ಪ್ರತೀ ಮನೆಯಲ್ಲೂ ಇರಬೇಕಾದ ಔಷಧೀಯ ಸಸ್ಯ.

ಇದು ಪ್ರತೀ ಮನೆಯಲ್ಲೂ ಇರಬೇಕಾದ ಔಷಧೀಯ ಸಸ್ಯ.

ಇದು ಒಂದು ಅಧ್ಬುತ ಔಷಧೀಯ  ಗುಣದ  ಸಸ್ಯ. ನಿಮ್ಮ ಮನೆ ಹಿತ್ತಲಲ್ಲಿ ಒಂದೆರಡಾದರೂ ಇರಲಿ.  ಅಲೋಪತಿಯಲ್ಲಿ ಗುಣಪಡಿಸಲಾಗದ ಖಾಯಿಲೆಯನ್ನು ಈ ಮೂಲಿಕಾ ಗಿಡ ಕೆಲವೇ ಗಂಟೆಗಳಲ್ಲಿ ಗುಣ ಮಾಡುತ್ತದೆ.  ಸಮಸ್ಯೆ ಬಂದಾಗ ಇದನ್ನು ಹುಡುಕುವ ಬದಲು ಎಲ್ಲಾದರೂ ಸಿಕ್ಕಿದರೆ ಒಂದು ಎರಡು ಗಿಡ ನೆಡಿ. ಹಿರಿಯ ನಿವೃತ್ತ  ವೈದ್ಯರೊಬ್ಬರು ಹೇಳುತ್ತಿರುತ್ತಾರೆ. ಅಲೋಪತಿಯ ಬಹುತೇಕ ಔಷಧಿಗಳಿಗೆ  ನಮ್ಮ ಸುತ್ತ ಮುತ್ತ ಇರುವ ಸಸ್ಯಗಳೇ ಮೂಲ ಎಂದು. ಕಾಲಮೇಘ ಗಿಡದ  (ಕಿರಾತ ಕಡ್ಡಿ) ಸಸ್ಯ ಸಾರದಲ್ಲಿ ಜ್ವರ ನಿವಾರಕ ಗುಣ…

Read more
ಹಾಡೆ ಬಳ್ಳಿ ಎಲೆ

ಹಾಡೆಬಳ್ಳಿಗೂ ಬಂತು ನೋಡಿ ರಾಜಯೋಗ- ಇದು ಕ್ಯಾನ್ಸರ್ ಗೆ ಔಷಧಿಯಂತೆ.

ಕೆಲವೊಮ್ಮೆ ನಮ್ಮ ಕಾಲ ಬುಡದಲ್ಲೇ ಚಿನ್ನ ಇರುತ್ತದೆ. ಅದು ನಮಗೆ ಬೇರೆಯವರು ಹೇಳದ ವಿನಹ ಗೊತ್ತೇ ಆಗುವುದಿಲ್ಲ. ಹಾಗೆಯೇ ನಮ್ಮ ಕಾಲಬುಡದಲ್ಲೇ ಇರುವ ಒಂದು ಕಳೆಯಂತಿರುವ ಹಾಡೆ ಬಳ್ಳಿಗೆ ಈಗ ಕ್ಯಾನ್ಸರ್ ನಿವಾರಕ ಗುಣ ಪಡೆದ ಬಳ್ಳಿ ಎಂಬ ಮನ್ನಣೆಗೆ ಪಾತ್ರವಾಗಿದ್ದು, ಇದಕ್ಕೆ ಪೇಟೆಂಟ್ ಸಹ ದೊರೆತಿದೆ. ಇದು ಮುಂದೆ ಭಾರೀ ಮೌಲ್ಯದ ಸಸ್ಯವಾದರೂ ಅಚ್ಚರಿ ಇಲ್ಲ. ಕರಾವಳಿ ಮಲೆನಾಡಿನಲ್ಲೆಲ್ಲಾ ಕಾಡು ಬಳ್ಳಿಯಾಗಿ ಕಾಣಸಿಗುವ ಒಂದು ಬಳ್ಳಿಗೆ ಈಗ ಕ್ಯಾನ್ಸರ್ ನಿವಾರಕ ಪಟ್ಟ ಸಿಕ್ಕಿದೆ. ಸಹಸ್ರ ಮಾನಗಳಿಂದ…

Read more
ಸಾವಯವ ಬೆಲ್ಲ

ಬೆಲ್ಲ – ಯಾವುದರಲ್ಲಿ ರಾಸಾಯನಿಕ ಇದೆ – ಇಲ್ಲ.

ನಾವೆಲ್ಲಾ ಅಂಗಡಿಯಿಂದ ಕೊಳ್ಳುವ ಆಕರ್ಷಕ ಹಳದಿ ಮಡಿ ಬಣ್ಣದ ಬೆಲ್ಲಕ್ಕೂ, ನೈಜ ಬೆಲ್ಲದ ಬಣ್ಣಕ್ಕೂ ಅಜಗಜಾಂತರ ವೆತ್ಯಾಸ ಇದ್ದು, ಅಂಗಡಿಯ ಈ ಬೆಲ್ಲದಲ್ಲಿ ಏನಿದೆ ಎಂಬುದನ್ನು ಆಹಾರ ಇಲಾಖೆ  ಪರಿಶೀಲಿಸುವುದು ಅಗತ್ಯ. ಆದರೂ ಕಡಿಮೆ ರಾಸಾಯನಿಕ ಬಳಸಿ ತಯಾರದ ಬೆಲ್ಲವನ್ನು ಗುರುತಿಸುವುದು ಕಷ್ಟವಲ್ಲ. ಬೆಲ್ಲ ಎಂಬುದು ಕಬ್ಬಿನ ರಸವನ್ನು ಕುದಿಸಿ ಅದರ ನೀರಿನ ಅಂಶವನ್ನು ತೆಗೆದು ಸಿಹಿ ಅಂಶವನ್ನು ಉಳಿಸಿ ಪಡೆಯುವ ವಸ್ತು. ಇದರ ನೈಜ ಸ್ಥಿತಿ ದ್ರವ ರೂಪ. ಇದನ್ನು ಗ್ರಾಹಕರ ಇಷ್ಟಕ್ಕೆ ಮತ್ತು ದಾಸ್ತಾನು,…

Read more

ತೆಂಗಿನ ಕಾಯಿಯ ನೀರಿನಲ್ಲಿದೆ ಅಸಾಧಾರಣ ಶಕ್ತಿ.

ಹೆಚ್ಚಿನವರು ತೆಂಗಿನ ಕಾಯಿ ಒಡೆದು ಆ ನೀರನ್ನು ಚೆಲ್ಲುತ್ತಾರೆ. ಅದನ್ನೇ ಕುಡಿದಿರೆಂದಾದರೆ ನಿಮಗೆ ಯಾವ ರೋಗಗಳೂ ಬಾರದು. ತೆಂಗಿನ ಕಾಯಿಯ ಒಳಗೆ ಇರುವ ನೀರು ಸಾಧಾರಣ ನೀರು ಎಂದು ಭಾವಿಸದಿರಿ. ಇದರಲ್ಲಿ ಬಹಳಷ್ಟು  ಸತ್ವಗಳು ಅಡಗಿವೆ. ನಾವು ಕಾಲಬುಡದಲ್ಲಿರುವ ನೈಸರ್ಗಿಕ ಸತ್ವವನ್ನು ಬಿಸಾಡಿ, ಕೃತಕ ವಿಟಮಿನ್ ಮಿನರಲ್ ಮಾತ್ರೆಗಳನ್ನು ಸೇವಿಸುತ್ತೇವೆ. ತೆಂಗಿನ ಕಾಯಿಯನ್ನು ಒಡೆಯುವಾಗ ಅದರ ನೀರನ್ನು ಒಂದು ಬೊಟ್ಟೂ ವ್ಯಯ ಮಾಡದೆ ಕುಡಿಯುತ್ತಿದ್ದರೆ ನಿಮ್ಮ ದೇಹಾರೋಗ್ಯಕ್ಕೆ ಬೇಕಾಗುವ ಬಹುತೇಕ ಪೋಶಕಾಂಶಗಳು ಅದರಲ್ಲೇ ದೊರೆಯುತ್ತದೆ. ತೆಂಗಿನ ಕಾಯಿ…

Read more
Lakshmana phala

ಲಕ್ಷ್ಮಣ ಫಲ – ಇದು ಕ್ಯಾನ್ಸರ್ ನಿವಾರಕವೇ? ಇಲ್ಲಿದೆ ವಾಸ್ತವ.

ಕೆಲವು ಹಣ್ಣು ಹಂಪಲುಗಳಲ್ಲಿ ಒಮ್ಮೊಮ್ಮೆ ಭಾರೀ ಔಷಧೀಯ ಮಹತ್ವ ಬಂದು ಅದಕ್ಕೆ ಬೆಲೆ ಬರುತ್ತದೆ. ಹಾಗೆ ನೋಡಿದರೆ  ಇಂತಹ ಔಷಧೀಯ ಗುಣದ ಹಣ್ಣು ಹಂಪಲುಗಳು, ಕಾಯಿ, ಎಲೆ ಸೊಪ್ಪುಗಳು ಎಷ್ಟು ನಮ್ಮಲ್ಲಿವೆಯೋ ಯಾರಿಗೆ ಗೊತ್ತು? ಕೆಲವು ಪ್ರಚಾರಕ್ಕೆ ಬಂದು ಕೆಲವರಿಗೆ ಅದು ಲಾಭ ಮಾಡಿಕೊಡುತ್ತವೆ. ಇಂತಹ ಹಣ್ಣುಗಳ ಸಾಲಿನಲ್ಲಿ ಬಂದ ಒಂದು ಹಣ್ಣು ಲಕ್ಷ್ಮಣ ಫಲ ಎಂಬ ಒಂದು ಹುಳಿ ಹಣ್ಣು. ಯಾರೋ ಲಕ್ಷ್ಮಣ ಫಲ ಎಂಬುದು ಭಾರೀ  ಔಷಧೀಯ ಮಹತ್ವವನ್ನು ಹೊಂದಿದೆ ಎಂದರು ಅದಕ್ಕೆ ಈಗ…

Read more
flower

ಸಾವಿರಗಟ್ಟಲೆ ಉಳಿಸುವ ಉಚಿತ ಔಷಧಿ ಸಸ್ಯ ಇದು.

ಸಾವಿರಗಟ್ಟಲೆ ಸಂದರ್ಶನ ಫೀಸ್ ಮತ್ತು ಸಾವಿರ ಲೆಕ್ಕದ ಮುಲಾಮು ಮಾತ್ರೆಗೆ ಖರ್ಚು ಮಾಡುವ ಬದಲು ಉಚಿತವಾಗಿ ಅ ಫಲವನ್ನು ಈ ಸಸ್ಯದ ಮೂಲಕ ಪಡೆಯಬಹುದು. ಇದು ಒಂದು ಸುಂದರ ಹೂ ಬಿಡುವ ಸಸ್ಯ. ಸಾಮಾನ್ಯವಾಗಿ ಹೊಳೆ ದಂಡೆ ಹಾಗೂ ರಸ್ತೆ ಬದಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದನ್ನು ಕರಾವಳಿಯ ಜನ ಆನೆ ಸಜಂಕು ( ದೊಡ್ದ ಚಗಚೆ) ಎಂದು ಕರೆಯುತ್ತಾರೆ. ಇದು ಅಸಾಮಾನ್ಯ ಔಷಧೀಯ ಸಸ್ಯವಾಗಿದ್ದು, ಮಹತ್ವ ಗೊತ್ತಿದ್ದವರು ಇದನ್ನು ತಮ್ಮ ಹೊಲದ ಬದಿಯಲ್ಲಿ ನೆಟ್ಟು ಬೆಳೆಸಿರುತ್ತಾರೆ….

Read more
fruit

ಇದು ಆರೋಗ್ಯ ರಕ್ಷಕ ಹಣ್ಣು ಗೊತ್ತೇ?

ದಾರೆ ಹುಳಿ ಎಂದು ಸಾಮಾನ್ಯ ಆಡು ಭಾಷೆಯಲ್ಲಿ ಕರೆಯಲ್ಪಡುವ  ಈ ಹಣ್ಣು ಹುಳಿ ಮತ್ತು ಸಿಹಿ ರುಚಿಯಲ್ಲಿ  ಇರುತ್ತದೆ. ಸಾಮಾನ್ಯವಾಗಿ ಇದನ್ನು ಹಳ್ಳಿಗಳಲ್ಲಿ  ಬೆಳೆಸಿ ಅದನ್ನು ಹುಳಿಯ ಬದಲಿಗೆ  ಉಪಯೋಗ ಮಾಡುತ್ತಾರೆ. ಇದು ಆರೋಗ್ಯಕ್ಕೆ ಉತ್ತಮ ಹಣ್ಣು.  ಬಹಳಷ್ಟು ಔಷಧೀಯ ಗುಣಗಳನ್ನು  ಹೊಂದಿದೆ.ನಾವು ಸಣ್ಣವರಿದ್ದಾಗ ಲಿಂಬೆ ಹುಳಿ ಶರಬತ್ತಿನ ಬದಲು ಇದನ್ನು ಹಿಚುಕಿ ಬೆಲ್ಲ ಹಾಕಿ ಕುಡಿಯುತ್ತಿದ್ದ ನೆನಪು ಈಗಲೂ ಇದೆ. ಸಸ್ಯ ಮೂಲ:  ಕನ್ನಡದಲ್ಲಿ ಇದನ್ನು ಕರಿಮಾದಲ,  ದಾರೆ ಹುಳಿ,  ಕಮ್ರ  ದ್ರಾಕ್ಷಿ,  ಕೊಮರಿಕೆ  ಆಂಗ್ಲ…

Read more
ಸೊಪ್ಪಿಗಾಗಿ ನುಗ್ಗೆ ಬೆಳೆ

ನುಗ್ಗೆ- ಸೊಪ್ಪು – ಕಾಯಿ ಎರಡರಲ್ಲೂ ಲಾಭ ಇರುವ ಬೆಳೆ.

        ನುಗ್ಗೆ ಮೂಲತಃ ಉಷ್ಣವಲಯಗಳಲ್ಲಿ ಬೆಳೆಯಲ್ಪಡುವ ತರಕಾರಿ. ಮಳೆ ಕಡಿಮೆ ಇರುವಲ್ಲಿ ವರ್ಷದುದ್ದಕ್ಕೂ ಫಲಕೊಡುವ ಬೆಳೆ. ಹಿಂದಿನಿಂದಲೂ ಇದರ ಸೊಪ್ಪು, ಹೂವು ಕೋಡುಗಳನ್ನು ಜನ ಉಪಯೋಗ ಮಾಡುತ್ತಿದ್ದರು. ಈಗ ಸೊಪ್ಪಿಗೂ ವಾಣಿಜ್ಯ ಮಹತ್ವ ಬಂದಿದೆ. ಕೋಡಿಗೂ ಬೇಡಿಕೆ ಚೆನ್ನಾಗಿದೆ. ಆದ ಕಾರಣ ಬೆಳೆಗಾರರಿಗೆ ಅಯ್ಕೆಗಳು  ಹೆಚ್ಚಾಗಿವೆ. ಕೇವಲ ಸೊಪ್ಪುಮಾತ್ರವಲ್ಲ ಇದರ ಕಾಯಿ , ಚಿಗುರು ಬೇರು ತೊಗಟೆ ಎಲ್ಲವು ಆರೋಗ್ಯಕಾರಿ. ಈಗ ನುಗ್ಗೆ ಸೊಪ್ಪು  ಸೂಪರ್ ಫುಡ್ ಸ್ಥಾನವನ್ನು ಪಡೆದಿದೆ.       ಪೋಷಕಾಂಶ ಗುಣಗಳು: ನುಗ್ಗೆಯಲ್ಲಿ  ಬಾಳೆ…

Read more
ಹತ್ತಿ ಹಿಂಡಿಯಲ್ಲಿ ಶಿಲೀಂದ್ರ ಬೆಳೆದಿರುವುದು

ಮಾನವ ಮತ್ತು ಪಶುಗಳ ಅಸ್ವಾಸ್ತ್ಯಕ್ಕೆ ಕಾರಣವಾಗುವ ಆಹಾರ ವಸ್ತುಗಳು..

ನಾವು ಮತ್ತು ಪಶುಗಳಿಗೆ ತಿನ್ನಿಸುವ ಆಹಾರದಲ್ಲಿ ಕೆಲವೊಮ್ಮೆ ಶಿಲೀಂದ್ರ ಬೆಳೆದಿರುತ್ತದೆ. ಇದು ಒಂದು ವಿಷ.ಇದನ್ನು ಅಪ್ಲೋಟಾಕ್ಸಿನ್ ಎನ್ನುತ್ತಾರೆ. ಅಫ್ಲಾಟಾಕ್ಸಿನ್  ಎಂಬುದು ಒಂದು ವಿಧದ ಶಿಲೀಂದ್ರ ಉತ್ಪತ್ತಿ ಮಾಡುವ ವಿಷಕಾರಿ ಅಂಶ.  ನಾವು ಬಳಕೆ ಮಾಡುವ ಬೇರೆ ಬೇರೆ ವಸ್ತುಗಳ ಮೂಲಕ  ಅದು ನಮ್ಮ ಶರೀರವನ್ನು ಪ್ರವೇಶಿಸಿ ನಮ್ಮಲ್ಲಿ  ಕ್ಯಾನ್ಸರ್ ಕಾಯಿಲೆಗೆ ಕಾರಣವಾಗುತ್ತದೆ.  ಈ ಶಿಲೀಂದ್ರದ  ಹೆಸರು : Aspergillus flavus.ಮತ್ತು  Aspergillus Parasiticus ಇದು ಬೀಜಾಣು ರೂಪದಲ್ಲಿ ಮನುಷ್ಯ  ಹಾಗೂ ಪ್ರಾಣಿಗಳ ಶರೀರಕ್ಕೆ ಸೇರಿದಾಗ, ಅದರ ವಿಷ ಜೀವ ಕೋಶಗಳ…

Read more

ಹುಳ ಬಿದ್ದ ತರಕಾರಿ ತಿನ್ನುವುದೇ ಆರೋಗ್ಯಕ್ಕೆ ಉತ್ತಮ- ಯಾಕೆ?

ನಾವು ತರಕಾರಿ ಖರೀದಿ ಮಾಡುವಾಗ ನೋಟ ಚೆನ್ನಾಗಿರುವ, ಹುಳ ಬಾರದೇ ಇರುವಂತದ್ದನ್ನು ಆರಿಸಿ ಕೊಳ್ಳುತ್ತೇವೆ. ಒಂದು ವೇಳೆ ನಾವು ತಂದದ್ದರಲ್ಲಿ ಗಮನಿಸದೆ ಹುಳ ಇದ್ದರೆ ಅದನ್ನು ತೆಗೆದು ಬಿಸಾಡಿ, ಅಂಗಡಿಯವನಿಗೆ ಹಿಡಿ ಶಾಪ ಹಾಕುತ್ತೇವೆ. ವಾಸ್ತವವಾಗಿ  ಹುಳ ಇರುವ ತರಕಾರಿ ಹಣ್ಣು ಹಂಪಲುಗಳಿದ್ದರೆ ಅದನ್ನು ಬಿಸಾಡದಿರಿ. ಹುಳ ತೆಗೆದು ದೂರ ಇಟ್ಟು ಅದನ್ನು ಬಳಸಿ. ಅದು ಆರೋಗ್ಯಕ್ಕೆ ಉತ್ತಮ. ಹುಳ ಬಾರದಂತೆ ಮಾಡಲು ಬಳಸುವ ಕೀಟನಾಶಕಗಳ ಉಳಿಕೆ ತರಕಾರಿಗಳಲ್ಲಿ ಉಳಿದಿರುತ್ತದೆ. ಆದ ಕಾರಣ ಬಳಕೆದಾರರು ಅತಿಯಾಗಿ ನೋಟ…

Read more
error: Content is protected !!