ಚಾಲಿ ಅಡಿಕೆ ವಿಂಗಡನೆ

ಅಡಿಕೆ ಧಾರಣೆ ದಿನಾಂಕ-20-09-2021

ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು ದಿನಾಂಕ -20-09-2021 ರಂದು ನಡೆದ ಅಡಿಕೆ ಟೆಂಡರ್ ವಿವರ ಇಲ್ಲಿದೆ. ಹೊಸ ಚಾಲಿ ಕಿಲೊ 500 ಆಗಿದೆ. ಹಳೆ ಚಾಲಿ 520 ಕ್ಕೆ ಏರಿದೆ. ಕೆಂಪಡಿಕೆ ಸ್ವಲ್ಪ ಕುಸಿತವಾಗಿದೆ. BANTWALA, 20/09/2021, Coca, 19, 10000, 22500, 20000 BANTWALA, 20/09/2021, New Variety, 20, 23500, 50000, 45000 BANTWALA, 20/09/2021, Old Variety, 2, 42500, 51500, 48500 BELTHANGADI, 18/09/2021, New Variety,…

Read more
ಚಾಲಿ ಅಡಿಕೆ ಹೆಕ್ಕುವುದು

ಅಡಿಕೆಗೆ ಬೆಲೆ ಏರುತ್ತಿದೆ –ಬೆಳೆಗಾರರು ಮಾನಸಿಕ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ!

ಕೇಂದ್ರ ಕೃಷಿ ಖಾತೆಯ ಸಹಾಯಕ ಸಚಿವೆ, ಅಡಿಕೆ ಬೆಳೆಯುವ ಪ್ರದೇಶದಲ್ಲಿ ಹುಟ್ಟಿ ಬೆಳೆದು ರೈತರ ಕಷ್ಟ ಸುಖಗಳನ್ನು ಅರಿತ ಶೋಭಾ ಕರಂದ್ಲಾಜೆ ಯವರು ಅಡಿಕೆಯ ಮಾನ ಹೋಗ ದಂತೆ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಿದ್ದು ಸಂತೋಷದ ವಿಚಾರ. ಆದರೆ ಅದರ ಜೊತೆಗೆ ಅಗತ್ಯವಾಗಿ ಮಾಡಬೇಕಾದ ಕೆಲಸವನ್ನು ಅವರು ಮಾಡಿದ್ದರೆ ಕೋಟ್ಯಾಂತರ ಅಡಿಕೆ ಬೆಳೆಗಾರರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದರು. ಕರ್ನಾಟಕದಲ್ಲೇ ಅತ್ಯಧಿಕ ಪ್ರಮಾಣದಲ್ಲಿ ಬೆಳೆಯಲಾಗುವ ಅಡಿಕೆಯ ಮೇಲೆ ಆರೋಗ್ಯ ಎಂಬ ವಿಷಯದಲ್ಲಿ ಭಾರೀ ಗೊಂದಲಗಳಿವೆ. ಕೆಲವು ತಜ್ಞರು ಇದು…

Read more
ಕೆಂಪಡಿಕೆ

ಅಡಿಕೆ ಧಾರಣೆ- ದಿನಾಂಕ 18-09-2021.

ದಿನಾಂಕ 18-09-2021 ರಂದು ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಟೆಂಡರ್ ಆದ ದರ ವಿವರ ಹೀಗಿದೆ. ಕೆಲವು ಕಡೆ ಈ ದಿನ ಟೆಂಡರ್ ನಡೆದಿಲ್ಲ. ಅಲ್ಲಿ ಹಿಂದಿನ ದಿನದ ದರವನ್ನೇ ನಮೂದಿಸಲಾಗಿದೆ. ಊರು ದಿನಾಂಕ   ವಿಧ  ಕನಿಷ್ಟ  ದರ ಗರಿಷ್ಟ ದರ  ಸರಾಸರಿ ದರ ಬಂಟವಾಳ: 18/09/2021, Coca, 7, 10000, 22500, 20000 BANTWALA, 18/09/2021, New Variety, 2, 23500, 49000, 44500 BANTWALA, 18/09/2021, Old Variety,…

Read more
ಚಾಲಿ ಅಡಿಕೆ

ರಾಜ್ಯದ ವಿವಿಧ ಅಡಿಕೆ ಮಂಡಿಗಳಲ್ಲಿ ದಿನಾಂಕ 17-09-2021 ರಂದು ದರ.

ದಿನಾಂಕ 17-09-2021 ರ ಶುಕ್ರವಾರ ನಡೆದ ವಿವಿಧ  ತರಾವಳಿಯ ಅಡಿಕೆಗೆ ಟೆಂಡರ್ ಆದ ದರ ಹೀಗಿದೆ. ಯಾವ ಕಡೆ ವ್ಯಾಪಾರವೇ ಆಗಿಲ್ಲವೂ ಅಲ್ಲಿ ಹಳೆಯ ದರವೇ ಚಾಲ್ತಿಯಲ್ಲಿದೆ.ಚಾಲಿ ದರ ಪುತ್ತೂರಿನಲ್ಲಿ ಹೆಚ್ಚು.ಕೆಲವು ಕಡೆ ಚಾಲಿ ಬದಲಿಗೆ ಕೋಕ ಹೆಸರಿನಲ್ಲಿ ಖರೀದಿ ನಡೆದಿದೆ. ರಾಶಿ ಅಡಿಕೆಗೆ 55,000-55,400 ದರ ಇತ್ತು. ಏರಿಕೆ ಇಲ್ಲ. ಇಳಿಕೆಯೂ ಆಗಿಲ್ಲ.   BANTWALA,   17/09/2021, Coca, 14, 10000, 22500, 20000 BANTWALA,   17/09/2021, New Variety, 11, 23500, 49000, 44500…

Read more
ಒಣಗುತ್ತಿರುವ ಕೆಂಪು ಅಡಿಕೆ

ಚಾಲಿ ಮತ್ತು ಕೆಂಪು ಅಡಿಕೆ ಧಾರಣೆ – ದಿನಾಂಕ 16-09-2021

ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಚಾಲಿ ಹಾಗೂ ಕೆಂಪು ಅಡಿಕೆಯ ದಿನಾಂಕ 16-09-2021 ರ ಖರೀದಿ ದರ ಹೀಗಿದೆ. ಪ್ರದೇಶ               ದಿನಾಂಕ          ವಿಧ     ಅವಕ  ಕನಿಷ್ಟ    ಗರಿಷ್ಟ      ಸರಾಸರಿ BANTWALA, 16/09/2021, ಕೋಕಾ, 20, 10000, 22500, 20000 BANTWALA, 16/09/2021, ಹೊಸ ಅಡಿಕೆ, 18, 23500, 48000, 44000 BANTWALA, 16/09/2021, ಹಳೆ ಅಡಿಕೆ, 4, 42500, 50500, 47500 BELTHANGADI, 15/09/2021, ಹೊಸ ಅಡಿಕೆ, 22, 24000, 48000, 40000 BENGALURU, 16/09/2021,…

Read more
ಅಡಿಕೆ ಚಾಲಿ 1

ಅಡಿಕೆ ಧಾರಣೆ- ದಿನಾಂಕ 15-09-2021.

ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು  ಚಾಲಿ ಅಡಿಕೆ ಮತ್ತು ಕೆಂಪಡಿಕೆ ಈ ಕೆಳಗಿನಂತೆ ಕನಿಷ್ಟ ಗರಿಷ್ಟ ಮತ್ತು ಸರಾಸರಿ ಧಾರಣೆಯಲ್ಲಿ  ಇಂತಿಷ್ಟು ಪ್ರಮಾಣದಲ್ಲಿ ವ್ಯವಹಾರ ಆಗಿದೆ.  ಊರು                  ದಿನಾಂಕ         ವಿಧ     ಒಟ್ಟು ಚೀಲ  ಕನಿಷ್ಟ    ಗರಿಷ್ಟ  ಸರಾಸರಿ BANTWALA,       15/09/2021, Coca,            14, 10000, 22500, 20000 BANTWALA,       15/09/2021, New Variety, 12, 23500, 48000, 44000 BANTWALA,       15/09/2021, Old Variety,     2, 42500, 50500, 47500 BELTHANGADI,  14/09/2021, New…

Read more
ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆ ಮತ್ತು ಬಳಕೆಯಿಂದ ಬೆಳೆದ ಅಡಿಕೆ ಸಸಿಗಳು.

ಸೂಕ್ಷ್ಮ ಪೋಷಕಾಂಶಗಳಿಂದ ಬೆಳೆಗಳು ನಳನಳಿಸುತ್ತದೆ- ಯಾಕೆ?

ಕೆಲವು ಬೆಳೆಗಳನ್ನು  ಬೆಳೆಯುವಾಗ ನೆಲಕ್ಕೆ ಬಿಸಿಲು ಬೀಳುವುದಿಲ್ಲ. ಜೊತೆಗೆ ಈಗ ಹಿಂದಿನಂತೆ ನಾವು ಬೇರೆ ಬೇರೆ ಹಸುರು ಸೊಪ್ಪು ಸದೆಗಳನ್ನೂ ಮಣ್ಣಿಗೆ ಸೇರಿಸುವುದಿಲ್ಲ. ಕೊಟ್ಟಿಗೆ ಗೊಬ್ಬರವನ್ನೂ ಕೊಡುವುದಿಲ್ಲ. ಕೆಲವರು ಕುರಿ ಹಿಕ್ಕೆ, ಮತ್ತೆ ಕೆಲವರು ಕೋಳಿ  ಹಿಕ್ಕೆ ಬಳಸುತ್ತಾರೆ. ಇದರಿಂದಾಗಿ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಇದನ್ನು ಪೂರೈಸಲು ಬೇರೆ ಮೂಲಗಳಿಂದ ಈ ಪೋಷಕಗಳನ್ನು ಬಳಸುವುದು ಸೂಕ್ತ. ಅಡಿಕೆ ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಇತ್ತೀಚಿನ  ಕೆಲವು ವರ್ಷಗಳಿಂದ ಅಡಿಕೆ ಧಾರಣೆ ಏರಿಕೆಯ ಗತಿಯಲ್ಲಿದ್ದು,…

Read more
ತೆಂಗಿನ ಸಸಿಯನ್ನು ಹೀಗೆ ನೆಡುವುದು ಬಹಳ ಉತ್ತಮ.

ತೆಂಗಿನ ಸಸಿಯನ್ನು ಹೀಗೆ ನೆಡುವುದು ಬಹಳ ಉತ್ತಮ.

ತೆಂಗು ಅಗಲಿ , ಅಡಿಕೆ ಅಗಲಿ, ನೆಡುವಾಗ ಅದರ ಬೇರುಗಳು ಚೆನ್ನಾಗಿ ಬೆಳೆಯುವಂತೆ ಅವಕಾಶ ಮಾಡಿಕೊಟ್ಟು ನೆಡಬೇಕು. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾವಣೆ ಆಗುವಾಗ ಬೇರುಗಳು ತ್ವರಿತವಾಗಿ ಆ ಮಣ್ಣಿಗೆ ಹೊಂದಿಕೊಳ್ಳಬೇಕು. ಹಾಗೆ ಆಗಬೇಕಾದರೆ ಹೀಗೆ ನೆಡಿ. ತೆಂಗಿನ ಸಸಿಯನ್ನು ನೆಡುವಾಗಲೇ  ಸರಿಯಾಗಿ ನೆಟ್ಟರೆ ಮಾತ್ರ  ತಕ್ಷಣ ಹೊಸ ಎಲೆ ಬಿಡುತ್ತದೆ. ಬೆಳೆಯುತ್ತದೆ ಹಾಗೆಯೇ ಮುಂದೆ ಅದು ಉತ್ತಮ ಇಳುವರಿ ಕೊಡಲು ಸಮರ್ಥವಾಗಿರುತ್ತದೆ. ತೆಂಗಿನ ಮರದ ವಾರ್ಷಿಕ  ಸರಾಸರಿ ಇಳುವರಿ ಎಷ್ಟು ? 50-100 ಕಾಯಿಯೇ. …

Read more
ಅಣಬೆ ರೋಗದ ಅಂತಿಮ ಚಿನ್ಹೆ

ಅಡಿಕೆ ಮರದ ಅಣಬೆ ರೋಗ- ನಿಯಂತ್ರಣ.

ಇತ್ತೀಚೆಗೆ ಅಡಿಕೆ ಮರಗಳು ಅಣಬೆ ರೋಗ ಎಂಬ ಖಾಯಿಲೆ ಯಿಂದಾಗಿ ಕಾಂಡದಲ್ಲಿ ರಸ ಸೋರಲು ಪ್ರಾರಂಭವಾಗಿ ನಿಧಾನವಾಗಿ ಮರದ ಗರಿ ಹಳದಿಯಾಗುತ್ತಾ ಕಾಂಡದ ಬುಡ ಭಾಗದಲ್ಲಿ ಅಣಬೆ ಬೆಳೆದು ಮರ ಸಾಯುತ್ತಿದೆ. ಇದು ಒಂದು ಶಿಲೀಂದ್ರ ಸೋಂಕು ಆಗಿದ್ದು, ಇದು ಹರಡುತ್ತದೆ. ಇಂತಹ ಚಿನ್ಹೆ ಕಂಡು ಬಂದಾಗ ಮೊದಲ ಹಂತದಲ್ಲಿ ಉಪಚಾರ  ಮಾಡಬೇಕು. ತಡವಾದರೆ ಪ್ರಯೋಜನ ಇಲ್ಲ. ಯಾವುದೇ ಒಂದು ಮರದಲ್ಲಿ ಅಣಬೆ ಬೆಳೆಯಬೇಕಾದರೆ ಅದರ ಅಂಗಾಂಶ ಸತ್ತಿರಬೇಕು. ಅಣಬೆ ಬೆಳೆಯುವುದು ಸೆಕೆಂಡರಿ( ದ್ವಿತೀಯ ಹಂತದ ಹಾನಿ)….

Read more
ಸಿಂಗಾರ ತಿನ್ನುವ ಹುಳ ಮುಟ್ಟಿದ ಹೂ ಗೊಂಚಲು

ಅಡಿಕೆ – ಹೂ ಗೊಂಚಲು ಒಣಗಲು ಯಾವ ಕೀಟ ಕಾರಣ ಮತ್ತು ಪರಿಹಾರ ಏನು?.

ಶುಷ್ಕ ವಾತಾವರಣದ ವ್ಯತ್ಯಾಸವೋ ಏನೋ , ಈಗೀಗ ಅಡಿಕೆ -ಹೂ ಗೊಂಚಲು ಬಹಳ ಪ್ರಮಾಣದಲ್ಲಿ  ಒಣಗಿ ಹಾಳಾಗುತ್ತಿದೆ. ಒಂದು ಕಾಲದಲ್ಲಿ  ಮೈನರ್ ಪೆಸ್ಟ್ ಆಗಿದ್ದ ಈ ಕೀಟ, (ಹುಳ) ಈಗ ಮೇಜರ್ ಪೆಸ್ಟ್ ಆಗುತ್ತಿದೆ. ಇತ್ತೀಚೆಗೆ ಎಲ್ಲಾ ಅಡಿಕೆ ಬೆಳೆಗಾರರಲ್ಲಿಯೂ ಈ ಸಮಸ್ಯೆ ಹೆಚ್ಚಾಗುತ್ತಿದ್ದು, ಅಪಾರ ಬೆಳೆ ನಷ್ಟ ಉಂಟಾಗುತ್ತಿದೆ. ಮಳೆಗಾಲ ಕಳೆದ ತಕ್ಷಣ ಅಡಿಕೆ ಮರದಲ್ಲಿ ಗೊಂಚಲು ಬಿಡಲು ಪ್ರಾರಂಭವಾಗುತ್ತದೆ. ಹೊಸತಾಗಿ ಬರುವ ಬಹುತೇಕ ಹೂ ಗೊಂಚಲುಗಳಲ್ಲಿ ಈ ಹುಳದ  ಬಾಧೆ ಇದೆ. ಮಳೆಗಾಲದಲ್ಲಿ ಸಂಖ್ಯಾಭಿವೃದ್ದಿಯಾದ ಕೀಟ ಅಡಿಕೆಯಲ್ಲಿ…

Read more
error: Content is protected !!