ಗೇರು ಬೆಳೆಯಲ್ಲಿ ಹೆಚ್ಚು ಇಳುವರಿ ಬೇಕಾದರೆ ಇದು ಅಗತ್ಯ.

ಗೇರು ಚಿಗುರು ಬಿಡುವ ಸಮಯ ಅಕ್ಟೋಬರ್ ನಿಂದ ಪ್ರಾರಂಭವಾಗಿ ಫೆಬ್ರವರಿ ತನಕವೂ ಮುಂದುವರಿಯುತ್ತದೆ. ಚಿಗುರುವ ಸಮಯದಲ್ಲಿ ಈ ಬೆಳೆಗೆ ಕೀಟಗಳ ತೊಂದರೆ  ಜಾಸ್ತಿ.ಇದನ್ನು  ನಿವಾರಣೆ ಮಾಡಿಕೊಳ್ಳದಿದ್ದರೆ , ಚಿಗುರು ಹಾಳಾಗುತ್ತದೆ. ಫಸಲು ಗಣನೀಯವಾಗಿ ಕಡಿಮೆಯಾಗುತ್ತದೆ. ಯಾವ ಕೀಟಗಳಿಂದ ತೊಂದರೆ: ಚಿಗುರುವ ಸಮಯದಲ್ಲಿ ಎಳೆ ಚಿಗುರನ್ನು ತಿನ್ನಲು ಗುಲಗುಂಜಿ ಹುಳದ ತರಹದ ಒಂದು ಹಾರುವ ಕೀಟ ತಿನ್ನುತ್ತದೆ. ಇದರಿಂದ ಎಳೆ  ಚಿಗುರು ಹಾಳಾಗಿ ಒಣಗುತ್ತದೆ. ಎಲೆಗಳಲ್ಲೊ ಹರಿತ್ತು  ಇರುವುದಿಲ್ಲ. ತಿಂದು ಹಾಕಿದ ಹಿಕ್ಕೆ  ಇರುತ್ತದೆ. ಕೆಲವು ಸಮಯದಲ್ಲಿ  ಇದರ…

Read more
ಟಿ ಸೊಳ್ಳೆ ಬಾಧಿಸದ ಗೇರು ಮಿಡಿ

ಟಿ- ಸೊಳ್ಳೆ ನಿಯಂತ್ರಣಕ್ಕೆ – ಸಿಂಪರಣೆ ಬೇಕಾಗಿಲ್ಲ.

ಗೋಡಂಬಿ ಅಥವಾ ಗೇರು ಒಣ ಭೂಮಿಯಲ್ಲಿ ಬೆಳೆಯಬಹುದಾದ ಲಾಭದಾಯಕ ಬೆಳೆ. ಇದರ ಪ್ರಮುಖ ಸಮಸ್ಯೆ ಎಂದರೆ ಟಿ- ಸೊಳ್ಳೆ. ಇದರ ನಿಯಂತ್ರಣಕ್ಕೆ ಈ ತನಕ ವಿಷ  ರಾಸಾಯನಿಕ ಸಿಂಪರಣೆಯನ್ನು  ಶಿಫಾರಸು ಮಾಡಲಾಗುತ್ತಿದ್ದರೆ  ಈಗ ಸುರಕ್ಷಿತ ವಿಷ  ರಹಿತ  ಪರಿಹಾರ ಫಲಿತಾಂಶ ಕೊಟ್ಟಿದೆ. ಇನ್ನು “ಟಿ” ಸೊಳ್ಳೆ ನಿಯಂತ್ರಣಕ್ಕೆ ಸಿಕ್ಕ ಸಿಕ್ಕ ವಿಷ ಕೀಟ ನಾಶಕ ಬಳಸಬೇಕಾಗಿಲ್ಲ. “ಟಿ” ಸೊಳ್ಳೆಯಿಂದ ಗೋಡಂಬಿ ಬೆಳೆಯಲ್ಲಿ ಸುಮಾರು 50% ಕ್ಕೂ ಹೆಚ್ಚಿನ ಫಸಲು ನಷ್ಟವಾಗುತ್ತದೆ. ಗೇರು ಸಸಿಗಳು ಚಿಗುರುವ ಸಮಯದಿಂದ ಪ್ರಾರಂಭವಾಗಿ …

Read more

ಸಿರ್ಸಿ ಅಡಿಕೆ ಎಂಬ ವಿಶಿಷ್ಟ ಅಡಿಕೆ ತಳಿ.

ಮನುಷ್ಯರೆಲ್ಲರೂ ಒಂದೇ. ಆದರೆ  ಗುಣಗಳು ಮಾತ್ರ ಭಿನ್ನ. ಕೆಲವರು ಬಹಳ ಚುರುಕು. ಮತ್ತೆ ಕೆಲವರು ಮಂದ. ಹಾಗೆಯೇ ಫಲ ಕೊಡುವ ಸಸ್ಯಗಳಲ್ಲೂ ಇದೆ. ಕೆಲವು ಉತ್ತಮ ಗುಣವನ್ನು ತಮ್ಮ ಜೀನ್ ನಲ್ಲೇ ಒಳಗೊಂಡಂತದ್ದನ್ನು ಆಯ್ಕೆ  ಮಾಡಿ ಅದನ್ನು ಅಭಿವೃದ್ದಿಪಡಿಸಿ ಬೆಳೆಸಬಹುದಾದ್ ಅತಳಿಯಾಗಿ ಬಿಡುಗಡೆ ಮಾಡಲಾಗುತ್ತದೆ. ಅಂತದ್ದೇ ಇದು ಶಿರಸಿಯ ಆಕೆ ತಳಿ ಅಡಿಕೆ.(SAS). ಎಕ್ರೆಗೆ 28 ಕ್ವಿಂಟಾಲು ಅಡಿಕೆ: ಶಿರ್ಸಿಯ ಆಯ್ಕೆ ಅಡಿಕೆ  ( Sirsi areca selection 1 )  ಉತ್ತರಕನ್ನಡ ಜಿಲ್ಲೆಯ ಶಿರಸಿ ಭಾಗದ…

Read more
ತೆಂಗಿನ ಮರದ ಸುಳಿ ಕೊಳೆ

ತೆಂಗಿನ ಮರದ ಸುಳಿ ಕೊಳೆಯುವುದು ಯಾಕೆ? ಪರಿಹಾರ ಏನು?

ತೆಂಗಿನ ಮರದ ಶಿರ ಹೋಗುವುದಕ್ಕೆ ವಾತಾವರಣ ಕಾರಣ. ಇದು ಯಾವ ಪಕ್ಷಿ, ಪ್ರಾಣಿಯಿಂದಾಗಿ ಆಗುವುದಲ್ಲ. ಇದಕ್ಕೆ ಪ್ರಾರಂಭಿಕ ಹಂತದಲ್ಲಿ ಮಾತ್ರ ಚಿಕಿತ್ಸೆ   ಫಲಕಾರಿ. ಹಳ್ಳಿಯ ಜನ ಈಗಲೂ ಕುಪುಳು ಹಕ್ಕಿ Greater Coucal (ಬಾರದ್ವಾಜ ಪಕ್ಷಿ) ತೆಂಗಿನ ಗರಿಯಲ್ಲಿ ಕುಳಿತು ಮೂತ್ರ ಮಾಡಿದರೆ ತೆಂಗಿನ ಮರವೇ ಸತ್ತು ಹೋಗುತ್ತದೆ ಎಂದು ತಿಳಿದಿದ್ದಾರೆ. ಇದು ಈ ಹಕ್ಕಿಯಿಂದಾಗಿ ಆಗುವುದಲ್ಲ. ಹಕ್ಕಿಗಳು ಮೂತ್ರವನ್ನೇ ಮಾಡಲಾರವು. ಇದು ವಾತಾವರಣದ ಅನುಕೂಲ ಸ್ಥಿತಿ ಒದಗಿದಾಗ ಕೊಳೆತಿನಿ ಶಿಲೀಂದ್ರ ಬಾಧಿಸಿ ಉಂಟುಮಾಡುವ ರೋಗ.  ಸುಳಿ…

Read more
error: Content is protected !!