ರೈತ ಸಮುದಾಯ ಆರೋಗ್ಯ- ಪಾಲಿಸಬೇಕಾದ ಸರಳ ಅಭ್ಯಾಸಗಳು.

ರೈತರು ರಾಷ್ಟ್ರಕ್ಕೆ ಆಹಾರವನ್ನು ಒದಗಿಸುತ್ತಾರೆ, ಆದರೆ ತಮ್ಮದೇ ಆರೋಗ್ಯದ ವಿಚಾರದಲ್ಲಿ ಅವರು ಬಹುಮಟ್ಟಿಗೆ ನಿರ್ಲಕ್ಷಿತರಾಗಿದ್ದಾರೆ. ಅವರ ವೃತ್ತಿ ನಿಜವಾಗಿ ಉಳಿದೆಲ್ಲಾ ವೃತ್ತಿಗಿಂತ ಆರೋಗ್ಯಪೂರ್ಣ ಜೀವನಕ್ಕೆ ಪೂರಕ. ಆದರೆ ತಿಳಿದೋ ತಿಳಿಯದೆಯೋ ನಾವು ಈ ಅವಕಾಶದಿಂದ ವಂಚಿತರಾಗುತ್ತಿದ್ದೇವೆ. ಕೃಷಿ ಎಂದರೆ ಕೇವಲ ಒಂದು ಉದ್ಯೋಗವಲ್ಲ — ಅದು ನಮ್ಮ ಆರೋಗ್ಯ ರಕ್ಷಕ ವೃತ್ತಿ. ಸರ್ಕಾರಿ ನೌಕರರಿಗೆ ಸರ್ಕಾರದ ಆರೋಗ್ಯ ಸೌಲಭ್ಯಗಳು, ವಿಮೆ ಇರುತ್ತದೆ. ಕೂಲಿಕಾರ್ಮಿಕರಿಗೂ ಕೆಲವು ಭದ್ರತೆಗಳು ದೊರೆಯುತ್ತವೆ. ಆದರೆ, ಭೂಮಿಯ ಮಾಲೀಕನಾದ ರೈತ ತನ್ನ ಕೂಲಿಕಾರ್ಮಿಕರ ಆರೋಗ್ಯದ…

Read more

Healthy Farmer – Strong Nation: Simple Habits for a Long and Active Life

Farming is not just an occupation—it is the foundation of our nation’s survival. Farmers feed the country, yet when it comes to their own health, they often stand neglected. Unlike government employees who receive medical facilities and health insurance, or even agricultural labourers who get basic support, the land-owning farmer often lacks any formal health…

Read more
Natural Source of Crop Nutrients

Natural Source of Crop Nutrients

In modern agriculture, there is a growing awareness about the importance of sustainable and natural methods to enrich the soil. Among the various natural agents that help in maintaining soil fertility, legume plants play a vital and irreplaceable role. These humble plants act as natural fertilizers by fixing atmospheric nitrogen and enriching the soil with…

Read more
ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದಲ್ಲಿ  Farm Yard Manure ಉತ್ತಮ ಪೊಷಕಾಂಶಗಳಿದ್ದರೂ ಆದರ ಪೂರ್ಣ ಪ್ರತಿಫಲವನ್ನು ನಾವು ಪಡೆಯಲಾಗುತ್ತಿಲ್ಲ. ಅದಕ್ಕೆ ಕಾರಣ  ಈ ಗೊಬ್ಬರವನ್ನು ನಾವು  ಸರಿಯಾಗಿ ದಾಸ್ತಾನು ಮಾಡುವುದಿಲ್ಲ. ಸರಿಯಾದ  ವಿಧಾನದಲ್ಲಿ ಬಳಕೆಯನ್ನೂ ಮಾಡುವುದಿಲ್ಲ.  ಕೊಟ್ಟಿಗೆ ಗೊಬ್ಬರದ ವಿಚಾರದಲ್ಲಿ ತಾತ್ಸಾರ ಬೇಡ. ಅದರಲ್ಲಿ ಸತ್ವಗಳು ಕಡಿಮೆಯಾದರೂ ಅದರ ಗುಣಕ್ಕೆ ಸರಿಸಾಟಿ ಇನ್ನೊಂದಿಲ್ಲ.. ಹಾಗಾಗಿ ಇದನ್ನು ಪೋಷಕಾಂಶ ನಷ್ಟವಾಗದಂತೆ ಸಂಗ್ರಹಿಸಬೇಕು ಮತ್ತು ಬಳಕೆ ಮಾಡಬೇಕು. ಕೊಟ್ಟಿಗೆ ಗೊಬ್ಬರ (ತಿಪ್ಪೆ ) ಎಂಬುದು ನಮ್ಮ ಹೊಲದಲ್ಲೇ ನಾವು ತಯಾರಿಸುವ ಗೊಬ್ಬರಕ್ಕೆ ಇಟ್ಟಿರುವ…

Read more
ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಹಸು ಗಂಡು ಕರು ಹಾಕಿತೆಂದರೆ ತಲೆಬಿಸಿ ಮಾಡಿಕೊಂಡು ಅದನ್ನು ತರಾತುರಿಯಲ್ಲಿ ಕಸಾಯಿಗೆ 500-1000ರೂ. ಗಳಿಗೆ ಮಾರಬೇಡಿ. ಅದರಿಂದ ತಿಂಗಳಿಗೆ 1500 ರೂ. ಆದಾಯ ಇದೆ ಎಂದರೆ ನಂಬುತ್ತೀರಾ? ನಿಜವಾಗಿಯೂ ಇದೆ. ಒಂದು ಗಂಡು ಕರು ದಿನಕ್ಕೆ ಒಂದು ಬುಟ್ಟಿ ಗೊಬ್ಬರ ತಯಾರಿಸುತ್ತದೆ. ಇಷ್ಟು ಗೊಬ್ಬರವನ್ನು ನಾವು ಖರೀದಿಸುವುದೇ ಆದರೆ ಅದಕ್ಕೆ ರೂ.50 ಕೊಡಬೇಕು. ನಾವೇ ಅದನ್ನು ಸಾಕಿದರೆ ಕೊಡುವ ರೂ.50 ಉಳಿಯುತ್ತದೆ. ವಾರ್ಷಿಕ 18,000 ರೂ. ಗಳ ಗೊಬ್ಬರ ನಮ್ಮಲ್ಲೇ ಉತ್ಪಾದಿಸಬಹುದು. ಬಹಳ ಜನ ಗಂಡು ಕರು…

Read more
Trichoderma for biological control, enhanced plant growth and disease suppression

Trichoderma for biological control, enhanced plant growth and disease suppression

Trichoderma is a genus of asexual fungi found in the soils of all climatic zones. Out of the existing fungal biocontrol agents, Trichoderma spp. are studied for their effects on reducing plant diseases. These fungi are opportunistic, avirulent plant symbionts, and function as parasites and antagonists of many disease causing fungi and nematodes thus protecting…

Read more
ಸಸ್ಯಗಳ ಬೇರಿನಲ್ಲಿ ಈ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ ಪ್ರಯೋಜನಗಳೇನು

ಸಸ್ಯಗಳ ಬೇರಿನಲ್ಲಿ ಹೀಗೆ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ  ಪ್ರಯೋಜನಗಳೇನು?  

ಕೆಲವು ಸಸ್ಯಗಳ ಬೇರಿನ ಮೇಲೆ ಗಂಟು ಗಂಟು ರಚನೆ ಕಾಣಿಸುತ್ತದೆ. ಇದು  ಏನು? ಯಾಕೆ ಆಗುತ್ತದೆ?ಇದರಿಂದ ಪ್ರಯೋಜನ ಏನು ಎಂಬುದನ್ನು ತಿಳಿದುಕೊಳ್ಳೋಣ. ಕೆಲವು ನಿರ್ದಿಷ್ಟ ಸಸ್ಯಗಳಲ್ಲಿ  ಮಾತ್ರ  ಬೇರಿನ ಸನಿಹದಲ್ಲಿ  ಗಂಟುಗಳನ್ನು ಕಾಣಬಹುದು. ಇವು ಪ್ರಕೃತಿಯ ಕೊಡುಗೆ. ದ್ವಿದಳ ಸಸ್ಯಗಳಲ್ಲಿ ಮಾತ್ರ ಇಂತಹ ಗಂಟು Root Nodules ರಚನೆಗಳನ್ನು ಕಾಣಬಹುದು. ಬೇರಿನಲ್ಲಿ ಬರುವ ಎಲ್ಲಾ ಗಂಟುಗಳೂ  ಒಂದೇ ಅಲ್ಲ. ಕೆಲವು ಜಂತುಹುಳುಗಳ (root-knot nematode) ಕಾಟದಿಂದಲೂ ಆಗುತ್ತದೆ. ಜಂತು ಹುಳುಗಳಾಗಿದ್ದರೆ ಬೇರಿನ ಬೆಳವಣಿಗೆ ಕುಂಠಿತವಾಗುತ್ತದೆ. ಸಸ್ಯದ ಬೆಳವಣಿಗೆ…

Read more
ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ

ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ?

ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು  ಪೂರೈಸುವಷ್ಟು. ಆದರೆ ನಮ್ಮಲ್ಲಿ  ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು  ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗಳು.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳಿಗೆ ಇವು ಪರ್ಯಾಯ.ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಜೈವಿಕ ಪರ್ಯಾಯ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಜೈವಿಕ ಪರ್ಯಾಯ.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಇವುಗಳಿಗೆ ಪರ್ಯಾಯ ಇದೆ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳೇ ಅಂತಿಮ ಅಲ್ಲ. ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ  ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ…

Read more
error: Content is protected !!