ಇದು ಪ್ರತೀ ಮನೆಯಲ್ಲೂ ಇರಬೇಕಾದ ಔಷಧೀಯ ಸಸ್ಯ.
ಇದು ಒಂದು ಅಧ್ಬುತ ಔಷಧೀಯ ಗುಣದ ಸಸ್ಯ. ನಿಮ್ಮ ಮನೆ ಹಿತ್ತಲಲ್ಲಿ ಒಂದೆರಡಾದರೂ ಇರಲಿ. ಅಲೋಪತಿಯಲ್ಲಿ ಗುಣಪಡಿಸಲಾಗದ ಖಾಯಿಲೆಯನ್ನು ಈ ಮೂಲಿಕಾ ಗಿಡ ಕೆಲವೇ ಗಂಟೆಗಳಲ್ಲಿ ಗುಣ ಮಾಡುತ್ತದೆ. ಸಮಸ್ಯೆ ಬಂದಾಗ ಇದನ್ನು ಹುಡುಕುವ ಬದಲು ಎಲ್ಲಾದರೂ ಸಿಕ್ಕಿದರೆ ಒಂದು ಎರಡು ಗಿಡ ನೆಡಿ. ಹಿರಿಯ ನಿವೃತ್ತ ವೈದ್ಯರೊಬ್ಬರು ಹೇಳುತ್ತಿರುತ್ತಾರೆ. ಅಲೋಪತಿಯ ಬಹುತೇಕ ಔಷಧಿಗಳಿಗೆ ನಮ್ಮ ಸುತ್ತ ಮುತ್ತ ಇರುವ ಸಸ್ಯಗಳೇ ಮೂಲ ಎಂದು. ಕಾಲಮೇಘ ಗಿಡದ (ಕಿರಾತ ಕಡ್ಡಿ) ಸಸ್ಯ ಸಾರದಲ್ಲಿ ಜ್ವರ ನಿವಾರಕ ಗುಣ…
