Cinnamon Cultivation: Profitable Spice Crop with Global Demand

Cinnamon Cultivation: Profitable Spice Crop with Global Demand

Cinnamon (Cinnamomum verum and C. cassia) is a valuable evergreen tree belonging to the Lauraceae family. It is cultivated for its aromatic bark, leaves, bulbs, and roots, widely used as spice, medicine, and essential oil. Known as the “sweet wood,” cinnamon has been part of traditional medicine and global cuisine for centuries. With increasing demand…

Read more
ದಾಳ್ಚಿನಿ ಮೊಗ್ಗು

ಸರ್ವಾಂಗಕ್ಕೂ ಬೆಲೆ ಇದೆ- ದಾಳ್ಚಿನಿ – ಬೆಳೆಸಿ.

ಯಾವುದೇ ರೋಗ ಇಲ್ಲ. ಕೀಟ ಇಲ್ಲ. ಬೆಳೆಸಲು ಗೊಬ್ಬರ, ನೀರಾವರಿ ಬೇಕಿಲ್ಲ . ಫಸಲಿಗೆ ಮಾತ್ರವಲ್ಲದೆ, ಎಲೆ , ತೊಗಟೆ, ಕಾಯಿ ಎಲ್ಲದಕ್ಕೂ ಬೇಡಿಕೆ ಇರುವ ನಮ್ಮೆಲ್ಲರ ಚಿರಪರಿಚಿತ ಸಂಬಾರ ಮರ ದಾಳ್ಚಿನಿ. ಬೆಳೆಸಿದವರಿಗೆ  ನಿರಂತರ ಲಾಭ ತಂದು ಕೊಡಬಲ್ಲ ಸಸ್ಯ ದಾಳ್ಚಿನಿ. ದಾಳ್ಚಿನಿ ಕಾಯಿಗೆ 750 ರೂ ತನಕ ಇರುತ್ತದೆ. ಎಲೆಗೆ ಕಿಲೋ 50 ರೂ. ಚೆಕ್ಕೆಗೆ ಕಿಲೋ 75-100 ತನಕವೂ ಇರುತ್ತದೆ  ಒಂದು ಗಿಡದ ಸರ್ವಾಂಗಕ್ಕೂ ಬೆಲೆ ಇರುವ ಏಕಮಾತ್ರ ಸಾಂಬಾರ ಬೆಳೆ ದಾಳ್ಚಿನಿ….

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಲಕ್ಷ ಲೆಕ್ಕದಲ್ಲಿ ಆದಾಯ ಕೊಡುವ ಮರ ಸಾಂಬಾರ

ಖರ್ಚು ಇಲ್ಲದೆ ನಿರಂತರ ಲಕ್ಷ ಲೆಕ್ಕದಲ್ಲಿ ಆದಾಯ ಕೊಡುವ ಮರ ಸಾಂಬಾರ. .

ಕೃಷಿಕರು ಬೆಳೆ ಬೆಳೆದು ಪಡೆಯುವ ಆದಾಯದಲ್ಲಿ  ಖರ್ಚು ಕಳೆದರೆ ನಿವ್ವಳ ಉಳಿಯುವುದು ಕೂಲಿ ಕೆಲಸದವರ ಆದಾಯಕ್ಕಿಂತ ಕಡಿಮೆ. ಅದಕ್ಕೇ ಬಹುತೇಕ ಕೃಷಿಕರು ಖರ್ಚು ವೆಚ್ಚಗಳನ್ನು ಬರೆದಿಡುವುದಿಲ್ಲ. ಸ್ವಲ್ಪ ಸ್ವಲ್ಪವಾದರೂ ಖರ್ಚು ಇಲ್ಲದೆ ಪಡೆಯಬಹುದಾದ ಬೆಳೆಗಳ ಬಗ್ಗೆ  ಕೃಷಿಕರು ಯೋಚಿಸಬೇಕಾಗಿದೆ. ಕೃಷಿಯೊಂದಿಗೆ ಬೆಲೆಬಾಳುವ ಮರಮಟ್ಟನ್ನು ಬೆಳೆಸಿದರೆ  ನಿವೃತ್ತಿಯ ಕಾಲದಲ್ಲಿ ಅದು ಒಂದು ಆಸ್ತಿಯಾಗಬಲ್ಲದು. ಕೆಲವು ವರ್ಷವೂ ವಾಣಿಜ್ಯ ಮಹತ್ವ ಉಳ್ಳ ಮರಮಟ್ಟು ಬೆಳೆದರೆ ಅದರಲ್ಲಿ ಬರುವ ಫಸಲು ವರ್ಷ ವರ್ಷವೂ ಆದಾಯಕೊಡುತ್ತದೆ. ಅಂತಹ ಮರಮಟ್ಟುಗಳಲ್ಲಿ ರಾಂ ಪತ್ರೆ, ಮುರುಗಲ,…

Read more
error: Content is protected !!