು…

Read more
ಟೆಂಡರ್ ಗೆ ಬಂದ ಅಡಿಕೆ

ಅಡಿಕೆ ಧಾರಣೆ ದಿನಾಂಕ: 11-10-2021.

ದಿನಾಂಕ 10-10-2021 ನೇ ಸೋಮವಾರ ಅಡಿಕೆ ಬೆಳೆಗಾರರಿಗೆ ಶುಭ ದಿನವಾಗಲಿಲ್ಲ. ದರ ಇಳಿಕೆಯ ಹಾದಿಯಲ್ಲೇ ಸಾಗಿದೆ. ಕರಿಮೆಣಸು ಮಾತ್ರ ಸ್ಥಿರವಾಗಿದೆ. ಕೊಬ್ಬರಿಯೂ ಇಳಿಕೆಯಾಗದೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ರಾಜ್ಯದ ಎಲ್ಲಾ ಮಾರುಕಟ್ಟೆಗಳಲ್ಲಿ ಚಾಲಿ ಹಾಗೂ ಕೆಂಪಡಿಕೆ ಮಾರುಕಟ್ಟೆ ಕೆಳಮುಖ ಗತಿಯಲ್ಲಿ ಸಾಗಿದೆ. ಕಳೆದ ವಾರ ತೀರ್ಥಹಳ್ಳಿಯ ಮಾರುಕಟ್ಟೆಯಲ್ಲಿ  ವ್ಯವಹಾರ ಇಲ್ಲದ ಕಾರಣ ಅಲ್ಲಿನ ಬೆಲೆ ಹೇಗಿರುತ್ತದೆ ಎಂಬ ಕುತೂಹಲ ಇತ್ತು. ಅಲ್ಲಿಯೂ ದರ ಹಿಂದಿಗಿಂತ ಇಳಿಕೆಯೇ ಆಗಿದೆ. ಅಡಿಕೆ ಮಾರುಕಟ್ಟೆಯಲ್ಲಿ ಖರೀದಿಗೆ ಉತ್ಸಾಹ ಇದ್ದಿದ್ದರೆ, ತೀರ್ಥಹಳ್ಳಿ, ಕೊಪ್ಪ, ಶ್ರಿಂಗೇರಿ…

Read more
ಅಮಾನುಲ್ಲಾ ಅವರ ತೋಟ

1 ಎಕ್ರೆಗೆ 2600 ಫಲ ಕೊಡುವ ಬೆಳೆಗಳು – ನಂಬುತ್ತೀರಾ?

ಹೌದು, ನಂಬಿಕೆ ಬಾರದಿದ್ದರೆ ಒಮ್ಮೆ ಶಿವಮೊಗ್ಗ ಜಿಲ್ಲೆ , ಸಾಗರ ತಾಲೂಕು, ಮಂಕಳಲೆ ಗ್ರಾಮದ ಓರ್ವ ಕೃಷಿಕ, ಶ್ರೀ ಅಮಾನುಲ್ಲಾ ಖಾನ್ ಇವರ   ಹೊಲಕ್ಕೊಮ್ಮೆ ಭೇಟಿ ಕೊಡಿ. ಸುಮಾರು  20 ಎಕ್ರೆಯ ಇವರ ಹೊಲದಲ್ಲಿ 50,000 ಕ್ಕೂ ಹೆಚ್ಚಿನ ಫಲ ಕೊಡುವ ಬೆಳೆಗಳಿವೆ. ಅಂದರೆ ಎಕ್ರೆಗೆ 2600 ಗಿಡಗಳು. ಇದು ಬಹುಶಃ ನಾವು ಯಾರೂ ಕಲ್ಪನೆ ಸಹ ಮಾಡಲಾಗದ ಕೃಷಿ ಕ್ಷೇತ್ರ ಎಂದರೆ ಅತಿಶಯೋಕಿಯಲ್ಲ. ಅದಕ್ಕಾಗಿಯೇ ಈ ಹೊಲವನ್ನು ನೋಡಿದರೆ ನಾವು ವಿಯೆಟ್ನಾಂ ದೇಶದ ಕರಿಮೆಣಸು ಕೃಷಿ…

Read more
error: Content is protected !!