Cinnamon Cultivation: Profitable Spice Crop with Global Demand

Cinnamon Cultivation: Profitable Spice Crop with Global Demand

Cinnamon (Cinnamomum verum and C. cassia) is a valuable evergreen tree belonging to the Lauraceae family. It is cultivated for its aromatic bark, leaves, bulbs, and roots, widely used as spice, medicine, and essential oil. Known as the “sweet wood,” cinnamon has been part of traditional medicine and global cuisine for centuries. With increasing demand…

Read more
ಸರಳವಾಗಿ ಬೋರ್ಡೋ ದ್ರಾವಣ ತಯಾರಿಸುವ ವಿಧಾನ

ಸರಳವಾಗಿ ಬೋರ್ಡೋ ದ್ರಾವಣ (Bordeaux) ತಯಾರಿಸುವ ವಿಧಾನ

ಬೋರ್ಡೋ ದ್ರಾವಣ  ತಯಾರಿಕೆ ಎಂಬುದು ಅತ್ಯಂತ ಸರಳ ವಿಧಾನ. ಆದರೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪಾಕ ಅಪಾಕವಾಗುತ್ತದೆ. ಇದು ಸಿಂಪರಣೆಗೆ ಕಿರಿ ಕಿರಿ ಉಂಟು ಮಾಡುತ್ತದೆ. ಕೊಳೆ ಉಂಟುಮಾಡುವ ರೋಗಾಣುಗಳಿಗೂ ಇದು ಪರಿಣಾಮಕಾರಿಯಾಗಲಾರದು. ಹಾಗಾಗಿ ಕ್ರಮವನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಪಾಕ ಸರಿಯಾಗಿರುತ್ತದೆ. ಮೈಲುತುತ್ತೆ ಮತ್ತು ಸುಣ್ಣದ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಹೆಸರು. ಶೇ. 1 ರ ದ್ರಾವಣ ಎಂದರೆ 1000 ಗ್ರಾಂ ತಾಮ್ರದ ಸಲ್ಫೇಟ್ ಅನ್ನು 100 ಲೀ. ನೀರಿನಲ್ಲಿ ದ್ರವೀಕರಿಸುವುದು. ಮೈಲುತುತ್ತೆ…

Read more
ಅಂದು ವನಿಲ್ಲಾ ಮುಂದೆ ಕರಿಮೆಣಸು.

ಅಂದು ವನಿಲ್ಲಾ –ಮುಂದೆ ಕರಿಮೆಣಸು. ಬೆಳೆಗಾರರು ಸಿದ್ಧರಿರಲೇಬೇಕು.

ಒಂದು ಕಾಲದಲ್ಲಿ ಸುಮಾರು 20 ವರ್ಷಕ್ಕೆ ಹಿಂದೆ ವನಿಲ್ಲಾ ಎಂಬ ಸಾಂಬಾರ ಬೆಳೆ ಭಾರೀ ಉಚ್ಛ್ರಾಯ ಸ್ಥಿತಿಗೆ ತಲುಪಿತ್ತು. ವನಿಲ್ಲಾ  ಬೆಳೆಯೊಂದಿದ್ದರೆ  ಕೃಷಿಕನ ಸ್ಥಿತಿಗತಿಯೇ ಬದಲಾಗಲಿದೆ ಎಂಬ ಹವಾ ಇತ್ತು. ಜನ ಭಾರೀ ಪ್ರಮಾಣದಲ್ಲಿ ಬೆಳೆ ಬೆಳೆಸಿದ್ದರು. ಸಾಕಷ್ಟು ಪ್ರಯೋಗಗಳನ್ನೂ ಮಾಡಿದ್ದರು. ಮಾಹಿತಿಗಾಗಿಯೇ ಕೆಲವು ತಜ್ಞರು ಸಿದ್ದರಾಗಿದ್ದರು. ಈ ಬೆಳೆ ರೈತರನ್ನು  ಮರುಳು ಮಾಡಿದಷ್ಟು ಯಾವ ಬೆಳೆಯೂ ಮಾಡಿರಲಿಕ್ಕಿಲ್ಲ. ಬಹುಷಃ ಈ ಬೆಳೆಯನ್ನು ಬೆಳೆಸದವರೇ ಇರಲಿಕ್ಕಿಲ್ಲ. ಅದೇ ಸ್ಥಿತಿ ಕರಿಮೆಣಸಿಗೆ ಬರಬಹುದೇ?  ಸಾಧ್ಯತೆ ಇಲ್ಲದಿಲ್ಲ. ಯಾವುದೇ ಬೆಳೆ…

Read more
ದಾಳ್ಚಿನಿ ಮೊಗ್ಗು

ಸರ್ವಾಂಗಕ್ಕೂ ಬೆಲೆ ಇದೆ- ದಾಳ್ಚಿನಿ – ಬೆಳೆಸಿ.

ಯಾವುದೇ ರೋಗ ಇಲ್ಲ. ಕೀಟ ಇಲ್ಲ. ಬೆಳೆಸಲು ಗೊಬ್ಬರ, ನೀರಾವರಿ ಬೇಕಿಲ್ಲ . ಫಸಲಿಗೆ ಮಾತ್ರವಲ್ಲದೆ, ಎಲೆ , ತೊಗಟೆ, ಕಾಯಿ ಎಲ್ಲದಕ್ಕೂ ಬೇಡಿಕೆ ಇರುವ ನಮ್ಮೆಲ್ಲರ ಚಿರಪರಿಚಿತ ಸಂಬಾರ ಮರ ದಾಳ್ಚಿನಿ. ಬೆಳೆಸಿದವರಿಗೆ  ನಿರಂತರ ಲಾಭ ತಂದು ಕೊಡಬಲ್ಲ ಸಸ್ಯ ದಾಳ್ಚಿನಿ. ದಾಳ್ಚಿನಿ ಕಾಯಿಗೆ 750 ರೂ ತನಕ ಇರುತ್ತದೆ. ಎಲೆಗೆ ಕಿಲೋ 50 ರೂ. ಚೆಕ್ಕೆಗೆ ಕಿಲೋ 75-100 ತನಕವೂ ಇರುತ್ತದೆ  ಒಂದು ಗಿಡದ ಸರ್ವಾಂಗಕ್ಕೂ ಬೆಲೆ ಇರುವ ಏಕಮಾತ್ರ ಸಾಂಬಾರ ಬೆಳೆ ದಾಳ್ಚಿನಿ….

Read more
ಗ್ಲೆರಿಸೀಡಿಯಾ ಆಧಾರದಲ್ಲಿ ಕರಿಮೆಣಸಿನ ಬಳ್ಳಿ ಬೆಳೆಸಬಹುದು.

ಗ್ಲೆರಿಸೀಡಿಯಾ  ಆಧಾರದಲ್ಲಿ ಕರಿಮೆಣಸಿನ ಬಳ್ಳಿ ಬೆಳೆಸಬಹುದು.

ಗ್ಲೆರಿಸೀಡಿಯಾ ಗೆಲ್ಲು ನೆಟ್ಟು ಕರಿಮೆಣಸಿನ ಬಳ್ಳಿಯನ್ನು  ಬಿಟ್ಟರೆ ಚೆನ್ನಾಗಿ ಬೆಳೆಯುತ್ತದೆ. ಇದರಿಂದ ಕೊಯಿಲು ಮಾಡಲು ಕಷ್ಟವಿಲ್ಲ. ಹಿಂದೆ ನಮ್ಮಲ್ಲಿ ಹಾಲುವಾಣ ಮರಗಳಿಗೆ ಮೆಣಸಿನ ಬಳ್ಳಿ ಹಬ್ಬಿಸುತ್ತಿದ್ದರು. ಕ್ರಮೇಣ ಅಡಿಕೆ, ತೆಂಗಿನ ಮರ ಹಾಗೆಯೇ ಇನ್ನಿತರ  ಕಾಡು ಮರಮಟ್ಟುಗಳಿಗೆ ಬಳ್ಳಿ ಹಬ್ಬಿಸುವುದು ಪ್ರಾರಂಭವಾಯಿತು. ಈ ಮರಮಟ್ಟುಗಳಲ್ಲಿ ಬಳ್ಳಿ  ಉತ್ತಮವಾಗಿ ಹಬ್ಬುತ್ತದೆಯಾದರೂ ಕೊಯಿಲು ಕೆಲಸ ಕಷ್ಟವಾಗಲಾರಂಭಿಸಿದೆ. ಅದಕ್ಕೊಂದು ಪರಿಹಾರ ಹುಡುಕುವ ನಿಟ್ಟಿನಲ್ಲಿ ಬೇರೆ ಬೇರೆ ಪ್ರಯೋಗಗಳು ನಡೆಯುತ್ತಿವೆ. ಅವುಗಳಲ್ಲಿ ಒಂದು ಗ್ಲೆರಿಸೀಡಿಯಾ ಸಸ್ಯ. ಈ ಸಸ್ಯಕ್ಕೆ ಕರಿಮೆಣಸಿನ ಬಳ್ಳಿ ಹಬ್ಬಿಸುವುದರಿಂದ…

Read more
ಜಾಯಿ ಸಾಂಬಾರ

ಜಾಯಿ ಸಾಂಬಾರ – ಬೀಜದ ಸಸಿಯೇ ಲಾಭದಾಯಕ.

ಜಾಯಿ ಸಾಂಬಾರದ (Nutmeg spice) ಬೆಳೆಗಾರರಿಗೆ ಬೀಜದ ಗಿಡ ಉತ್ತಮವೋ ಅಥವಾ ಕಸಿ ಗಿಡವೋ ಎಂಬ ಸಂದೇಹಕ್ಕೆ ಇಲ್ಲಿದೆ ನಿಖರ ಉತ್ತರ. ಈ ಸಾಂಬಾರ ಬೆಳೆಗೆ  ಈಗ ಬ್ರಾರೀ ಟ್ರೇಂಡ್  ಉಂಟಾಗಿದೆ. ಇದರ ಅವಕಾಶವನ್ನು ಬಳಕೆ ಮಾಡಿಕೊಂಡು ಬೀಜದ ಗಿಡಕ್ಕಿಂತ ಕಸಿ ಗಿಡ ಸೂಕ್ತ ಉತ್ತಮ ಎಂಬ ಪ್ರಚಾರವೂ ಚಾಲ್ತಿಯಲ್ಲಿದೆ. ಇದೆಲ್ಲಾ ಕೈಯಿಂದ ಕೊಯ್ಯುಲಿಕ್ಕಾಗುವುದನ್ನು ದೋಟಿ ಬಳಸಿ ಕೊಯ್ದಂತೆ ಎಂದರೂ ತಪ್ಪಾಗಲಾರದು. ಬೀಜದ ಗಿಡಕ್ಕೆ ಜನ ಹೇಳುವಂತೆ ಅಂತಹ ವೀಕ್ ಪಾಯಿಂಟ್ ಗಳು ಇಲ್ಲ.  ಕಸಿ ಗಿಡವೂ…

Read more
ಕರಿಮೆಣಸಿನ ಈ ರೋಗವನ್ನು ಹೇಗೆ ಗುಣ ಮಾಡುವುದು?

ಕರಿಮೆಣಸಿನ ಈ ರೋಗವನ್ನು ಹೇಗೆ ಗುಣ ಮಾಡುವುದು?

ಕರಿಮೆಣಸಿನ ಬೆಳೆಗೆ ಈಗ ಬರುವ ರೋಗ ಮಾರಣಾಂತಿಕವಾಗಿದ್ದು, ಇದನ್ನು ಸಹ ಗುಣಪಡಿಸಲು ಸಾಧ್ಯವಿದೆ. ರೋಗ ಪ್ರಾರಂಭವಾಗುವ ಹಂತದಲ್ಲಿ ಇದನ್ನು ಗುರುತಿಸಿ, ಉಪಚಾರಮಾಡುವುದು ಪ್ರಾಮುಖ್ಯ. ಮಳೆ ಬರುತ್ತಿದೆ ಎಂದು ಮನೆಯಲ್ಲೇ ಕುಳಿತರೆ  ಅಥವಾ ತೋಟಕ್ಕೆ ಹೋದಾಗ ಬಳ್ಳಿಯ ಸ್ಥಿತಿಗತಿಯನ್ನು ಕೂಲಂಕುಶವಾಗಿ ಗಮನಿಸದೇ ಇದ್ದರೆ  ರೋಗ ಸೋಂಕು ತಗಲಿ ಅದು ಬಹಳ ತ್ವರಿತವಾಗಿ ಉಲ್ಬಣಿಸಿ ಬಳ್ಳಿ ಸಾಯುತ್ತದೆ.  ಈಗಕರಿಮೆಣಸು ಬೆಳೆಗಾರರಿಗೆ ಇರುವ ಪ್ರಾಮುಖ್ಯ ಕೆಲಸ ತೋಟಕ್ಕೆ ಹೋದಾಗ ಬಳ್ಳಿಯ ಆರೋಗ್ಯವನ್ನು ಗಮನಿಸುತ್ತಾ ಇರುವುದು. ಕರಿಮೆಣಸು ಬೆಳೆಗೆ ಮಳೆಗಾಲ ಕಷ್ಟದ ಕಾಲ….

Read more
ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ ಕೀಟ ಇರಬಹುದು ಗಮನಿಸಿ.

ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ  ಕೀಟ ಇರಬಹುದು ಗಮನಿಸಿ.

ಕರಿಮೆಣಸಿನ ಬಳ್ಳಿಗೆ ರೋಗ ಬರುತ್ತದೆ. ಇದರಿಂದಾಗಿ ಬಳ್ಳಿ ಸಾಯುತ್ತದೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ರೋಗ ಬಂದು ಬಳ್ಳಿ ಸಾಯುವುದಲ್ಲದೆ ಕೀಟದ ಕಾರಣದಿಂದಲೂ ಬಳ್ಳಿ ಸಾಯುತ್ತದೆ. ಇದು ಹರಡುವ ಕೀಟವಾಗಿದ್ದು, ರೋಗದಿಂದ ಬಳ್ಳಿ ಒಣಗಿದಂತೆ ಇದರಿಂದಲೂ ಒಣಗುತ್ತದೆ. ಕರೆಗಳೂ ಉದುರುತ್ತದೆ. ಎಲೆಗಳೂ ಉದುರುತ್ತದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಗದ್ದೆ ಬೇಸಾಯ ಮಾಡುವವರಿಗೆ ಬೇಸಾಯ ಕೈ ಹಿಡಿಯಬೇಕಿದ್ದರೆ ದಿನಾ ಗದ್ದೆಗೆ ಸುತ್ತು ಬರಬೇಕಂತೆ. ಅದಕ್ಕಾಗಿಯೇ ಗದ್ದೆಗೆ ಹುಣಿಯೂ ಇರುತ್ತದೆ. ಉತ್ತಮ ಬೇಸಾಯಗಾರರು ಬೆಳಗ್ಗಿನ ಹೊತ್ತು ಗದ್ದೆಗೆ…

Read more
ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
error: Content is protected !!