ಕರಿಮೆಣಸು ಬೆಳೆಗೆ ಭಾರೀ ರೋಗ- ತಕ್ಷಣದ ಪರಿಹಾರಗಳು

ಕರಿಮೆಣಸು ಬೆಳೆಗೆ ಭಾರೀ ರೋಗ- ತಕ್ಷಣದ ಪರಿಹಾರಗಳು ಏನು?

ಕರಿಮೆಣಸಿಗೂ ಅತಿಯಾದ ಮಳೆಗೂ  ಬಾರೀ ವಿರೋಧ. ನೀರು ಮೆಣಸಿಗೆ ಆಗದೆಂದಲ್ಲ. ಬಳ್ಳಿಯ ಬುಡದಲ್ಲಿ ನೀರು ಹರಿದು ಹೋದರೂ ಬಳ್ಳಿ ಸಾಯಲಾರದು. ಆದರೆ ನೀರು ಬಳ್ಳಿ ಬುಡದಲ್ಲಿ 20 ನಿಮಿಷಕ್ಕಿಂತ ಹೆಚ್ಚು ಸಮಯ ನಿಂತಿರಬಾರದು. ಮಳೆಗೆ ನೀರು ಸರಿಯಾಗಿ ಬಸಿಯಲಾರದ ಕಡೆಗಳಲ್ಲಿ ರೋಗ ಬರುವುದು ಗ್ಯಾರಂಟಿ. ಈಗಾಗಲೇ ಬಹಳಷ್ಟು ಕಡೆಗಳಲ್ಲಿ ರೋಗ ಬಂದಿದ್ದು, ಬಳ್ಳಿಯಲ್ಲಿ ಎಲೆ ಹಳದಿಯಾಗಿದೆ. ಕೆಲವು ರೋಗದ ಅಮಲಿನಲ್ಲಿವೆ. ಈ ಸಮಯದಲ್ಲಿ ತಕ್ಷಣ ಯಾವ ಪರಿಹಾರ ಕ್ರಮ ಕೈಗೊಂಡರೆ ಅಲ್ಪ ಸ್ವಲ್ಪ ರೋಗ ರೋಗ ಸೋಂಕು ತಗಲಿದ…

Read more
12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ

ದಿನಾಂಕ 12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ.

ಇಂದು ದಿನಾಂಕ 12-07-2022 ಮಂಗಳವಾರ  ರಾಜ್ಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು ಶುಂಠಿ, ಕಾಫಿ,ರಬ್ಬರ್, ಕೊಬ್ಬರಿ ಧಾರಣೆ ಹೀಗಿದೆ. ಚಾಲಿ ಅಡಿಕೆ ಧಾರಣೆ: ಕ್ವಿಂಟಾಲು. ಹೊಸ ಚಾಲಿ ಸ್ವಲ್ಪ ಚೇತರಿಕೆ ಆಗಿದೆ. ವ್ಯಾಪಾರಿಗಳು ಸ್ವಲ್ಪ ವಿಚಾರಣೆ ಮಾಡುತ್ತಿದ್ದಾರೆ. ಸ್ವಲ್ಪ ಸ್ವಲ್ಪ ಹೊಸತಕ್ಕೆ ಏರಿಕೆ ಆಗಬಹುದು. ಹಳೆಯ ಅಡಿಕೆಯೇ ಇಲ್ಲ ಎಂಬ ಸ್ಥಿತಿ. ಆದರೂ ಬೆಳ್ತಂಗಡಿಯಲ್ಲಿ ಅತ್ಯಧಿಕ 109 ಚೀಲ ನಿನ್ನೆ ಮಾರಾಟವಾಗಿದೆ. BANTWALA, 12/07/2022, Coca, 27, 12500, 25000, 22500 BANTWALA,…

Read more
ಅಡಿಕೆ ಧಾರಣೆ:ದಿನಾಂಕ:11-07-2022

ರಾಜ್ಯದಾದ್ಯಂತ ಅಡಿಕೆ ಧಾರಣೆ:ದಿನಾಂಕ:11-07-2022 ಸೋಮವಾರ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದು ಜುಲೈ ಎರಡನೇ ವಾರದ ಪ್ರಥಮ ಸೋಮವಾರ ದಿನಾಂಕ  11-07-2022 ಅಡಿಕೆ ಧಾರಣೆ ಸ್ಥಿರವಾಗಿತ್ತು. ಚಾಲಿ ಅಡಿಕೆಯ ಧಾರಣೆ ಹೊಸತು ಸ್ವಲ್ಪ ಏರಿಕೆ ಕಂಡು ಬಂದಿದೆ. ಇಂದಿನಿಂದ ಪ್ರಾರಂಭವಾಗಿ ಸ್ವಲ್ಪ ಸ್ವಲ್ಪವೇ ಹೊಸ ಅಡಿಕೆ ದರ ಏರುತ್ತಾ ಎರಡು ತಿಂಗಳ ಒಳಗೆ ಹಳೆ ಅಡಿಕೆ ಮತ್ತು ಹೊಸ ಅಡಿಕೆಯ ಬೆಲೆ ಹತ್ತಿರ ಬರಬಹುದು ಎಂಬುದಾಗಿ ವ್ಯಾಪಾರಿಗಳು ಹೇಳುತ್ತಾರೆ. ಕೆಂಪಡಿಕೆ ಧಾರಣೆ ಸ್ಥಿರವಾಗಿದೆ. ಹಳೆ ಚಾಲಿಗೆ ಹೆಚ್ಚು ಬೆಲೆ ಇದೆ. ಆದರೆ ಬರುವುದು ತೀರಾ…

Read more
ಕರಿಮೆಣಸಿಗೆ ರೋಗ ಬಾರದಂತೆ ತಡೆಯುವ ವಿಧಾನ

ಕರಿಮೆಣಸು ರೋಗ ಬಾರದಂತೆ ತಡೆಯಲು ಏನು ಮಾಡಬೇಕು?

ಮಳೆಗಾಲ ಬಂದಿದೆ. ಇನ್ನು ಅಡಿಕೆ ಕರಿಮೆಣಸು ಬೆಳೆಗಾರರಿಗೆ ಬೆಳೆ ಉಳಿಸಿಕೊಳ್ಳುವುದೇ ಚಿಂತೆ. ಕೆಲವರು ಒಂದು ಬಾರಿ ಔಷಧಿ ಸಿಂಪಡಿಸಿದ್ದಾರೆ. ಕೆಲವರು ಸಿಂಪರಣೆ ಮಾಡಿಯೇ ಇಲ್ಲ. ಇತ್ತಂಡಕ್ಕೂ ಒಂದೇ ಚಿಂತೆ ರೋಗ ಬರಬಹುದೇ ಎಂದು. ಅಡಿಕೆ ಬೆಳೆಗೆ ರೋಗ ಹೇಗೆ ಬರುತ್ತದೆಯೋ ಹಾಗೆಯೇ ಅಡಿಕೆಯ ಮಿಶ್ರ ಬೆಳೆಯಾದ ಕರಿಮೆಣಸಿಗೆ ಮಳೆಗಾಲದಲ್ಲಿ ರೋಗ ಸಾಧ್ಯತೆ ಹೆಚ್ಚು. ರೋಗ ತಡೆಯುವ ವಿಧಾನಗಳನ್ನು ಚಾಚೂ ತಪ್ಪದೆ ಅನುಸರಿಸಿದರೆ  ರೋಗ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಮಳೆಗಾಲ ಪ್ರಾರಂಭದಲ್ಲಿ ಕರಿಮೆಣಸಿಗೆ ಬರುವ ಪ್ರಮುಖ ರೋಗ ಎಂದರೆ…

Read more
Disease Resistant Black Pepper variety –Sigandhini

Disease Resistant Black Pepper variety –Sigandhini

Pepper is highly susceptible to some diseases. Every farmer is in search of a disease-free pepper variety. There are a lot of varieties, but till today there was no such resistant variety was noticed. But recently one mutant variety called Sigandhini has been identified as a disease-resistant variety by the Indian Institute of spice research…

Read more
ರೋಗ ಬಾರದ ಕರಿಮೆಣಸು ಸಿಗಂಧಿನಿ

ರೋಗ ಬಾರದ ಕರಿಮೆಣಸು – ಈ ತಳಿ ಹೇಗೆ ಅಭಿವೃದ್ದಿಯಾಯಿತು?

ಕರಿಮೆಣಸಿಗೆ ರೋಗ ಯಾವಾಗ ಬರುತ್ತದೆ, ಬೆಳೆ ಕೈಕೊಡುತ್ತದೆ ಎಂಬುದಕ್ಕೆ ಯಾರಲ್ಲಿಯೂ ಉತ್ತರ ಇಲ್ಲ. ರೋಗ ಬಾರದೆ ಇರುವ ತಳಿ ಬಹುಶಃ  ತನಕ ಇರಲಿಲ್ಲ. ಆದರೆ ಇತ್ತೀಚೆಗೆ ಒಬ್ಬರು ರೈತರು ತಮ್ಮ ಹೊಲದಲ್ಲಿ ಎಲ್ಲಾ ಬಳ್ಳಿಗಳೂ ರೋಗ ಬಂದಾಗಲೂ ನಾನು ಗಟ್ಟಿ ಎಂದು ಉಳಿದುಕೊಂಡ ಬಳ್ಳಿಯಲ್ಲಿ ರೋಗ ನಿರೋಧಕ ಶಕ್ತಿ ಇದೆ ಎಂದು ಕಂಡುಕೊಂಡಿದ್ದಾರೆ. ಅದನ್ನು ತಜ್ಞರ ಜೊತೆ ಚರ್ಚಿಸಿ, ಅಧ್ಯಯನ ನಡೆಸಿ ಖಾತ್ರಿ ಮಾಡಿಕೊಂಡಿದ್ದಾರೆ. ಅದಕ್ಕೆ ರೈತರು ಪೇಟೆಂಟ್ ಸಹ ಪಡೆದಿದ್ದಾರೆ. ರೈತರ ಹೊಲದಲ್ಲಿ ಅಭಿವೃದ್ದಿಯಾದ ಕರ್ನಾಟಕದ…

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
error: Content is protected !!