ಶ್ರೀಗಂಧದ ಬೆಳೆಗೆ ಆಸರೆ ಸಸ್ಯಗಳು

ಶ್ರೀಗಂಧ ಸಸಿ ಕೊಳ್ಳುವಾಗ ಅದರ ಜೊತೆಗೆ ಒಂದು ತೊಗರಿ ಗಿಡ ಉಚಿತವಾಗಿ ದೊರೆಯುತ್ತದೆ. ಇದು ಯಾಕೆಂದರೆ ಶ್ರೀಗಂಧಕ್ಕೆ ಪಾಸಾಡಿ ( ಜೊತೆ ಸಸ್ಯ) ಇದ್ದರೆ ಮಾತ್ರ ಅದಕ್ಕೆ ಬದುಕು. ಶ್ರೀಗಂಧದ ಬೇರು ಇನ್ನೊಂದು ಸಸ್ಯದ ಬೇರಿನಿಂದ ಆಹಾರವನ್ನು  ಪಡೆದು ಬದುಕುವ ವಿಶಿಷ್ಟ ಸಸ್ಯ. ಹಾಗೆಂದು ಇದು ಬದನಿಕೆ ಸಸ್ಯವಲ್ಲ. ಬದನಿಕೆ ಸಸ್ಯವು  ತಾನು ಆಸರೆ ಪಡೆದ ಸಸ್ಯವನ್ನು ಕೊಲ್ಲುತ್ತದೆ. ಇದು ಸಹಜೀವನ ನಡೆಸುತ್ತದೆ. ಜೊತೆಗೆ ಬೆಳೆದ ಸಸ್ಯವೂ ಬದುಕಿಕೊಳ್ಳುತ್ತದೆ. ಶ್ರೀಗಂಧಕ್ಕೆ ಆಸರೆ ಸಸ್ಯಗಳ ಬಗ್ಗೆ ಅಧ್ಯಯನ ನಡೆಸಿದ…

Read more
ಸಂಪಿಗೆ ಹಣ್ಣು

ಸಂಪಿಗೆ ಹಣ್ಣು – ತಾತ್ಸಾರ ಬೇಡ ಇದು ಹೃದಯ ರಕ್ಷಕ

ಮಕ್ಕಳಾಟಿಕೆಯಲ್ಲಿ ಕಾಡು ಗುಡ್ಡಗಳಲ್ಲಿ ಹಿರಿಯರ ಜೊತೆಗೆ ಸುತ್ತಾಡಿ ತಿನ್ನುತ್ತಿದ್ದ  ಹಣ್ಣು  ಹಂಪಲುಗಳು ಎಷ್ಟೊಂದು ರುಚಿ. ಆ ಭಾಗ್ಯ ಹೊಸ ತಲೆಮಾರಿಗೆ ಇಲ್ಲ. ಮನೆ , ಪೇಟೆ, ಮಾಲುಗಳನ್ನು ಬಿಟ್ಟರೆ ಮತ್ತೇನೂ ಅರಿಯದ ಮುಗ್ಧ ಮಕ್ಕಳು ಮಕ್ಕಳಾಟಿಕೆಯೆ ಯಾವ  ಸುಖವನ್ನೂ ಅನುಭವಿಸಿಲ್ಲ. ಈ ಚಟುವಟಿಕೆ ಅವರ ಆರೋಗ್ಯವನ್ನೂ ಉಳಿಸಿಲ್ಲ. ಮಕ್ಕಳ  ಪ್ರೀತಿಯ  ಹಣ್ಣುಗಳು: ನಾವು ಮಕ್ಕಳಾಟಿಕೆಯಲ್ಲಿ  ಮಾಡಿದ ಕಾರುಬಾರುಗಳು ಅಷ್ಟಿಷ್ಟಲ್ಲ. ಶಾಲೆಗೆ ಹೋದರೂ ನಮಗೆ ಚಿಂತೆ ಬೇರೊಂದರ ಮೇಲೆ. ಶಾಲೆ ಹೋಗುವಾಗಲೂ , ಶಾಲೆ ಬಿಟ್ಟು ಬರುವಾಗಲೂ, ದಾರಿ…

Read more
error: Content is protected !!