ನೀವೇ ಮಾಡಬಹುದು- ಕರಿಮೆಣಸಿನ ಗಿಡ.

ಚಳಿಗಾಲ ಕಳೆದು ಬೇಸಿಗೆ ಬಂತೆಂದರೆ ಸಾಕು, ಸಸ್ಯಾಭಿವೃದ್ದಿಗೆ ಇದು ಸೂಕ್ತ ಕಾಲ. ಯಾವುದೇ ಸಸಿಯ ಸಸ್ಯಾಭಿವೃದ್ದಿಗೆ ಚಳಿಗಾಲ ಸೂಕ್ತವಲ್ಲ. ಈ ಸಮಯದಲ್ಲಿ ವಾತಾವರಣದಲ್ಲಿ ಆರ್ಧ್ರತೆ  ಹೆಚ್ಚು ಇದ್ದು ಬೇರು ಬರಲು, ಕಸಿ ಕೂಡಲು ಇದು ಸೂಕ್ತ ಕಾಲಾವಧಿ.ಈ ಸಮಯದಲ್ಲಿ  ಮಾಡಿದ ಸಸ್ಯಾಭಿವೃದ್ದಿಯಲ್ಲಿ 90% ಯಾಶಸ್ಸು ಸಾಧ್ಯ… ಯಾವ ಬಳ್ಳಿ ಸೂಕ್ತ: ನೆಲದಲ್ಲಿ ಹರಿದಾಡುವ ಹಬ್ಬು ಬಳ್ಳಿಗಳನ್ನು ಇದಕ್ಕಾಗಿ ಬಳಕೆ ಮಾಡಬೇಕು. ತೀರಾ ಎಳೆಯ ಬಳ್ಳಿಗಳು ಸೂಕ್ತವಲ್ಲ. ಸಾಧಾರಣ ಬೆಳೆದ ಬಳ್ಳಿಗಳನ್ನೇ ಆಯ್ಕೆ ಮಾಡಬೇಕು. ಹಬ್ಬು ಬಳ್ಳಿಗಳನ್ನು ಮೂಲ…

Read more

ಉತ್ತಮ ಮೆಣಸಿಗೆ 40 ರೂ. ಬೆಲೆ ಹೆಚ್ಚು.

ನಾವು ಹೆಚ್ಚಾಗಿ ಕೊಯಿಲಿನ ಸಮಯದಲ್ಲಿ ಅವಸರ ಮಾಡುತ್ತೇವೆ. ಇನ್ನೇನು ಜನವರಿ ಬಂದಿದೆ. ಕರಿಮೆಣಸು ಬೆಳೆದು ಹಣ್ಣಾದರೆ ಹಕ್ಕಿಗಳು ತಿಂದು ನಷ್ಟವಾಗುತ್ತದೆ ಎಂದು ಬಲಿಯುವ ಮುನ್ನ ಕೊಯಿಲಿಗೆ ಪ್ರಾರಂಭಿಸುತ್ತೇವೆ. ಇದರಿಂದ ನಾವು 25 % ಕ್ಕೂ ಹೆಚ್ಚು ತೂಕ ನಷ್ಟ ಮಾಡಿಕೊಳ್ಳುತ್ತೇವೆ. ಈ ನಷ್ಟವನ್ನು ಕಡಿಮೆ ಮಾಡಿಕೊಂಡರೆ 1 ಕ್ವಿಂಟಾಲು ಇಳುವರಿ ಪಡೆಯುವ ಬದಲು ಇನ್ನೂ 25 ಕಿಲೋ ಹೆಚ್ಚು ಪಡೆಯಬಹುದು ಎಂಬುದು ಕೆಲವು ಉತ್ತಮ ಮೆಣಸು ಬೆಳೆಗಾರರ ಅಭಿಪ್ರಾಯ. ಉತ್ತಮ ಗಾರ್ಬಲ್ ಮಾಡಿದ ಮೆಣಸಿಗೆ  ಇತರ ಮೆಣಸಿಗಿಂತ…

Read more
ಉತ್ಕೃಷ್ಟ ಗುಣಮಟ್ಟದ ಕರಿಮೆಣಸು ಉತ್ಪಾದನೆ

ಉತ್ಕೃಷ್ಟ ಗುಣಮಟ್ಟದ ಕರಿಮೆಣಸು ಉತ್ಪಾದನೆ.

ಹೆಸರು ಕರಿಮೆಣಸು- ಕಪ್ಪಗಿದ್ದರೆ  ಮಾರುಕಟ್ಟೆಯಲ್ಲಿ ಉತ್ತಮ ಬೆಲೆ – ಬೇಡಿಕೆ. ಬೆಳೆಗಾರರು ಅದನ್ನು ಮನಬಂದಂತೆ ಸಂಸ್ಕರಣೆ  ಮಾಡಿದರೆ ಗುಣಮಟ್ಟ ಬರಲಾರದು. ಸೂಕ್ತ ಸಂಸ್ಕರಣಾ ವಿಧಾನವನ್ನು ಪಾಲಿಸಿದರೆ ಮಾತ್ರ ಗುಣಮಟ್ಟದ ಉತ್ಪನ್ನ ಪಡೆಯಬಹುದು. ಮೆಣಸಿನ ಗುಣಮಟ್ಟದ ಬಗ್ಗೆ ಹೇಳುವುದಾದರೆ ಒಂದು ಲೀ. ಹಿಡಿಯುವ ಪಾತ್ರೆಯಲ್ಲಿ  ಒಣಗಿಸಿದ ಮೆಣಸನ್ನು ಹಾಕಿ ಅದನ್ನು ತೂಗಿದಾಗ ಅದು 600  ಗ್ರಾಂ ನಷ್ಟು ತೂಗಬೇಕು. ತೇವಾಂಶ ಮಾಪಕದಲ್ಲಿ ಹಾಕಿದಾಗ ಅದರಲ್ಲಿ 10 %  ತೇವಾಂಶಕ್ಕಿಂತ ಕಡಿಮೆ ಇರಬೇಕು. ಇದಕ್ಕಿಂತ ಹೆಚ್ಚಾದರೆ ಅದು ಒಣಗಲಿಲ್ಲ ಎಂದರ್ಥ….

Read more
ಮೆಣಸಿನ ಬಳ್ಳಿಯ ವಿಹಂಗಮ ನೊಟ

ವಿಯೆಟ್ನಾಂ ಮೀರಿಸುವ ಕರಿಮೆಣಸು ಬೆಳೆಗಾರರು ಇವರು.

ವಿಯೆಟ್ನಾಂ ದೇಶದಲ್ಲಿ ಕರಿಮೆಣಸು, ಗೋಡಂಬಿ ಬೆಳೆಯನ್ನು ತೀರಾ ವಾಣಿಜ್ಯಿಕವಾಗಿ ಬೆಳೆದು ಗರಿಷ್ಟ ಇಳುವರಿ ಪಡೆಯುತ್ತಾರಂತೆ.  ಅಲ್ಲಿರುವ  ಎಲ್ಲಾ ಅನುಕೂಲಗಳು ನಮಲ್ಲೂ ಇದ್ದಿದ್ದರೆ  ನಮ್ಮ ರೈತರೂ ಅವರನ್ನು ಮೀರಿಸುತ್ತಿದ್ದರು. ಆದರೂ ನಮ್ಮ ರೈತರು ಹಿಂದೆ ಬಿದ್ದಿಲ್ಲ. ಅಂದು -ಇಂದು: ಹಿಂದೆ ನಮಗೆ ನಮ್ಮ ಊರು, ಹೆಚ್ಚೆಂದರೆ ರಾಜ್ಯ , ಹೊರಗಡೆಯ ಪರಿಚಯ ಇರಲಿಲ್ಲ. ಹೆಚ್ಚೇಕೆ ಬೆಂಗಳೂರಿಗೆ ಹೋಗಿ  ಎನಾದರೂ ತಿಳಿದುಕೊಳ್ಳುವುದೂ ಸಹ ಕಷ್ಟವಿತ್ತು. ಸ್ಥಳೀಯ  ಬೆಳೆ ಮಾಹಿತಿಗಳಲ್ಲೇ ಕೃಷಿ ಮಾಡುತ್ತಿದ್ದೆವು. ಕೃಷಿ ವಿಜ್ಞಾನ, ತಂತ್ರಜ್ಞಾನಗಳು ಇದ್ದವಾದರೂ ಅದನ್ನು ಪಡೆದುಕೊಳ್ಳಲು…

Read more
error: Content is protected !!