ಕುಬ್ಜ ತಳಿಯ ಅಡಿಕೆ ಮರ

ಕುಬ್ಜ ತಳಿಯ ಅಡಿಕೆ-ಹೇಗೆ ಬೆಳೆಸುವುದು? ಏನು ಅನುಕೂಲ?

ಕುಬ್ಜ ತಳಿಯ ಅಡಿಕೆಯನ್ನು ಬೆಳೆಸುವ ಬಗ್ಗೆ ರೈತರರಲ್ಲಿ ಇರುವ ಸಂದೇಹಗಳಿಗೆ ಇಲ್ಲಿದೆ ಸಮಂಜಸ  ಉತ್ತರ. ಕುಬ್ಜ ತಳಿಯ ಅಡಿಕೆಯನ್ನು ವಿಟ್ಲದ CPCRI ಪ್ರಾದೇಶಿಕ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು  ಹೈಬ್ರೀಡೀಕರಣದ ಮೂಲಕ  ಅಭಿವೃದ್ದಿಪಡಿಸಿದೆ. ಈಗಾಗಲೇ ಇದು ಹಲವು ರೈತರಲ್ಲಿ  ಮಿತ ಸಂಖ್ಯೆಯಲ್ಲಿ ಬೆಳೆಯುತ್ತಿದೆ. ಸಂಸ್ಥೆಯಲ್ಲದೆ ಕೆಲವು ಖಾಸಗಿ ವ್ಯಕ್ತಿಗಳೂ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಬೆಳೆಸಿದ್ದೂ ಇದೆ.  ಕುಬ್ಜ ತಳಿ ಬೆಳೆಸಿದರೆ ನಿರ್ವಹಣೆ ಸುಲಭ ಎಂದು ಹೊಸಬರು ಅಂದುಕೊಂಡರೆ, ಕೆಲವರು. ಇದರಲ್ಲಿ  ಇತರ ತಳಿಯಷ್ಟು ಇಳುವರಿ ದೊರೆಯುವುದಿಲ್ಲ…

Read more
ಉತ್ತಮ ಬೆಳವಣಿಗೆಯ ಸಸಿ

ಬಯಲುಸೀಮೆಯ ಅಡಿಕೆ ಬೆಳೆಗಾರರಿಗೆ ಪ್ರಮುಖ ಸಲಹೆಗಳು.

ಬಯಲು ಸೀಮೆಯ ರೈತರು ಈ ತನಕ ನಷ್ಟದ ಬೆಳೆಗಳಾದ ಜೋಳ, ಭತ್ತ ಮುಂತಾದ ಬೆಳೆಗಳನ್ನೇ ಬೆಳೆಸುತ್ತಿದ್ದವರು. ಈಗ ಹೊಸ ಆಕಾಂಕ್ಷೆಯಲ್ಲಿ ಹೆಚ್ಚಿನ ಆದಾಯ ಕೊಡಬಲ್ಲ ಅಡಿಕೆ ಬೆಳೆಯಲು ಪ್ರಾರಂಭಿಸಿದ್ದಾರೆ.  ಇವರಿಗೆ ಅಡಿಕೆ ಬೆಳೆ ಏನು, ಇದನ್ನು ಬೆಳೆಸುವ ಕುರಿತಾಗಿ ಸ್ವಲ್ಪ ಮಟ್ಟಿನ ಸಲಹೆ ಕೊಡುವುದು ಈ ಬರಹದ ಉದ್ದೇಶ.  ಈಗ ಸಾಂಪ್ರದಾಯಿಕ ಬೆಳೆ ಪ್ರದೇಶದ ಪರಿದಿಯನ್ನು ಮೀರಿ  ವ್ಯಾಪಿಸಿದೆ.  ಕರಾವಳಿ ಮಲೆನಾಡಿನ  ರೈತರು ಮಾತ್ರ ಅಡಿಕೆಯಂತಹ ಬೆಳೆ ಬೆಳೆದು ಹೆಚ್ಚು ಆದಾಯ ಸಂಪಾದಿಸುವುದಲ್ಲ. ಇವರೂ ಸಂಪಾದಿಸಬೇಕು. ನಮ್ಮ…

Read more
Characteristics of good mother palm.

HOW TO SELECT QUALITY COCONUT SEED NUTS .

COCONUT IS PERENIAL LONG LIFE CROP, SO WE HAVE TO TAKE MUCH CARE IN SELECTING GOOD YIELDING QUALITY SEED NUTS. Good genetic quality is the main factor in selecting any seeds. The quality of the planting material is very important in the success of coconut farming. While selecting the good planting material one should see…

Read more
ಅಡಿಕೆ ಸಸ್ಯಗಳು ಒಂದು ವರ್ಷಕ್ಕೆ ಇಷ್ಟು ಬೆಳೆದಿರಬೇಕು.

ಹೊಸ ಅಡಿಕೆ ತೋಟ ಮಾಡುವವರಿಗೆ ಉಪಯುಕ್ತ ಮಾಹಿತಿ.

ಅಡಿಕೆ ಸಸಿ ನೆಡಬೇಕೆಂದಿರುವಿರಾ? ಹಾಗಿದ್ದರೆ, ನೆಡುವ ಸಮಯದಲ್ಲಿ ಮಾಡಬೇಕಾದ ರಕ್ಷಣಾತ್ಮಕ ಕೆಲಸಗಳ ಬಗ್ಗೆ ತಿಳಿದುಕೊಂಡು ಮಾಡಿ.  ಈ ವರ್ಷ ಬಹಳಷ್ಟು ಜನ ಅಡಿಕೆ ಕೃಷಿ ಮಾಡಲು ತಯಾರಿ ನಡೆಸಿದ್ದಾರೆ. ಕೆಲವರು ಸಸಿ ನೆಟ್ಟು ಆಗಿದೆ. ಇನ್ನು ಕೆಲವರು ಇನ್ನೇನು ನೆಡಬೇಕಾಗಿದೆ. ಇರುವ ಬೆಳೆಗಳಲ್ಲಿ ಸ್ವಲ್ಪವಾದರೂ ಹೆಚ್ಚು ಆದಾಯ ಕೊಡಬಲ್ಲ  ಬೆಳೆ ಅಡಿಕೆ. ಆದ ಕಾರಣ ಜಾಗ ಇದ್ದವರು ಅಡಿಕೆ ಸಸಿ ನೆಡಿ. ಆದರೆ ಅಡಿಕೆ ತೋಟ ಮಾಡುವಾಗ ಧೀರ್ಘಾವಧಿ ಯೋಚನೆ ನಿಮ್ಮಲ್ಲಿರಲಿ. ಸಸಿ ನೆಡುವ ಸಮಯದಲ್ಲೇ ಇದನ್ನು…

Read more
tender coconut -ಎಳ ನೀರು

ಎಳನೀರು ತೆಗೆಯಲು ಕಷ್ಟವಿಲ್ಲದ – ಗಿಡ್ಡ ತಳಿಯ ತೆಂಗು.

ಎಳನೀರು ತೆಗೆಯುವುದೆಂದರೆ ಮರ ಹತ್ತುವುದು, ಇಳಿಸುವುದೇ ತೊಂದರೆ. ಅದರೆ ಈ ಗಿಡ್ದ ತಳಿಯ ತೆಂಗು ಬೆಳೆಸಿದರೆ ಅದು ವರ್ಷಕ್ಕೆ ಹೆಚ್ಚೆಂದರೆ 1 ಅಡಿ  ಮಾತ್ರ ಬೆಳೆಯುವುದು. ಎಳನೀರಿಗೆ ಮುಂದೆ ಭಾರೀ ಬೇಡಿಕೆ ಬರಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ಉಳಿದ ಸಿಂಥೆಟಿಕ್ ಪಾನೀಯಗಳ  ಸ್ಥಾನವನ್ನು ಇದು ಕೆಳಕ್ಕೆ ಹಾಕಿ ಸರ್ವಮಾನ್ಯವಾಗಲಿದೆ.  ಆದ ಕಾರಣ ತೆಂಗು ಬೆಳೆಯುವವರು ಬರೇ ಕಾಯಿಗಾಗಿ ಮಾತ್ರ ತೆಂಗು ಬೆಳೆಯದಿರಿ. ಕಾಯಿಗೆ ಕೆಲವು ಸಮಯ ಬೇಡಿಕೆ, ಬೆಲೆ ಕಡಿಮೆಯಾಗಬಹುದು. ಆದರೆ  ಎಳನೀರಿಗೆ ಎಂತಹ ಸಂಕಷ್ಟ  ಕಾಲದಲ್ಲೂ…

Read more
Well managed areca garden

ಅಡಿಕೆಮರಗಳಿಗೆ ಈಗ ಯಾಕೆ, ಮತ್ತು ಯಾವ ಗೊಬ್ಬರ ಹಾಕಬೇಕು?

ಅಡಿಕೆ ಮರಗಳಿಗೆ ಮುಂಗಾರು ಪೂರ್ವದಲ್ಲಿ ಗೊಬ್ಬರ ಹಾಕಿದರೆ ಅದರ ಫಲಿತಾಂಶ ಅಪಾರ. ಮುಂಗಾರು ಪೂರ್ವದಲ್ಲಿ ಗೊಬ್ಬರ  ಹಾಕಲು ಮಿಸ್ ಮಾಡಿಕೊಳ್ಳಬೇಡಿ. ಇದರಿಂದ ಮುಂದಿನ ವರ್ಷದ ಬೆಳೆಗೆ ತೊಂದರೆ ಆಗುತ್ತದೆ. ಬೇಸಿಗೆ ಕಾಲ ಕಳೆದು ಮಳೆಗಾಲ ಪ್ರಾರಂಭವಾಗುವ ಈ ಸಮಯದಲ್ಲಿ  ಋತುಮಾನದ ಬದಲಾವಣೆ ಉಂಟಾಗುತ್ತದೆ. ಆಗ ಸಸ್ಯಗಳ ಬೆಳೆವಣಿಗೆಯಲ್ಲಿ ಒಂದು ಬದಲಾವಣೆಯೂ ಆಗುತ್ತದೆ. ಈ ಸಮಯದಲ್ಲಿ ಎಲ್ಲಾ ಸಸ್ಯಗಳಲ್ಲೂ  ಬೇರಿನ ಬೆಳವಣಿಗೆ, ಹೊಸ ಬೇರು ಮೂಡುವುದು, ಸಸ್ಯದ ಎಲೆಗಳು ಹೆಚ್ಚು ಚಟುವಟಿಕೆಯಲ್ಲಿ ಇರುತ್ತವೆ. ಬೇಸಿಗೆಯಲ್ಲಿ ಭಾಗಶಃ ಒಣಗಿದ್ದರೂ ಸಹ…

Read more
coconut garden

ತೆಂಗು- ಕಾಂಡದಲ್ಲಿ ರಸ ಸೋರುವುದನ್ನು ಹೀಗೆ ನಿಲ್ಲಿಸಬಹುದು

ಹಾಸನ ಜಿಲ್ಲೆಯ ತೆಂಗು ರಾಜ್ಯದಲ್ಲೇ ಹೆಸರುವಾಸಿ. ಚನ್ನರಾಯಪಟ್ಟಣದ ತೆಂಗು ಎಂದರೆ ಹೆಸರುವಾಸಿ. ಆದರೆ ಇಲ್ಲೆಲ್ಲಾ ಈಗ ಪ್ರಾರಂಭವಾಗಿದೆ  ಕಾಂಡದಲ್ಲಿ ರಸ ಸೋರುವ  ಸಮಸ್ಯೆ. ಇದಕ್ಕೆ ಪರಿಹಾರ ಇಲ್ಲಿದೆ. ಹಾಸನ ಜಿಲ್ಲೆಯಲ್ಲಿ ಉತ್ತಮ  ಆದಾಯ ಕೊಡುವಂತಹ ಬೆಳೆ. ಈ ಜಿಲ್ಲೆಗಳಲ್ಲಿ ತೆಂಗಿನ ಪ್ರದೇಶ ವರ್ಷ ವರ್ಷವೂ ಹೆಚ್ಚಾಗುತ್ತಿದೆ. ತೆಂಗಿನ ಪ್ರದೇಶ ವಿಸ್ತರಣೆ ಆದಷ್ಟು ಇಳುವರಿ ಹೆಚ್ಚಾಗುತ್ತಿಲ್ಲ. ಹೊಸ ತೋಟಗಳಲ್ಲಿ ಇಳುವರಿ ಇದ್ದರೂ ಹಳೆ ಮರಗಳಿಗೆ  ಭಾರೀ ಪ್ರಮಾಣದಲ್ಲಿ  ರೋಗ ಮತ್ತು ಕೀಟ ಬಾಧೆ ಕಾಣಿಸಿಕೊಳ್ಳುತ್ತಿವೆ. ಕಾಡದ ರಸ ಸೊರುವಿಕೆ,…

Read more
ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
Onion crop

ಈರುಳ್ಳಿ ಬೆಳೆಯುವವರು ಗಮನಿಸಬೇಕಾದ ಅಂಶಗಳು.

ಮುಂಗಾರು ಮಳೆ ಬೇಗ ಪ್ರಾರಂಭವಾಗುವುದರಲ್ಲಿದೆ. ಈರುಳ್ಳಿ ಬೆಳೆಗಾರರು ಈಗಲೇ ಸಿದ್ದತೆ ಮಾಡಿಕೊಳ್ಳುವುದು ಉತ್ತಮ. ಈರುಳ್ಳಿ ಬೆಳೆ ರಾಜ್ಯದ ಚಿತ್ರದುರ್ಗ, ಗದಗ, ಬಿಜಾಪುರ, ಬಾಗಲಕೊಟೆ ಮುಂತಾದ ಕಡೆ ಮುಂಗಾರು ಹಂಗಾಮಿನಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಬೆಳೆಗಾರರು ಮಣ್ಣಿನಲ್ಲಿ ಇರುವ ಪೋಷಕಾಂಶಗಳನ್ನು ತಿಳಿದುಕೊಂಡು, ಅದಕ್ಕನುಗುಣವಾಗಿ ಪೋಷಕಾಂಶಗಳನ್ನು ಕೊಡಬೇಕು. ಹೆಚ್ಚು ಬೇಡಿಕೆ ಇರುವ ತಳಿಗಳನ್ನು ಆಯ್ಕೆ ಮಾಡಿ. ರೋಗ ಕೀಟ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಸುರಕ್ಷಿತ ಬೆಳೆ ವಿಧಾನಗಳನ್ನು ಆಳವಡಿಸಿಕೊಂಡು ಬೆಳೆದರೆ ಲಾಭವಾಗುತ್ತದೆ. ಇತ್ತೀಚೆಗೆ ಮಳೆ ಮತ್ತು ವಾತಾವರಣ ಕೃಷಿಗೆ ಪೂರಕವಾಗಿಲ್ಲ. ಆದ ಕಾರಣ…

Read more
error: Content is protected !!