ಮ್ಯೂರಿಯೇಟ್ ಆಫ್ ಪೊಟಾಶ್

MOP Fertilizer: A Mineral Gift from the Earth, Not a Factory Chemical

Many farmers and common people often believe that Muriate of Potash (MOP) is a chemical fertilizer this is not true, it is A Mineral Gift from the Earth. It will not harms soil health and beneficial microbes. MOP is actually a natural mineral obtained from the earth, not a product of chemical factories like urea…

Read more
Coconut: Where to Put Manure?

Coconut: Where to Put Manure?

Coconut (Cocos nucifera), the “tree of life,” is a tropical palm widely cultivated for its economic and cultural significance. For healthy growth, high yield, and disease resistance, understanding its root system is crucial—especially when deciding where to apply manure or fertilizers. Coconut Root System – A Brief Overview Coconut has a fibrous root system and…

Read more
ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ  ಪ್ರಭಲವಾದದ್ದು  ಕೆಂಪು ಮೂತಿ ದುಂಬಿ…

Read more
ಸಂಚಲನದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ

ಏರಿಳಿತದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ.ಮುಂದೆ ಯಾವುದರ ಸರದಿ?.

ಯಾರೂ ಕಲ್ಪಿಸಿಯೂ ಇರದಂತಹ ಸಂಚಲನವೊಂದು ಕರಿಮೆಣಸು ಮಾರುಕಟ್ಟೆಯಲ್ಲಿ ಜುಲೈ 2023 ರಲಿ ಘಟಿಸಿದೆ. ಹಾಗೆಯೇ ಅಡಿಕೆ ಮಾರುಕಟ್ಟೆಯಲ್ಲೂ ಒಂದು ಸಂಚಲನ ಉಂಟಾಗಿದೆ. ಮುಂದಿನ ದಿನಗಳಲ್ಲಿ ಅಡಿಕೆ ಧಾರಣೆ ಏನಾಗಬಹುದು? ಕರಿಮೆಣಸಿನ ಧಾರಣೆ ಏನಾಗಬಹುದು? ಇತರ ಉತ್ಪನ್ನಗಳಾದ ಕೊಬ್ಬರಿ, ಶುಂಠಿ, ಹಾಗೆಯೇ ರಬ್ಬರ್  ಧಾರಣೆ ಏನಾಗಬಹುದು ಎಂಬ ಕುತೂಹಲವೇ? ಕೆಲವು ಮಾರುಕಟ್ಟೆ  ತಿಳುವಳಿಕೆ ಉಳ್ಳ ಜನರ ಹಾಗು ಪರಿಸ್ಥಿತಿಗಳ ಆಧಾರದ ಮೇಲೆ ಒಂದು ಊಹನೆ ಹೀಗಿದೆ. 2023 ರ ಜುಲೈ ತಿಂಗಳಲ್ಲಿ ಹಠಾತ್ತಾಗಿ ಕರಿಮೆಣಸು, ಮಾರುಕಟ್ಟೆಯಲ್ಲಿ ಬೃಹತ್ ಸಂಚಲನ…

Read more
ತೆಂಗಿನ ಮರಗಳಿಗೆ ಯಾವಾಗ ಹೇಗೆ ಗೊಬ್ಬರ ಹಾಕಬೇಕು?

ತೆಂಗಿನ ಮರಗಳಿಗೆ ಯಾವಾಗ ಹೇಗೆ ಗೊಬ್ಬರ ಹಾಕಬೇಕು?

ತೆಂಗಿನ ಮರ ತೋಟಗಾರಿಕಾ ಬೆಳೆಗಳಲ್ಲಿ ಅತೀ ಹೆಚ್ಚು  ಪೋಷಕಾಂಶಗಳನ್ನು ಬಯಸುವ ಬೆಳೆ. ವರ್ಷವಿಡೀ ಬೆಳವಣಿಗೆ ಇರುವ ಇದು ಎಲ್ಲಾ ಋತುಮಾನದಲ್ಲೂ ಏಕಪ್ರಕಾರ ಪೋಷಕಗಳನ್ನು ಬಯಸುತ್ತದೆ. ಬಹಳಷ್ಟು ರೈತರು ತೆಂಗಿಗೆ ಗೊಬ್ಬರ ಕೊಡುವ ವಿಚಾರದಲ್ಲಿ ಸಾಕಷ್ಟು ತಪ್ಪುಗಳನ್ನು ಮಾಡುತ್ತಾರೆ. ಮರದ ಉತ್ತಮ ಬೆಳವಣಿಗೆ ಮತ್ತು ಉತ್ತಮ ಇಳುವರಿಗೆ ಯಾವ ರೀತಿಯಲ್ಲಿ ಗೊಬ್ಬರ ಹಾಕಬೇಕು ಎಂಬ ಪೂರ್ಣ ಮಾಹಿತಿ ಇಲ್ಲಿದೆ. ತೆಂಗಿನ ಮರದ ಶಿರ ಭಾಗ ಲಕ್ಷಣ ಅದರ ಆರೋಗ್ಯವನ್ನು ತಿಳಿಸುತ್ತದೆ. ಮರದ ಗರಿಗಳು ಚತ್ರಿಯಂತೆ ಬಿಡಿಸಿರಬೇಕು.  ಮರದಲ್ಲಿ 35…

Read more
ತೆಂಗು ಬೆಳೆಗಾರರನ್ನು ಉಳಿಸಿ- ಇಲ್ಲವಾದರೆ ತೆಂಗು ಬೆಳೆಯೇ ಕ್ಷೀಣಿಸಬಹುದು!

ತೆಂಗು ಬೆಳೆಗಾರರನ್ನು ಉಳಿಸಿ- ಇಲ್ಲವಾದರೆ ತೆಂಗು ಬೆಳೆಯೇ ಕ್ಷೀಣಿಸಬಹುದು!

ತೆಂಗು ಬೆಳೆಗಾರರ ನೆರವಿಗೆ ಸರಕಾರ ಮತ್ತು ತೆಂಗಿನ ಉತ್ಪನ್ನ ಬಳಕೆದಾರರು ಬಾರದೆ ಇದ್ದರೆ ಕೆಲವೇ ಸಮಯದಲ್ಲಿ ತೆಂಗಿನ ಬೆಳೆಯನ್ನೇ ರೈತರು ಬಿಡುವ ಸ್ಥಿತಿ ಬರಬಹುದು. ಕಲ್ಪವೃಕ್ಷ ತೆಂಗು, ಯಾವತ್ತೂ ಭವಿಷ್ಯವಿರುವ ಬೆಳೆ ಎಂದು ನಂಬಿದ್ದ ಬೆಳೆಗಾರರಿಗೆ ಯಾವತ್ತೂ  ಆಕರ್ಷಕ ಬೆಲೆ ಬರಲೇ ಇಲ್ಲ. ತೆಂಗಿನ ಬೆಳೆ ಕಡಿಮೆ ಇದ್ದ 30-40 ವರ್ಷಗಳ ಹಿಂದೆ ಇದ್ದ ಬೆಲೆಗಿಂತಲೂ ಕಡಿಮೆ ಬೆಲೆ ಈಗ ತೆಂಗಿನ ಕಾಯಿಯದ್ದು. ಈ ಬೆಲೆಯಲ್ಲಿ ತೆಂಗು ಬೆಳೆಗಾರರು ಉಳಿಯುವುದು ಸಾಧ್ಯವೇ? ಖಂಡಿತವಾಗಿಯೂ ಇಲ್ಲ. ಸರಕಾರ ತೆಂಗು…

Read more
ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಅಡಿಕೆ ತೆಂಗು ಹಾಗೆಯೇ ಇನ್ನೂ ಕೆಲವು ಬೆಳೆ ಬೆಳೆಯುವ ಬೆಳೆಗಾರರು ತಮ್ಮ ತೋಟದ ಒಳಗೆ ಒಮ್ಮೆ ಎಲ್ಲಾ ಮರ, ಸಸಿಗಳನ್ನು ಗಮನಿಸುತ್ತಾ ತಿರುಗಾಡಿ. ಅಲ್ಲಿ ನಮ್ಮ ಗಮನಕ್ಕೆ ಬರುವುದು ಬಿದ್ದ ಬೀಜ ನಮ್ಮ ಕಣ್ಣು ತಪ್ಪಿಸಿ ಅಲ್ಲೇ ಉಳಿದು ಮೊಳೆತು ಸಸಿಯಾಗಿರುವ “ಉರಲು ಹುಟ್ಟಿದ ಸಸಿ” ಎಷ್ಟೊಂದು ಚೆನ್ನಾಗಿ ಬೆಳೆಯುತ್ತದೆ, ಮತ್ತು ಅದರಲ್ಲಿ ಎಷ್ಟು ಚೆನ್ನಾಗಿ ಫಲ ಬರುತ್ತದೆ ಎಂಬ ಅಂಶ. ಇದು ಪ್ರತೀಯೊಬ್ಬ ಬೆಳೆಗಾರನ ತೋಟದಲ್ಲೂ ಕಾಣಲು ಸಿಗುತ್ತದೆ. ಮನಸ್ಸು ಹೇಳುತ್ತದೆ, ಊರಲು ಹುಟ್ಟಿದ ಸಸಿ…

Read more
ಅಡಿಕೆ ಮರದ ಸುಳಿ ಮುರುಟುವುದಕ್ಕೆ ಕಾರಣ ಮತ್ತು ಪರಿಹಾರ

ಅಡಿಕೆ ಮರದ ಗರಿ ಮುರುಟುವುದಕ್ಕೆ ಕಾರಣ ಮತ್ತು ಪರಿಹಾರ.

ಅಡಿಕೆ ಮರದ ಸುಳಿ ಭಾಗ ಮುರುಟಿಕೊಂಡು ಬೆಳವಣಿಗೆ ಕುಂಠಿತವಾಗುವ ಸಮಸ್ಯೆ ಹೆಚ್ಚಿನ ಕಡೆ ಕಂಡು ಬರುತ್ತಿದ್ದು  ಇದಕ್ಕೆ ಒಬ್ಬೊಬ್ಬರು ಒಂದೊಂದು ಕಾರಣ ಹೇಳುತ್ತಾರೆ. ನಿಜವಾದ ಕಾರಣ ಏನು ಇದನ್ನು ಹೇಗೆ ಸರಿಮಾಡಬಹುದು ಎಂಬ ಬಗ್ಗೆ ಇಲ್ಲಿ  ಕೂಲಂಕುಶವಾಗಿ ತಿಳಿಯೋಣ. ಅಡಿಕೆ ಸಸಿ, ತೆಂಗಿನ ಸಸಿ, ಮರಗಳ ಸುಳಿ ಬೆಳವಣಿಗೆ ಹಂತದಲ್ಲಿದ್ದ್ದಾಗ  ಒಂದರಿಂದ ಒಂದು ಗರಿ ಸಧೃಢವಾಗಿ ಬರುತ್ತಾ ಇರಬೇಕು. ಸುಳಿ  ಭಾಗದಲ್ಲಿ ತೆರೆದುಕೊಳ್ಳದ ಗರಿ. ಕೆಳಭಾಗದಲ್ಲಿ ನಿಂತು ನೋಡಿದಾಗ ಒಂದು ಕೋಲಿನ ತರಹ ಕಾಣಿಸುತ್ತದೆ. ಇದು ಸಮರ್ಪಕವಾಗಿ…

Read more
ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗ

ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗಕ್ಕೆ ಸರಳ ಔಷಧಿ.

ತೆಂಗಿನ ಮರದ ಕಾಂಡದಲ್ಲಿ ಕೆಂಪಗಿನ ರಸ ಸೋರುವ ಸಮಸ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹಿಂದೆ ಇದು ಬಯಲು ಸೀಮೆಯಲ್ಲಿ ಹೆಚ್ಚಾಗಿತ್ತು. ಈಗ ಕರಾವಳಿಯಲ್ಲೂ ಕಂಡುಬರುತ್ತಿದೆ. ಬಹುತೇಕ ಹೆಚ್ಚಿನವರ ತೆಂಗಿನ ತೋಟದಲ್ಲಿ ಈ ಸಮಸ್ಯೆ ಇದ್ದು, ಬಹಳಷ್ಟು ಜನ ಇದನ್ನು ಗಮನಿಸಿಯೇ ಇರುವುದಿಲ್ಲ. ಮರದ ಶಿರ ಭಾಗ  ನಿತ್ರಾಣವಾಗಿ ಗರಿಗಳು ಕಾಂಡಕ್ಕೆ ಜೋತು ಬಿದ್ದು, ಕೆಲವು ಸಮಯದ ನಂತರ ಸತ್ತು ಹೋಗುತ್ತದೆ. ಬೆಳೆಗಾರರು ಏನೋ ಆಗಿ ಸತ್ತು ಹೋಗಿದೆ ಎಂದು ಸುಮ್ಮನಿರುತ್ತಾರೆ. ತೆಂಗಿನ ಮರದ ಕಾಂಡದಲ್ಲಿ ರಸ ಸೋರುವುದು ಒಂದು…

Read more
ಅಡಿಕೆ ಕ್ರಯ ಏರಲಿದೆ- ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ

ಅಡಿಕೆ ಕ್ರಯ ಏರಲಿದೆ-  ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ.

ಯಾವ ಲೆಕ್ಕಾಚಾರಕ್ಕೂ ಸಿಗದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆಯತ್ತ ಮುಖಮಾಡಿದೆ. ಸಾಮಾನ್ಯವಾಗಿ ವಸ್ತುವೊಂದರ ಬೆಲೆ ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಭಿಸಿ ಹೆಚ್ಚು ಕಡಿಮೆ ಆಗುತ್ತಿರುತ್ತದೆ. ಆದರೆ ಅಡಿಕೆ ಹಾಗಿಲ್ಲ. ಬೆಳೆ ಹೆಚ್ಚಾದರೂ ಬೆಲೆ ಏರಬಹುದು. ಬೆಳೆ ಕಡಿಮೆಯಾದರೂ ಬೆಲೆ ಏರದೆ ಇರಬಹುದು. ಇದೆಲ್ಲಾ ಅಡಿಕೆ ಮಾರುಕಟ್ಟೆಯಲ್ಲಿ ಯಾವಾಗಲೂ ನಡೆಯುತ್ತಿರುವಂತದ್ದು.ವರ್ಷದುದ್ದಕ್ಕೂ ಗುಟ್ಕಾ ಫ್ಯಾಕ್ಟರಿ ನಡೆಯುತ್ತಿರುತ್ತದೆ. ಗುಟ್ಕಾ ತಿನ್ನುವವರು, ಪಾನ್ ತಿನ್ನುವವರು ಅದಕ್ಕೆ ರಜೆ / ವಿರಾಮ ಕೊಡುವ ಕ್ರಮವೇ ಇಲ್ಲ. ಆದರೂ  ಬೆಲೆ ಮಾತ್ರ ಒಮ್ಮೊಮ್ಮೆ ಏರುತ್ತಾ ಹೋಗುತ್ತದೆ….

Read more
error: Content is protected !!