ಕರಿಮೆಣಸು

ಕರಿಮೆಣಸು ಬೆಲೆ ಏಲ್ಲಿ ತನಕ ಏರಿಕೆ ಆಗಬಹುದು? ರೂ. 500-600?

ಕಳೆದ ಒಂದು ವಾರದಿಂದ ಕರಿಮೆಣಸು ಬೆಲೆ ಎರಿಕೆಯಾಗಲು ಪ್ರಾರಂಭವಾಗಿದೆ. ಕೇರಳದ ಮಳೆ, ಶ್ರೀಲಂಕಾದ ಉತ್ಪಾದನೆ ಕುಸಿತ, ವಿಯೆಟ್ನಾಂ ನ ಬೆಳೆ ಬದಲಾವಣೆ ಮೆಣಸಿನ ಬೇಡಿಕೆಯನ್ನು ಹೆಚ್ಚಿಸಿದ್ದು, ಬಹುಷಃ ಕರಿಮೆಣಸಿನ ಬೆಲೆ ಭಾರೀ ನೆಗೆತ ಕಾಣಲಿದ್ದು,500 ದಾಟಬಹುದು, 600 ಆದರೂ ಅಚ್ಚರಿ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಮೆಣಸು ದಾಸ್ತಾನು ಉಳ್ಳವರು ಮಾರಾಟ ಮಾಡದಿರುವುದೇ ಉತ್ತಮ. ಕರಾವಳಿಯಲ್ಲಿ ಚಾಲಿ ಬೆಲೆ ಯಾಕೆ ಬಾರೀ ಕುಸಿತ ಆಗುವುದಿಲ್ಲ ಎಂಬುದಕ್ಕೆ ಮೂಲ ಕಾರಣ ಬೆಳೆಗಾರರ ದೃಢ ನಿರ್ಧಾರ. ಅಡಿಕೆ ಬೆಳೆಗಾರರು ತುರ್ತು ಅಗತ್ಯ…

Read more
ಅರೆಮಲೆನಾಡಿನಲ್ಲಿ ಎಲಕ್ಕಿ

ಅರೆಮಲೆನಾಡು ಪ್ರದೇಶದಲ್ಲೂ ಏಲಕ್ಕಿ ಬೆಳೆಯಬಹುದು- ಇವರು ಬೆಳೆದು ತೋರಿಸಿದ್ದಾರೆ.

ಅರೆಮಲೆನಾಡು ಪ್ರದೇಶವಾದ ಹಾಸನ ಜಿಲ್ಲೆಯ ಅರಕಲಗೂಡುವಿನ ಲಕ್ಷ್ಮೀ  ಫಾರಂ ನ ಮಾಲಿಕ ರಂಗಸ್ವಾಮಿ ಎಂಬ ಪ್ರಗತಿಪರ ಕೃಷಿಕ ತಮ್ಮ ಪ್ರದೇಶದ ಹವಾಮಾನ ಸ್ಥಿತಿಯನ್ನು ಜಾಣ್ಮೆಯಿಂದ ಕೆಲವು  ಮಾರ್ಪಾಡುಗಳನ್ನು ಮಾಡುವ ಮೂಲಕ ಮಲೆನಾಡಿನ ಪ್ರದೇಶದಲ್ಲಿ   ಏಲಕ್ಕಿ  ಬೆಳೆದಿದ್ದಾರೆ. ಅಧಿಕ ಅದಾಯದ ಮಿಶ್ರ ಬೆಳೆ  ಬಯಸುವವರಿಗೆ ಇದು ಒಂದು ಮಾದರಿ ಬೆಳೆ ಪ್ರಾತ್ಯಕ್ಷಿಕೆ ತೋಟ. ಮಿಶ್ರ ಬೆಳೆಯಾಗಿ ಏಲಕ್ಕಿ: ಏಲಕ್ಕಿ ಎಲ್ಲಿ ಬೆಳೆಯುತ್ತದೆ. ತಕ್ಷಣ ಎಲ್ಲರ ಉತ್ತರ ಅದು ಮಲೆನಾಡಿನ ತಂಪು ಹವಾಗುಣದಲ್ಲಿ. ಅದಕ್ಕೆ ಎತ್ತರ ತಗ್ಗಿನ ಕಣಿವೆ  ಪ್ರದೇಶದಲ್ಲಿ…

Read more
ಇಂತಹ ಬಳ್ಳಿ ಬೆಟ್ಟರೆ 2 ವರ್ಷಕ್ಕೆ ಇಳುವರಿ

ಇಂತಹ ಬಳ್ಳಿ ನೆಟ್ಟರೆ 2 ವರ್ಷಕ್ಕೇ ಕರಿಮೆಣಸು ಇಳುವರಿ.

ಕರಿಮೆಣಸು ಬೆಳೆಸುವವರು ನೆಡಲು ಉಪಯೋಗಿಸುವ ಬಳ್ಳಿಯನ್ನು ಅವಲಂಭಿಸಿ ಬೇಗ ಇಳುವರಿ ಪಡೆಯಲು ಸಾಧ್ಯವಿದೆ. ಇದು ಹೇಗೆ ಎಂಬುದರ ಪೂರ್ಣ ಪರಿಚಯ  ಇಲ್ಲಿದೆ. ಕರಿಮೆಣಸು ನಾಟಿಮಾಡುವವರು  ಕೆಲವರು ನೇರವಾಗಿ ಬಳ್ಳಿ ತುಂಡುಗಳನ್ನು ನಾಟಿ ಮಾಡುತ್ತಾರೆ. ಕೆಲವರು ಬಳ್ಳಿಯನ್ನು ಪ್ಲಾಸ್ಟಿಕ್ ಕೊಟ್ಟೆಗೆ ಹಾಕಿ ಸಸಿ ಮಾಡಿ ನಾಟಿ ಮಾಡುತ್ತಾರೆ. ಇವೆಲ್ಲಾ ವಿಧಾನಗಳಲ್ಲಿ ಮೆಣಸಿನ ಬಳ್ಳಿ ಇಳುವರಿ ಪ್ರಾರಂಭವಾಗಲು 3 ವರ್ಷ ಬೇಕಾದರೆ ಈ ವಿಧಾನದಲ್ಲಿ ಮಾತ್ರ 1.5 ವರ್ಷಕ್ಕೇ ಇಳುವರಿ ಪ್ರಾರಂಭವಾಗುತ್ತದೆ. ಬುಡದಿಂದಲೇ ಇಳುವರಿ ಪ್ರಾರಂಭವಾಗಿ  ಉತ್ತಮ ಅಡ್ದ ಚಿಗುರುಗಳು…

Read more
ಕರಿಮೆಣಸಿನ ರೋಗ ಲಕ್ಷಣ

ಕರಿಮೆಣಸು- ರೋಗದ ಪ್ರಾರಂಭಿಕ ಲಕ್ಷಣಗಳು ಮತ್ತು ಪರಿಹಾರ ಕ್ರಮಗಳು.

ಕಳೆದ ಕೆಲವು ದಿನಗಳಿಂದ ಮಳೆ ಪ್ರಮಾಣ ಹೆಚ್ಚಾಗಿದ್ದು, ಕರಿಮೆಣಸಿನ ಬಳ್ಳಿಗೆ ಯಾವಾಗಲೂ ರೋಗ ಬರಬಹುದು. ಬಂದಿರಲೂ ಬಹುದು. ರೋಗದ ಮುನ್ಸೂಚನೆ ಪತ್ತೆ ತಿಳಿದಿದ್ದರೆ ಅದನ್ನು ಬದುಕಿಸಬಹುದು. ಮಳೆಗಾಲ ಮೆಣಸಿನ ಬಳ್ಳಿಗೆ ತೀವ್ರವಾದ ತೊಂದರೆಯನ್ನು ಉಂಟು ಮಾಡುತ್ತದೆ. ಮಳೆಗಾಲ ಪ್ರಾರಂಭವಾದಾಗಿನಿಂದ ಮುಗಿಯುವ ತನಕ ಯಾವಾಗಳೂ ಬರಬಹುದಾದ ಬಳ್ಳಿ ಕೊಳೆ ರೋಗವನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಬಳ್ಳಿಯನ್ನು ಬದುಕಿಸಬಹುದು. ರೋಗ  ಪ್ರಾರಂಭವಾಗುವಾಗ ಬಳ್ಳಿ ಯಾವ ಲಕ್ಷಣಗಳನ್ನು ತೋರಿಸುತ್ತದೆ ಎಂಬುದನ್ನು ನಮಗೆ ಗುರುತಿಸಲು ಸಾಧ್ಯವಿದ್ದರೆ ಮಾತ್ರ ನಿವಾರಣೆ ಮಾಡಲು ಸಾಧ್ಯ. ಬುಡ…

Read more
ಕರಿಮೆಣಸಿಗೆ ಬೋರ್ಡೋ ದ್ರಾವಣ ಸಿಂಪಡಿಸಿದಾಗ

ಕರಿಮೆಣಸಿಗೆ ಬೋರ್ಡೋ ಸಿಂಪರಣೆ ಯಾಕೆ ಮತ್ತು ಹೇಗೆ?

ಕರಿಮೆಣಸಿಗೆ ಬಹಳ ಜನ ರೈತರು ಬೋರ್ಡೋ ಸಿಂಪರಣೆ ಮಾಡುವ ವಿಧಾನ ಸರಿಯಾಗಿಲ್ಲ. ಅದರ ಸೂಕ್ತ ವಿಧಾನ ಹೀಗೆ. ಹೆಚ್ಚಿನ ಬೆಳೆಗಾರರು ಕರಿಮೆಣಸಿಗೆ ಬೋರ್ಡೋ ದ್ರಾವಣ ಸಿಂಪಡಿಸುತ್ತೀರಾ ಎಂದರೆ ನಾವು ಅಡಿಕೆಗೆ ಹೊಡೆಯುವಾಗ ಅದು ಹಾರಿ ಅದಕ್ಕೂ ಬೀಳುತ್ತದೆ. ಅಷ್ಟೇ  ಸಾಕಾಗುತ್ತದೆ ಎನ್ನುತ್ತಾರೆ. ಮತ್ತೆ ಕೆಲವರು ಸಿಂಪರಣೆ ಮಾಡುವವರಿದ್ದರೂ ಸಹ ಎಲೆಗಳೆಲ್ಲಾ ಬಿಳಿ ಬಿಳಿ ಆಗುವಂತೆ ಸಿಂಪರಣೆ  ಮಾಡುತ್ತಾರೆ.  ಇದು ಯಾವುದೂ ವೈಜ್ಞಾನಿಕವಾಗಿ ಸೂಕ್ತ ವಿಧಾನ ಅಲ್ಲ. ಇದರಿಂದ ರೋಗ ಪ್ರವೇಶಕ್ಕೆ ತಡೆ ಉಂಟಾಗುವುದಿಲ್ಲ. ರೋಗ ಬಾರದಿದ್ದರೆ ಚಾನ್ಸ್….

Read more
pepper garden

pepper- best method of planting its cuttings.

Pepper planters prefer runner shoots for crop propagation in monsoon commencing season. Here we explain the best method of planting techniques. Pre monsoon period is the ideal time for plant its runner shoots. This is the age old practice followed by our farmers. Rooted plants are the recent development. Direct planting of runner shoot cuttings…

Read more
seed plants

ರೋಗ ರಹಿತ ಕರಿಮೆಣಸಿನ ಸಸಿ ಮಾಡುವ ವಿಧಾನ.

ನಮಗೆಲ್ಲಾ ಗೊತ್ತಿರುವ ಕರಿಮೆಣಸಿನ ಸಸ್ಯೋತ್ಪಾದನೆಗಿಂತ ಭಿನ್ನವಾದ ಸಸ್ಯಾಭಿವೃದ್ದಿ ವಿಧಾನ ಬೀಜದಿಂದ ಸಸ್ಯೋತ್ಪಾದನೆ ಮಾಡುವುದು. ಬಳ್ಳಿ ತುಂಡುಗಳಿಂದ ಸಸ್ಯೋತ್ಪಾದನೆ ಮಾಡುವುದು ತುಂಬಾ ಸುಲಭ. ಇದನ್ನು ಪಾಲಿಥೀನ್ ಚೀಲಗಳಲ್ಲಿ ಊರಿ ಬೇರು ಬರಿಸಿ ಸಸಿಮಾಡಿಯೂ ನೆಡಬಹುದು. ನೇರವಾಗಿ ಬಳ್ಳಿ ತುಂಡುಗಳನ್ನು ಬೇಕಾದಲ್ಲಿ ನೆಟ್ಟೂ ಸಹ ಸಸ್ಯಾಭಿವೃದ್ದಿ ಮಾಡಬಹುದು. ಇದರಲ್ಲಿ ಎಷ್ಟು ಅನುಕೂಲಗಳು ಇವೆಯೋ ಅಷ್ಟೇ ಅನನುಕೂಲಗಳೂ ಇವೆ. ಮೆಣಸಿನ ಬೇಸಾಯದಲ್ಲಿ ಅತೀ ದೊಡ್ಡ ಸಮಸ್ಯೆ ಎಂದರೆ ಸೊರಗು ರೋಗ. ಮತ್ತು ಜಂತು ಹುಳ. ಇವೆರಡೂ ಸಸ್ಯ ಸಾಮಾಗ್ರಿಯ ಮೂಲಕ ಪ್ರಸಾರವಾಗುತ್ತದೆ….

Read more
seed plants

Disease free pepper plants by seeds.

Propagation of pepper by shoot cuttings is the traditional and popular method. Now because of commercialization disease free planting material is very less. To overcome plant  born disease seed propagation is helpful.   Pepper can be propagated through seeds and vegetative parts .Propagation through seeds are not in practice because of its heterozygous nature and…

Read more

ಕರಿಮೆಣಸಿನ ಕಾಳಿನ ತೂಕ ಹೆಚ್ಚಿಸುವುದು ಹೇಗೆ.

ಇನ್ನೇನು ಕರಿಮೆಣಸಿನ ಕಾಳುಗಳು ಬೆಳೆಯುತ್ತಿವೆ. ಕೊಯಿಲು ತಡ ಮಾಡಿದಷ್ಟು ತೂಕ ಹೆಚ್ಚಾಗುತ್ತದೆ. ಒಂದು ಕಿಲೋ ಕರಿಮೆಣಸು ಆಗಲು ಎಷ್ಟು ಒಣ ಕಾಳುಗಳು ಬೇಕು. ಕೆಲವರು 2 ಸೇರು ಬೇಕು ಎನ್ನುತ್ತಾರೆ. ಮತ್ತೆ ಕೆಲವರು  1.75 ಸೇರು ಬೇಕು ಎನ್ನುತ್ತಾರೆ. ಮತ್ತೆ ಕೆಲವರು 1.5ಕಿಲೋ ಸಾಕು ಎನ್ನುತ್ತಾರೆ. ವಾಸ್ತವವಾಗಿ ಚೆನ್ನಾಗಿ ಬೆಳೆದ ಲೀಟರಿನ ಪಾತ್ರೆ (Liter waight)ತುಂಬ ಹಾಕಿದರೆ 750-800 ಗ್ರಾಂ  ಒಣ ತೂಕ ಬರುತ್ತದೆ. ಇದು ಹೇಗೆ ಇಲ್ಲಿದೆ ಮಾಹಿತಿ. ಮೆಣಸಿನ ಬಳ್ಳಿಗೆ ಆಹಾರ ನೀರು ದೊರೆತರೆ…

Read more
pepper plantation

ಕರಿಮೆಣಸಿಗೆ ರೋಗ ಕಡಿಮೆಯಾಗಲು ಈ ಸರಳ ಕ್ರಮ ಅನುಸರಿಸಿ.

ನಿಮ್ಮ ಹೊಲದಲ್ಲಿ ಇರುವ ಕರಿಮೆಣಸಿನ ಬಳ್ಳಿಯನ್ನು ಒಮ್ಮೆ ಪರಾಂಬರಿಸಿ ನೋಡಿ. ತೆಂಗು, ಅಡಿಕೆ  ಮರಗಳಿಗೆ ಮೆಣಸು  ಬಳ್ಳಿ ಬಿಟ್ಟಿದ್ದು, ಆ ಮರ ಯಾವುದೇ ಕಾರಣಕ್ಕೆ ಸತ್ತು ಹೋದರೆ ಅದರಲ್ಲಿ ಇರುವ ಮೆಣಸಿನ ಬಳ್ಳಿ ಸಾಯಬೇಕು ಎಂದರೂ ಸಾಯಲಾರದು. ಮರ ಶಿಥಿಲವಾಗಿ ನೆಲಕ್ಕೆ ಬಿದ್ದ ನಂತರವೂ ಬಳ್ಳಿ ಜೀವಂತವಾಗಿರುತ್ತದೆ. ಇದು ಕರಿಮೆಣಸಿನ ಬಳ್ಳಿಯಲ್ಲಿ ನಾವು ಕಲಿಯಲಿಕ್ಕಿರುವ ಬೇಸಾಯ ಕ್ರಮ. ಮೆಣಸಿನ ಬಳ್ಳಿಗೆ ಅದರ ಶರೀರ ಪ್ರಕೃತಿಗೆ ಅನುಗುಣವಾಗಿ ನಾವು ಪೋಷಕಾಂಶ ನೀಡದ  ಕಾರಣದಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬಳ್ಳಿಗೆ …

Read more
error: Content is protected !!