ಅಧಿಕ ಇಳುವರಿಗೆ ಸಹಾಯಕವಾಗುವ ಸಾವಯವ ಗೊಬ್ಬರಗಳು.

ರಾಸಾಯನಿಕ ಗೊಬ್ಬರಗಳು ಒಮ್ಮೆಗೆ  ಉತ್ತಮ ಫಲಿತಾಂಶ ಕೊಡಬಹುದು. ಆದರೆ ಅದು ಧೀರ್ಘ ಕಾಲದ ತನಕ ಕಷ್ಟ. ಮಣ್ಣಿನ ಫಲವತ್ತತೆಯಿಂದ ಮಾತ್ರ ಧೀರ್ಘಕಾಲಿಕ ಫಲಿತಾಂಶ ಪಡೆಯಲು ಸಾಧ್ಯ. ಧೀರ್ಘಾವಧಿ ಬೆಳೆಗಳಿಗೆ ಮಣ್ಣಿನ ಫಲವತ್ತತೆ ಪ್ರಾಮುಖ್ಯ. ಸಾವಯವ ಅಥವಾ ನೈಸರ್ಗಿಕ ಮೂಲವಸ್ತುಗಳಿಂದ ಮಾತ್ರ ಮಣ್ಣಿನ ಫಲವತ್ತತೆ ವೃದ್ದಿಯಾಗಲು ಸಾಧ್ಯ. ರಾಸಾಯನಿಕ ಗೊಬ್ಬರಗಳು ಎಲ್ಲವೂ ಆಮ್ಲೀಯ ಗುಣದವು. ಇದನ್ನು ಮಣ್ಣಿಗೆ ಹಾಕುವುದರಿಂದ ಮಣ್ಣು ಸ್ವಲ್ಪ ಮಟ್ಟಿಗೆ ಅಜೀರ್ಣಕ್ಕೊಳಗಾಗುತ್ತದೆ. ರಾಸಾಯನಿಕ ಗೊಬ್ಬರಗಳನ್ನು ಬಳಸುವುದರ ಜೊತೆಗೆ  ಸಾವಯವ ವಸ್ತುಗಳನ್ನೂ ಸೇರಿಸುತ್ತಿದ್ದರೆ ಮಣ್ಣು ಆರೋಗ್ಯವಾಗಿರುತ್ತದೆ. ಮಣ್ಣು…

Read more

ರಾಸಾಯನಿಕ ಮುಕ್ತ ಭತ್ತ ಬೇಸಾಯ ಹೀಗೆ.

ಸಮಗ್ರ  ಕೃಷಿ ಪದ್ದತಿ ಎಂದರೆ ಲಭ್ಯವಿರುವ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಅಧಿಕ ಉತ್ಪಾದನೆ  ಪಡೆಯುವ  ಕೃಷಿ ಪದ್ದತಿ. ಇದರಲ್ಲಿ ಒಂದಕ್ಕೊಂದು ಅನುಕೂಲಗಳಿರುತ್ತವೆ. ಸ್ವಾವಲಂಬಿಯಾಗಿ ಬೆಳೆ ತೆಗೆಯಲು ಇದು ಸಹಕಾರಿ. ಭತ್ತದ ಬೆಳೆಗೆ ಯಾವುದೇ ಕೀಟನಾಶಕ- ರೋಗ ನಾಶಕ ಬಳಕೆ ತುಂಬಾ ಕಷ್ಟ ಹಾಗೆಯೇ  ಅಪಾಯಕಾರಿಯೂ ಸಹ. ಇದನ್ನು  ಬಳಸದೆ ಬೆಳೆ ಬೆಳೆಯಲು  ಭತ್ತದ ಜೊತೆಗೆ ಮೀನು, ಕೋಳಿ ಸಾಕಿ.  ಭತ್ತದ ಪೈರಿನ ಅಧಿಕ ಇಳುವರಿಗೆ ಮೇಲ್ ಸ್ಥರದಲ್ಲಿ ಕೋಳಿ  ಗೊಬ್ಬರಕೊಟ್ಟರೆ  ಮೀನು ಬೆಳೆ ಸಂರಕ್ಷಿಸುತ್ತದೆ. ಇದರಿಂದ ಕೀಟ-…

Read more
ಭತ್ತದ ಹುಲ್ಲಿನಲ್ಲಿ ಬೆಳೆಸಲಾದ ಅಣಬೆ

ಅಣಬೆ ಬೇಸಾಯದಿಂದ ಕೈತುಂಬಾ ವರಮಾನ.

ತಿನ್ನುವ ಅಣಬೆಗೆ ಉತ್ತಮ ಬೇಡಿಕೆ. ಪಟ್ಟಣಗಳಲ್ಲದೆ, ಹಳ್ಳಿಗಳಲ್ಲೂ ಸಹ ಅಣಬೆಯ ಉಪಯೋಗ ಪ್ರಾರಂಭವಾಗಿದೆ.    ಕಡಿಮೆ ಬಂಡವಾಳದಲ್ಲಿ  ಕಡಿಮೆ ಸ್ಥಳಾವಕಾಶದಲ್ಲಿ ಮಾಡಬಹುದಾದ ಕೃಷಿ ಪೂರಕ ವೃತ್ತಿ.  ಬೆಂಗಳೂರಿನ ಗ್ರಾಮಾಂತರ ಭಾಗಗಳಲ್ಲಿ ಹಲವರು ಜನ ಅಣಬೆ ಬೇಸಾಯ ಮಾಡುತ್ತಾರೆ. ಇದೇ ವೃತ್ತಿಯಲ್ಲಿ ಮೇಲೆ ಬಂದವರಿದ್ದಾರೆ. ಗೋವಾದಲ್ಲಿ  ಇದು ಅತೀ ಹೆಚ್ಚಿನ ಪ್ರಮಾಣದಲ್ಲಿ  ಇದೆ. ಹೆಚ್ಚಿನ ಕಡೆಗೆ ಗೋವಾದಿಂದ ಅಣಬೆ  ಸರಬರಾಜು ಆಗುತ್ತದೆ. ಇತರ ಕಡೆಗಳಲ್ಲಿ ಬೆಳೆಸುವವರ ಸಂಖ್ಯೆ  ತುಂಬಾ  ಕಡಿಮೆ. ಹೇಗೆ ಪ್ರಾರಂಭಿಸಬೇಕು: ಅಣಬೆ ಬೇಸಾಯ ಮಾಡುವ ಮುನ್ನ…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more
silk cocoon decoration item

ಕೃಷಿಕರಿಗೆ ಇದು ಲಾಭದ ಸ್ವ ಉದ್ಯೊಗದ ಅವಕಾಶ

ಕೃಷಿಯ ವ್ಯವಸ್ಥೆಯೊಳಗೆ ಆದಾಯ ಹೆಚ್ಚಿಸಿಕೊಳ್ಳಲು ಎಷ್ಟೊಂದು ಅವಕಾಶಗಳಿವೆ.  ಇದನ್ನು ಬಳಸಿಕೊಂಡು ರೈತರು ತಮ್ಮ ಈಗಿನ ಆದಾಯವನ್ನು ದುಪ್ಪಟ್ಟು ಮಾಡಿಕೊಳ್ಳಲು ಸಾಧ್ಯವಿದೆ.  ಕೃಷಿ ಬರೇ ಕೃಷಿಕರನ್ನು ಮಾತ್ರ  ಬದುಕಿಸುವುದಲ್ಲ.  ಸಮಾಜದಲ್ಲಿ ಬಹಳಷ್ಟು ಜನರಿಗೆ  ಬದುಕು ನೀಡುವಂತದ್ದು ! ರೇಶ್ಮೆ ವ್ಯವಸಾಯ  ನಮ್ಮ ದೇಶದ ಅಸಂಖ್ಯಾತ ರೈತರಿಗೆ ಬದುಕು ನೀಡಿದ ಬೆಳೆ. ಹಿಪ್ಪು ನೇರಳೆ ಬೆಳೆ ಬೆಳೆಸಿ, ಅದರಲ್ಲಿ ಹುಳು ಸಾಕಿ ಅದರ ಗೂಡುಗಳನ್ನು  ಮಾರುಕಟ್ಟೆಗೆ  ಒಯ್ದು ಮಾರಾಟ ಮಾಡಿ ಸಂಪಾದನೆ  ಮಾಡುವುದು ಒಂದಾದರೆ, ಇದೇ ಗೂಡುಗಳಿಂದ ಬೇರೆ ಬೇರೆ…

Read more

ಸತ್ವಯುತ ಕಾಂಪೊಸ್ಟು ತಯಾರಿಕೆ ಹೀಗೆ.

ಕಾಂಪೋಸ್ಟು ಅದರಲ್ಲೇನಿದೆ. ಹೊಂಡ ಮಾಡುವುದು ಅದಕ್ಕೆ  ಎಲ್ಲಾ  ತ್ಯಾಜ್ಯಗಳನ್ನು  ಹಾಕುವುದು ಗೋಬರ್ ಗ್ಯಾಸ್ ಸ್ಲರಿಯನ್ನು  ಎರೆಯುವುದು. ಕೆಲವು ತಿಂಗಳಲ್ಲಿ ಕಾಂಪೋಸ್ಟು  ತಯಾರಾಗುತ್ತದೆ. ಇದು ನಿಜವಾಗಿಯೂ ಸೂಕ್ತ  ಕಾಂಪೋಸ್ಟು ತಾಂತ್ರಿಕತೆ ಆಲ್ಲ. ಇದರಲ್ಲಿ ಯಾವ ಪೋಷಕಗಳೂ ಇರುವುದಿಲ್ಲ. ಸಾವಯವ ತ್ಯಾಜ್ಯಗಳು ಹಾಕಿದ ತರಹವೇ ಯಾವುದೇ ರೂಪಾಂತರಗೊಳ್ಳದೆ ಇರುತ್ತವೆ. ಗುಂಡಿಯ  ಒಳಗಡೆ ನೀರು ಹೆಚ್ಚಾಗಿರುತ್ತದೆ. ಇದು ಸೂಕ್ಷ್ಮ ಜೀವಿಗಳನ್ನು ಬದುಕಲು ಬಿಡುವುದಿಲ್ಲ.  ಯಾವುದೇ ಸಾವಯವ ತ್ಯಾಜ್ಯ ಕಾಂಪೋಸ್ಟು ಕ್ರಿಯೆಗೆ ಒಳಪಟ್ಟಾಗ ಅದು ಹುಡಿ ಆಗಬೇಕು. ಗುಂಡಿ ಪದ್ದತಿಯಲ್ಲಿ ಅದು ಆಗುವುದಿಲ್ಲ….

Read more

ಸಾವಯವ ಕೃಷಿ- ಇದು ವ್ಯವಸ್ಥಿತ ರಾಜಕೀಯ.

ರೈತರೇ ನೀವು ಕೃಷಿ ಮಾಡುವವರೇ ಹೊರತು ಪಕ್ಷ ಕಟ್ಟುವವರಲ್ಲ. ಪಕ್ಷ ಕಟ್ಟುವ, ರಾಜಕೀಯ ಮಾಡುವ ಮನೋಸ್ಥಿತಿಯವರು ನಾವಲ್ಲ. ನಾವು ಸಾಧ್ಯವಾದಷ್ಟು ಒಗ್ಗಟ್ಟಾಗುವ ಬಗ್ಗೆ ಶ್ರಮಿಸೋಣ. ನಮಗೆ ಯಾವ ವಿಧಾನದ ಕೃಷಿ ಲಾಭದಾಯಕ ಎಂದೆಣಿಸುತ್ತದೆಯೋ ಅದನ್ನು ಮಾಡೋಣ.. ಕೃಷಿ ಮಾಡುವುದು ನಮ್ಮ ಬದುಕುವ ದಾರಿಗಾಗಿಯೇ ಹೊರತು ಪ್ರಚಾರಕ್ಕಾಗಿ ಅಲ್ಲ ತಾನೇ? ಇಲ್ಲಿ ಇದರ ಪ್ರಸ್ತಾಪ ಯಾಕೆಂದರೆ ಕೃಷಿಕರು ಅವರ ಹೊಟ್ಟೆ ಪಾಡಿಗಾಗಿ  ವೃತ್ತಿ ಮಾಡುವವರು. ಇವರ ಶ್ರಮದಲ್ಲಿ ಸ್ವಾರ್ಥ ಅಲ್ಲದೆ ಸಾಮಾಜಿಕ ಕಳಕಳಿಯೂ ಇದೆ. ಇದರಲ್ಲಿ ಮಧ್ಯಪ್ರವೇಶಕ್ಕೆ ಮೂರನೆಯವರಿಗೆ…

Read more
ರಾಸಾಯನಿಕ ಮುಕ್ತ ಕೀಟ ನಿಯಂತ್ರಣ

ರಾಸಾಯನಿಕ ಮುಕ್ತ ಕೀಟ-ರೋಗ ನಿಯಂತ್ರಿಸುವ ವಿಧಾನಗಳು.

ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ  ಮಾಡಿದರೆ ಕೆಲವು ಸರಳ, ಸುರಕ್ಷಿತ ಬೆಳೆ ಸಂರಕ್ಷಣಾ ವಿಧಾನಗಳು  ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕವಾಗಿ  ರಾಸಾಯನಿಕ  ಬಳಕೆ ಇಲ್ಲದೆ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು ಜೈವಿಕ ಕೀಟ- ರೋಗ ನಿಯಂತ್ರಣ ಎನ್ನುತ್ತಾರೆ. ಇದು  ಯಾರಿಗೂ ಯಾವ ರೀತಿಯಲ್ಲೂ ಅಪಾಯ ಇಲ್ಲದ ಜೀವಾಣುಗಳಾಗಿದ್ದು, ಎಲ್ಲದರ ಮೂಲ ಮಣ್ಣೇ ಆಗಿರುತ್ತದೆ. ಒಂದು ತೋಟದಲ್ಲಿ ಎಲ್ಲದಕ್ಕೂ ರೋಗ ಅಥವಾ ಕೀಟ ಸಮಸ್ಯೆ ಉಂಟಾಗಿ,ಕೆಲವು…

Read more
ಜೀವಾಮೃತ ಮಿಶ್ರಣ

ಜೀವಾಮೃತಕ್ಕೆ ಜೀವ ಕೊಡುವ ವಿಧಾನ.

ಜೀವಾಮೃತ, ಅಮೃತ ಪಾನಿ, ಅಲ್ಲದೆ ಯಾವುದೇ ಸೂಕ್ಷ್ಮಾಣು ಜೀವಿ ಮಿಶ್ರಣಗಳನ್ನು  ತಯಾರಿಸುವ ಸಮಯದಲ್ಲಿ ಬ್ಯಾರಲ್ ಗೆ ಹಾಕಿ ಕಲಕಬೇಕು ಎನ್ನುತ್ತಾರೆ. ಕಲಕುವುದರಿಂದ ಅದರಲ್ಲಿ ಜೀವಾಣುಗಳು ಹೆಚ್ಚಾಗುತ್ತದೆ. ಅವುಗಳಿಗೆ ಜೀವ ಬರುತ್ತದೆ.  ಸೂಕ್ಷ್ಮಾಣು ಜೀವಿಗಳು ಈ ಕ್ರಿಯೆಯಲ್ಲಿ  ಹೆಚ್ಚಿನ ಪ್ರಮಾಣದಲ್ಲಿ ಬೆಳವಣಿಗೆಯಾಗಿ ಸಂಖ್ಯಾಭಿವೃದ್ದಿಯಾಗುತ್ತವೆ. ಇದು ಮತ್ತೆ ಯಾಕೂ ಆಲ್ಲ. ನಾವು ಬಳಕೆ ಮಾಡುವ ಕಚ್ಚಾ ವಸ್ತುಗಳಲ್ಲಿ ಸೂಕ್ಷ್ಮಾಣು ಜೀವಿಗಳು ಇರುತ್ತವೆ. ಈ ಸೂಕ್ಷ್ಮಾಣು ಜೀವಿಗಳು  ಕನಿಷ್ಟ ಪ್ರಮಾಣದಲ್ಲಿದ್ದರೆ ಅದಕ್ಕೆ ಆಹಾರ ಕೊಟ್ಟು ಅದನ್ನು ಕೆವು ದಿನಗಳ ತನಕ  ಪೋಷಣೆ ಮಾಡಿ…

Read more
Dry leaf waste mulching

ದರಗು ಹಾಸಿದರೆ ನೀರು ಕಡಿಮೆ ಸಾಕು. ಮಣ್ಣು ಫಲವತ್ತಾಗುತ್ತದೆ.

ಚಳಿಗಾಲ ಬಂದಿದೆ. ಎಲ್ಲಾ ಮರಮಟ್ಟುಗಳೂ ತಮ್ಮ ಎಲೆಗಳನ್ನು ಉದುರಿಸಿವೆ. ನೆಲದಲ್ಲಿ ಬಿದ್ದಿರುವ ಈ ದರಗನ್ನು ಯಾವುದೇ  ಕಾಣಕ್ಕೆ  ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ನಷ್ಟವಾಗಲು ಬಿಡಬೇಡಿ.ಹೊಲಕ್ಕೆ ಹಾಕಿ. ಮುಂದಿನ ವರ್ಷವೇ ಗಮನಾರ್ಹ ಬದಲಾವಣೆ ಗಮನಿಸಿ. ಫಲವತ್ತತೆ ನವೀಕರಣ:     ಜಪಾನ್ ದೇಶದ ಸಹಜ ಕೃಷಿಯ ಜನಕ ಎಂದೇ ಹೆಸರುವಾಸಿಯಾದ, ಫುಕುಫೋಕಾರವರು ತಾವು ಬೆಳೆಸಿ ಅಲ್ಲಿಂದ ತನಗೆ ಬೇಕಾದ ಫಸಲನ್ನು ಮಾತ್ರ ತೆಗೆದುಕೊಂಡು ಉಳಿದುದನ್ನು  ಅಲ್ಲೇ ಬಿಡುತ್ತಿದ್ದರಂತೆ. ಇದರಿಂದ ಕೃಷಿ ಮಾಡಿದ ಹೊಲದ ಫಲವತ್ತತೆ ವರ್ಷದಿಂದ ವರ್ಷ ಉತ್ತಮವಾಗುತ್ತಾ…

Read more
error: Content is protected !!