ಗೋಬರ್ ಗ್ಯಾಸ್ ಸ್ಥಾವರ

ಗೋಬರ್ ಗ್ಯಾಸ್ ಸ್ಲರಿಯಲ್ಲಿ ಸತ್ವ ಇದೆ.

ಸಗಣಿಯನ್ನು ಹಾಗೆಯೇ ಬೆಳೆಗಳಿಗೆ ಹಾಕುವುದಕ್ಕಿಂತ ಅದನ್ನು ದ್ರವೀಕರಿಸಿ ಕೊಡುವುದರಿಂದ ಅದರ ಪೂರ್ಣ ಸತ್ವಗಳು  ಬೆಳೆಗಳಿಗೆ  ದೊರೆಯುತ್ತದೆ. ಅನಿಲ ಉತ್ಪಾದನೆ ಅಗುವಾಗ ಸಗಣಿಯ ಸಾರ ಕಡಿಮೆಯಾಗುತ್ತದೆ ಎಂಬುದು ನಿಜವಲ್ಲ. ಅನಿಲ ಉತ್ಪಾದನೆಗೆ ಬೇಕಾಗುವ ಅಂಶವೇ ಬೇರೆ. ಬೆಳೆಗಳಿಗೆ ಬೇಕಾಗುವುವಂತದ್ದು ಅದರಲ್ಲೇ ಉಳಿಯುತ್ತದೆ.ಪ್ರತೀಯೊಬ್ಬ ಗೋಬರ್ ಗ್ಯಾಸ್ ಸ್ಲರಿ ಬಳಕೆದಾರ ತಿಳಿಯಬೇಕಾದ  ಮಾಹಿತಿ ಇಲ್ಲಿದೆ. ಹಳ್ಳಿಯಲ್ಲಿ ಕೃಷಿಕರ ಮನೆಯಲ್ಲಿ ಬಯೋಗ್ಯಾಸ್ ಅಥವಾ ಗೋಬರ್ ಗ್ಯಾಸ್ ಇದ್ದರೆ ಸಿದ್ದ ಗೊಬ್ಬರ ಇದ್ದಂತೆ. ಒಂದೆರಡು ದನ ಇದ್ದವರೂ ಗೋಬರ್ ಗ್ಯಾಸ್ ಮಾಡಿಕೊಳ್ಳಬಹುದು. ಹೆಚ್ಚು ದನ…

Read more
ಬೂದಿಯ ಮೂಲಕ ಕೀಟ ನಿಯಂತ್ರಣ

ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.

ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ  ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ ,  ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ  ಅಡುಗೆ ಒಲೆಗೆ ಗ್ಯಾಸ್  ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…

Read more
ಹೃದಯ ಶ್ರೀಮಂತಿಕೆಯ ಕೃಷಿಕರು.

ಕೃಷಿಕರು ಹಣದಲ್ಲಿ ಶ್ರೀಮಂತರಲ್ಲದಿದ್ದರೂ ಹೃದಯ ಶ್ರೀಮಂತರು.

ನಾವು ಕೃಷಿಕರು ಬಡವರು. ನಮಗೆ ಏನೂ ಇಲ್ಲ ಎಂದು ಯಾವತ್ತೂ ಹೇಳಬೇಡಿ. ಕೃಷಿರಾದವರೇ ಸಮಾಜದಲ್ಲಿ ತೃಪಿಯ ಜೀವನ ನಡೆಸು ಹೃದಯ ಶ್ರೀಮಂತರು. ಬಡತನ, ಶ್ರೀಮಂತಿಕೆ ಮುಖ್ಯವಲ್ಲ. ಬಡವನಾದವನೇ ಮುಂದೆ ಶ್ರೀಮಂತನಾಗುವುದು. ಸಿರಿವಂತನಾದವನೇ ನಂತರ ಬಡವನಾಗುವುದು. ಇದೊಂದು ಚಕ್ರ. ಕೃಷಿಕರ ಜೀವನ ಕ್ರಮ ಎಂಬುದು ಸಮಾಜದಲ್ಲಿ ಯಾರೂ ಗಳಿಸದ ಸುಖೀ ಬದುಕನ್ನು ಅನುಭವಸಲಿಕ್ಕಾಗಿಯೇ ಇರುವುದು. ಸ್ವಾವಲಂಭಿ ಬದುಕು ಎಂಬುದು ಇದ್ದರೆ ಅದು ಕೃಷಿ ವೃತ್ತಿಯಲ್ಲಿ ಮಾತ್ರ. ಇಲ್ಲಿ ನಮಗೆ ನಾವೇ ಮಾಲಕರು. ಹೊಟ್ಟೆಗೆ ತಿನ್ನುವುದಕ್ಕೇನೂ ಕಡಿಮೆ ಇಲ್ಲ. ತಿಂದು…

Read more
ಬಾಟಲಿ, ಕ್ಯಾನುಗಳಲ್ಲಿ ಜೈವಿಕ ಗೊಬ್ಬರ

ಬಾಟಲಿ, ಕ್ಯಾನುಗಳ ಜೈವಿಕ ಗೊಬ್ಬರಗಳು ಮತ್ತು ಅದರ ಉಪಯುಕ್ತತೆ.

ಇತ್ತೀಚೆಗೆ ಸುಮಾರು 10 ವರ್ಷಗಳಾಗಿರಬಹುದು. ಬೇರೆ ಬೇರೆ ತಯಾರಕರು ಲೀಟರು ಬಾಟಲಿಗಳಲ್ಲಿ, 5 ಲೀ. ಕ್ಯಾನುಗಳಲ್ಲಿ ಜೈವಿಕ ಗೊಬ್ಬರ ತುಂಬಿಸಿ ಬೆಳೆ ಪೋಷಕ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾರಭಿಸಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಈ ವ್ಯವಹಾರ ಭಾರೀ ಚುರುಕಾಗಿದೆ.  ಜನ ಇಷ್ಟೊಂದು ಕಡಿಮೆ ಪ್ರಮಾಣದಲ್ಲಿ ಗೊಬ್ಬರ ಹಾಕಿ ಬೆಳೆ ಬರುವುದೇ ಆದರೆ ಯಾಕೆ ಬಳಸಿ ನೊಡಬಾರದು ಎಂದು ಎಲ್ಲರೂ ಒಂದೊಂದು ಪ್ರಯತ್ನ ಮಾಡುತ್ತಲೇ ಇದ್ದಾರೆ.  ಹಳೆ ಗಿರಾಕಿ ಹೋದಂತೆ ಹೊಸ ಹೊಸ ಗಿರಾಕಿಗಳು ಸಿಗುತ್ತಾ ಇದ್ದಾರೆ. ಬಾಟಲಿ ಗೊಬ್ಬರಗಳ…

Read more
ತಾಜಾ ಸೊಪ್ಪು ತರಕಾರಿ ಮಾರುವವರು

ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳುವುದು ಹೀಗೆ.

ಯಾವುದೇ ಕೆಲಸ ಮಾಡಬೇಕಾರೂ ಅದು ನಮ್ಮ ಮೈಮೇಲೆ ಬರಬಹುದೇ ಎಂದು ಒಂದಲ್ಲ ಹತ್ತಾರು ಸಲ ಯೋಚಿಸಬೇಕು. ನಾವು ಕಾಲಹರಣಕ್ಕಾಗಿ ಮಾಡುವ ಕೆಲವು ಕೆಲಸಗಳು ನಮ್ಮ ವೃತ್ತಿಗೇ ತೊಂದರೆ ಕೊಡುವಂತಾಗಬಾರದು.ಕೃಷಿಕರು ಬೆಳೆಯುವ ಉತ್ಪನ್ನಗಳಿಗೆ ಅಪಪ್ರಚಾರ ಮಾಡಿ ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳಬಾರದು. ಕಳೆದ ಎರಡು ದಿನಗಳಿಂದ ನಾವೆಲ್ಲಾ ಚಾಚೂ ತಪ್ಪದೆ ವೀಕ್ಷಿಸುವ ವಾಟ್ಸ್ ಅಪ್, ಫ಼್ಹೇಸ್ ಬುಕ್ ಮುಂತಾದವುಗಳಲ್ಲಿ ಹರಿದಾಡುವ ಒಂದು ವೀಡಿಯೋ ಬಗ್ಗೆ ಇಲ್ಲಿ ಹೇಳಲಿಚ್ಚಿಸುತ್ತೆವೆ. ಇದು ಸೊಪ್ಪು ತರಕಾರಿಗಳನ್ನು ಬಾಡದಂತೆ ಹಚ್ಚ ಹಸುರಾಗಿ ಉಳಿಸಲು…

Read more
tasty vegetable grown with out manure

ನಾವು ತಿನ್ನುವ ಆಹಾರ ರುಚಿ ಇರುವುದಿಲ್ಲ ಕಾರಣ ಇಷ್ಟೇ

ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆದ ಬೆಳೆಯ ಗುಣಮಟ್ಟ ಉತ್ತಮವಾಗಿರುತ್ತದೆ. ಅದಕ್ಕೆ ರುಚಿಯೂ ಇರುತ್ತದೆ. ಆರೋಗ್ಯಕ್ಕೂ ಉತ್ತಮ. ಮಣ್ಣಿಗೆ ಜೀವ ಇದೆ.ಇದು ಕೃಷಿಗೆ ಜೀವ ಕೊಡುತ್ತದೆ . ಮಣ್ಣಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಣ್ಣಿಗೆ ಕಾಣದ ಸೂಕ್ಷ್ಮ ಜೀವಿಗಳು ಸೇರಿಕೊಂಡಿವೆ . ಮಣ್ಣು ಇಲ್ಲದೆ ಯಾವುದೇ ಜೀವಿ ಬದುಕಲು ಸಾಧ್ಯವಿಲ್ಲ. ಅದೇ ರೀತಿ ಯಾವುದೇ ಜೀವಿ ಇಲ್ಲದೇ ಮಣ್ಣು ಆಗಲು ಸಾಧ್ಯವಿಲ್ಲ. ಒಂದು ಇಂಚು ಮಣ್ಣು ಆಗಬೇಕಾದರೆ ಸಾವಿರಾರು ವರ್ಷಗಳೇ ಬೇಕಾಗುತ್ತದೆ. ಇಂದು ಅವೈಜ್ಞಾನಿಕ ರಾಸಾಯನಿಕಗಳ ಬಳಕೆಯಿಂದ ಮಣ್ಣು,…

Read more
Trichoderma Packet

ಟ್ರೈಕೋಡರ್ಮಾ ಬಳಸುವವರಿಗೆ ಉಪಯುಕ್ತ ಮಾಹಿತಿ.

ರೈತರು ತಮ್ಮ ಬೆಳೆಗಳಿಗೆ ಬರುವ ಶಿಲೀಂದ್ರ ರೋಗಗಳನ್ನು ಧೀರ್ಘಾವಧಿ ತನಕ  ನಿಯಂತ್ರಣಕ್ಕೆ ತರಲು ಟ್ರೈಕೋಡರ್ಮಾ ಬಳಸಬಹುದು.  ಇದು  ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಲ್ಲಿ ಲಭ್ಯ ಇರುತ್ತದೆ. ಇತ್ತಿಚೀನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಶಿಲೀಂದ್ರ , ಕೀಟ ನಾಶಕಗಳ  ಬಳಕೆ ಹೆಚ್ಚುತ್ತಿದೆ. ಸಸ್ಯಗಳಲ್ಲಿ ಕಂಡು ಬರುವರೋಗದ ಹತೋಟಿಯನ್ನು ರಾಸಾಯನಿಕ ಶಿಲೀಂಧ್ರನಾಶಕಗಳಿಂದ ಮಾಡುವುದು ಒಂದು. ಆದರೆ ಅದರಲ್ಲಿ  ರಾಸಾಯನಿಕ ಶೇಷ ವಸ್ತುಗಳು ಮಣ್ಣಿನಲ್ಲಿ ಹಾಗೂ ಸಸ್ಯ ಭಾಗಗಳಲ್ಲಿ…

Read more

ಸಾವಯವ ಕೃಷಿಗೆ ದೊಣ್ಣೆ ನಾಯಕರ ಸಲಹೆ ಬೇಕಾಗಿಲ್ಲ.

ಸಾವಯವ ಕೃಷಿ ಎಂಬುದು ನಮ್ಮ ಪರಂಪರೆಯಿಂದ ನಡೆದು ಬಂದ ಕೃಷಿ ಪದ್ದತಿ. ಇತ್ತೀಚೆಗೆ ಕೆಲವು ಜನರಿಗೆ ಸಾವಯವ  ಹೆಸರೇ  ಮೈಮೇಲೆ ದೆವ್ವ ಬಂದಂತೆ  ಬರುತ್ತಿರುವುದು ವಿಪರ್ಯಾಸ. ಸಾವಯವ ಕೃಷಿ ಎಂದರೆ ಮಣ್ಣನ್ನು ಫಲವತ್ತಾಗಿಸಿಕೊಂಡು ಅದನ್ನೇ ಪೊಷಕಾಂಶ ಭರಿತವಾದ ಬೆಳೆ ಮಾಧ್ಯಮವಾಗಿ ಮಾಡಿ ಕೃಷಿ ಮಾಡುವುದು.  ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆಗೆ ಬೇರೆ ಪೋಷಕಾಂಶಗಳು ಬೇಕಾಗುವುದಿಲ್ಲ. ಬೆಳೆ ಬೆಳೆದಂತೆ ಫಲವತ್ತಾದ ಮಣ್ಣಿನ ಪೋಷಕಗಳು ಉಪಯೋಗವಾಗಿ ಕಡಿಮೆಯಾಗುತ್ತಾ ಬರುತ್ತದೆ. ಅದನ್ನು ಮತ್ತೆ ಮತ್ತೆ ನವೀಕರಿಸುತ್ತಾ ಬೆಳೆ ಬೆಳೆಯಬಹುದು. ಈ…

Read more

ಜೈವಿಕ ಬೆಳೆ ಪೋಷಕಗಳನ್ನು ಬಳಸುವಾಗ ಎಚ್ಚರವಿರಲಿ.

ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಬಗ್ಗೆ ಹೇಳುವುದೇ ಆದರೆ ಅವುಗಳ ಅಸಮತೋಲನ ಉಂಟಾದರೆ ಅದೂ ಸಹ ತೊಂದರೆದಾಯಕ. ಇದು ಜೈವಿಕ ಉತ್ಪನ್ನಗಳ ಪ್ರಚಾರದ ಕಾಲ. ಸಾವಯವ , ಹಾನಿ ರಹಿತ, ಪರಿಸರ ಸ್ನೇಹಿ, ಎಂದೆಲ್ಲಾ ಪ್ರಚಾರಗಳ ಮೂಲಕ ರೈತರಿಗೆ ಜೈವಿಕ ಉತ್ಪನ್ನಗಳನ್ನು ಪರಿಚಯಿಸಲಾಗುತ್ತದೆ. ಜೈವಿಕ ಉತ್ಪನ್ನ್ಗಗಳ ಬಗ್ಗೆ ಹೇಳುವುದೆಲ್ಲಾ ನಿಜವಲ್ಲ. ಇದೂ ಸಹ ಅತಿಯಾದರೆ ತೊಂದರೆ ಉಂಟು. ಕೃಷಿಕರಲ್ಲಿ ಕೆಲವರಿಗೆ ಕಾಲು ಹಿಮ್ಮಡಿ ಒಡೆಯುವ ಸಮಸ್ಯೆ ಇದೆ. ಹೆಚ್ಚಾಗಿ ಇದು ತೋಟದಲ್ಲಿ ಒಡಾಡುವಾಗ, ಧೂಳು ಇರುವ ಸ್ಥಳದಲ್ಲಿ ಹೋಗುವಾಗ…

Read more

ರಸಗೊಬ್ಬರದ ಬಳಕೆ 50% ಕಡಿಮೆ ಮಾಡಬಹುದಾದ ವಿಧಾನ.

ಕೃಷಿಗೆ ರಸಗೊಬ್ಬರ ಅನಿವಾರ್ಯವಲ್ಲ. ಇದರಿಂದ ಇಳುವರಿ ಹೆಚ್ಚಳವಾಗಲು ಅನುಕೂಲವಾಗುತ್ತದೆ. ಬುದ್ಧಿವಂತಿಕೆ ಮಾಡಿದರೆ 50% ರಸ ಗೊಬ್ಬರವನ್ನು ಉಳಿಸಬಹುದು. ನಮ್ಮ ಕೃಷಿಕರಿಗೆ ಇದು ಗೊತ್ತಿದೆಯೋ ಇಲ್ಲವೋ ತಿಳಿಯದು. ನಮ್ಮ ದೇಶದಲ್ಲಿ ಸ್ಥಳೀಯ ಕಚ್ಚಾ ವಸ್ತುಗಳನ್ನು ಬಳಸಿ ರಸ ಗೊಬ್ಬರ ತಯಾರಾಗುವುದು ತೀರಾ ಕಡಿಮೆ. ಬೇರೆ ದೇಶಗಳಿಂದ ಕಚ್ಚಾ ಸಾಮಾಗ್ರಿಯನ್ನು ತರಿಸಿ, ಇಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಆದ ಕಾರಣ ಬೆಲೆ ನಮ್ಮ ಕೈಯಲ್ಲಿ ಇರುವುದಿಲ್ಲ. ಯಾವಾಗಲೂ ಇದು ಹೆಚ್ಚಳವಾಗುವುದೇ ಹೊರತು ಕಡಿಮೆಯಾಗಬಹುದು ಎಂಬ ಆಕಾಂಕ್ಷೆ ಕೃಷಿಕರಿಗೆ ಬೇಡ.   ರಸಗೊಬ್ಬರ …

Read more
error: Content is protected !!