ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳು

ಸಾವಯವ ಕೃಷಿಯನ್ನು ಅರ್ಥ ಮಾಡಿಕೊಂಡರೆ ಮಾತ್ರ ಅದು ಕೈಹಿಡಿಯುತ್ತದೆ.

ಶ್ರೀಲಂಕಾ ದೇಶವು ಸಾವಯವ ಕೃಷಿಗೆ ಒತ್ತುಕೊಟ್ಟ ಪರಿಣಾಮ ಈಗ ದಿವಾಳಿ ಹಂತಕ್ಕೆ ತಲುಪಿದೆ ಎಂಬ ವರದಿಗಳು ಕೇಳಿ ಬರುತ್ತಿವೆ.  ಸಾವಯವ ಕೃಷಿ ಅಸಾಧ್ಯ ಎಂಬ ಸಂದೇಶವನ್ನು ಸಾರುವುದಕ್ಕಾಗಿ ಈ ಸುದ್ದಿಯೋ ಅಥವಾ ನಿಜವೋ ತಿಳಿಯದು. ಆದರೆ ಸಕಲ ಸಿದ್ದತೆ ಇಲ್ಲದೆ ಸಾವಯವ ಕೃಷಿಯಲ್ಲಿ ಅಧಿಕ ಉತ್ಪಾದನೆ ಸಾಧ್ಯವಿಲ್ಲ. ಕೃಷಿ ಮತ್ತು ಮೂಲವಸ್ತುಗಳ ಲೆಕ್ಕಾಚಾರ ಇಲ್ಲದೆ ಸಾವಯವ ಕೃಷಿ ಪದ್ದತಿಗೆ ಇಳಿದರೆ ಶ್ರೀಲಂಕಾ ಯಾಕೆ ಯಾವ ಕೃಷಿ ಪ್ರಧಾನ ದೇಶವೂ  ದಿವಾಳಿ ಹಂತಕ್ಕೆ ಬರಬಹುದು. ಆನೆ ಹೊಟ್ಟೆಗೆ ಅರೆಕಾಸಿನ…

Read more
ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ವ್ಯಾಪಾರಿ

ರಾಜ್ಯದಲ್ಲಿ ಮಾರುಕಟ್ಟೆ ಧಾರಣೆ ದಿನಾಂಕ 15-09-2021

ಕರ್ನಾಟಕ ರಾಜ್ಯದ ವಿವಿಧ  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು 15-09-2021  ವಿವಿಧ ಕೃಷಿ ಉತ್ಪನ್ನಗಳ ಮಾರುಕಟ್ಟೆ  ಬೆಲೆ ಹೀಗಿರುತ್ತದೆ. ಧವಸ ಧಾನ್ಯಗಳು     ಕನಿಷ್ಟ ಬೆಲೆ , ಗರಿಷ್ಟ ಬೆಲೆ Wheat / ಗೋಧಿ; Mexican / ಮೆಕ್ಸಿಕನ್ (*), 1800, 2000 Red / ಕೆಂಪು (*), 1219, 2800 White / ಬಿಳಿ (*), 1077, 3577 H.D. / ಹೈಬ್ರಿಡ್ (*), 1850, 2600 Local / ಸ್ಥಳೀಯ (*), 1069,…

Read more
ತರಕಾರಿ ಮಾರುಕಟ್ಟೆ

ದಿನಾಂಕ 14/09/2021 ರ ವಿವಿಧ ಕೃಷಿ ಉತ್ಪನ್ನಗಳ ಧಾರಣೆ.

ವಸ್ತುಗಳು ;                                        ಧಾನ್ಯಗಳು;           Wheat / ಗೋಧಿ       ಕನಿಷ್ಟ ಬೆಲೆ  ಸರಾಸರಿ ಬೆಲೆ    ಗರಿಷ್ಟ ಬೆಲೆ                                                 Mexican / ಮೆಕ್ಸಿಕನ್ (*)                    1900              1951 Red / ಕೆಂಪು (*)                                 1215              2800 White / ಬಿಳಿ (*)                                 1039              2759 H.D. / ಹೈಬ್ರಿಡ್ (*)                             1850              1850 Local / ಸ್ಥಳೀಯ (*)                           1109              3000 Medium / ಸಾಧಾರಣ (*)                    2800              3100 Mill Wheat / ಗಿರಣಿ ಗೋಧಿ (*)           4500             …

Read more
ಕೆಂಪು ಚಾಲಿ ದರ

ಚಾಲಿಗೆ ರೂ. 50ಸಾವಿರ – ಕೆಂಪಡಿಕೆಗೆ ಗ್ರಹಣ- ಕರಿಮೆಣಸು ಸಧ್ಯವೇ ಚೇತರಿಕೆ

ಕಳೆದ ವಾರದಿಂದ  ಭಾರೀ ಚೇತರಿಕೆ ಕಂಡ ಚಾಲಿ + ಕೆಂಪಡಿಕೆ ಧಾರಣೆಯಲ್ಲಿ ಮತ್ತೆ ಚಾಲಿ ಸ್ಪರ್ಧೆಯಲ್ಲಿ ಮುಂದೆ ಹೋಗುವ ಸಾಧ್ಯತೆ ಕಂಡು ಬರುತ್ತಿದೆ. ಚಾಲಿ ಅಡಿಕೆ ಮಾರುಕಟ್ಟೆಗೆ ಬರುತ್ತಾ ಇಲ್ಲ. ಬೆಲೆ ಏರುತ್ತಾ ಇದೆ. ಕೆಂಪು ಇಳಿಕೆಯ ಹಾದಿಯಲ್ಲಿದೆ.  ಒಟ್ಟಿನಲ್ಲಿ  ಅಡಿಕೆ ಮಾರುಕಟ್ಟೆ ಬಿಡಿಸಲಾಗದ ಕಗ್ಗಂಟಾಗಿದೆ. ಹೊಸ ಅಡಿಕೆ ಮತ್ತು ಹಳೆ ಅಡಿಕೆಯ ಅಂತರವನ್ನು ಕಡಿಮೆ ಮಾಡುವ ತಂತ್ರ ಇದು ಎಂಬುದಾಗಿ ಹೇಳುತ್ತಾರೆ.ಕೆಲವು ಮೂಲಗಳ ಪ್ರಕಾರ ಆಮದು ಸಂಪೂರ್ಣ ನಿಂತು, ಕೊರತೆ ಉಂಟಾಗಿ, ಕರಿಮೆಣಸು ಏರಿಕೆ ಆಗುವ…

Read more
ಎತ್ತರದಲ್ಲಿ ಬಲೆ ಕಟ್ಟುವ ಭೇಟೆಗಾರ ಜೇಡ

ಜೇಡಗಳನ್ನು ಕೊಲ್ಲದಿರಿ -ಇವು ರೈತರ ಮಿತ್ರರು.

ಜೇಡರ ಬಲೆ ಕಂಡರೆ ಸಾಕು ಕೋಲು ಹಿಡಿದು ಆದನ್ನು ಬಿಡಿಸಿ  ಅವುಗಳ ಬದುಕಿನಲ್ಲಿ  ಆಟವಾಡುವವರೇ ಹೆಚ್ಚು.  ಯಾರ ಹೊಲದಲ್ಲಿ ಇವು ಹೆಚ್ಚಾಗಿ ಬಲೆ ಕಟ್ಟಿ ಇರುತ್ತದೆಯೋ ಅಲ್ಲಿ ಕೀಟಗಳು ಹೆಚ್ಚು ಇವೆ ಎಂದೂ ಅಲ್ಲಿ ಕಡಿಮೆ ವಿಷ ರಾಸಾಯನಿಕ ಬಳಸಲಾಗಿದೆ ಎಂಡು ಹೇಳಬಹುದು. ಮಳೆಗಾಲ ಮುಕ್ತಾಯದ ಸಮಯದಲ್ಲಿ ಬಿಸಿಲು ಇದ್ದಾಗ ನಿಮ್ಮ ಹೊಲದಲ್ಲಿ ಅಸಂಖ್ಯಾತ ಸಣ್ಣ ದೊಡ್ಡ ಜೇಡಗಳು ಬಲೆಕಟ್ಟಿಕೊಂಡು ಕಾಣಬಹುದು. ಕಾರಣ ಈ ಸಮಯದಲ್ಲಿ ಹುಳ ಹುಪ್ಪಟೆಗಳು ಅಧಿಕ ಸಂಖ್ಯೆಯಲ್ಲಿ ಇರುತ್ತವೆ. ಜೇಡಗಳಿಗೆ ಆ ಹುಳ…

Read more
ಹಸು , ಕರು ಜೊತೆಯಾಗಿದ್ದ ಕಾಲವಿತ್ತು. ಈಗ ಕರು ಔಟ್

ಗೋವು ರಾಷ್ಟ್ರೀಯ ಪ್ರಾಣಿ ಎಂದು ಕೋರ್ಟು ಘೋಷಿಸಿದೆಯೇ ?

ಅಲಹಾಬಾದ್ ಹೈಕೋರ್ಟ್ ಗೋವುಗಳ ಕುರಿತಾಗಿ ಸ್ಪಷ್ಟವಾಗಿ ಹೇಳಿದೆ. ಆದರೆ ಅದನ್ನು ಕೆಲವರು ತಿರುಚಿ ತಮ್ಮ ಮನಸ್ಸಿಗೆ ತೋರಿದಂತೆ ಹೇಳುತ್ತಿದ್ದಾರೆ. ನಿಜವಾಗಿಯೂ ಕೋರ್ಟು ಹೇಳಿದ್ದೇನು?   ಗೋವನ್ನು  ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಪರಿಗಣಿಸಬೇಕು.  ಗೋವುಗಳ  ಸಂರಕ್ಷಣೆ ಹಿಂದುಗಳ ಮೂಭೂತ ಹಕ್ಕು ಎಂದು ಘೋಷಿಸಬೇಕು.  ಗೋವುಗಳು ನಮ್ಮ ದೇಶದ ಸಂಸ್ಕೃತಿ ಮತ್ತು ಅದು ಮಾತೃ ಸಮಾನ. ವೇದ ಪುರಾಣಗಳ ಕಾಲದಿಂದಲೂ ಮಾನವನ  ಅದರಲ್ಲೂ ಹಿಂದುಗಳ  ಪೂಜನೀಯ ಸಾಕುಪ್ರಾಣಿಯಾಗಿ ಇದ್ದುದು ಗೋವು. ದೇಶದ ಸಾಂಸ್ಕೃತಿಕ ಮತ್ತು ನಂಬಿಕೆಯ ವಿಷಯದಲ್ಲಿ ನಾವು…

Read more
ಒಣಗುತ್ತಿರುವ ಚಿನ್ನ- ರಾಶಿ ಅಡಿಕೆ

ಅಡಿಕೆ ಧಾರಣೆ ಏರಿಕೆಯಾಗುತ್ತಿರುವಾಗ ಬೆಳೆಗಾರರ ನಡೆ ಹೇಗಿರಬೇಕು?

 ಒಂದು ವಾರದ ಅವಧಿಯಲ್ಲಿ ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಕೆಂಪಡಿಕೆ ಧಾರಣೆ, ಚಾಲೀ ಧಾರಣೆಯಿಂದ ರೈತರಿಗೆ ಒಂದೆಡೆ ಖುಷಿ ಮತ್ತೊಂದೆಡೆ ಆತಂಕ. ಕಡಿಮೆ ಬೆಲೆಗೆ ಕೊಟ್ಟೆ ಎಂಬ ಪಶ್ಚಾತ್ತಾಪ ಇಲ್ಲದೆ  ಉತ್ತಮ ದರ ಪಡೆಯುವ ತಂತ್ರ ಯಾವುದು? ಬೆಳೆಗಾರ ಅಡಿಕೆ ಮಾರಿದ ಮರುದಿನ ಬೆಲೆ ಏರಿಕೆಯಗುತ್ತದೆ. ಅಡಿಕೆ ನಾಳೆ ಮಾರೋಣ ಎಂದು ಇಟ್ಟರೆ ಮರುದಿನ ಬೆಲೆ ಇಳಿಕೆಯಾಗುತ್ತದೆ.  ಯಾರಿಗೂ ತಿಳಿಯದ ಈ ಮಾರುಕಟ್ಟೆ ಇಷ್ಟೊಂದು ಜಟಿಲವೇ?ಹೌದು. ಅಡಿಕೆ ಮಾರುಕಟ್ಟೆಯ  ಯಾವ ಲಯವನ್ನೂ ಕೆಲವೇ ಕೆಲವರನ್ನು ಬಿಟ್ಟು ಉಳಿದವರಿಗೆ ಅಂದಾಜು ಮಾಡುವುದು…

Read more

ಹಬ್ಬದ ದಿನಗಳು ಮತ್ತು ಅದರ ಮಹತ್ವ

ಪ್ರಪಂಚದಾದ್ಯಂತ ಹಬ್ಬಗಳನ್ನು ಆಚರಿಸುತ್ತಾರೆ. ಭಾರತದಲ್ಲಿ ಸಹ ಹಲವಾರು ಹಬ್ಬಗಳನ್ನು ಆಚರಿಸುತ್ತಾರೆ. ಹೆಚ್ಚಿನೆಲ್ಲಾ ಹಬ್ಬ ಹರಿದಿನಗಳು  ವಿಶೇಷ ಸಂದೇಶವನ್ನು ದ್ವನ್ಯಾರ್ಥದಲ್ಲಿ ಕೊಡುವಂತವುಗಳು. ಇಂತಹ ಹಬ್ಬಗಳ ಮಹತ್ವ ಅರಿತು ಅವುಗಳನ್ನು ಆಚರಿಸಿದರೆ ಅದಕ್ಕೆ ಗೌರವ ಹೆಚ್ಚುತ್ತದೆ. ನಮ್ಮ ಮಕ್ಕಳಿಗೆ ಹಬ್ಬ ಹರಿದಿನಗಳಾದರೂ ಒಂದೆ ಶೋಕದ ದಿನಗಳಾದರೂ ಒಂದೇ. ಒಂದು ಮೊಬೈಲ್  ಫೋನು ಹಿಡಿದುಕೊಂಡು ತಮ್ಮಷ್ಟಕ್ಕೇ ತಾವೇ ಏನೋ ವಿಚಾರದಲ್ಲಿ ಮಗ್ನರಾಗಿರುತ್ತಾರೆ. ಇವರಿಗೆ ಹಿರಿಯರು ಆಚರಿಸುವ ಶುಭ ದಿನಗಳ ಬಗ್ಗೆ ಒಂದು ರೀತಿಯಲ್ಲಿ ತಾತ್ಸಾರ. ಇದಕೆಲ್ಲಾ ಕಾರಣ ಅವರಿಗೆ ಆ ಶುಭ…

Read more
ರೋಗ ನಿರೋಧಕ ಅಡಿಕೆ ಮರ

ರೋಗ-ಕೀಟ ನಿರೋಧಕ ತಳಿಗಳು ನಿಮ್ಮ ಬಳಿಯಲ್ಲೇ ಇರಬಹುದು. ಹೇಗೆ ಹುಡುಕುವುದು?

ರೋಗ ನಿರೋಧಕ ಶಕ್ತಿ ಎಂಬುದು ಕೆಲವು ತಳಿಗಳ ವಂಶ ಗುಣ.  ಇದನ್ನು ಕೃಷಿ ವಿಜ್ಞಾನ ಅಧ್ಯಯನ ಮಾಡಿದವರೇ ಹುಡುಕಿ ಅಭಿವೃದ್ದಿಪಡಿಸಬೇಕಾಗಿಲ್ಲ. ಸಾಮಾನ್ಯ ರೈತರೂ ಅದನ್ನು ಅಭ್ಯಸಿಸಿ ತಮ್ಮ ಬಳಕೆಗಾದರೂ  ಉಪಯೋಗಿಸಿಕೊಳ್ಳಬಹುದು. ಈ ಬಗ್ಗೆ ಬೆಳಕು ಚೆಲ್ಲುವ ಒಂದು ಅಪರೂಪದ ಲೇಖನ ಇಲ್ಲಿದೆ. ಕೆಲವು ರೈತರ ಅಡಿಕೆ ತೋಟದಲ್ಲಿ ಪ್ರತೀ ವರ್ಷ ಕೊಳೆ ಬರುತ್ತದೆ. ಹಾಗೆಂದು ಎಲ್ಲಾ ಮರಗಳಿಗೂ ಕೊಳೆ ಬರುವುದಿಲ್ಲ.  ಹಾಗೆಯೇ ಕರಿಮೆಣಸು, ತೆಂಗು,  ಏಲಕ್ಕಿ, ನೆಲಕಡ್ಲೆ, ಹತ್ತಿ, ದಾಳಿಂಬೆ,  ಎಲ್ಲಾ ಕೃಷಿ, ತೋಟಗಾರಿಕೆ, ತರಕಾರಿ ,…

Read more
ಕೆಂಪು ಮತ್ತು ಬಿಳಿ ಅಡಿಕೆ

ಚಾಲಿ ಹಿಂದೆ ಬರುವ ಸೂಚನೆ- ಕೆಂಪಡಿಕೆ ಏರಿಕೆಯ ಸರದಿ.

ಈ ವರ್ಷದ ಅಡಿಕೆ ಕೊಯಿಲು ಪ್ರಾರಂಭವಾಗಿದ್ದು, ಬಯಲು ಸೀಮೆಯಲ್ಲಿ ಒಂದು ಕೊಯಿಲು ಆಗಿದೆ. ಚೇಣಿ ಮಾಡುವವರ ಖರೀದಿಯ ಭರ ಮತ್ತು ದಿನದಿಂದ ದಿನಕ್ಕೆ ಏರುತ್ತಿರುವ ಕೆಂಪಡಿಕೆಯ ವಹಿವಾಟನ್ನು ನೋಡಿದರೆ  ಕೆಂಪು ಈ ಸಲ ಮತ್ತೆ ಮೇಲೇರುವ ಮುನ್ಸೂಚನೆ ಕಾಣಿಸುತ್ತಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ 45,000 ದಾಟಿದ್ದ ಕೆಂಪಡಿಕೆ ಧಾರಣೆ ಮತ್ತೆ ಕೊರೋನಾ, ಲಾಕ್ ಡೌನ್ ಕಾರಣದಿಂದ  ಮತ್ತೆ ಆ ಮಟ್ಟಕ್ಕೆ ಏರಲೇ ಇಲ್ಲ. ಈಗ ಮತ್ತೆ ಕೆಂಪಡಿಕೆಯ ಸರದಿ ಕಂಡು ಬರುತ್ತಿದೆ. ಚಾಲಿ ಧಾರಣೆ ಕರಾವಳಿಯಲ್ಲಿ 46,000…

Read more
error: Content is protected !!