ರೈತ ಸಮುದಾಯ ಆರೋಗ್ಯ- ಪಾಲಿಸಬೇಕಾದ ಸರಳ ಅಭ್ಯಾಸಗಳು.

ರೈತರು ರಾಷ್ಟ್ರಕ್ಕೆ ಆಹಾರವನ್ನು ಒದಗಿಸುತ್ತಾರೆ, ಆದರೆ ತಮ್ಮದೇ ಆರೋಗ್ಯದ ವಿಚಾರದಲ್ಲಿ ಅವರು ಬಹುಮಟ್ಟಿಗೆ ನಿರ್ಲಕ್ಷಿತರಾಗಿದ್ದಾರೆ. ಅವರ ವೃತ್ತಿ ನಿಜವಾಗಿ ಉಳಿದೆಲ್ಲಾ ವೃತ್ತಿಗಿಂತ ಆರೋಗ್ಯಪೂರ್ಣ ಜೀವನಕ್ಕೆ ಪೂರಕ. ಆದರೆ ತಿಳಿದೋ ತಿಳಿಯದೆಯೋ ನಾವು ಈ ಅವಕಾಶದಿಂದ ವಂಚಿತರಾಗುತ್ತಿದ್ದೇವೆ. ಕೃಷಿ ಎಂದರೆ ಕೇವಲ ಒಂದು ಉದ್ಯೋಗವಲ್ಲ — ಅದು ನಮ್ಮ ಆರೋಗ್ಯ ರಕ್ಷಕ ವೃತ್ತಿ. ಸರ್ಕಾರಿ ನೌಕರರಿಗೆ ಸರ್ಕಾರದ ಆರೋಗ್ಯ ಸೌಲಭ್ಯಗಳು, ವಿಮೆ ಇರುತ್ತದೆ. ಕೂಲಿಕಾರ್ಮಿಕರಿಗೂ ಕೆಲವು ಭದ್ರತೆಗಳು ದೊರೆಯುತ್ತವೆ. ಆದರೆ, ಭೂಮಿಯ ಮಾಲೀಕನಾದ ರೈತ ತನ್ನ ಕೂಲಿಕಾರ್ಮಿಕರ ಆರೋಗ್ಯದ…

Read more
ಮ್ಯೂರಿಯೇಟ್ ಆಫ್ ಪೊಟಾಶ್

MOP ಗೊಬ್ಬರ: ಕಾರ್ಖಾನೆಯ ರಸಗೊಬ್ಬರ ಅಲ್ಲ, ಭೂಮಿಯ ಖನಿಜದ ವರ

ಬಹಳಷ್ಟು ರೈತರು ಮತ್ತು ಸಾಮಾನ್ಯ ಜನರು ಮ್ಯೂರಿಯೇಟ್ ಆಫ್ ಪೊಟಾಶ್ (MOP) ಅನ್ನು ರಾಸಾಯನಿಕ ಗೊಬ್ಬರ ಎಂದು ತಪ್ಪಾಗಿ ಭಾವಿಸುತ್ತಾರೆ. ಆದರೆ ಇದು ಸತ್ಯವಲ್ಲ. ಮ್ಯೂರಿಯೇಟ್ ಆಫ್ ಪೊಟಾಶ್ ವಾಸ್ತವವಾಗಿ ಪ್ರಾಕೃತಿಕ ಖನಿಜ, ಇದು ಯೂರಿಯಾ ಅಥವಾ DAP ಮಾದರಿಯಂತೆ ಕಾರ್ಖಾನೆಯಲ್ಲಿ ತಯಾರಿಸಲ್ಪಟ್ಟದ್ದಲ್ಲ. ಲಕ್ಷಾಂತರ ವರ್ಷಗಳ ಹಿಂದೆ ಸಮುದ್ರಗಳ ನೀರು ಆವಿಯಾಗಿ ಅದರಲ್ಲಿ ಸೇರಿರುವ ಖನಿಜ ನಿಕ್ಷೇಪ ಅಲ್ಲೇ ತಂಗಲ್ಪಟ್ಟು ಇದು ರೂಪುಗೊಂಡಿದೆ. ಇಂದಿಗೂ ಭೂಗರ್ಭದಲ್ಲಿ ನಿಕ್ಷೇಪಗಳ ರೂಪದಲ್ಲಿ ಅಡಗಿದೆ. ಗಣಿಗಾರಿಕೆಯಿಂದ ತೆಗೆದು ಸರಳ ಶುದ್ಧೀಕರಣ ಮತ್ತು…

Read more
organic source of Potassium

Organic Sources of Potassium in Our Surroundings

Potassium is a crucial nutrient that supports plant health, increases yield, and improves disease resistance. For farmers practicing organic or sustainable agriculture, understanding natural and locally available potassium sources is essential. Let’s explore the major organic sources of potassium available around us, categorized into plant-based, industrial-based, and traditional resources. 1. Plant-Based Organic Sources ✅ Banana…

Read more
ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಹೆಚ್ಚಿನವರು ಇದನ್ನು ಕಳೆ  ಎಂದು ದೂಷಿಸುತ್ತಾರೆ. ಪ್ರಕೃತಿ ತನ್ನ ಉಳಿವಿಗಾಗಿ ಕೆಲವು ಜೀವ ಸಂಕುಲಗಳನ್ನು ಸೃಷ್ಟಿಸುತ್ತಲೇ ಇರುತ್ತದೆ. ಅಂಥಹ ಒಂದು ಕೊಡುಗೆಯೇ ಈ ಸಸ್ಯ. ಒಂದು ವೇಳೆ ಈ ಬಳ್ಳಿ ಅಥವಾ ಗಿಡ ಬಾರದೆ  ಇರುತ್ತಿದ್ದರೆ ಇಂದು ಏನಾಗುತ್ತಿತ್ತು? ಇದರಿಂದ ಪ್ರಯೋಜನ ಪಡೆದುಕೊಳ್ಳುವುದಾದರೆ ಎಷ್ಟೆಲ್ಲಾ ಇದೆ ಎಂಬುದರ ಕುರಿತಾಗಿ ಸ್ವಲ್ಪ ವಿವರಗಳು ಇಲ್ಲಿದೆ. ಹಳದಿ ಸೇವಂತಿಗೆ ಬಳ್ಳಿ ಇದು ಇಲ್ಲದ ಜಾಗವೇ ಇಲ್ಲ. ಹೇಗೆ  ಬಂತು ಎಲ್ಲಿಂದ ಬಂತು ಎಂಬುದರ ಹುಡುಕಾಟ ಇನ್ನು ಆಗಬೇಕು. ಆದರೆ  ಇದು…

Read more
ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ white grub ಅಡಿಕೆ ಬೆಳೆಗೆ ಅತೀ ದೊಡ್ಡ ಶತ್ರು ಎಂತಲೇ ಹೇಳಬಹುದು. ಇದು ಬರೇ ಅಡಿಕೆ ಬೆಳೆಗೆ ಮಾತ್ರವಲ್ಲ.ಕಬ್ಬು, ತೆಂಗು ಹಾಗೆಯೇ ಇನ್ನಿತರ ಮರಮಟ್ಟು ಬೆಳೆಗಳಿಗೂ ಇದು ತೊಂದರೆ ಮಾಡುತ್ತದೆ. ಮರಗಳ ಕಾಂಡ ಕೊರಕ, ಗೆಲ್ಲು ಕೊರಕ, ಬೇರು ತಿನ್ನುವ ಹುಳಗಳ ತೊಂದರೆ ಈ ಸಮಯದಲ್ಲೇ ಜಾಸ್ತಿ. ಇದನ್ನು ನೀವೂ ಗಮನಿಸಿರಬಹುದು. ಕಾರಣ ಇಷ್ಟೇ. ಈ ಸಮಯದಲ್ಲಿ ಜೂನ್ , ಜುಲೈ ತಿಂಗಳಲ್ಲಿ ದುಂಬಿಗಳು ಮೊಟ್ಟೆ ಇಟ್ಟದ್ದು ಮರಿಗಳಾಗಿ ತಮ್ಮ  ಆಹಾರ ಸೇವನೆ ಕೆಲಸ…

Read more
ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ

ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ.

ಈ ವರ್ಷದ ಬರಗಾಲ ಪರಿಸ್ಥಿತಿ ಹೇಳತೀರದು. ಮೇ ತಿಂಗಳು ಬಂದರೂ ಬೇಸಿಗೆ ಮಳೆ (Summer rain)ಆಗಿಲ್ಲ. ಅಲ್ಲಲ್ಲಿ ಅಲ್ಪ ಸ್ವಲ್ಪ ಮಳೆಯಾಗಿದ್ದರೂ ಬಹಳಷ್ಟು ಕಡೆ ತುಂತುರು ಮಳೆ ಮಾತ್ರ. ಕರಾವಳಿ, ಮಲೆನಾಡು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗಿದೆ. ಜನ ಇಂದು ಮಳೆ ಬರಬಹುದು, ನಾಳೆ ಬರಬಹುದು ಎಂದು ಕಾಯುತ್ತಿದ್ದಾರೆ. ಮೋಡಗಳು ಬರುತ್ತವೆ, ಹಾಗೆಯೇ ಮಾಯವಾಗುತ್ತವೆ. ಹಾಗಾದರೆ ಮಳೆ ಯಾವಾಗ ಪ್ರಾರಂಭವಾಗಬಹುದು? ನವೆಂಬರ್ ತನಕ ಒಂದೊಂದು ಮಳೆಯಾಗುತ್ತಿತ್ತು. ಆ ನಂತರ ಹೋದದ್ದು ಮತ್ತೆ ಬರಲೇ ಇಲ್ಲ. ಎಲ್ಲೆಂದರಲ್ಲಿ ನೀರಿನ…

Read more
ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಹೇಳತೀರದಾಗಿದೆ. ದಿನದಿಂದ ದಿನಕ್ಕೆ ದರ ಕುಸಿಯುತ್ತಿದೆ.  ಅಡಿಕೆ ಕೊಳ್ಳುವ ವರ್ತಕರಿಗೆ ಅಡಿಕೆ ತರುವವರನ್ನು ನೋಡಿದರೆ ಸಿಟ್ಟು ಬರುವಂತ ಸ್ಥಿತಿ. ಎಲ್ಲರಲ್ಲೂ ಅಷ್ಟೋ ಇಷ್ಟೋ ದಾಸ್ತಾನು ಇದೆ.  ಮಾರಾಟ  ಆಗದೆ ಖರೀದಿಗೆ ದುಡ್ಡಿಲ್ಲದ ಸ್ಥಿತಿ ಈ ಮಧ್ಯೆ  ಬೆಳೆಗಾರರು ದುಂಬಾಲು ಬಿದ್ದು ಮಾರಾಟಕ್ಕೆ ಮುಂದಾಗಿದ್ದಾರೆ. ಮಾರುಕಟ್ಟೆಗೆ ತಾಳಿಕೊಳ್ಳಲಾಗದ ಸ್ಥಿತಿಯಲ್ಲಿ ಅಡಿಕೆ ಮಾರಾಟಕ್ಕೆ ಬಂದರೆ ದರ ಮತ್ತಷ್ಟು ಕುಸಿಯುತ್ತದೆ.ಇದು ಸತ್ಯ. ಈಗ ಇದೇ ಆಗಿರುವುದು. ಸತ್ಯವೋ ಸುಳ್ಳೋ ಒಟ್ಟಾರೆಯಾಗಿ ಹಳೆ ಚಾಲಿಯನ್ನು ಉತ್ತರ ಭಾತರದ ವ್ಯಾಪಾರಿಗಳು ಬೇಡ…

Read more
ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ

ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ.

ಅಡಿಕೆ ಗಿಡ ಮಾಡುವಾಗ ಬೀಜದ ಗೋಟು ಅಥವಾ ಹಣ್ಣು ಅಡಿಕೆಯನ್ನು ಗರಿಷ್ಟ ಪ್ರಮಾಣದಲ್ಲಿ ಮೊಳಕೆ ಬರುವಂತೆ ಮಾಡಲು ಕೆಲವು ಸರಳ ಕ್ರಮಗಳನ್ನು ಅನುಸರಿಸಬೇಕು. ಸಾಮಾನ್ಯವಾಗಿ ನಾವು 100 ಬೀಜಗಳನ್ನು ಮೊಳಕೆ ಬರಿಸಲು ಇಟ್ಟರೆ ಅದರಲ್ಲಿ  60-80 ರಷ್ಟು ಮಾತ್ರ ಮೊಳಕೆ ಪಡೆಯುತ್ತೇವೆ. ಇದು ನಾವು ಮೊಳಕೆಗೆ ಇಡುವ ಕ್ರಮ ಸರಿಯಿಲ್ಲದೆ ಆಗುವ ಸಮಸ್ಯೆ. ಸರಿಯಾದ ಮೊಳಕೆಗೆ ಇಡುವ ವಿಧಾನ ಹೀಗಿದೆ. ಅಡಿಕೆ ತೋಟ ಇದ್ದವರು ಹಣ್ಣಾಗಿ ಬಿದ್ದು, ಹೆಕ್ಕಲು ಸಿಕ್ಕದೆ ಅವಿತುಕೊಂಡು ಬಾಕಿಯಾದ ಅಡಿಕೆ ಹೇಗೆ ತನ್ನಷ್ಟೆಕ್ಕೆ…

Read more
ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ

ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ?

ಬಸಿಗಾಲುವೆ  ಇಲ್ಲದ ಅಡಿಕೆ, ತೆಂಗಿನ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ನೆಲಕ್ಕೆ ಮಳೆಯ ಮೂಲಕ ಸೇರುವ ನೀರು ಮಣ್ಣನ್ನು ತೇವವಷ್ಟೇ ಮಾಡಿ  ಸರಾಗವಾಗಿ ಹರಿದು ಹೋಗುತ್ತಿರಬೇಕು. ಆಗ ಸಸ್ಯಗಳ ಆರೋಗ್ಯಕ್ಕೆ ಅದು ಅನುಕೂಲಕರ. ಅಡಿಕೆ ತೆಂಗು, ತಾಳೆ, ಬಾಳೆ, ಕರಿಮೆಣಸು ಮುಂತಾದ ಏಕದಳ ಸಸ್ಯಗಳ ಬೇರು ನೀರಿಗೆ ಸೂಕ್ಷ್ಮ ಗ್ರಾಹಿಯಾಗಿದ್ದು, ಸ್ವಲ್ಪ ಹೆಚ್ಚಾದರೂ ತೊಂದರೆ ಉಂಟುಮಾಡುತ್ತದೆ. ಸಸ್ಯಗಳಿಗೆ ನೀರು ಬೇಕೇ? ಬೇಡ. ಸಸ್ಯಗಳಿಗೆ ಅವು ಬೇರು ಬಿಟ್ಟಿರುವ ಮಣ್ಣು ಎಂಬ ಮಾಧ್ಯಮ ತೇವಾಂಶದಿಂದ ಕೂಡಿದ್ದರೆ…

Read more
ರೈತರಿಗೆ ಕೇಂದ್ರ ಸರಕಾರ ಕೊಡುತ್ತಿದೆ 4500-00 ರೂ. ಬಡ್ಡಿ ರಿಯಾಯಿತಿ.

ರೈತರಿಗೆ ಕೇಂದ್ರ ಸರಕಾರ ಕೊಡುತ್ತಿದೆ 4500-00 ರೂ. ಬಡ್ಡಿ ರಿಯಾಯಿತಿ.

ಭಾತರ ಸರಕಾರ ಕೃಷಿಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು, ರೈತರು ಮಾಡಿದ 3ಲಕ್ಷ ವರೆಗಿನ ಸಾಲಕ್ಕೆ 4500-00 ರೂ. ಬಡ್ಡಿ ರಿಯಾತಿಯನ್ನು ಘೋಷಿಸಿದೆ. ಇದು ಈ ವರ್ಷಕ್ಕೆ ಮಾತ್ರವಲ್ಲ. ಮುಂದಿನ ವರ್ಷಕ್ಕೂ ಇದೆ. ಬ್ಯಾಂಕುಗಳ ಮೂಲಕ ಬೆಳೆ ಸಾಲ ( ಅಲ್ಪಾವಧಿ) ಪಡೆದಿರುವ ಎಲ್ಲಾ ರೈತರೂ ಈ ಕೊಡುಗೆಯ ಫಲಾನುಭವಿಗಳು. ಇದು ಬರೇ ಬೆಳೆ ಸಾಲ ಮಾತ್ರವಲ್ಲ, ಪಶು ಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆ, ಮತ್ತು ಕೋಳಿ ಸಾಕಣೆ ಎಲ್ಲದಕ್ಕೂ ಅನ್ವಯವಾಗುತ್ತದೆ. ರೈತರು ಬೆಳೆ ಬೆಳೆಯುವ ಸಮಯದಲ್ಲಿ  ಬೇಕಾಗುವ ಹಣಕಾಸಿನ…

Read more
error: Content is protected !!