ಬೆಳೆ ವಿಮೆಯ ನಿರೀಕ್ಷೆಯಲ್ಲಿ ರೈತ

ಬೆಳೆ ವಿಮೆ – ಅಗತ್ಯವಾಗಿ ಮಾಡಿಸಿ.

ಭಾರತ ಸರಕಾರದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (PMPBY or WBCIS) ರೈತರು ತಪ್ಪದೇ ಮಾಡಿಸಿಕೊಳ್ಳಿ ಮತ್ತು ಪ್ರಯೋಜನವನ್ನು ಪಡೆಯಿರಿ. ಕೃಷಿ ಮತ್ತು ಹವಾಮಾನ ಪರಸ್ಪರ ಹೊಂದಾಣಿಕೆಯಲ್ಲಿ ಮುಂದುವರಿದರೆ ಎಲ್ಲವೂ ಅನುಕೂಲಕರವಾಗಿಯೇ ಇರುತ್ತದೆ. ಆದರೆ ಯಾವ ರೈತನ ಕೈಯಲ್ಲೂ, ಯಾವ ಸರಕಾರದ ಕೈಯಲ್ಲೂ ಅದನ್ನು ಹೊಂದಾಣಿಕೆಗೆ ತರಲು ಸಾಧ್ಯವಾಗುತ್ತಿಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಎಲ್ಲವೂ ಸರಿ ಇರುತ್ತದೆ.ಇದು ನಮಗೆ ಅರಿವಿಗೆ ಬರುವುದಿಲ್ಲ. ಯಾವಾಗಲೂ ಏನೂ ಆಗಬಹುದು. ಆದ ಕಾರಣ ಎಷ್ಟೋ ನಷ್ಟ ಆಗುತ್ತದೆ.ಲಾಭವೂ ಆಗುತ್ತದೆ. ಹಾಗೆ…

Read more

ಕಡ್ಡಾಯವಾಗಿ ತೆರಿಗೆ ಪಾವತಿಸುವ ಏಕೈಕ ನಾಗರೀಕರು -ರೈತರು

ಎಲ್ಲರ ದೃಷಿಯಲ್ಲಿ ರೈತರು  ಸರಕಾರದ ಸವಲತ್ತು ಪಡೆಯುವವರು ಎಂದು ಗುರುತಿಸಲ್ಪಟ್ಟವರು. ಆದರೆ ವಾಸ್ತವ ಇವರು ಟ್ಯಾಕ್ಸ್ ಕಟ್ಟುವವರು. ಸಮಾಜ ರೈತ ಎಂದರೆ ಸರಕಾರದ ಕಡಿಮೆ ಬಡ್ಡಿ ದರದ ಸಾಲಪಡೆಯುವವ. ಕೇಂದ್ರ ಸರಕಾರದ ಬಳುವಳಿಯಾದ ಕಿಸಾನ್ ಸಮ್ಮಾನ್ ಯೋಜನೆಯ ಹಣ ಪಡೆಯುವವ. ಸಬ್ಸಿಡಿ, ಸವಲತ್ತು  ಪಡೆಯುವ. ಎಂದು ತಿಳಿದಿದ್ದಾರೆ. ವಾಸ್ತವವಾಗಿ ಸರಕಾರ ಇವರಿಗೆ ಕೊಡುವುದೇನಿದ್ದರೂ ಕಿತ್ತುಕೊಂಡದ್ದರ 10%  ಮಾತ್ರ.  ರೈತ ಎಂದರೆ ಸರಕಾರವನ್ನು ಸಾಕುವವ. ದೇಶದ ಆರ್ಥಿಕತೆಗೆ ರೈತನ ಕೊಡುಗೆ ಸಣ್ಣದಲ್ಲ. ಇದನ್ನು ಎಲ್ಲರಿಗೂ ತಿಳಿಸಿ. ರೈತನನ್ನು ಮೊದಲ…

Read more
error: Content is protected !!