ರೈತರ ಆದಾಯಕ್ಕೆ ಬ್ಲೇಡ್ ಹಾಕದಿದ್ದರೆ ಅದಾಯ ತಕ್ಷಣ ದ್ವಿಗುಣ.

ಭಾರತ ಸರಕಾರವು 2022 ವೇಳೆಗೆ  ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವುದು ನಮೆಗೆಲ್ಲಾ ಗೊತ್ತಿದೆ. ಇದಕ್ಕೆ ಸಾಕಷ್ಟು ತಯಾರಿಗಳು ಆಗುತ್ತಿದೆ. ಈಗ ನಡೆಯುತ್ತಿರುವ ಪೂರ್ವ ತಯಾರಿಯಲ್ಲಿ ಯಾಕೋ ಭಾರತ ರೈತರ ಆದಾಯವು ದ್ವಿಗುಣಗೊಂಡರೂ ಸಹ ಅದು ಅವನಿಗೆ ಉಳಿಯಲಿಕ್ಕಿಲ್ಲವೇನೋ ಅನ್ನಿಸುತ್ತಿದೆ. ರೈತರ ಆದಾಯ ದ್ವಿಗುಣವಾಗುವುದು (doubling farmers‘ income) ಅನಿವಾರ್ಯ. ಅದರ ಅಗತ್ಯ ಆಡಳಿತ ನಡೆಸುವ ನಮ್ಮ ಮುಖಂಡರಿಗೆ ತಿಳುವಳಿಕೆಗ ಬಂದುದೂ ಸಹ ಸ್ವಾಗತಾರ್ಹ. ಯಾವಾಗಲೋ  ಅದನ್ನು ಸರಕಾರ  ಗಮನಿಸಿ ಅದಕ್ಕೆ ಬೇಕಾದ ಕಾರ್ಯಕ್ರಮಗಳನ್ನು  ಹಾಕಿಕೊಳ್ಳಬೇಕಿತ್ತು. ಈಗಲಾದರೂ…

Read more
brinja

ಬಿಟಿ ಬದನೆ ಬಂದರೆ ಕೀಟನಾಶಕ ಬಳಸದ ಬದನೆ ತಿನ್ನಬಹುದು.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಟಿ ಬದನೆಯ ಬೇಸಾಯ ಸದ್ದಿಲದ್ದೆ ಕರ್ನಾಟಕದಲ್ಲಿ ರೈತರು ಎಚ್ಚರದಿಂದಿರಿ ಎಂಬ    ವಿರೋಧಿ ಹೋರಾಟದ ಸಂದೇಶಗಳು ರವಾನೆಯಾಗುತ್ತಿವೆ. ಯಾಕೆ ಬಿಟಿ ಬದನೆ ಬೇಡ ಎಂದು ತಿಳಿಯುತ್ತಿಲ್ಲ. ವೈಜ್ಞಾನಿಕ ಮೂಲಗಳು ಬಿಟಿಯಿಂದ ತೊಂದರೆ ಇಲ್ಲ ಎಂಬುದನ್ನು ಆದಾರ ಸಹಿತ ಹೇಳಿದರೆ  ಬಿಟಿ ಬೇಡ ಎನ್ನುವವರು ತಮ್ಮದೇ ಆದ ವಾದಗಳಿಂದ ಜನರನ್ನು ಅಂಜಿಸುತ್ತಿದ್ದಾರೆ. ವಿಜ್ಞಾನ ಹೇಳುತ್ತದೆ ಹೀಗೆ: ಬಿಟಿ ಎಂದರೆ ವಂಶವಾಹಿ ಮಾರ್ಪಾಡು ಮಾಡಲಾದ ತಳಿ. ಮಾರ್ಪಾಡು ಎಂದರೆ ಕೆಲವು ಅವಗುಣಗಳನ್ನು ತೆಗೆದು ಅಗತ್ಯ ಗುಣಗಳನ್ನು ಅದರ…

Read more
ತೆಂಗಿನ ನೈಸರ್ಗಿಕ ಹೈಬ್ರೀಡ್ ತಳಿ

ತೆಂಗು ಬೆಳೆಸುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ವಿಚಾರ.

ಜಗತ್ತಿನ ಸುಮಾರು 80 ಕ್ಕೂ ಹೆಚ್ಚಿನ ದೇಶಗಳಲ್ಲಿ  ಬೆಳೆಸಲ್ಪಡುತ್ತಿರುವ  ತೆಂಗಿಗೆ ಬೆಳೆಯಲ್ಲದೆ ದೈವಿಕ ಸ್ಥಾನವನ್ನೂ ನೀಡಲಾಗಿದೆ. ನಮ್ಮ ಪೂರ್ವಜರಿಂದ ಲಾಗಾಯ್ತು ಈಗಿನವರೆಗೂ ಜನ ತೆಂಗನ್ನು ನಂಬಿದ್ದಾರೆ. ನಂಬಿಕೆಗೆ ಯಾವಾಗಲೂ ಕುಂದು ತಾರದ ಬೆಳೆ ಎಂದರೆ ತೆಂಗು ಎನ್ನಬಹುದು. ತೆಂಗಿನ ಮೂಲ  ಯಾವುದು: ಕೆಲವು ಪ್ರಕೃತಿಯ ನಿಘೂಢಗಳಲ್ಲಿ ತೆಂಗೂ ಒಂದು. ಇದು ಮೂಲತಹ ಎಲ್ಲಿ ಬೆಳೆಯುತ್ತಿತ್ತು, ಹೇಗೆ ಇದು ಬೆಳೆಯ ಸ್ಥಾನವನ್ನು ಪಡೆಯಿತು ಎಂಬ ಬಗ್ಗೆ ನಿಖರ ಉಲ್ಲೇಖ ಇಂದಿನ ತನಕವೂ ಇಲ್ಲ. ಭಾರತ ದೇಶದಲ್ಲಿ ವೇದಗಳ ಕಾಲದಿಂದಲೂ…

Read more

ಬೆಳೆ ದಾಖಲೆ ಮಾಡಿಲ್ಲವೇ? ಮಾಡಿ. ಬಹಳ ಪ್ರಯೊಜನ ಇದೆ.

ರೈತರ ಹೊಲದಲ್ಲಿ ಯಾವ ಬೆಳೆ ಇದೆ, ಎಂಬುದನ್ನು ಅವರವರೇ ದಾಖಲೀಕರಣ ಮಾಡಿದರೆ ಅದೇ ಉತ್ತಮ. ಯಾಕೆಂದರೆ ಬೇರೆಯವರು ಮಾಡುವುದು ಎಷ್ಟಾದರೂ ಅಷ್ಟೇ. ಇದು ಇಂದು ಬೆಳೆ ದಾಖಲೀಕರಣ  ಮಾಡಿದಾಗ ತಿಳಿದ ಸಂಗತಿ. ಸ್ವಲ್ಪ ತರಬೇತಿ ಅಥವಾ ಸ್ವಲ್ಪ ಮೊಬೈಲ್ ಫೋನ್ ಬಳಕೆ ಗೊತ್ತಿದ್ದವರ ಸಹಾಯ ತೆಗೆದುಕೊಂಡರೆ ಇದನ್ನು ಯಾರೂ ಬಳಸಬಹುದು. ಸರಕಾರ ಈ ಕೆಲಸವನ್ನು ರೈತರ ತಲೆಗೇ ಹಾಕಿರುವುದು ಮತ್ತೇನಕ್ಕೂ ಅಲ್ಲ. ಈ ಕೆಲಸಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. GPS  ಸರಿಯಾಗಿ ಸಿಗಬೇಕು. ಕೆಲವೊಮ್ಮೆ ಬೇಗ ಆಗಬಹುದು….

Read more

ತರಕಾರಿ ಬೀಜಗಳು ಈಗ ತ್ವರಿತವಾಗಿ ಲಭ್ಯ

ರೈತರ ಬದುಕು ಸಕಾಲದಲ್ಲಿ ಮಳೆ ಮತ್ತು ಸಕಾಲದಲ್ಲಿ ಬೀಜದ ಲಭ್ಯತೆ ಮೇಲೆ ನಿಂತಿದೆ. ಗುಣಮಟ್ಟದ ಬೀಜಗಳನ್ನು ತ್ವರಿತವಾಗಿ ತಲುಪಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ  ಜೊತೆಯಾಗಿ ಹೊಸ ವ್ಯವಸ್ಥೆಯನ್ನು ಹಾಕಿಕೊಂಡಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಎಂಬಂತೆ ಬೆಂಗಳೂರಿನ ಹೇಸರಘಟ್ಟದಲ್ಲಿರುವ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ   IIHR ತನ್ನ ಸೀಡ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದನ್ನು  ರೈತರಿಗೆ ನೇರವಾಗಿ ತಲುಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಯೇನೋ ಅಗ್ರಿಕಲ್ಚರ್  ಜೊತೆ…

Read more

ಕೊಕ್ಕೋ ಗಿಡ – ಪ್ರೂನಿಂಗ್ ಮಾಡುವ ವಿಧಾನ.

ಕೊಕ್ಕೋ ಸಸ್ಯ ಬೆಳೆಯಲು ಬಿಟ್ಟರೆ ಮರವೇ ಆಗಬಹುದು. ಹಾಗೆಂದು ಯಾವ ಬೆಳೆಗೂ ತೊಂದರೆ ಇಲ್ಲವಾದರೆ  ಅದನ್ನು ಅದರಷ್ಟಕ್ಕೇ ಬೆಳೆಯಲು ಬಿಡಿ. ಇಳುವರಿ ಹೆಚ್ಚುತ್ತದೆ. ಮಿಶ್ರ ಬೆಳೆಯಾಗಿ ಅಡಿಕೆ ತೋಟದಲ್ಲಿ ಬೆಳೆಸುವಾಗ ನಿಮ್ಮ ಒಡಾಟಕ್ಕೆ,ನೀರಾವರಿ, ಕೊಯಿಲು ಮತ್ತು ಇನ್ನಿತರ ಅನುಕೂಲಕ್ಕೆ ಸಮರ್ಪಕವಾಗಿ ಪ್ರೂನಿಂಗ್ ಮಾಡಬೇಕು. ಕೊಕ್ಕೋ ಬೆಳೆ ಕರಾವಳಿ, ಮಲೆನಾಡು, ಅರೆ ಮಲೆನಾಡು, ಹಾಗೆಯೇ  ಅಡಿಕೆ ತೆಂಗು ಬೆಳೆಯುವ ಬಯಲು ನಾಡಿಗೂ ಇದು  ಉತ್ತಮ ಅದಾಯದ  ಬೆಳೆ. ಕೊಕ್ಕೋವನ್ನು  ಅಡಿಕೆ, ತೆಂಗಿನ ತೋಟದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯಬಹುದು. ಕೊಕ್ಕೋ…

Read more
ತೋಟದಲ್ಲಿ ಫಸಲು ಕಡಿಮೆ- ರೋಗ ಹೆಚ್ಚಾಗಲು ಕಾರಣ

ತೋಟದಲ್ಲಿ ಫಸಲು ಕಡಿಮೆ- ರೋಗ ಹೆಚ್ಚಾಗಲು ಕಾರಣ ಏನು? .

ಹೆಚ್ಚಿನ ಫಸಲು  ಪಡೆಯಲು ಕೇವಲ ಗೊಬ್ಬರ,ನೀರಾವರಿ ಮಾಡಿದರೆ ಸಾಲದು.  ಬೆಳೆಯ ಉತ್ಪಾದನೆ ಮತ್ತು ಆರೋಗ್ಯಕ್ಕಾಗಿ ಭೂಮಿಯನ್ನು ಸದಾ ಸುಸ್ಥಿತಿಯಲ್ಲಿ  ಇಟ್ಟುಕೊಳ್ಳಲೇ ಬೇಕು. ನೀರು ಹೆಚ್ಚಾಗುವುದರಿಂದ ಮಣ್ಣಿನ ಆರೋಗ್ಯ ಕೆಡುತ್ತದೆ. ಮಣ್ಣಿನ ಸ್ವಾಸ್ತ್ಥ್ಯ ಸುಧಾರಣೆಗೆ ನಾವು ಗೊಬ್ಬರ ಹಾಕುತ್ತೇವೆ, ಉಳುಮೆ ಮಾಡುತ್ತೇವೆ. ಆದರೆ ಇದರಿಂದ ಮಣ್ಣಿನ ಆರೋಗ್ಯ ಸುಧಾರಿಸುತ್ತದೆ ಎಂಬುದು ಭ್ರಮೆ. ಮಣ್ಣಿನಲ್ಲಿ ಸಮರ್ಪಕ ಹಬೆಯಾಡುವಿಕೆ, ಉಷ್ಣತೆಯ  ಸಮತೋಲನ, ಇದ್ದರೆ ಮಾತ್ರ ನಾವು ಕೊಡುವ ನೀರು, ಗೊಬ್ಬರ ಫಲ ಕೊಡುತ್ತದೆ. ಬಹಳ ಜನ ನನ್ನ ತೋಟದಲ್ಲಿ ನೀರು ನಿಲ್ಲುವುದಿಲ್ಲ,…

Read more

ಬಯೋಗ್ಯಾಸ್ ನಿಂದ ಸಿಲಿಂಡರ್ ಗ್ಯಾಸ್- ಸರಕಾರದ ಇಂಗಿತ.

ಭಾರತ ಪೆಟ್ರೋಲಿಯಂ ಇಂಧನ ಕ್ಷೇತ್ರದಲ್ಲಿ ಸ್ವಾವಲಂಭಿಯಲ್ಲ. ಇಲ್ಲಿಗೆ ಬೇಕಾಗುವ ಎಲ್ಲಾ ನಮೂನೆಯ ಇಂಧನಕ್ಕೂ  ಬೇರೆ ದೇಶಗಳ ಅವಲಂಬನೆ ಆಗಲೇ ಬೇಕು. ಸ್ವಾವಲಂಭಿ ಭಾರತದ ಕನಸನ್ನು ಹೊತ್ತ ಕೇಂದ್ರ ಸರಕಾರ, ಇಂಧನ ಕ್ಷೇತ್ರದಲ್ಲಿ ಪರಾವಲಂಭನೆ ಕಡಿಮೆ ಮಾಡಲು ಬಯೋಗ್ಯಾಸ್ (Bio gas with natural gas) ಅನ್ನು ನೈಸರ್ಗಿಕ ಗ್ಯಾಸ್ ಆಗಿ ಪರಿವರ್ತಿಸಲು  ಚಿಂತನೆ ನಡೆಸಿದೆ. ಜೈವಿಕ ಇಂಧನಗಳಲ್ಲಿ ಮೂರು ವಿಧಗಳು. ಒಂದು ಇಥೆನಾಲ್ ಇದು ಸಕ್ಕರೆ ಕಾರ್ಖಾನೆಯಲ್ಲಿ ಲಭ್ಯ. ಇಮ್ಮೊಂದು ಜೈವಿಕ ಸಸ್ಯ ಜನ್ಯ ಇಂಧನಗಳು. ಇವೆರದನ್ನೂ…

Read more

ಬೀಜ – ಸಸಿ ಖರೀದಿಸುವಾಗ ಈ ವಿಚಾರಗಳನ್ನು ತಪ್ಪದೆ ತಿಳಿದುಕೊಳ್ಳಿ.

ಹಿರಿಯರು ಹೇಳುವುದುಂಟು , ಪರವೂರಿನ ಸುಭಗನಿಗಿಂತ ( ನಯ ವಿನಯದ ವ್ಯಕ್ತಿ) ಊರಿನ ಕಳ್ಳನಾದರೂ ಆಗಬಬಹುದು ಎಂದು. ಇದು ನಿಜ. ರೈತರು ಖರೀದಿ ಮಾಡುವ ಸಸಿ, ಬೀಜ  ಇವುಗಳನ್ನು ಗೊತ್ತು ಪರಿಚಯ ಇರುವವರಿಂದಲೇ ಖರೀದಿ ಮಾಡಿ. ನಾಳೆ ಮೋಸವಾದರೆ ಅವರು ನಿಮ್ಮ ಕಣ್ಣು ಮುಂದೆಯೇ ಇರುತ್ತಾರೆ. ನೆಡು ಸಾಮಾಗ್ರಿಗಳಾದ ಬೀಜ, ಸಸಿಗಳ ವ್ಯವಹಾರ ಎಂದರೆ ಬಲವಾದ ನಂಬಿಕೆ. ಇದು ದೇವರಿಗೆ ನಮಸ್ಕರಿಸಿ ಆಶೀರ್ವಾದ ಬೇಡುವುದಕ್ಕಿಂತಲೂ ಮಿಕ್ಕಿದ ನಂಬಿಕೆಯ ವ್ಯವಹಾರ. ಒಬ್ಬ ರೈತ ಒಂದು ಬೀಜ ಅಥವಾ ಸಸಿಯನ್ನು…

Read more
areca nut plants

ಅಡಿಕೆಗಿಡ ನೆಡುವಾಗ ಟ್ರೆಂಚ್ ಪದ್ದತಿ ಬೇಡ- ಗಿಡ ಸೊರಗುತ್ತದೆ.

ಅಡಿಕೆ, ಮುಂತಾದ ಸಸ್ಯಗಳಿಗೆ ತಂತು ( Fiber roots) ಬೇರು ಮಾತ್ರ ಇರುತ್ತದೆ. ಈ ತಂತು ಬೇರುಗಳಲ್ಲಿ  ಮತ್ತೆ ಕವಲುಗಳು ಒಡೆದು ಬೇರು ವ್ಯೂಹ ರಚನೆಯಾಗುತ್ತದೆ. ಈ ಬೇರುಗಳು ತುಂಬಾ ಮೃದುವಾಗಿರುತ್ತವೆ. ಹೆಚ್ಚಿನ ತೇವ, ಅಧಿಕ ಬಿಸಿಯನ್ನು ತಡೆದುಕೊಳ್ಳಲಾರವು. ಆದ ಕಾರಣ ನಾವು ಟ್ರೆಂಚ್ ಪದ್ದತಿಯಲ್ಲಿ ಅಡಿಕೆ ಸಸಿ ನೆಟ್ಟರೆ ಅದರ ಬೇರುಗಳಿಗೆ ತೊಂದರೆಯಾಗಿ ಬೆಳವಣಿಗೆಗೆ ಅನನುಕೂಲವಾಗುತ್ತದೆ. ಸಸ್ಯಗಳ ಬೆಳವಣಿಗೆಗೆ ಬೇರುಗಳೇ ಸರ್ವಾಧಾರ. ಬೇರುಗಳ ರಕ್ಷಣೆ ಮತ್ತು ಅವುಗಳ ಪ್ರಸರಣಕ್ಕೆ ಎಷ್ಟು ಅನುಕೂಲ ಮಾಡಿಕೊಡುತ್ತೇವೆಯೋ ಅಷ್ಟು ಆ…

Read more
error: Content is protected !!