ಫಸ್ಟ್ ಕ್ವಾಲಿಟಿ ಚಾಲಿ

ರಾಶಿ ಅಡಿಕೆ, ಚಾಲಿ, ಕರಿಮೆಣಸು ದರ ಏರಿಕೆ- ದಿನಾಂಕ: 16-11-2021 ಮಂಗಳವಾರ.

ಇಂದು ದಿನಾಂಕ 16-11-2021 ರ ಮಂಗಳವಾರ  ಉತ್ತರ ಕನ್ನಡದ ಪ್ರಮುಖ ಮಾರುಕಟ್ಟೆ ಶಿರಸಿ, ಯಲ್ಲಾಪುರ, ಸಿದ್ದಾಪುರಗಳಲ್ಲಿ  ರಾಶಿ ಅಡಿಕೆ ಧಾರಣೆ ಸ್ವಲ್ಪ ಏರಿಕೆಯಾಗಿದೆ. ಹೆಚ್ಚಾಗಿ ಚಾಲಿಯೇ ಮಾಡಲಾಗುವ ಕರಾವಳಿಯ ಭಾಗಗಳಲ್ಲಿ ಹೊಸ ಚಾಲಿಗೂ ಕ್ವಿಂಟಾಲಿಗೆ ರೂ. 500 ಹೆಚ್ಚಾಗಿದೆ. ಹಳೆ ಚಾಲಿಗೆ ಕೆಲವು ಕಡೆ 500  ಇನ್ನು ಕೆಲವು ಕಡೆ 700 ರೂ. ಹೆಚ್ಚಳವಾಗಿದೆ. ಕೆಂಪು ಚಾಲಿ ಎರಡೂ ಅನಿಶ್ಚಿತವಾಗಿದೆ. ಕರಿಮೆಣಸಿಗೆ ಸಕಲೇಶಪುರದಲ್ಲಿ ಗರಿಷ್ಟ 54,000 ಆಗಿದೆ. ಏರಿಕೆ ಇರುವಾಗ ತೃಪ್ತಿಯಲ್ಲಿ ಮಾರಾಟ ಮಾಡುವುದೇ ಜಾಣತನ ಎಂದೇ…

Read more
ಕೆಂಪಡಿಕೆ

ಅಡಿಕೆ ಧಾರಣೆ ದಿನಾಂಕ- 09-11-2021 ಮಂಗಳವಾರ ಸ್ಥಿರ ಧಾರಣೆ.

09-11-2021 ಮಂಗಳವಾರ  ಅಡಿಕೆ ಧಾರಣೆ ಸ್ಥಿರವಾಗಿಯೂ  ಕರಿಮೆಣಸು ಸ್ವಲ್ಪ ಇಳಿಕೆಯೂ ಕೊಬ್ಬರಿ, ಕಾಫಿ ಹಾಗೂ ರಬ್ಬರ್ ಧಾರಣೆ ಸ್ಥಿರವಾಗಿ ಮುಂದುವರಿದಿದೆ. ಅಡಿಕೆಯ ಧಾರಣೆಗೆ ಯಾವ ಅಂತಂಕವೂ ಇಲ್ಲ. ಯಾವ ಸುದ್ದಿಗೂ ಬೆಳೆಗಾರರು ಗಮನ ಕೊಡಬೇಕಾಗಿಲ್ಲ. ಅಡಿಕೆ ಬೆಳೆಗಾರರ ಸುದ್ದಿಗೆ ಯಾವ ಸರಕಾರವೂ ಬರುವುದಿಲ್ಲ.ಅಡಿಕೆ ಬ್ಯಾನ್ ಮುಂತಾದ ಪ್ರಸ್ತಾಪ ಕೇವಲ ತಾತ್ಕಾಲಿಕ ಮಾತ್ರ. ಇಂದು ಅಡಿಕೆ ಧಾರಣೆ: BANTWALA, 09/11/2021, Coca, 26, 12500, 25000, 22500 BANTWALA, 09/11/2021, New Variety, 3, 27500, 42500, 40000…

Read more
ಅಡಿಕೆ ಧಾರಣೆ 08-11-2021

ದಿನಾಂಕ 08-11-2021 ಸೊಮವಾರ ರಾಜ್ಯದಾದ್ಯಂತ ಅಡಿಕೆ ಧಾರಣೆ.

ದೀಪಾವಳಿ ಕಳೆದ ಮೊದಲ ದಿನದ ಅಡಿಕೆ ಧಾರಣೆ ಬೆಳೆಗಾರರಿಗೆ ನಿರಾಶಾದಾಯವಾಗಿಲ್ಲ. ಇಂದು ದಿನಾಂಕ 08-11-2021 ಸೊಮವಾರ ರಾಜ್ಯದ ವಿವಿಧ ಅಡಿಕೆ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಅಡಿಕೆ ಧಾರಣೆ  ಸ್ಥಿರವಾಗಿತ್ತು. ಹಾಗೆಯೇ ಕರಿಮೆಣಸು ಸ್ವಲ್ಪ ಹಿಂದೆ ಆದರೂ ಸಹ ನಿರಾಸೆ ಇಲ್ಲ. ಸಧ್ಯವೇ ಇದು ಚೇತರಿಸಿಕೊಳ್ಳಲಿದೆ.  ರಬ್ಬರ್ ಧಾರಣೆ ಸ್ವಲ್ಪ ಮುಂದೆ ಇದೆ. ಕಾಫೀ ಧಾರಣೆ ಸ್ಥಿರವಾಗಿದೆ. ಪರಿಸ್ಥಿತಿ ( ಕೊರೋನಾ) ಹೀಗೆ ಮುಂದುವರಿದರೆ  ಜನವರಿ ಸುಮಾರಿಗೆ ಕೊಬ್ಬರಿ ಧಾರಣೆ 18,000  ತಲುಪಬಹುದು ಎಂಬುದಾಗಿ ಹೇಳುತ್ತಿದ್ದಾರೆ. ಅಡಿಕೆ ಧಾರಣೆಗೆ ಅಂತಹ…

Read more
ಕೆಂಪು ಅಡಿಕೆ

ಅಡಿಕೆ ಧಾರಣೆ ದಿನಾಂಕ 25-10-2021 ಸೋಮವಾರ.

ರಾಜ್ಯದ ವಿವಿಧ ಅಡಿಕೆ ಮಾರಾಟ ಕೇಂದ್ರಗಳಲ್ಲಿ ಇಂದು ಅಕ್ಟೋಬರ್ ತಿಂಗಳ ಕೊನೆಯ ಸೋಮವಾರ  ಅಡಿಕೆ ಧಾರಣೆ ಕರಿಮೆಣಸು, ಕಾಫೀ, ಕೊಬ್ಬರಿ, ಹಾಗೂ ರಬ್ಬರ್ ಧಾರಣೆ ಹೀಗಿತ್ತು. ರಬ್ಬರ್ ಧಾರಣೆ ಇಳಿಮುಖ. ಕರಿಮೆಣಸು ಕಳೆದ ನಾಲ್ಕು ವರ್ಷಗಳಿಂದ ಏರದ್ದು ಇಂದು  500 ಕ್ಕೆ ಏರಿಕೆ, ಅಡಿಕೆ ಸಿಹಿ. ಅಡಿಕೆ ಬೆಳೆಗಾರರಿಗೆ  ಮಳೆಯ ಕಾಟ. ಮಳೆ ನಿಲ್ಲುತ್ತಲೇ ಇಲ್ಲ. ಎಲ್ಲಾ ಕಡೆ ಮಳೆ. ಅಡಿಕೆ ಕೊಯಿಲು ಮಾಡಿದರೆ ಒಣಗಿಸುವುದೇ ಕಷ್ಟ ಎಂಬ ಸ್ಥಿತಿ ಉಂಟಾಗಿದೆ.  ಹೀಗಿರುವಾಗ ಅಡಿಕೆಯ ಅವಕವೂ ಕಡಿಮೆಯಾಗಿದೆ….

Read more
5th year yield

ARECA NUT- sustainable yield in 5th year .

Many farmers say we are planted areca nut but it is not yet started yield still it reached to  5-6 years. Here one farmer, Mr Deepak says without much care, it is possible to get Sustainable yield in 5th year. If you nourished well, even local varieties also start flowering in 4th year, and  give…

Read more
ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more
ಮಾರುಕಟ್ಟೆ ಪ್ರಾಂಗಣದಲ್ಲಿ ಅಡಿಕೆ ಚೀಲಕ್ಕೆ ತುಂಬುವುದು

ಅಡಿಕೆ ಮಾರುಕಟ್ಟೆ ಧಾರಣೆ ದಿನಾಂಕ 18-10-2021-ಕೆಂಪು ಸ್ವಲ್ಪ ಏರಿಕೆ.

ದಿನಾಂಕ  18-10-2021 ರ ಸೋಮವಾರ ರಾಜ್ಯದ ಬಹುತೇಕ ಎಲ್ಲಾ ಮಾರುಕಟ್ಟೆಯಲ್ಲೂ ಅಡಿಕೆ ವ್ಯವಹಾರ ನಡೆದಿದೆ. ಹೆಚ್ಚು ಏರಿಕೆ ಆಗದೆ,ಇಳಿಕೆಯೂ ಆಗದೆ ಸ್ಥಿರತೆಯನ್ನು ಕಾಯ್ದುಕೊಡಿದೆ. ಕರಾವಳಿಯಲ್ಲಿ ಖಾಸಗಿ ವ್ಯಾಪಾರಿಗಳು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ತಾವು ಖರೀದಿಸಿದ ಮಾಲನ್ನು ಸಹಕಾರಿ ಮಾರುಕಟ್ಟೆಗೆ  ಹಾಕಿ ತಕ್ಷಣ ನಗದೀಕರಣದಲ್ಲಿದ್ದಾರೆ. ಕ್ಯಾಂಪ್ಕೋ ತನ್ನ ಗಟ್ಟಿ ನಿಲುವಿನ ಮೂಲಕ ಬೆಲೆ ಕುಸಿಯಲು ಬಿಟ್ಟಿಲ್ಲ ಎನ್ನಬಹುದು. ಚಾಲಿ ಅಡಿಕೆಗೆ ಬೇಡಿಕೆ ಇದೆ. ಅಸೇ ರೀತಿಯಲ್ಲೂ ಸಿಪ್ಪೆ ಗೋಟು ಬೇಡಿಕೆ ಕಂಡು ಬರುತ್ತಿದೆ. ಚಾಲಿಯ ಬೇಡಿಕೆ ಕೆಲವೇ ಸಮಯದಲ್ಲಿ…

Read more
ಕೆಂಫು ಅಡಿಕೆ 11

16/17-10-2021 ಶನಿವಾರ ಮತ್ತು ಭಾನುವಾರದ ಅಡಿಕೆ ಧಾರಣೆ.

ಶನಿವಾರ 16/17-10-2021 ವಿಜಯದಶಮಿ ಹಬ್ಬದ  ಮರುದಿನದ ಮಾರುಕಟ್ಟೆ ಹೆಸರಿಗೆ ಮಾತ್ರ ಎನ್ನಬಹುದು. ಈ ದಿನ ಅಡಿಕೆ ತರುವವರು ತುಂಬಾ ಕಡಿಮೆ. ಬಂರುವ ಅಡಿಕೆಗೆ ಟೆಂಡರ್ ನಡೆಯುತ್ತದೆ. ಅಂತಹ ಯಾವ ದರ ವ್ಯತ್ಯಾಸಗಳು ಈ ದಿನ ಆಗುವುದು ಕಡಿಮೆ. ಭಾನುವಾರ ತೀರ್ಥಹಳ್ಳಿ, ಕೊಪ್ಪ ಮುಂತಾದ ಕಡೆ ಮಾರುಕಟ್ಟೆ ಇರುತ್ತದೆ. ತೀರ್ಥಹಳ್ಳಿಯಲ್ಲೂ ಮಾರುಕಟ್ಟೆ ಯಾವ ಬದಲಾವಣೆಯೂ ಇರಲಿಲ್ಲ. ಈ ವಾರ ಮಾರುಕಟ್ಟೆಯಲ್ಲಿ ಯಾವ ಸ್ಥಿತಿ ನಿಲ್ಲುತ್ತದೆ ಎಂಬುದು ನೋಡಲಿಕ್ಕೆ ಇರುವಂತದ್ದು.  ಮುಂದೆ  ದೀಪಾವಳಿ ಬರಲಿದೆ. ಈಗಾಗಲೇ ಕರ್ನಾಟಕದ ಅಡಿಕೆ ಬೆಳೆಯುವ…

Read more
ಟೆಂಡರ್ ಗೆ ಬಂದ ಅಡಿಕೆ

ಅಡಿಕೆ ಧಾರಣೆ ದಿನಾಂಕ: 11-10-2021.

ದಿನಾಂಕ 10-10-2021 ನೇ ಸೋಮವಾರ ಅಡಿಕೆ ಬೆಳೆಗಾರರಿಗೆ ಶುಭ ದಿನವಾಗಲಿಲ್ಲ. ದರ ಇಳಿಕೆಯ ಹಾದಿಯಲ್ಲೇ ಸಾಗಿದೆ. ಕರಿಮೆಣಸು ಮಾತ್ರ ಸ್ಥಿರವಾಗಿದೆ. ಕೊಬ್ಬರಿಯೂ ಇಳಿಕೆಯಾಗದೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ರಾಜ್ಯದ ಎಲ್ಲಾ ಮಾರುಕಟ್ಟೆಗಳಲ್ಲಿ ಚಾಲಿ ಹಾಗೂ ಕೆಂಪಡಿಕೆ ಮಾರುಕಟ್ಟೆ ಕೆಳಮುಖ ಗತಿಯಲ್ಲಿ ಸಾಗಿದೆ. ಕಳೆದ ವಾರ ತೀರ್ಥಹಳ್ಳಿಯ ಮಾರುಕಟ್ಟೆಯಲ್ಲಿ  ವ್ಯವಹಾರ ಇಲ್ಲದ ಕಾರಣ ಅಲ್ಲಿನ ಬೆಲೆ ಹೇಗಿರುತ್ತದೆ ಎಂಬ ಕುತೂಹಲ ಇತ್ತು. ಅಲ್ಲಿಯೂ ದರ ಹಿಂದಿಗಿಂತ ಇಳಿಕೆಯೇ ಆಗಿದೆ. ಅಡಿಕೆ ಮಾರುಕಟ್ಟೆಯಲ್ಲಿ ಖರೀದಿಗೆ ಉತ್ಸಾಹ ಇದ್ದಿದ್ದರೆ, ತೀರ್ಥಹಳ್ಳಿ, ಕೊಪ್ಪ, ಶ್ರಿಂಗೇರಿ…

Read more
ಕೆಂಪು ಅಡಿಕೆ

ಅಡಿಕೆ ಧಾರಣೆ – ದಿನಾಂಕ- 04-10-2021

ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು ದಿನಾಂಕ 04-10-2021  ರಂದು ಅಡಿಕೆ ಧಾರಣೆ ಹೀಗಿದೆ. ಒಟ್ಟಾರೆಯಾಗಿ ಇಂದು ಅಡಿಕೆ ಮಾರುಕಟ್ಟೆ ಸ್ವಲ್ಪ ನಿಸ್ತೇಜ. ಕರಾವಳಿ ಸೇರಿದಂತೆ ಎಲ್ಲಾ ಕಡೆಯಲ್ಲಿ ಕ್ಯಾಂಪ್ಕೋ ದ ಬಿಡ್ದಿಂಗ್ ಹೆಚ್ಚಿನ ಪ್ರಮಾಣದಲ್ಲಿತ್ತು. ಖಾಸಗಿಯವರು ಹಣ ಇಲ್ಲ ಎಂಬ ಕಾರಣದಿಂದ ಬಿಡ್ಡಿಂಗ್ ನಿಂದ ಹಿಂದೆ ಸರಿದ ಸುದ್ದಿಗಳಿವೆ. ಈ ತನಕ ಅಧಿಕ ದರದಲ್ಲಿ ಖರೀದಿ ಮಾಡಿದ ಮಾಲು ವ್ಯವಹಾರ ಆಗದೆ ಹಣದ ತಾಪತ್ರಯ ಉಂಟಾಗಿದೆ. ಹಾಗಾಗಿ ಖರೀದಿಗೆ…

Read more
error: Content is protected !!