ಒಂದು ವರುಷದ ಗಿಡ ಹೀಗೆ ಇರಬೇಕು.

ಬೇಗ ಫಲ ಕೊಡುವ ತೆಂಗಿನ ಸಸಿಯ ಲಕ್ಷಣ- ಗಿಡದಲ್ಲೇ ತಿಳಿಯಿರಿ.

ತೆಂಗಿನ ಸಸಿ ಅಥವಾ ಅಡಿಕೆ ಸಸಿ ನೆಡುವವರು ಮೊದಲಾಗಿ ಸಸಿಯ ಲಕ್ಷಣವನ್ನು ಸ್ವಲ್ಪ ನೋಡಿ ಆಯ್ಕೆ ಮಾಡಬೇಕು.ಬೇಗ ಫಲ ಕೊಡುವ ಸಸಿಯ ಲಕ್ಷಣಗಳು ಎಳೆ ಸಸಿಯ ಹಂತದಲ್ಲೇ ಗೊತ್ತಾಗುತ್ತದೆ. ಯೋಗ್ಯ ಲಕ್ಷಣ ಉಳ್ಳ ಸಸಿಗಳನ್ನು ಮಾತ್ರ ಆಯ್ಕೆ ಮಾಡಿ ನೆಟ್ಟರೆ ನಂತರ ಫಲ ಬರುವ ಸಮಯದಲ್ಲಿ ಪಶ್ಚಾತಾಪ ಪಡಬೇಕಾಗಿಲ್ಲ. ಒಂದು ಕರು ಸಣ್ಣ ಪ್ರಾಯದಲ್ಲಿ ತನ್ನತಾಯಿಯ ಗಿಣ್ಣು ಹಾಲನ್ನು ಯಥೇಚ್ಚವಾಗಿ ಕುಡಿದರೆ ಅದರ ಇಡೀ ಜೀವಮಾನಕೆ ಬೇಕಾಗುವ ಶಕ್ತಿ ದೊರೆಯುತ್ತದೆ. ಅದೇ ರೀತಿ ಮಾನವನಿಗೂ. ಎಳೆ ಪ್ರಾಯದಲ್ಲಿ…

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ತೆಂಗಿನ ಮರಗಳ ಶಿರ ಸ್ವಚ್ಚತೆ

ತೆಂಗಿನ ಮರಗಳ ಶಿರ ಭಾಗ ಸ್ವಚ್ಚತೆ ಮತ್ತು ಇಳುವರಿ

ಯಾರ ತೆಂಗಿನ ಮರದಲ್ಲಿ ಪ್ರತೀ ವರ್ಷವೂ ಅಧಿಕ ಇಳುವರಿ ಬರುತ್ತದೆಯೋ ಅಂತವರ ತೆಂಗಿನ ಮರದ ಶಿರಭಾಗವನ್ನು ಒಮ್ಮೆ ನೋಡಿ. ಬಹಳ ಸ್ವಚ್ಚವಾಗಿ ಇರುತ್ತದೆ. ತೆಂಗಿನ ಮರಗಳಿಗೆ ಗೊಬ್ಬರ, ನೀರು ಕೊಡುವುದಲ್ಲದೆ ಅಗತ್ಯವಾಗಿ ಮಾಡಬೇಕಾದ ಕೆಲಸ ಶಿರ ಭಾಗದ ಸ್ವಚ್ಚತೆ. ಹೀಗೆ ಮಾಡುವುದರಿಂದ ಮರ ಆರೋಗ್ಯವಾಗಿರುತ್ತದೆ. ಉತ್ತಮ ಇಳುವರಿಯೂ ಬರುತ್ತದೆ. ತೆಂಗಿನ ಮರದ ಶಿರ ಬಾಗವನ್ನು  ಸ್ವಚ್ಚ ಮಾಡುವ ಕ್ರಮ ಅನಾದಿ ಕಾಲದಿಂದಲೂ ನಡೆದು ಬಂದಿರುವ ನಿರ್ವಹಣೆಗಳಲ್ಲಿ ಒಂದು. ನಮ್ಮ ಹಿರಿಯರು ವರ್ಷಕ್ಕೊಮ್ಮೆ ಶಿರಭಾಗವನ್ನು ಪೂರ್ಣ ಸ್ವಚ್ಚ ಮಾಡುತ್ತಿದ್ದರು….

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
ಅಡಿಕೆ

ಅಡಿಕೆ ಧಾರಣೆ ಏನಾಗಬಹುದು? ಯಾಕೆ ಏನೂ ಸಂಚಲನ ಇಲ್ಲ ?

ಅಡಿಕೆ ಧಾರಣೆ ಕಳೆದ ಎರಡು ತಿಂಗಳಿಂದ ನಿಂತ ನೀರಿನ ತರಹ ಮುಂದುವರಿದಿದೆ. ಯಾವ ಏರಿಕೆಯೂ ಇಲ್ಲ. ಇಳಿಕೆಯೂ ಇಲ್ಲ. ಕರಾವಳಿಯ ಅಡಿಕೆ ಬೆಳೆಗಾರರು ಅಡಿಕೆ ಕೊಡುವುದನ್ನು ಕಡಿಮೆಮಾಡಿದ್ದಾರೆ. ಕೆಂಪಡಿಕೆ ಮಾಡುವ ಕಡೆಯೂ ಜನ ದರ ಏರಿಕೆಗೆ ಕಾಯುತ್ತಿದ್ದಾರೆ. ಮಾರುಕಟ್ಟೆಗೆ ಬರುವ ಅಡಿಕೆ ಪೂರ್ತಿ ಚೇಣಿ ಮಾಡಿದವರ ಕಮಿಟ್ಮೆಂಟ್ ಹಾಗೂ ಮುಂದಿನ ಚೇಣಿ ವಹಿಸಿಕೊಳ್ಳುವುದಕ್ಕೇ ಬೇಕಾದ  ಫಂಡ್ ಕ್ರೋಡೀಕರಣಕ್ಕೆ ಎಂಬ ಸುದ್ದಿಗಳಿವೆ. ಇಷ್ಟಕ್ಕೂ ಮುಂದೆ ಅಡಿಕೆ ಧಾರಣೆ ಏನಾಗಬಹುದು, ಏನಾದರೂ ಸಂಚಲನ ಉಂಟಾಗಬಹುದೇ ಎಂಬ ಕುತೂಹಲ ಎಲ್ಲರದ್ದೂ. ಅಡಿಕೆ…

Read more
ಅಡ್ಡ ಇಟ್ಟ ತೆಂಗಿನ ಯಾಇಯಲ್ಲಿ ಮೊಳಕೆ ಬಂದಿರುವುದು.

ಬೀಜದ ತೆಂಗಿನ ಕಾಯಿಯನ್ನು ಹೇಗೆ ಮೊಳಕೆ ಬರಲು ಇಡಬೇಕು?

ಯಾವುದೇ  ಸಸಿ  ಮಾಡುವಾಗ ಮೊದಲಾಗಿ ಬೀಜ ಮೂಲ ಒಳ್ಳೆಯದು ಆಗಿರಬೇಕು. ತೃಪ್ತಿಕರ ಗುಣಪಡೆದ ಮರದಿಂದ ಮಾತ್ರ ಬೀಜದವನ್ನು ಆಯ್ಕೆ ಮಾಡಬೇಕು. ಬೀಜದ ಆಯ್ಕೆಗೆ ಮೊದಲ ಸ್ಥಾನವಾದರೆ , ಆ ಬೀಜವನ್ನು ಸೂಕ್ತ ವಿಧಾನದಲ್ಲಿ  ಮೊಳಕೆ ಬರಿಸುವುದು ಎರಡನೇ ಪ್ರಾಮುಖ್ಯ ಹಂತ. ಸಧೃಢ ಮೊಳಕೆಯ ಸಸಿ ಮಾತ್ರ ಆರೋಗ್ಯಕರವಾಗಿ ಬೆಳೆಯಬಲ್ಲುದು. ತೆಂಗಿನ ಬೀಜದ ಆಯ್ಕೆಯೂ ಇದಕ್ಕೆ ಹೊರತಲ್ಲ. ಉತ್ತಮ ಬೀಜವನ್ನು ಯೋಗ್ಯ ರೀತಿಯಲ್ಲಿ ಮೊಳಕೆಗೆ ಇಟ್ಟರೆ ಅದು ಉತ್ತಮ ಸಸಿಯಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುತ್ತಾರೆ ಹಿರಿಯರು. ಅಂದರೆ…

Read more
ಉತ್ತಮ ಇಳುವರಿಯ ತೆಂಗು

100 ತೆಂಗಿನ ಮರಕ್ಕೆ 10000 ಕಾಯಿ ಹೇಗೆ ಪಡೆಯಲು ಬೇಕಾದ ಆರೈಕೆ.

ತೆಂಗಿನ ಮರವೊಂದರ ಇಳುವರಿ ಸಾಮರ್ಥ್ಯದಷ್ಟನ್ನು ನಾವು ಪಡೆಯುತ್ತಿಲ್ಲ.  ಯಾರಿಗೆ 100 ತೆಂಗಿನ ಮರಕ್ಕೆ 10,000 ತೆಂಗಿನಕಾಯಿ ಆಗುತ್ತದೆಯೋ ಅವರಿಗೆ ತೆಂಗು ಕೃಷಿ ಲಾಭದಾಯಕ. 10000 ಕಾಯಿಗಿಂತ ಹೆಚ್ಚು ಪಡೆಯಲು ಹಾಕಬೇಕಾದ ಗೊಬ್ಬರ ಮತ್ತು ಮಾಡಬೇಕಾದ ಆರೈಕೆ  ಇವು. ತೆಂಗು ಒಂದು ಏಕದಳ ಸಸ್ಯ. ಇದಕ್ಕೆ ತಾಯಿ ಬೇರು ಇಲ್ಲ. ಇರುವ ಎಲ್ಲಾ ಹಬ್ಬು ಬೇರುಗಳೂ ಆಹಾರ ಸಂಗ್ರಹಿಸಿ ಕೊಡುವ ಬೇರುಗಳಾಗಿದ್ದು, ನಿರಂತರವಾಗಿ ನಿರ್ದಿಷ್ಟ ಪ್ರಮಾಣದ ಪೋಷಕಗಳನ್ನು ಕೊಟ್ಟರೆ ಇದು ಗರಿಷ್ಟ ಇಳುವರಿಯನ್ನು ಕೊಡಬಲ್ಲುದು. ತೆಂಗಿನ ಉತ್ತಮ ಇಳುವರಿಗೆ …

Read more
ರೋಗ ಸೋಂಕಿತ ಮರ

ತೆಂಗು- ಅಡಿಕೆ ಮರಗಳಿಗೆ ಬಂದಿದೆ ಹೊಸ ಮಾರಣಾಂತಿಕ ಸಾಂಕ್ರಾಮಿಕ ರೋಗ.

ತೆಂಗು ಅಡಿಕೆ ಬೆಳೆ ಬೆಳೆಯುವುದು ಈಗ ಹಿಂದಿನಷ್ಟು ಸುಲಭವಾಗಿಲ್ಲ. ಹಿಂದೆ ಸಸಿ ನೆಟ್ಟರೆ ಅದು ನೀರಾವರಿ ಗೊಬ್ಬರ ಕೊಟ್ಟರೆ ಚೆನ್ನಾಗಿಯೇ ಬೆಳೆಯುತ್ತಿತ್ತು. ಈಗ ಹಾಗಿಲ್ಲ. ನೀರು, ಗೊಬ್ಬರ ಎರಡನ್ನು ಕೊಡಲು ನಾವು ಜಿಪುಣತನ ಮಾಡುವುದಿಲ್ಲ. ಆದರೆ ವಾತಾವರಣ ನಮಗೆ ಸಹಕಾರ ಕೊಡುತ್ತಿಲ್ಲ. ಹಿಂದೆ ಮೈನರ್ ರೋಗ ಕಾರಕಗಳಾಗಿದ್ದವು, ಈಗ ಪ್ರಭಲರೋಗಗಳಾಗುತ್ತಿವೆ. ಅದೇ ರೀತಿಯಲ್ಲಿ ಕೀಟಗಳೂ. ಕೀಟ – ರೋಗ ನಾಶಕಕ್ಕೆ ಬಗ್ಗದ ಸ್ಥಿತಿ  ಉಂಟಾಗಿದೆ. ಬಹುಷಃ ಇನ್ನು ಮುಂದಿನ ದಿನಗಳು ಅಡಿಕೆ ತೆಂಗು ಬೆಳೆಗಾರರಿಗೆ ರೋಗ –…

Read more
ಆಡಿಕೆ

ಅಡಿಕೆ ಮಾರುಕಟ್ಟೆ ಡಲ್ ಯಾಕೆ?. ದಿನಾಂಕ:09-02-2022 ರಂದು ರಾಜ್ಯದಲ್ಲಿ ಎಲ್ಲೆಲ್ಲಿ ಏನು ದರ.

ಅಡಿಕೆ ದರ ಎರಿಕೆಯಾಗುವ ಸೂಚನೆ ಇಲ್ಲ. ಪುಣ್ಯಕ್ಕೆ ಇಳಿಕೆಯೂ ಇಲ್ಲವಲ್ಲ. ಅದಕ್ಕೆ ಸಂತೋಷ ಪಡಬೇಕು. ಚಾಲಿ ಅಡಿಕೆ ಮಾರುಕಟ್ಟೆ ಮೇಲ್ನೋಟಕ್ಕೆ ಸ್ಥಿರವಾಗಿದೆ ಎಂದು ಕಂಡುಬಂದರೂ ದರ ಇಳಿಕೆಯಾಗಿದೆ. ಸೂಚಿಸಿದ ದರಕ್ಕೆ ಖರೀದಿ ಮಾಡುವವರು ಇಲ್ಲ.  ಹಾಗಾಗಿ ಅಡಿಕೆ ಮಾರುಕಟ್ಟೆ ಡಲ್. ಬಹುಷಃ ಇದು ಇನ್ನೂ 2-3 ತಿಂಗಳು ಹೀಗೇ ಮುಂದುವರಿಯುವ ಸಾಧ್ಯತೆ.ದಿನಾಂಕ 09-02-2022  ಬುಧವಾರ ರಾಜ್ಯದಲ್ಲಿ ಅಡಿಕೆ ಮಾರುಕಟ್ಟೆ ಧಾರಣೆ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯ ಆಮದು ಸಾಧ್ಯತೆ ಇದೆ ಎಂಬ ಸುದ್ದಿ ಇದೆ. ಈಗಾಗಲೇ  ಮಿಜೋರಾಂ…

Read more
error: Content is protected !!