Weed less arecanut garden

ಕಳೆ ಹೆಚ್ಚು ಇದ್ದಲ್ಲಿ ಬೆಳೆ ತುಂಬಾ ಕಡಿಮೆ.

ಬಹಳ ಜನ ಬೆಳೆಗಳಿಗೆ ನೀರು ಕೊಟ್ಟಷ್ಟೂ ಒಳ್ಳೆಯದು ಎಂಬು ಭಾವಿಸುತ್ತಾರೆ. ಮಳೆಗಾಲದ ಮಳೆಗೆ ನೆಲ ಮತ್ತು ಸಸ್ಯಗಳು ಹೇಗೆ ಇರುತ್ತವೆಯೋ ಅದೇ  ರೀತಿ ಬೇಸಿಗೆಯಲ್ಲಿಯೂ ಇರುವಂತೆ ನೋಡಿಕೊಳ್ಳುತ್ತಾರೆ.  ನಮ್ಮ ಈ ವಿಧಾನದಿಂದಾಗಿ ಭೂಮಿಯಲ್ಲಿ ವರ್ಷದಿಂದ ವರ್ಷಕ್ಕೆ ಫಲವತ್ತತೆ ಕ್ಷೀಣಿಸುತ್ತದೆ. ಇಳುವರಿಯೂ ಕಡಿಮೆಯಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ: ಸಾಮಾನ್ಯವಾಗಿ ನಿರಂತರ 3-4  ವರ್ಷ ಗೊಬ್ಬರ  ಕೊಡುತ್ತಿದ್ದರೆ , ಒಂದು ವರ್ಷ ಏನೂ ಗೊಬ್ಬರ ಕೊಡದಿದ್ದರೂ ಬೆಳೆಯಲ್ಲಿ ಇಳುವರಿ ಕಡಿಮೆಯಾಗಬಾರದು. ಆದರೆ ಆಗುತ್ತದೆ. ಕಾರಣ ನಾವು ವರ್ಷ ವರ್ಷ ಕೊಡುವ…

Read more
Good yield of arecanut

ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ.

ಬಹಳ ಜನ ಅಡಿಕೆ ಬೆಳೆಯಲ್ಲಿ ಭವಿಷ್ಯ ಕಾಣುವವರಿದ್ದಾರೆ. ಅಧಿಕ ಇಳುವರಿ ಬೇಕು, ಯಾವ ಗೊಬ್ಬರ ಕೊಡಬೇಕು ಎಂಬ ಮಾಹಿತಿಗೆ ಕಾಯುತ್ತಿದ್ದಾರೆ. ಇಂಥ ಮಾಹಿತಿ ಇಲ್ಲಿದೆ. ಒಂದು ಅಡಿಕೆ ಮರದ  ಗರಿಷ್ಟ ಉತ್ಪಾದಕತೆ  ಸುಮಾರು  ಮೂರು ಗೊನೆ. ಒಂದು ಗೊನೆಯಲ್ಲಿ ಸರಾಸರಿ 1 ಕಿಲೋ ಅಡಿಕೆ. ನಾಲ್ಕು  ಕಿಲೋ ಅಡಿಕೆ ಬರುವುದು ಅಪರೂಪ. ಸುಮಾರು 2 -3 ಕಿಲೋ ಅಡಿಕೆ ಉತ್ಪಾದನೆ ಪಡೆಯಲು  ವ್ಯವಸ್ಥಿತವಾದ  ಬೇಸಾಯ ಕ್ರಮ ಮತ್ತು ಪೋಷಕಾಂಶ ನಿರ್ವಹಣೆ ಅಗತ್ಯ. ಯಾವ ನಿರ್ವಹಣೆ: ಅಡಿಕೆ ಮರಗಳ…

Read more

ಅಡಿಕೆ ಮರಗಳು ಹೀಗೆ ಯಾಕೆ ಆಗುತ್ತವೆ?

ಸಹಜ ಸ್ಥಿತಿಯಲ್ಲಿ ಅಡಿಕೆ ಮರದ ಗಂಟುಗಳು  ಒಂದೇ ನೇರಕ್ಕೆ  ಸುತ್ತು ಬಂದಿರಬೇಕು.ಆದರೆ  ಕೆಲವು ತೊಟಗಳಲ್ಲಿ ಕೆಲವು ಮರಗಳಲ್ಲಿ ಅದರ ಗಂಟು ವಿಚಿತ್ರವಾಗಿ ಗರಗಸದ ತರಹ ಬೆಳೆಯುತ್ತವೆ. ಇದ್ದು ರೋಗವೋ ಎಂಬ ಸಂದೇಹ ರೈತರಲ್ಲಿದೆ. ಇದು ರೋಗವಲ್ಲ.  ಪೊಷಕಾಂಶದ ಅಸಮತೋಲನ. ಗರಗಸ ಗಂಟು ಹೇಗೆ ಆಗುತ್ತದೆ? ಅದು 2005 ನೇ ಇಸವಿ. ಬಂಟ್ವಾಳ ತಾಲೂಕು, ಕಾಅವಳ ಮುಡೂರು ಗ್ರಾಮದ ಕೆದ್ದಳಿಕೆ ಗಣೇಶ್ ಭಟ್ ಇವರ ತೋಟಕ್ಕೆ  ಹೋಗಿದ್ದೆ. ಆಗ ಅವರು ತಮ್ಮ ಅಡಿಕೆ ಮರಗಳಿಗೆ ಕೊಡುತ್ತಿದ್ದ ಗೊಬ್ಬರ ಹರಳಿನ ಹಿಂಡಿ. ಹನಿ…

Read more
Areca yield

ಅಡಿಕೆಗೆ ಬೇಸಿಗೆಯಲ್ಲಿ ಗೊಬ್ಬರ ಕೊಟ್ಟರೆ ಭಾರೀ ಪ್ರಯೋಜನ.

ಅಡಿಕೆ ತೆಂಗು ಗೆ ಹಾಗೆಯೇ ಯಾವುದೇ ಧೀರ್ಘಾವಧಿ ಬೆಳೆಗಳಿಗೆ ಪೋಷಕಗಳನ್ನು  ಬೇಸಿಗೆಯಲ್ಲಿ  ಕೊಡುವುದು ಅಧಿಕ ಇಳುವರಿ  ದೃಷ್ಟಿಯಿಂದ  ಉತ್ತಮ. ಇದರಲ್ಲಿ ಬೆಳೆಗಳಿಗೆ ಯಾವುದೇ ಹಾನಿ ಇರುವುದಿಲ್ಲ. ನಾವು ಕೊಡುವ ಪೋಷಕವನ್ನು ಸಸ್ಯಗಳು ಹೀರಿಕೊಳ್ಳಲು ಬೇರಿನ ಭಾಗದಲ್ಲಿ ತೇವಾಂಶ ಇರಬೇಕು. ಇದರ ಫಲಿತಾಂಶ ಅಧ್ಭುತ. ಮನುಷ್ಯ ಪ್ರಾಣಿ ಯಾವುದೇ ಜೀವಿಗಳ ಶರೀರದ ಶಕ್ತಿ ಹೆಚ್ಚಿನ ಪ್ರಮಾಣದಲ್ಲಿ ವ್ಯಯ ಆಗುವುದು ಬೆವರುವ ಬೇಸಿಗೆ ಕಾಲದಲ್ಲಿ. ಈ ಸಮಯದಲ್ಲಿ ಹಸಿವು ಹೆಚ್ಚು. ತಿಂದದ್ದು ಬೇಗ ಜೀರ್ಣ ಆಗುತ್ತದೆ. ಶರೀರ ಹೆಚ್ಚು ಶಕ್ತಿಯನ್ನು…

Read more
ಅಡಿಕೆ ಯಾಕೆ ಸುರಿ ಬೀಳುತ್ತದೆ

ಅಡಿಕೆ ಯಾಕೆ ಸುರಿ ಬೀಳುತ್ತದೆ? – ಪರಿಹಾರ.

ದಾಸ್ತಾನು ಇಟ್ಟ ಧವಸ ಧಾನ್ಯ ಏನೇ ಇದ್ದರೂ ಸಮರ್ಪಕವಾಗಿ ಇಲ್ಲದಿದರೆ ಅದಕ್ಕೆ ದಾಸ್ತಾನು ಕೀಟ (Storage pest) ಬಂದು ಸುರಿ ಬೀಳುವುದು  ಸಾಮಾನ್ಯ. ಈ ಕೀಟಗಳಲ್ಲಿ ಹಲವು ವಿಧಗಳು ಇದ್ದು, ಅಕ್ಕಿಗೆ ಬರುವ ಗುಗ್ಗುರು,ಅಡಿಕೆಗೆ ಬರುವ ಡಂಕಿ ಬೇರೆ ಹೀಗೆ ಬೇರೆ  ಬೇರೆ ಇದೆ. ಸಾಮಾನ್ಯವಾಗಿ ಸುಲಿದು ದಾಸ್ತಾನು ಇಡುವ ಅಡಿಕೆಗೆ ಈ ಸಮಸ್ಯೆ ಹೆಚ್ಚು. ಹಾಗೆಂದು ಸುಲಿಯದೇ ಇಡುವಲ್ಲಿಯೂ ಇಲ್ಲದಿಲ್ಲ. ಇದು ಮಹಾ ಮಾರಿ ಶತೃ ಎಂತಲೇ ಹೇಳಬಹುದು. ಒಮ್ಮೆ ಈ ಕೀಟ ಬಂದರೆ ಅದನ್ನು ಓಡಿಸುವುದೂ…

Read more

ವಾಂದಾ ತಂದೀತೇ ಅಡಿಕೆ ಬೆಲೆಗೆ ಕುತ್ತು?.

ಅಡಿಕೆಯ ವ್ಯವಹಾರದಲ್ಲಿ 90% ಕ್ಕೂ ಹೆಚ್ಚು ಮುಂಗಡ ಹಣ ಪಡೆಯದೇ  ನಡೆಯುತ್ತದೆ. ಅಡಿಕೆ ಹೋಗುತ್ತದೆ, ದುಡ್ಡು ಬರುವು  ದು  ನಂತರ. ಮಾರುಕಟ್ಟೆ ಸರಿಯಿಲ್ಲ.  ಸೇಟು ಊರಿಗೆ ಹೋದ ಕಾರಣ ಹಣದ ಅಡಚಣೆ. ಮುಂತಾದ ಮಾತುಗಳನ್ನು ಕೇಳಿದ್ದೀರಲ್ಲಾ. ಅದೇ ಮಾಲು ಕಳುಹಿಸಿ ಅವರಿಂದ ಹಣ ಪಡೆಯುವಾಗ ನಡೆಯುವ ವಾಂದಾ ವ್ಯವಹಾರ. ವಾಂದಾ ಎಂದರೆ ತಕರಾರು. ಮಾಲು ಹೋದ ನಂತರ ತಕರಾರು ಮಾಡುವವರಿಗೆ ಸಾಕಷ್ಟು ಅವಕಾಶಗಳಿರುತ್ತವೆ. ಈ ತಕರಾರು ಮಾರುಕಟ್ಟೆಯನ್ನು ಬಹಳ ಅಲ್ಲಾಡಿಸುತ್ತದೆ. ಅದು ಮುಂದೆ ಅಡಿಕೆ ಮಾರುಕಟ್ಟೆ ತೆರೆಯುವ…

Read more
ಅಡಿಕೆ ಮರದ ಸುಳಿ ಬಂದ್ ರೋಗ ನಿವಾರಣೆ

ಅಡಿಕೆ ಮರದ ಸುಳಿ ಬಂದ್ ರೋಗ ನಿವಾರಣೆ ಹೇಗೆ ?

ಅಡಿಕೆ ಸಸ್ಯದ ಸುಳಿಯ ಭಾಗದ ಎಲೆಗಳು ಮುರುಟಿ, ತುದಿ ಗಂಟು ಕಟ್ಟಿದಂತೆ ಅಗುವುದಕ್ಕೆ “ಬಂದ್ ರೋಗ” ಎನ್ನುತ್ತಾರೆ. ಇದು ರೋಗವಲ್ಲ ಬೇರು ಜಂತು ಹುಳ ಮುಖ್ಯ ಕಾರಣ. ಇದು ಬೇರನ್ನು ಬೆಳೆಯಲು ಬಿಡದೆ ಸಸ್ಯಕ್ಕೆ ಆಹಾರ ಸರಬರಾಜು ಕಡಿಮೆಯಾಗಿ ಅದರ ಬೆಳೆವಣಿಗೆಯನ್ನು ಹತ್ತಿಕ್ಕುತ್ತದೆ. ಇದನ್ನು ರಾಸಾಯನಿಕವಾಗಿಯೂ, ಜೈವಿಕವಾಗಿಯೂ ಹತೋಟಿ ಮಾಡಬಹುದು. ವರ್ಷದಿಂದ ವರ್ಷಕ್ಕೆ ಅಡಿಕೆ ಬೆಳೆಗಾರರ ತೋಟದಲ್ಲಿ ಮರಗಳ ಸುಳಿ ಭಾಗ ಕುಬ್ಜವಾಗುವುದು ಹೆಚ್ಚಾಗುತ್ತಿದೆ. ಮಲೆನಾಡಿನ ಶಿವಮೊಗ್ಗ ಭಾಗದಲ್ಲಿ  ಇದು ಸುಮಾರು 30-40  ವರ್ಷದ ಹಿಂದೆಯೇ ಇತ್ತು….

Read more

ಅಡಿಕೆಯ ಮಿಳ್ಳೆ ಉದುರುವುದಕ್ಕೆ ಇದು ಕಾರಣ.

ಬೇಸಿಗೆಯಲ್ಲಿ ಅಡಿಕೆ ಬೆಳೆಗಾರರ ನಿದ್ದೆಗೆಡಿಸುವ ಸಮಸ್ಯೆ ಇದು. ಬೆಳೆಗಾರರು ಇದನ್ನು ಉಳಿಸಲು ಯಾವ ಉಪಚಾರಕ್ಕೂ ಸಿದ್ದರು. ಇದಕ್ಕೆ ಈ ತನಕ ಯಾರೂ ನಿಖರ ಕಾರಣವನ್ನು ನೀಡಿದವರಿಲ್ಲ.  ಆದರೆ ಯಾರೂ ಪರಿಹಾರ ಇಲ್ಲ ಎಂದು ಹೇಳುವವರಿಲ್ಲ. ಇದರ ಬಗ್ಗೆ ಕೆಲವು ಯಾರೂ ಹೇಳದ ವಿಚಾರಗಳು ಇಲ್ಲಿವೆ. ಅಡಿಕೆಯ ಮರದ ಹೂ ಗೊಂಚಲಿನಲ್ಲಿ ಗಂಡು  ಹಾಗೂ ಹೆಣ್ಣು ಹೂವುಗಳು ಇರುತ್ತವೆ. ಗಂಡು ಹೂವು ಉದುರಲಿಕ್ಕೇ ಇರುವುದು. ಹೆಣ್ಣು ಹೂವು ಮಾತ್ರ ಉದುರಬಾರದು. ಆದೆಲ್ಲವೂ ಉಳಿದರೆ ಅಡಿಕೆ ಫಸಲು ಉತ್ತಮವಾಗಿರುತ್ತದೆ. ಆದರೆ…

Read more

ಅಡಿಕೆ ನಿಷೇಧವಾದರೂ ಅಚ್ಚರಿ ಇಲ್ಲ.

ಉತ್ತರ ಪ್ರದೇಶದಲ್ಲಿ ಸರಕಾರೀ ಕಚೇರಿಗಳ ಪರಿಸರದಲ್ಲಿ ಗುಟ್ಕಾ ,ಪಾನ್ ಮಸಾಲೆ ತಿನ್ನಬಾರದು ಎಂದು ಅಲ್ಲಿನ ಮುಖ್ಯಮಂತ್ರಿಗಳು  ಆದೇಶ ನೀಡಿದ್ದಾರೆ. UP CM Yogi Adityanath bans gutkha, paan masala in all government offices – India today) ಇತರ ರಾಜ್ಯಗಳೂ ಇದನ್ನು ಅನುಸರಿಸಿದರೆ ಅಡಿಕೆ ಬೆಳೆಗಾರರ ಪಾಡು ಹೇಳ ತೀರದು. ಸ್ವಚ್ಚ ಪರಿಸರದಲ್ಲಿ ಸ್ವಾವಲಂಬಿಗಳಾಗಿ ಬದುಕುತ್ತಿದ್ದ ಕೃಷಿಕರು ಮತ್ತು ಕೃಷಿ ವ್ಯವಸ್ಥೆ ಯ ಮೇಲೆ ದೊಡ್ಡ ಹೊಡೆತವೇ  ಬಿದ್ದಿದೆ. ಎಷ್ಟು ಸಮಯವೋ ತಿಳಿಯದಾಗಿದೆ.  ಎಲ್ಲಾ…

Read more

ಅಡಿಕೆಯ ಕಥೆ ವ್ಯಥೆಯಾಗುವ ಮುನ್ಸೂಚನೆ

ರಾಜ್ಯ ಸರಕಾರ  ಜನತೆಗೆ ಮನೆ ಹೊರಡದಂತೆ ಕರ್ಫ್ಯೂ  ವಿಧಿಸಿದೆ. ಅಗತ್ಯ ಸಾಮಾಗ್ರಿಗಳಿಗೆ ವಿನಾಯಿತಿ ನೀಡಿದ್ದರೂ ಅಡಿಕೆ ಎಂಬುದು ಅಗತ್ಯ ಸಾಮಾಗ್ರಿಗಳ ಅಡಿಯಲ್ಲಿ ಬಾರದ ಕಾರಣ ಅಡಿಕೆ ಕೊಳ್ಳುವವರು ತಮ್ಮ ವ್ಯವಹಾರ ನಿಲ್ಲಿಸುವುದು ಗ್ಯಾರಂಟಿ.  ಇನ್ನು ವ್ಯಾಪಾರ ಏನಿದ್ದರೂ ಪರಿಸ್ಥಿತಿ ಅನುಕೂಲಕರವಾಗಿ ಬಂದರೆ ಎಪ್ರೀಲ್ 1 ತರುವಾಯ. ಅಡಿಕೆ, ಕರಿಮೆಣಸು , ಶುಂಠಿ ಮುಂತಾದ ಕೃಷಿ ಉತ್ಪನ್ನಗಳ ಮಾರುಕಟ್ಟೆ  ಎಂಬುದು ಪರಿಸ್ಥಿತಿ ಸರಿಯಾಗಿದ್ದರೆ ಎಲ್ಲವೂ ಸಲೀಸಾಗಿ ಮುಂದುವರಿಯುತ್ತದೆ. ಎಲ್ಲಾದರೂ ಸ್ವಲ್ಪ  ಪರಿಸ್ಥಿತಿ  ಬಿಗಡಾಯಿಸಿದರೆ  ಹೇಗೆ ಮಾರುಕಟ್ಟೆ ಕುಸಿಯುತ್ತದೆ ಎಂದೇ…

Read more
error: Content is protected !!