ಬೇರು ಹುಳ ಬಾಧಿತ ತೆಂಗು

ತೆಂಗಿಗೂ ತೊಂದರೆ ಮಾಡುತ್ತಿದೆ- ಬೇರು ಹುಳ

ಎಷ್ಟೇ ಪೊಷಕಾಂಶ ಒದಗಿಸಿದರೂ ಸ್ಪಂದಿಸದೆ, ಮರದ ಗರಿಗಳು ಸದಾ ತಿಳಿ ಹಸುರು ಬಣ್ಣದಲ್ಲಿದ್ದರೆ, ಇಳುವರಿ ತೀರಾ ಕಡಿಮೆ  ಇರುವುದೇ ಆಗಿದ್ದರೆ   ಅಂತಹ ಮರಕ್ಕೆ ಬೇರು ಹುಳದ ತೊಂದರೆ  ಇದೆ ಎಂದು ಸಂಶಯ ಪಡಬಹುದು. ತೆಂಗಿನ ಮರಕ್ಕೆ  ಸಾಕಷ್ಟು ನೀರು ಒದಗಿಸಿ- ಗೊಬ್ಬರ ಕೊಡಿ ಒಂದು ವರ್ಷ ತನಕ ಕಾಯಿರಿ. ಎಲೆಗಳು ಹಸುರಾಗದೇ, ಗರಿಗಳು ಹೆಚ್ಚದೇ ಇದ್ದರೆ ಅಂತಹ ಮರಗಳಿಗೆ ಬೇರು ಹುಳ ಬಾಧಿಸಿದೆ ಎಂದು ಖಾತ್ರಿ ಮಾಡಿಕೊಳ್ಳಬಹುದು. ಕರ್ನಾಟಕದ ಅಡಿಕೆ ಬೆಳೆಯುವ ಪ್ರದೇಶಗಳಲ್ಲೆಲ್ಲಾ ಬಹುತೇಕ ಹೆಚ್ಚು ಕಡಿಮೆ …

Read more

ಗರಿ ಕತ್ತರಿಸಿ- ಅಡಿಕೆ ಸಸಿ ಬೆಳೆವಣಿಗೆ ಹೆಚ್ಚಿಸಿ.

ಅಡಿಕೆ ಸಸಿ ಬೆಳೆಸುವಾಗ ಮೊದಲೆರಡು  ವರ್ಷ ಉತ್ತಮವಾಗಿ ಬೆಳೆಸಿದರೆ ಅದರ ಭವಿಷ್ಯವೇ ಬದಲಾಗುತ್ತದೆ. ಮೊದಲ ಎರಡು ವರ್ಷ  ಬೆಳೆವಣಿಗೆ  ಉತ್ತೇಜಿಸಲು ಎಲೆ ಪ್ರೂನಿಂಗ್  ಸಹಕಾರಿ. ಇದನ್ನು ಕೆಲವು ರೈತರು ಮಾಡಿ ನೋಡಿದ್ದಾರೆ. ಹಿಂದೊಂಮ್ಮೆ ಅಡಿಕೆ ಸಸ್ಯದ ಗರಿ ಕತ್ತರಿಸಿ ಸಸ್ಯವನ್ನು ಕುಬ್ಜವಾಗಿಸಬಹುದು ಎಂಬ ಪ್ರಚಾರ ಬಹಳ ಸುದ್ದಿಯಾಗಿತ್ತು. ಆದರೆ ಅದರ ಹಿಂದೆ ಹೋದಾಗ ತಿಳಿದದ್ದು ಸಸಿ ಗಿಡ್ಡವಾಗುವುದಲ್ಲ. ಸಸ್ಯ ಬೆಳವಣಿಗೆ ಸ್ವಲ್ಪ ಹೆಚ್ಚಳವಾಗುವುದು. ಹಾಗೆಂದು ಎಲೆಗಳನ್ನೆಲ್ಲಾ ಕತ್ತರಿಸುವುದಲ್ಲ. ಹಿತ ಮಿತ ಪ್ರೂನಿಂಗ್ ಅಷ್ಟೇ.  ಮನುಷ್ಯ ಸಣ್ಣ ಪ್ರಾಯದಲ್ಲಿ …

Read more

ಕೆಂಪಡಿಕೆ ರಾಶಿ- 40,000 ಆಗಬಹುದು ಎನ್ನುತ್ತಾರೆ.

ಉತ್ತರ ಭಾರತದ ವ್ಯಾಪಾರಿಗಳು ಅಡಿಕೆ ಬೇಕು ಎಂದು ಕೇಳಿಕೊಂಡು ಬರುತ್ತಿದ್ದಾರೆ. ಈ ಕಾರಣದಿಂದ ಸ್ಥಳೀಯ ವ್ಯಾಪಾರಿಗಳು ದರವನ್ನು ಸ್ವಲ್ಪ ಸ್ವಲ್ಪವೇ ಏರಿಕೆ ಮಾಡುತ್ತಿದ್ದಾರೆ. ಒಂದು ವಾರದಿಂದ ಚಾಲಿ ದರ ಕ್ವಿಂಟಾಲಿಗೆ 300 ರೂ. ಹೆಚ್ಚಳವಾಗಿದೆ. ಕೆಂಪು ಅಡಿಕೆಯ ಬೆಲೆ 2000 ರೂ. ಹೆಚ್ಚಾಗಿದೆ. 3-4 ವರ್ಷಗಳಿಂದ ಕೆಂಪಡಿಕೆಯಲ್ಲಿ ದರದಲ್ಲಿ ಏನೂ ದೊಡ್ಡ ಏರಿಕೆ ಆಗದ ಕಾರಣ ಈ ಬಾರಿ ಸ್ವಲ್ಪ ಏರಿಕೆ ಆಗುವ ಸಾಧ್ಯತೆ ಇದೆ ಎನ್ನುತ್ತಾರೆ ಕೆಲವು  ವ್ಯಾಪಾರದ ಅನುಭವಿಗಳು. ಕೆಲವು ಮೂಲಗಳ ಪ್ರಕಾರ ಈಗ…

Read more
Wide bole

ತೆಂಗಿನ ಮರಕ್ಕೆ ಬೊಡ್ಡೆ ಬರುವುದು ಹೇಗೆ ಮತ್ತು ಇದರ ಪ್ರಯೋಜನ.

ತೆಂಗಿನ ಮರದ ಬುಡದಲ್ಲಿ ಬೆಳೆಯುವ ಒಂದು ರೀತಿಯ ಬೊಡ್ಡೆಯೇ (Bole) ಆ ಮರದ ಶಕ್ತಿ ಕೇಂದ್ರ. ಯಾವ ತೆಂಗಿನ ಮರಕ್ಕೆ  ಬೊಡ್ಡೆ ಇದೆಯೋ ಆ ಮರ ಸ್ವಲ್ಪ ಮಟ್ಟಿಗೆ ಬರ ನಿರೋಧಕ ಶಕ್ತಿಯನ್ನು ಪಡೆದಿರುತ್ತದೆ.    ಮರಳುಗಾಡಿನಲ್ಲಿ ವಾಸಿಸುವ ಒಂಟೆ ತನ್ನ ಬೆನ್ನಿನ ಭಾಗದಲ್ಲಿ ಆಪತ್ಕಾಲಕ್ಕೆ ಬೇಕಾಗುವ ಆಹಾರ ನೀರನ್ನು ಲಭ್ಯವಿರುವಾಗ ಸಂಗ್ರಹಿಸಿಟ್ಟುಕೊಂಡು ಅಭಾವದ ಸಮಯದಲ್ಲಿ  ಅದನ್ನು ಬಳಸಿಕೊಂಡು ಬದುಕುತ್ತದೆ. ಅದೇ ರೀತಿ ಕೆಲವು ಪ್ರಾಣಿಗಳು, ಪಕ್ಷಿಗಳು, ಸಸ್ಯಗಳು ಆಪತ್ಕಾಲಕ್ಕೆ  ಬಳಕೆಗಾಗುವಂತೆ ತಮ್ಮಲ್ಲಿ ಆಹಾರ ದಾಸ್ತಾನು ಇಟ್ಟುಕೊಂಡಿರುತ್ತವೆ….

Read more

ಆರೋಗ್ಯಬೇಕೇ- ಕೀಟನಾಶಕ ಮಿತಿಗೊಳಿಸಿ.

ಅಡಿಕೆ ಉಳಿಯಬೇಕು. ದುಡ್ಡು ಆಗಬೇಕು ನಿಜ. ಆದರೆ ದುಡ್ಡಿನಲ್ಲಿ ಆರೋಗ್ಯವನ್ನು ಖರೀದಿಸಲಿಕ್ಕೆ ಆಗುವುದಿಲ್ಲ. ಅನಾರೋಗ್ಯ ಬಂದರೆ ನಮ್ಮ ಸಂಪಾದನೆಯಲ್ಲಿ ಆಸ್ಪೆತ್ರೆಯವರು- ವೈದ್ಯರು ಪಾಲುದಾರರಾಗುತ್ತಾರೆ. ಅವರನ್ನು ಸಾಕುವ ಕೆಲಸ ಬೇಡ. ಅಡಿಕೆ ಬೆಳೆಗಾರರಿಗೆ ಸಲಹೆಗಳ ಸುರಿಮಳೆಗಳೇ ಹರಿದು ಬರುತ್ತಿವೆ. ಯಾವ ರೈತರು ಪ್ರಧಾನ ಮಂತ್ರಿಗಳ ಕೃಷಿ ವಿಕಾಸ ಯೋಜನೆಯ 6000 ರೂ. ಫಲಾನುಭವಿಗಳಿದ್ದಾರೆಯೋ ಅವರಿಗೆ  ಮೊಬೈಲ್ ನಂಬ್ರಕ್ಕೆ ಸಂದೇಶಗಳು ಬರುತ್ತಿವೆ. ಇದರಲ್ಲೆಲ್ಲಾ ಅಷ್ಟು ಇಷ್ಟು ರಾಸಾಯನಿಕ ಬಳಕೆ ಮಾಡಿ ಬೆಳೆ ಸಂರಕ್ಷಿಸಿಕೊಳ್ಳಿ ಎಂಬ ಸಂದೇಶ ಇದೆ. ರೈತರೇ ಇದನ್ನು…

Read more

ಮಹಾಳಿ ರೋಗಕ್ಕೆ ಮೊಳೆ ಮದ್ದು!

ಒಬ್ಬ ಮಿತ್ರರು ಸಲಹೆ ಕೇಳುತ್ತಾರೆ. ಅಡಿಕೆಯ ಕೊಳೆ ರೋಗ ನಿಯಂತ್ರಣಕ್ಕೆ ಮರದ ಬುಡಕ್ಕೆ ತುಕ್ಕು ಹಿಡಿದ ಮೊಳೆ ಹೊಡೆದರೆ ಆಗುತ್ತದಂತೆ. ಕೇರಳದಲ್ಲಿ ಇದು ಯಶಸ್ವಿಯಾಗಿದೆಯಂತೆ. ಈ ಬಗ್ಗೆ ನಮ್ಮ ಅಭಿಪ್ರಾಯ ಕೇಳುತ್ತಾರೆ. ಮನುಷ್ಯ ತನ್ನೆಲ್ಲಾ ಸಿಟ್ಟನ್ನು ಕೊನೆಗೆ ತೀರಿಸಿಕೊಳ್ಳುವುದು ತನ್ನ ಹೆಂಡತಿಯ ಮೇಲೆ ಎನ್ನುತ್ತಾರೆ ಹಿಂದಿನವರು. ಉಳಿದವರು ಅದಕ್ಕೆ  ಪ್ರತಿಕ್ರಿಯಿಸುತ್ತಾರೆ. ಆದರೆ ಹೆಂಡತಿಗೆ ಗಂಡನೇ ದೊಡ್ದದು. ಅದಕ್ಕೆ ಏನು ಮಾಡಿದರೂ ಮಾತಾಡುವುದಿಲ್ಲ. ಆ ಅವಕಾಶವನ್ನು  ಗಂಡಸು ಬಳಸಿಕೊಳ್ಳುತ್ತಾನೆ. ಇದರ ಉಲ್ಲೇಖ  ಇಲ್ಲಿ ಯಾಕೆಂದರೆ ಯಾವುದಕ್ಕೂ ಪ್ರತಿರೋಧ ಒಡ್ಡದೇ…

Read more
ಅಡಿಕೆ ತೋಟದಲ್ಲಿ ಬಸಿಗಾಲುವೆ ಈ ರೀತಿ ಇರಬೇಕು

ಅಡಿಕೆ ಮರಗಳು ಆರೋಗ್ಯವಾಗಿರಬೇಕಾದರೆ ಬಸಿಗಾಲುವೆ ಅಗತ್ಯ.

ಬಸಿಗಾಲುವೆ  ಇಲ್ಲದ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ಮಣ್ಣಿನಲ್ಲಿ ನೀರು ಇರಲಿ. ಆದರೆ ಆದು ಗಿಡಗಳ ನಿಂತು ಹಳಸಲು ಆಗಬಾರದು. ಅದನ್ನು ತಡೆಯಲು ಬಸಿಗಾಲುವೆಯೇ ಪರಿಹಾರ. ಬಸಿಗಾಲುವೆ ಮಾಡದ ತೋಟ ಅದು ತೋಟವೇ ಅಲ್ಲ. ನೀರು ಬಸಿಯುವುದಕ್ಕೆ ಮಾತ್ರವಲ್ಲದೆ ಬೇರುಗಳ ಶ್ವಾಸೋಚ್ವಾಸಕ್ಕೂ ಬಸಿ ಗಾಲುವೆ ಬೇಕು. ನಿಮ್ಮ ತೋಟದಲ್ಲಿ ಅಡಿಕೆ ಮರಗಳು ಎಷ್ಟು ಪೋಷಕಾಂಶ ಕೊಟ್ಟರೂ ಸ್ಪಂದಿಸದೇ ವರ್ಷದಿಂದ ವರ್ಷ ಇಳುವರಿ ಕಡಿಮೆಯಾಗುವುದು ಉಂಟೇ? ಸಸಿ/ ಮರಗಳ ಶಿರ ಭಾಗ ಸಪುರವಾಗುತ್ತಾ ಬರುತ್ತದೆಯೇ? ಗಿಡ…

Read more
ಇಂಟರ್ ಸಿ ಮಂಗಳ ತಳಿಯ ಅಡಿಕೆ ಗೊನೆ

ಮಂಗಳ ಇಂಟರ್ಸಿ – ಇದು ಹೊಸ ತಳಿ ಅಲ್ಲ.

ಅಧಿಕ ಇಳುವರಿ ಮತ್ತು ಎತ್ತರಕ್ಕೆ  ಬೆಳೆಯುವುದಿಲ್ಲ ಎಂಬ ಕಾರಣಕ್ಕೆ  ರೈತರು   ಇಂಟರ್ಸಿ ಅಥವಾ ಇಂಟರ್ ಮಂಗಳ, ಅಥವಾ ಇಂಟರ್ ಸೆ, ತಳಿಯನ್ನು  ಬಯಸುತ್ತಾರೆ. ಆದರೆ ಇಂಟರ್ ಸೆ ಎಂಬುದರ ವಾಸ್ತವಿಕತೆ ಏನು ಗೊತ್ತೇ? ಇದು ಅಡಿಕೆ ಸಸಿ  ನೆಡುವ ಸೀಸನ್. ಕೆಲವು ಕಡೆ ಬೀಜದ ಅಯ್ಕೆಯೂ  ಪ್ರಾರಂಭವಾಗಿದೆ. ಬಹುತೇಕ ನರ್ಸರಿಗಳಲ್ಲಿ ಇಂಟರ್ ಮಂಗಳಕ್ಕೇ ಹೆಚ್ಚು ಬೇಡಿಕೆ. ಇದನ್ನೇ ಎಲ್ಲರೂ ಅಧಿಕ ಪ್ರಮಾಣದಲ್ಲಿ ಮಾಡುವವರು. ರೈತರು ಬಯಸುವುದು ಇದನ್ನೇ. ಇಂಟರ್ ಸಿ ಎಂದರೇನು: ಇಂಟರ್ಸಿ ಎಂದರೆ ಏನು. ಎಂಬ…

Read more

ಅಡಿಕೆ ಮರದಲ್ಲಿ ನಳ್ಳಿಗಳು ಯಾಕೆ ಉದುರುತ್ತವೆ?

ಅಡಿಕೆ ಮರದ ಹೂ ಗೊಂಚಲಿನಲ್ಲಿ  ಇರುವ ಎಲ್ಲಾ ಮಿಡಿಗಳೂ  ಕಾಯಿ ಕಚ್ಚಿಕೊಳ್ಳುವುದಿಲ್ಲ. ಸ್ವಲ್ಪ ಉದುರುತ್ತವೆ. ಹೆಚ್ಚಿನವು ಉಳಿಯುತ್ತದೆ. ಎಲ್ಲವೂ ಉದುರಿದರೆ , ಲೆಕ್ಕಕ್ಕಿಂತ ಹೆಚ್ಚು ಉದುರಿದರೆ   ಆಗ ತಲೆ ಬಿಸಿ ಮಾಡುವ ಬದಲಿಗೆ ಕೆಲವು ನಿರ್ವಹಣೆ ಮಾಡಿ ಉಳಿಸುವ ಪ್ರಯತ್ನ ಮಾಡಬೇಕು. ಅಡಿಕೆ ಮರದ ಹೂ ಗೊಂಚಲಿನಲ್ಲಿ ಅಕ್ಕಿಯ ತರಹ ಇರುವಂತದ್ದು, ಗಂಡು ಹೂವು. ಕಡಲೆ ಗಾತ್ರದ ತರಹ ಇರುವಂತದ್ದು ಹೆಣ್ಣು ಹೂವು. ಹೂ ಗೊಂಚಲು ಅರಳಿದ ತಕ್ಷಣದಿಂದಲೇ ಗಂಡು ಹೂವು ಅರಳಲಾರಂಭಿಸುತ್ತದೆ.  ಅದು ಸುಮಾರು 24…

Read more
ಉತ್ತಮ ಇಳುವರಿ ಕೊಡುವ ಮರಗಳಿಂದ ಬೀಜ ಆಯ್ಕೆ ಮಾಡಬೇಕು.

ತೆಂಗು – ಲೋಕಲ್ ತಳಿಗಳಲ್ಲಿ ಉತ್ತಮ ಬೀಜ ಆಯ್ಕೆ.

ಮೂಲದಿಂದಲೂ ನಾವು ತೆಂಗು ಬೆಳೆಸುವಾಗ ಸ್ಥಳೀಯ ತಳಿಯನ್ನೇ ಆಯ್ಕೆ ಮಾಡುತ್ತಾ ಬಂದಿದ್ದೇವೆ. ಎಲ್ಲಿ ಉತ್ತಮ ತೆಂಗಿನ ಸಸಿ ಇದೆಯೋ ಅಲ್ಲಿಂದ ತೆಂಗಿನ ಬೀಜ ತಂದು ಅದನ್ನು ಬೀಜಕ್ಕಿಟ್ಟು ಅದು ಸಸಿಯಾದ ನಂತರ ನೆಡುವುದು ನಮ್ಮ ಕ್ರಮವಾಗಿದೆ. ಈಗಿನ ಆಧುನಿಕ ಹೈಬ್ರೀಡ್ ತಾಂತ್ರಿಕತೆಯ ಬೀಜೋತ್ಪಾದನೆಗೂ  ಮೂಲ ಇದೇ. ನೈಸರ್ಗಿಕ ಮಿಶ್ರ ಪರಾಗಸ್ಪರ್ಶ: ಸ್ಥಳಿಯ ತಳಿಗಳು ನೈಸರ್ಗಿಕವಾಗಿ  ಪರಾಗಸ್ಪರ್ಶಕ್ಕೆ ಒಳಗಾಗಿ ಆದವುಗಳು. ಇಂದು ನಮ್ಮಲ್ಲಿರುವ 95% ತೆಂಗಿನ ತೋಟಗಳು ಇದೇ ವಿಧಾನದಲ್ಲಿ ಆಯ್ಕೆ ಮಾಡಿದ್ದೇ ಆಗಿದೆ. ಇಂತಲ್ಲಿ  ಕೆಲವು ಉತ್ತಮ…

Read more
error: Content is protected !!