ಸರಳವಾಗಿ ಬೋರ್ಡೋ ದ್ರಾವಣ ತಯಾರಿಸುವ ವಿಧಾನ

ಸರಳವಾಗಿ ಬೋರ್ಡೋ ದ್ರಾವಣ (Bordeaux) ತಯಾರಿಸುವ ವಿಧಾನ

ಬೋರ್ಡೋ ದ್ರಾವಣ  ತಯಾರಿಕೆ ಎಂಬುದು ಅತ್ಯಂತ ಸರಳ ವಿಧಾನ. ಆದರೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪಾಕ ಅಪಾಕವಾಗುತ್ತದೆ. ಇದು ಸಿಂಪರಣೆಗೆ ಕಿರಿ ಕಿರಿ ಉಂಟು ಮಾಡುತ್ತದೆ. ಕೊಳೆ ಉಂಟುಮಾಡುವ ರೋಗಾಣುಗಳಿಗೂ ಇದು ಪರಿಣಾಮಕಾರಿಯಾಗಲಾರದು. ಹಾಗಾಗಿ ಕ್ರಮವನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಪಾಕ ಸರಿಯಾಗಿರುತ್ತದೆ. ಮೈಲುತುತ್ತೆ ಮತ್ತು ಸುಣ್ಣದ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಹೆಸರು. ಶೇ. 1 ರ ದ್ರಾವಣ ಎಂದರೆ 1000 ಗ್ರಾಂ ತಾಮ್ರದ ಸಲ್ಫೇಟ್ ಅನ್ನು 100 ಲೀ. ನೀರಿನಲ್ಲಿ ದ್ರವೀಕರಿಸುವುದು. ಮೈಲುತುತ್ತೆ…

Read more
ಸುಣ್ಣ ಹೆಚ್ಚಾದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣಕ್ಕೆ ಸುಣ್ಣ ಹೆಚ್ಚಾದರೆ ಏನಾಗುತ್ತದೆ?

ಬೋರ್ಡೋ ದ್ರಾವಣ ತಯಾರಿಸಲು ಬಳಸುವ ಮೂಲವಸ್ತುಗಳೆಂದರೆ  ಮೈಲುತುತ್ತೆ ಮತ್ತು ಸುಣ್ಣ. ಇವೆರಡರ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಕರೆಯುತ್ತಾರೆ. ಇಲ್ಲಿ ಸಮಪಾಕ ಎಂಬ ಒಂದು ತತ್ವ ಇದೆ. ಇದನ್ನು ಪಾಲಿಸದಿದ್ದರೆ  ಅದು ಸರಿಯಾದ ಮಿಶ್ರಣ ಆಗಲಾರದು. ಇದನ್ನು ಪ್ರತೀಯೊಬ್ಬ ರೈತರೂ ತಿಳಿದಿರಬೇಕು. ಅಡಿಕೆ ಮರದ ಕೊಳೆ ರೋಗ ನಿಯಂತ್ರಣಕ್ಕೆ ಹಾಗೆಯೇ ಇನ್ನಿತರ ಬೆಳೆಗಳ ಕೊಳೆ ರೋಗದ ಶಿಲೀಂದ್ರಗಳನ್ನು ತಡೆಯಲು ಶಿಫಾರಿತ ಪ್ರಮಾಣದ ಬೋರ್ಡೋ ದ್ರಾವಣ ಎಂದರೆ ಶೇ. 1 . ಅಂದರೆ 1 ಕಿಲೋ ಮೈಲು…

Read more
ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಅಡಿಕೆ ಮರಗಳು ಗಾಳಿಗೆ, ರೋಗಕ್ಕೆ ತುತ್ತಾಗಿ ಸತ್ತರೆ ಅಂತಹ ಮರಗಳನ್ನು ತಕ್ಷಣ ಕಡಿದು ಸೂಕ್ತ ವಿಲೇವಾರಿ ಮಾಡಬೇಕು. ಈ ವರ್ಷ ಶಿರ ಕೊಳೆ ಬಂದು, ಗಾಳಿಗೆ ಭಾರೀ ಪ್ರಮಾಣದಲ್ಲಿ ಮರಗಳು ಅರ್ಧರ್ಧ ತುಂಡಾಗಿ ಬಿದ್ದಿದೆ. ರೈತರು ಅದನ್ನು ಹಾಗೆಯೇ ಬಿಡುತ್ತಾರೆ. ಅದನ್ನು ಕಡಿಯದೆ ಹಾಗೆಯೇ ಬಿಟ್ಟರೆ ಏನಾಗುತ್ತದೆ ಈ ಬಗ್ಗೆ  ವಿಸ್ತೃತ ಲೇಖನ ಇದು. ಸತ್ತ ಮರಮಟ್ಟು,ಮನುಷ್ಯ , ಪ್ರಾಣಿ ಯಾವುದಿದ್ದರೂ ಅದನ್ನು ತಕ್ಷಣ ಸೂಕ್ತ ವಿಲೇವಾರಿ ಮಾಡಬೇಕು. ಅದನ್ನು ಹಾಗೆಯೇ ಉಳಿಸಿಕೊಂಡರೆ ಅದರಿಂದ ಜೀವ ಇರುವಂತದ್ದಕ್ಕೆ…

Read more
ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ white grub ಅಡಿಕೆ ಬೆಳೆಗೆ ಅತೀ ದೊಡ್ಡ ಶತ್ರು ಎಂತಲೇ ಹೇಳಬಹುದು. ಇದು ಬರೇ ಅಡಿಕೆ ಬೆಳೆಗೆ ಮಾತ್ರವಲ್ಲ.ಕಬ್ಬು, ತೆಂಗು ಹಾಗೆಯೇ ಇನ್ನಿತರ ಮರಮಟ್ಟು ಬೆಳೆಗಳಿಗೂ ಇದು ತೊಂದರೆ ಮಾಡುತ್ತದೆ. ಮರಗಳ ಕಾಂಡ ಕೊರಕ, ಗೆಲ್ಲು ಕೊರಕ, ಬೇರು ತಿನ್ನುವ ಹುಳಗಳ ತೊಂದರೆ ಈ ಸಮಯದಲ್ಲೇ ಜಾಸ್ತಿ. ಇದನ್ನು ನೀವೂ ಗಮನಿಸಿರಬಹುದು. ಕಾರಣ ಇಷ್ಟೇ. ಈ ಸಮಯದಲ್ಲಿ ಜೂನ್ , ಜುಲೈ ತಿಂಗಳಲ್ಲಿ ದುಂಬಿಗಳು ಮೊಟ್ಟೆ ಇಟ್ಟದ್ದು ಮರಿಗಳಾಗಿ ತಮ್ಮ  ಆಹಾರ ಸೇವನೆ ಕೆಲಸ…

Read more
ಅಡಿಕೆ ಮರಗಳ ಶಿರ ಒಣಗಲು ಕಾರಣ ಮತ್ತು ಪರಿಹಾರ.

ಅಡಿಕೆ ಮರಗಳ ಶಿರ ಒಣಗಲು ಕಾರಣ ಮತ್ತು ಪರಿಹಾರ.

ಅಡಿಕೆ ಮರಗಳಲ್ಲಿ ಶಿರ ಒಣಗಿ ಕೊಳೆಯುವ ಸಮಸ್ಯೆ ಬಹಳ ಹಿಂದಿನಿಂದಲೂ ಇದ್ದದ್ದು. ಕೆಲವು ವರ್ಷ ಹೆಚ್ಚಾಗುತ್ತದೆ. ಕೆಲವು ವರ್ಷ ಗೌಣವಾಗಿರುತ್ತದೆ. ಈ ವರ್ಷ ಇದು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸುತ್ತಿದ್ದು,  ಬೆಳೆಗಾರರು ಯಾಕೆ ಹೀಗಾಗುತ್ತಿದೆ ಎಂದು ಗಾಬರಿಯಾಗಿದ್ದರೆ. ಇದು ಒಂದು ಶಿಲೀಂದ್ರ ರೋಗವಾಗಿದ್ದು,  ಸರಿಯಾದ ನಿರ್ವಹಣೆ ವಿಧಾನಗಳಿಂದ  ಬಾರದಂತೆ ಮಾಡುವುದು ಸಾಧ್ಯ.ಇದನ್ನು ತೆಂಡೆ ರೋಗ ಎಂದು ಕೆಲವರು ಹೇಳುವುದಿದೆ. ತೆಂಡೆ, ಅಥವಾ ಚೆಂಡೆ ರೋಗ ಎಂದರೆ ಮಲೆನಾಡಿನಲ್ಲಿ ಕಂಡುಬರುವ ಹಿಡಿಮುಂಡಿಗೆ ಅಥವಾ ಬಂದ್ ರೋಗ. ಇದು ಶಿರ ಕೊಳೆಯುವ…

Read more
1 ಎಕ್ರೆಗೆ 1000 ಅಡಿಕೆ ಸಸಿ-ವಿಶಿಷ್ಟ ವಿಧಾನದ ಅಡಿಕೆ ಬೇಸಾಯ.

1 ಎಕ್ರೆಗೆ 1000 ಅಡಿಕೆ ಸಸಿ-ವಿಶಿಷ್ಟ ವಿಧಾನದ ಅಡಿಕೆ ಬೇಸಾಯ.

1 ಎಕ್ರೆ ಅಡಿಕೆ ಬೆಳೆಸುವವರು ಸಾಮಾನ್ಯವಾಗಿ 500 ಅಡಿಕೆ ಸಸಿಗಳನ್ನು ನೆಡುತ್ತಾರೆ. ಅದರ ಬದಲು ಈ ರೀತಿಯ ವಿಶೇಷ ಅಂತರದ ಅಡಿಕೆ ಬೇಸಾಯದಲ್ಲಿ ಹೆಚ್ಚು ವಿಸ್ತೀರ್ಣ ಇಲ್ಲದೆ ಅಡಿಕೆ ಸಸಿಗಳನ್ನು ಹಿಡಿಸಿ ಅಧಿಕ ಫಸಲು ಪಡೆಯಬಹುದು. ಇಲ್ಲಿ ನೀರು, ಗೊಬ್ಬರ, ಶ್ರಮ ಉಳಿತಾಯವಾಗುತ್ತದೆ. ಮುಂದಿನ ದಿನಗಳಲ್ಲಿ ಎದುರಾಗುವ ತೋಟ ನಿರ್ವಹಣೆ ಮೇಲ್ವಿಚಾರಣೆ ಸಮಸ್ಯೆಗೆ ಇದು ಉತ್ತಮ ಬೇಸಾಯ ವಿಧಾನ ಎನ್ನಿಸಬಲ್ಲದು. ಅಡಿಕೆ ತೋಟ ಎಂದರೆ ಸಾಲಾಗಿ ಸಸಿಗಳನ್ನು ನೆಡುವುದು, ಪರಸ್ಪರ ನಿರ್ಧಿಷ್ಟ ಅಂತರ. ಅದರಲ್ಲೂ ಚದರ ಚೌಕ…

Read more
ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
error: Content is protected !!