ಅಕಾಲಿಕ ಮರಣ – ಕೃಷಿರು

ಅಕಾಲಿಕ ಮರಣ – ಕೃಷಿರು ಈ ಸಾಲಿನಲ್ಲಿ ಮೊದಲಿಗರು.

ಆರೋಗ್ಯವಂತರು ಎಂದು ಸಮಾಜ ಗುರುತಿಸಿದ್ದ ರೈತಾಪಿ ವರ್ಗಕ್ಕೆ ಈಗ ಆನಾರೋಗ್ಯ ಅಂಟಿದೆ. ಅನಾರೋಗ್ಯ,ಅಕಾಲಿಕ ಮರಣ ಹೊಂದುವವರೂ ಇವರೇ. ಇದಕ್ಕೆ  ಕೀಟ ನಾಶಕ ಕಾರಣವೇ?. ಹೌದು ಎನ್ನುತ್ತದೆ ಅಧ್ಯಯನಗಳು. ಘಟನೆ: ಅಕಾಲಿಕ ಮರಣ ಹೊಂದುವವರ ಸಾಲಿನಲ್ಲಿ ಕೃಷಿಕರು ಸೇರುತ್ತಿರುವುದು ಒಂದು ದುರಂತವೇ ಸರಿ. ಮಹಾರಾಷ್ಟ್ರದ ಯವತ್ಮಲ್ Yavatmal ಜಿಲ್ಲೆಯಲ್ಲಿ ಹತ್ತಿ ಬೆಳೆಗೆ ಕೃಷಿಕರು ಪ್ರೊಪೆಫೊನಸ್ ಎಂಬ ಕೀಟನಾಶಕವನ್ನು ಸಿಂಪಡಿಸಿದ ಕಾರಣ,  18 ರೈತರು ಅದರ ಗಾಳಿಯನ್ನು ಉಸಿರಾಡಿ ಸತ್ತರಂತೆ. ಸುಮಾರು 467 ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರಂತೆ. ಕೆಲವು…

Read more
ಸಂಪಿಗೆ ಹಣ್ಣು

ಸಂಪಿಗೆ ಹಣ್ಣು – ತಾತ್ಸಾರ ಬೇಡ ಇದು ಹೃದಯ ರಕ್ಷಕ

ಮಕ್ಕಳಾಟಿಕೆಯಲ್ಲಿ ಕಾಡು ಗುಡ್ಡಗಳಲ್ಲಿ ಹಿರಿಯರ ಜೊತೆಗೆ ಸುತ್ತಾಡಿ ತಿನ್ನುತ್ತಿದ್ದ  ಹಣ್ಣು  ಹಂಪಲುಗಳು ಎಷ್ಟೊಂದು ರುಚಿ. ಆ ಭಾಗ್ಯ ಹೊಸ ತಲೆಮಾರಿಗೆ ಇಲ್ಲ. ಮನೆ , ಪೇಟೆ, ಮಾಲುಗಳನ್ನು ಬಿಟ್ಟರೆ ಮತ್ತೇನೂ ಅರಿಯದ ಮುಗ್ಧ ಮಕ್ಕಳು ಮಕ್ಕಳಾಟಿಕೆಯೆ ಯಾವ  ಸುಖವನ್ನೂ ಅನುಭವಿಸಿಲ್ಲ. ಈ ಚಟುವಟಿಕೆ ಅವರ ಆರೋಗ್ಯವನ್ನೂ ಉಳಿಸಿಲ್ಲ. ಮಕ್ಕಳ  ಪ್ರೀತಿಯ  ಹಣ್ಣುಗಳು: ನಾವು ಮಕ್ಕಳಾಟಿಕೆಯಲ್ಲಿ  ಮಾಡಿದ ಕಾರುಬಾರುಗಳು ಅಷ್ಟಿಷ್ಟಲ್ಲ. ಶಾಲೆಗೆ ಹೋದರೂ ನಮಗೆ ಚಿಂತೆ ಬೇರೊಂದರ ಮೇಲೆ. ಶಾಲೆ ಹೋಗುವಾಗಲೂ , ಶಾಲೆ ಬಿಟ್ಟು ಬರುವಾಗಲೂ, ದಾರಿ…

Read more
error: Content is protected !!