ಕೆಂಫು ಅಡಿಕೆ 11

16/17-10-2021 ಶನಿವಾರ ಮತ್ತು ಭಾನುವಾರದ ಅಡಿಕೆ ಧಾರಣೆ.

ಶನಿವಾರ 16/17-10-2021 ವಿಜಯದಶಮಿ ಹಬ್ಬದ  ಮರುದಿನದ ಮಾರುಕಟ್ಟೆ ಹೆಸರಿಗೆ ಮಾತ್ರ ಎನ್ನಬಹುದು. ಈ ದಿನ ಅಡಿಕೆ ತರುವವರು ತುಂಬಾ ಕಡಿಮೆ. ಬಂರುವ ಅಡಿಕೆಗೆ ಟೆಂಡರ್ ನಡೆಯುತ್ತದೆ. ಅಂತಹ ಯಾವ ದರ ವ್ಯತ್ಯಾಸಗಳು ಈ ದಿನ ಆಗುವುದು ಕಡಿಮೆ. ಭಾನುವಾರ ತೀರ್ಥಹಳ್ಳಿ, ಕೊಪ್ಪ ಮುಂತಾದ ಕಡೆ ಮಾರುಕಟ್ಟೆ ಇರುತ್ತದೆ. ತೀರ್ಥಹಳ್ಳಿಯಲ್ಲೂ ಮಾರುಕಟ್ಟೆ ಯಾವ ಬದಲಾವಣೆಯೂ ಇರಲಿಲ್ಲ. ಈ ವಾರ ಮಾರುಕಟ್ಟೆಯಲ್ಲಿ ಯಾವ ಸ್ಥಿತಿ ನಿಲ್ಲುತ್ತದೆ ಎಂಬುದು ನೋಡಲಿಕ್ಕೆ ಇರುವಂತದ್ದು.  ಮುಂದೆ  ದೀಪಾವಳಿ ಬರಲಿದೆ. ಈಗಾಗಲೇ ಕರ್ನಾಟಕದ ಅಡಿಕೆ ಬೆಳೆಯುವ…

Read more
ಟೆಂಡರ್ ಗೆ ಬಂದ ಅಡಿಕೆ

ಅಡಿಕೆ ಧಾರಣೆ ದಿನಾಂಕ: 11-10-2021.

ದಿನಾಂಕ 10-10-2021 ನೇ ಸೋಮವಾರ ಅಡಿಕೆ ಬೆಳೆಗಾರರಿಗೆ ಶುಭ ದಿನವಾಗಲಿಲ್ಲ. ದರ ಇಳಿಕೆಯ ಹಾದಿಯಲ್ಲೇ ಸಾಗಿದೆ. ಕರಿಮೆಣಸು ಮಾತ್ರ ಸ್ಥಿರವಾಗಿದೆ. ಕೊಬ್ಬರಿಯೂ ಇಳಿಕೆಯಾಗದೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ರಾಜ್ಯದ ಎಲ್ಲಾ ಮಾರುಕಟ್ಟೆಗಳಲ್ಲಿ ಚಾಲಿ ಹಾಗೂ ಕೆಂಪಡಿಕೆ ಮಾರುಕಟ್ಟೆ ಕೆಳಮುಖ ಗತಿಯಲ್ಲಿ ಸಾಗಿದೆ. ಕಳೆದ ವಾರ ತೀರ್ಥಹಳ್ಳಿಯ ಮಾರುಕಟ್ಟೆಯಲ್ಲಿ  ವ್ಯವಹಾರ ಇಲ್ಲದ ಕಾರಣ ಅಲ್ಲಿನ ಬೆಲೆ ಹೇಗಿರುತ್ತದೆ ಎಂಬ ಕುತೂಹಲ ಇತ್ತು. ಅಲ್ಲಿಯೂ ದರ ಹಿಂದಿಗಿಂತ ಇಳಿಕೆಯೇ ಆಗಿದೆ. ಅಡಿಕೆ ಮಾರುಕಟ್ಟೆಯಲ್ಲಿ ಖರೀದಿಗೆ ಉತ್ಸಾಹ ಇದ್ದಿದ್ದರೆ, ತೀರ್ಥಹಳ್ಳಿ, ಕೊಪ್ಪ, ಶ್ರಿಂಗೇರಿ…

Read more
ಕೆಂಪು ಅಡಿಕೆ

ಅಡಿಕೆ ಧಾರಣೆ – ದಿನಾಂಕ- 04-10-2021

ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು ದಿನಾಂಕ 04-10-2021  ರಂದು ಅಡಿಕೆ ಧಾರಣೆ ಹೀಗಿದೆ. ಒಟ್ಟಾರೆಯಾಗಿ ಇಂದು ಅಡಿಕೆ ಮಾರುಕಟ್ಟೆ ಸ್ವಲ್ಪ ನಿಸ್ತೇಜ. ಕರಾವಳಿ ಸೇರಿದಂತೆ ಎಲ್ಲಾ ಕಡೆಯಲ್ಲಿ ಕ್ಯಾಂಪ್ಕೋ ದ ಬಿಡ್ದಿಂಗ್ ಹೆಚ್ಚಿನ ಪ್ರಮಾಣದಲ್ಲಿತ್ತು. ಖಾಸಗಿಯವರು ಹಣ ಇಲ್ಲ ಎಂಬ ಕಾರಣದಿಂದ ಬಿಡ್ಡಿಂಗ್ ನಿಂದ ಹಿಂದೆ ಸರಿದ ಸುದ್ದಿಗಳಿವೆ. ಈ ತನಕ ಅಧಿಕ ದರದಲ್ಲಿ ಖರೀದಿ ಮಾಡಿದ ಮಾಲು ವ್ಯವಹಾರ ಆಗದೆ ಹಣದ ತಾಪತ್ರಯ ಉಂಟಾಗಿದೆ. ಹಾಗಾಗಿ ಖರೀದಿಗೆ…

Read more

ಕೊಳೆ ರೋಗ ಬಂದಿದೆಯೇ?ಹಾಗಿದ್ದರೆ ನೀವು ಮಾಡಬೇಕಾದ ಅಗತ್ಯ ಕೆಲಸ ಏನು?

ಈ ವರ್ಷ ಮಳೆಯ ಅರ್ಭಟ ಸ್ವಲ್ಪ ಕಡಿಮೆಯಾದ ಕಾರಣ ಕೊಳೆ ರೋಗ ಬಂದ ಪ್ರಮಾಣ ತುಂಬಾ ಕಡಿಮೆ. ಒಂದು ವೇಳೆ ಕೊಳೆ ರೋಗ ಬಂದಿದ್ದರೆ ನೀವು ತೋಟದಲ್ಲಿ ಏನು ಮಾಡಬೇಕು. ಇದರ ಪ್ರತಿಫಲ ಏನು ಇಲ್ಲಿದೆ ಮಾಹಿತಿ. ಅಡಿಕೆ ಮರಗಳಲ್ಲಿ ಕಾಯಿಗಳು ಬಲಿಯುತ್ತಿರುವಾಗ ಒಂದು ಶಿಲೀಂದ್ರ ಕಾಯಿಯ ಒಳಗೆ ಹೋಗಿ ಅದನ್ನು ಹಾನಿ ಮಾಡಿ ಕೊಳೆಯುವಂತೆ ಮಾಡುತ್ತದೆ. ಈ ಶಿಲೀಂದ್ರವು ಒಂದು ಪರಾವಲಂಭಿ ಜೀವಿಯಾಗಿದ್ದು, ಅಡಿಕೆಯ ಕಾಯಿಯ ಒಳಗೆ ಅದು ಸಂಖ್ಯಾಭಿವೃದ್ದಿಯಾಗಿ  ಅಲ್ಲಿಂದ ಹೊರ ಬರುವ ಸಮಯಕ್ಕೆ…

Read more
ಕೆಂಪಡಿಕೆ ಮತ್ತು ಚಾಲಿ ಹಾರಾಜು

ಕೆಂಪಡಿಕೆ ಇಳಿಕೆ- ಚಾಲಿ ಅಸ್ಥಿರ-ಇಂದಿನ ಧಾರಣೆ-01-10-2021

ಕೆಂಪಡಿಕೆ ಮಾಡುವ ಎಲ್ಲಾ ಕಡೆ ರಾಶಿ ದರ ಕೇವಲ 15 ದಿನಗಳ ಕಾಲಾವಧಿಯಲ್ಲೇ  ಕ್ವಿಂಟಾಲಿಗೆ 8000 ಇಳಿಕೆಯಾಗಿದೆ. ಚಾಲಿ ಯಾವುದೋ ಕಾರಣಕ್ಕೆ ಕ್ಯಾಂಪ್ಕೋ ಸಂಸ್ಥೆ ದರ ಇಳಿಸದೆ ಅಲ್ಲಿಂದಲ್ಲಿಗೆ ನಿಲ್ಲಿಸಿದೆ. ನಮೂದಿಸಿದ ದರಕ್ಕೂ ಕೊಳ್ಳುವ  ದರಕ್ಕೂ ಗುಣಮಟ್ಟದ ಹೆಳೆಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬರಲಾರಂಭಿಸಿದೆ. ಸ್ವಲ್ಪ ಅಸ್ಥಿರತೆ ಸೂಚನೆ ಕಂಡು ಬರಲಾರಂಭಿಸಿದೆ. ಸಧ್ಯವೇ ಅಡಿಕೆ ವ್ಯವಹಾರ ನಡೆಸುವ ದೈತ್ಯ ಸಹಕಾರಿ ಸಂಸ್ಥೆ ತನ್ನ ವಾರ್ಷಿಕ ಮಹಾಸಭೆ ನಡೆಯಲಿದೆ. ಆ ತನಕ ದರ ಸ್ಥಿರತೆ ಇರಬಹುದು ಎಂಬುದಾಗಿ ಆಡಿಕೊಳ್ಳುತ್ತಿದ್ದಾರೆ….

Read more
ಚಾಲಿ ಅಡಿಕೆ

ಚಾಲಿ ಮತ್ತು ಕೆಂಪು ಅಡಿಕೆ ಧಾರಣೆ ದಿನಾಂಕ:29-09-2021

ಇಂದು ಕರಾವಳಿಯ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕ್ಯಾಂಪ್ಕೋ ಸಂಸ್ಥೆ ದರವನ್ನು ಯಥಾಸ್ಥಿತಿ ಕಾಯ್ದುಕೊಂಡ ಕಾರಣ ಖಾಸಗಿಯವರು ಅಡಿಕೆ ಬೇಕು ಎನ್ನದೆ ಕ್ಯಾಂಪ್ಕೋ ದರದಲ್ಲೇ ಖರೀದಿ ನಡೆಸುತ್ತಿದ್ದರು. ಅಡಿಕೆ ಒತ್ತಾಯದಲ್ಲಿ ಬೇಕು ಎನ್ನುವಂತಹ ಸ್ಥಿತಿ ಇರಲಿಲ್ಲ. ಶಿರಸಿ, ಸಿದ್ದಾಪುರಗಳಲ್ಲೂ ಚಾಲಿ ಸ್ವಲ್ಪ ಹಿಂದೆಯೇ ಇತ್ತು. ಓರ್ವ ವರ್ತಕರ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಸ್ವಲ್ಪ ಇಳಿಕೆ ಆಗುವ ಸಾಧ್ಯತೆ ಇದೆಯಂತೆ. ಈಗಾಗಲೇ ಸಿಪ್ಪೆ ಗೋಟು ( ಒಣಗಿದ ಸಿಪ್ಪೆ ಇರುವ  ಚಾಲಿಗೆ ಸೂಕ್ತವಾದ ಅಡಿಕೆ) ದರ ಇಳಿಕೆಯಾಗಿದೆ. ವಾರದ…

Read more
ಚಾಲಿ ಅಡಿಕೆ ಟೆಂಡರ್

ರಾಜ್ಯದಲ್ಲಿ ಇಂದು ಅಡಿಕೆ ಧಾರಣೆ – ದಿ. 28-09-2021.

ಅಡಿಕೆ ಧಾರಣೆ ಚಾಲಿಯನ್ನು ಬಿಟ್ಟು ಉಳಿದವು ಹಿಮ್ಮುಖ ಚಲನೆಯನ್ನು ತೋರಿಸುತ್ತಿದೆ. ಚಾಲಿ ಅಡಿಕೆ ಖರೀದಿಯಲ್ಲಿ ಖಾಸಗಿಯವರ ಉತ್ಸಾಹ ಕಡಿಮೆಯಾಗಿದೆ. ಸಹಕಾರಿಗಳು ಅದರಲ್ಲೂ ಕ್ಯಾಂಪ್ಕೋ ದರ ಕರಾವಳಿಯಲ್ಲಿ ಉತ್ತಮ ಚಾಲಿಗೆ ರೂ.50,000 ಕ್ಕೆ ಖರೀದಿ ಮಾಡಿದೆ. ಖಾಸಗಿಯವರೂ ಸಹ ಕ್ಯಾಂಪ್ಕೋ ದರಕ್ಕೆ ಸಮನಾಗಿಯೇ ಖರೀದಿಸಿವೆ. 50,000 ಕ್ಕಿಂತ ಹೆಚ್ಚಿನ ದರಕ್ಕೆ ಖರೀದಿ ಮಾಡಿಲ್ಲ. ಕೆಂಪು ರಾಶಿ ಶಿರಸಿಯಲ್ಲಿ ಗರಿಷ್ಟ 52,399,  ಯಲ್ಲಾಪುರದಲ್ಲಿ, 53,450 ಕ್ಕೆ ಖರೀದಿ ನಡೆದಿದೆ. ಚಾಲಿ ಸಹ 48,600 ಅತ್ಯಧಿಕ ದರವಾಗಿರುತ್ತದೆ. ಕೆಲವು ವರ್ತಕರು ಸ್ವಲ್ಪ…

Read more
ಮಾರಾಟಕ್ಕೆ ಬಂದ ಹಸಿ ಅಡಿಕೆ

ರೋಗದಲ್ಲಿ ಉದುರಿ ಬಿದ್ದ ಅಡಿಕೆಗೂ ಬೆಲೆ –ಬೇಡಿಕೆ.

ರೋಗದ ಅಡಿಕೆ, ಬಿದ್ದ ಅಡಿಕೆಯನ್ನು ಹೆಕ್ಕಿದರೆ ಅದನ್ನು ಏನು ಮಾಡುವುದು ಎಂದು ಅದನ್ನು ನಾವು  ಅಲ್ಲೇ ಬಿಡುತ್ತೇವೆ. ಇದಕ್ಕೆ ಬೆಲೆ ಇದೆ, ಕೊಳ್ಳುವವರು ಇದ್ದಾರೆ ಎಂದರೆ ಹೆಕ್ಕದೆ ಬಿಡುತ್ತೇವೆಯೇ? ಇಲ್ಲ. ಈ ಅಡಿಕೆಗೂ ಬೇಡಿಕೆ ಬಂದಿದೆ. ಬೆಲೆಯೂ ಇದೆ.  ಅದನ್ನು ಹೆಕ್ಕದೆ ಅಲ್ಲೇ ಉಳಿಸುವುದರಿಂದ ಹೆಚ್ಚಾಗುವ ರೋಗ ಸಾಧ್ಯತೆಯೂ ಇದರಿಂದ ಕಡಿಮೆಯಾಗುತ್ತದೆ. ಸಹಕಾರ ವ್ಯವಸ್ಥೆಯಲ್ಲಿ ದೇಶಕ್ಕೆ ಮಾದರಿಯಾದ ಉತ್ತರಕನ್ನಡ ಜಿಲ್ಲೆ ಶಿರಸಿಯಲ್ಲಿ ಈಗ ಎಳೆಯ ಬಿದ್ದ ಅಡಿಕೆಗೂ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ತೋಟಗಾರ್ಸ್ ಕೋ ಓಪರೇಟಿವ್ ಸೊಸೈಟ್…

Read more
ಅಡಿಕೆ ಮಾರಾಟ

ಅಡಿಕೆ ಧಾರಣೆ ಇಂದು ದಿ.27-09-2021, ಎಲ್ಲೆಲ್ಲಿ ಹೇಗಿದೆ?

ಅಡಿಕೆ ಧಾರಣೆ ಯಾಕೋ ಹಿಮ್ಮುಖ ಚಲನೆಯನ್ನು ತೋರಿಸುತ್ತಿದೆ. ಇಂದು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಖಾಸಗಿಯವರ ಉತ್ಸಾಹ ಕಡಿಮೆಯಾಗಿದೆ. ಸಹಕಾರಿಗಳು ಅದರಲ್ಲೂ ಕ್ಯಾಂಪ್ಕೋ ದರ ಕರಾವಳಿಯಲ್ಲಿ ಉತ್ತಮ ಚಾಲಿಗೆ ರೂ.50,000 ಕ್ಕೆ ಖರೀದಿ ಮಾಡಿದೆ. ಖಾಸಗಿಯವರೂ ಯಾರೂ 50,000 ಕ್ಕಿಂತ ಹೆಚ್ಚಿನ ದರಕ್ಕೆ ಖರೀದಿ ಮಾಡಿಲ್ಲ. ಕೆಂಪು ರಾಶಿ ಶಿರಸಿಯಲ್ಲಿ ಗರಿಷ್ಟ 51,399,  ಯಲ್ಲಾಪುರದಲ್ಲಿ, 52,500 ಕ್ಕೆ ಖರೀದಿ ನಡೆದಿದೆ. ಚಾಲಿ ಸಹ 48,498 ಅತ್ಯಧಿಕ ದರವಾಗಿರುತ್ತದೆ. ಕೆಲವು ವರ್ತಕರು ಸ್ವಲ್ಪ ಉಮೇದು ಕಡಿಮೆ ಎನ್ನುತ್ತಾರೆ. ಮತ್ತೆ ಕೆಲವರು…

Read more
ಸಿರಸಿ ಸುಪಾರಿ ಅಡಿಕೆ

ಅಡಿಕೆ ಧಾರಣೆ ದಿನಾಂಕ: 24-09-2021

ದಿನಾಂಕ 24-09-2021 ರ ಶುಕ್ರವಾರ, ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ ಧಾರಣೆ ಚಾಲಿ ಮತ್ತು ಕೆಂಪಡಿಕೆ ದರಗಳು ಹೀಗೆ ಇವೆ. ಚಾಲಿ ಸ್ವಲ್ಪ ಹಿಂದೆ ಬರುವ ಸೂಚನೆ ಕಾಣುಸುತ್ತಿದೆ. ನಿನ್ನೆಗಿಂತ ಇಂದು  ಸಿರ್ಸಿ, ಸಿದ್ದಾಪುರ . ಯಲ್ಲಾಪುರಗಳಲ್ಲಿ ಚಾಲಿ ಕ್ವಿಂಟಾಲಿಗೆ 1000 ಹಿಂದೆ ಇದೆ. ಕರಾವಳಿಯಲ್ಲೂ ಖರೀದಿಯ ಹುರುಪು ಕಡಿಮೆಯಾಗಿಚ್ದೆ. ಖಾಸಗಿ+ ಸಹಕಾರಿಗಳು ಏಕಪ್ರಕಾರವಾಗಿ ಸಾಗುತ್ತಿವೆ. ಕೆಂಪು  ತುಂಬಾ ಹಿಂದೆ ಬರುತ್ತಿದೆ. BANTWALA, 24/09/2021, Coca, 12, 10000, 25000, 22500 BANTWALA,…

Read more
error: Content is protected !!