silk cocoon decoration item

ಕೃಷಿಕರಿಗೆ ಇದು ಲಾಭದ ಸ್ವ ಉದ್ಯೊಗದ ಅವಕಾಶ

ಕೃಷಿಯ ವ್ಯವಸ್ಥೆಯೊಳಗೆ ಆದಾಯ ಹೆಚ್ಚಿಸಿಕೊಳ್ಳಲು ಎಷ್ಟೊಂದು ಅವಕಾಶಗಳಿವೆ.  ಇದನ್ನು ಬಳಸಿಕೊಂಡು ರೈತರು ತಮ್ಮ ಈಗಿನ ಆದಾಯವನ್ನು ದುಪ್ಪಟ್ಟು ಮಾಡಿಕೊಳ್ಳಲು ಸಾಧ್ಯವಿದೆ.  ಕೃಷಿ ಬರೇ ಕೃಷಿಕರನ್ನು ಮಾತ್ರ  ಬದುಕಿಸುವುದಲ್ಲ.  ಸಮಾಜದಲ್ಲಿ ಬಹಳಷ್ಟು ಜನರಿಗೆ  ಬದುಕು ನೀಡುವಂತದ್ದು ! ರೇಶ್ಮೆ ವ್ಯವಸಾಯ  ನಮ್ಮ ದೇಶದ ಅಸಂಖ್ಯಾತ ರೈತರಿಗೆ ಬದುಕು ನೀಡಿದ ಬೆಳೆ. ಹಿಪ್ಪು ನೇರಳೆ ಬೆಳೆ ಬೆಳೆಸಿ, ಅದರಲ್ಲಿ ಹುಳು ಸಾಕಿ ಅದರ ಗೂಡುಗಳನ್ನು  ಮಾರುಕಟ್ಟೆಗೆ  ಒಯ್ದು ಮಾರಾಟ ಮಾಡಿ ಸಂಪಾದನೆ  ಮಾಡುವುದು ಒಂದಾದರೆ, ಇದೇ ಗೂಡುಗಳಿಂದ ಬೇರೆ ಬೇರೆ…

Read more
ಚನ್ನರಾಯಪಟ್ನದ ಸೌತೆ ಕಾಯಿ

ಚನ್ನರಾಯಪಟ್ನದ ವಿಶಿಷ್ಟ ರುಚಿಕರ ಸೌತೇಕಾಯಿ.!!ಇದು ಇಲ್ಲಿಯ ವಿಶೇಷ.

  ಹಾಸನ ಜಿಲ್ಲೆ, ಚನ್ನರಾಯಪಟ್ಟಣ ಸುತ್ತಮುತ್ತ ನೂರಾರು ರೈತರು ಹಲವಾರು ವರ್ಷಗಳಿಂದ   ಬಿಳೀ ಬಣ್ಣದ ಸೌತೇ ಕಾಯಿ ಬೆಳೆಯುತ್ತಾರೆ. ಬಸ್ ಗಳಲ್ಲಿ ಪ್ರಯಾಣಿಸುವವರೆಲ್ಲಾ ಇದರ ಸವಿ ಕಂಡವರು. ರುಚಿಯಾದ  ಈ ಸೌತೇ ಕಾಯಿ ಹೇಗೆ ಎಲ್ಲಿ ಬೆಳೆಯಲ್ಪಡುತ್ತದೆ ಎಂಬ ಬಗ್ಗೆ ಇಲ್ಲಿದೆ  ಮಾಹಿತಿ.! ಈ ಸೌತೇಕಾಯಿ ಬೆಳೆಯುವವರು ಹಳ್ಳಿಯ ರೈತರು. ರೈತರ ಶ್ರಮಕ್ಕೆ ಬೆಲೆ ತಂದು ಕೊಡುವವರು ರಸ್ತೆ ಬದಿಯ ವ್ಯಾಪಾರಿಗಳು. ಈ ವ್ಯಾಪಾರಿಗಳಿಲ್ಲದಿದ್ದರೆ ರೈತರು ಶ್ರಮಕ್ಕೆ ಬೆಲೆ ಇಲ್ಲ. ನಾವೆಲ್ಲಾ ವ್ಯಾಪಾರಿಗಳನ್ನು ದೂರುತ್ತೇವೆ. ಅವರಿಲ್ಲದಿದ್ದರೆ ನಾವು…

Read more
ಫ್ಯುರಡಾನ್ ಹರಳು

ಫ್ಯುರಡಾನ್- ಫೋರೇಟ್ ಇದು ಅಪಾಯಕಾರೀ ಕೀಟನಾಶಕ.

ಹೆಚ್ಚಿನ ರೈತರು ನೆಲದ ಹುಳಕ್ಕೆ ಪ್ಯುರಡಾನ್ – ಫೋರೇಟ್  ಬಳಸುತ್ತಾರೆ . ಇದು ಪ್ರಭಲ ಕೀಟನಾಶಕ. ಅಗತ್ಯ ಇದ್ದರೆ ಮಾತ್ರ ಬಳಸಿದರೆ ಕ್ಷೇಮ. ಮಣ್ಣು ಸಂಬಂಧಿತ ಕೆಲವು ಜಂತು ಹುಳು ಹಾಗೂ ದುಂಬಿಗಳ ನಾಶಕ್ಕೆ ಫ್ಯುರಡಾನ್. ಫೋರೇಟ್ ಎಂಬ ಎರಡು  ಬಗೆಯ ಕೀಟನಾಶಕಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇವು ಮರಳಿನ (ರೆಸಿನ್) ಮೇಲೆ ಕೀಟನಾಶಕವನ್ನು ಲೇಪನಮಾಡಿ ತಯಾರಿಸುತ್ತಾರೆ. ಫ್ಯುರಡಾನ್ ನಲ್ಲಿ ವಾಸನೆ ಇಲ್ಲ ಫೋರೇಟ್ ನಲ್ಲಿ  ವಾಸನೆ ಇದೆ. ಫ್ಯುರಡಾನ್ ನಲ್ಲಿ ಕಾರ್ಬೋಸಲ್ಫಾನ್ ಎಂಬ ಅಂಶ 3% (G…

Read more

ಆಡಿಕೆ ಗರಿ ಹಳದಿಯಾಗಲು ಇದು ಕಾರಣ.

ಸಸ್ಯಗಳಿಗೆ ಉತ್ತಮ ಬಿಸಿಲು ದೊರೆತಾಗ ಅವುಗಳ ಎಲೆಗಳು ಹೆಚ್ಚು ಹೆಚ್ಚು ಉಸಿರಾಟ  ಕ್ರಿಯೆ  ನಡೆಸಿ ಚೆನ್ನಾಗಿ ಬೆಳೆಯುತ್ತವೆ. ಆದರೆ  ಕೆಲವೊಮ್ಮೆ ಈ ಅತಿಯಾದ ತಾಪಮಾನ ಕೆಲವು ಕೀಟಗಳನ್ನು ಆಕರ್ಷಿಸುತ್ತವೆ. ಇಂತದ್ದರಲ್ಲಿ ಒಂದು ಅಡಿಕೆಯ ಗರಿಯಲ್ಲಿ ವಾಸ ಮಾಡುವ ಕೆಂಪು ಮತ್ತು ಬಿಳಿ ತಿಗಣೆ. ಅಡಿಕೆ ಬೆಳೆಗೆ  ಸಹ್ಯ ತಾಪಮಾನ 35 ಡಿಗ್ರಿ  ತನಕ. ಅದಕ್ಕಿಂತ ಹೆಚ್ಚಾದರೆ ಅದು ಸಹಿಸಿಕೊಳ್ಳುವುದಿಲ್ಲ. ಅದಕ್ಕಾಗಿಯೇ  ನಮ್ಮ ಹಿರಿಯರು ಅಡಿಕೆ ತೋಟವನ್ನು ಅದಕ್ಕೆ ಸೂಕ್ತವಾದ ಜಾಗದಲ್ಲಿ ಮಾತ್ರ ಮಾಡಬೇಕು ಎನ್ನುತ್ತಿದ್ದರು. ಅಡಿಕೆ ಬೆಳೆಯಲು…

Read more
ಈರುಳ್ಳಿ

ಈರುಳ್ಳಿ ಬೆಳೆಸುವವರಿಗೆ- ಇಲ್ಲಿದೆ ವಿಶೇಷ ತಳಿಗಳು!

ಈರುಳ್ಳಿ ನಮ್ಮ ದೇಶದ ಪ್ರಮುಖ  ತರಕಾರಿ ಬೆಳೆ. ಇದನ್ನು ಬಲ್ಬ್ ಕ್ರಾಪ್ ಎನ್ನುತ್ತಾರೆ. ಪ್ರಪಂಚದಲ್ಲೇ ಈರುಳ್ಳಿ ಬೆಳೆಯುವ ಎರಡನೇ ದೊಡ್ಡ ದೇಶ ನಮ್ಮದು. ಮಹಾರಾಷ್ಟ್ರ ಮೊದಲ ಸ್ಥಾನದಲ್ಲೂ  ಕರ್ನಾಟಕ ಎರಡನೇ ಅತೀ ದೊಡ್ಡ ಈರುಳ್ಳಿ ಬೆಳೆಯುವ ರಾಜ್ಯ. ಈರುಳ್ಳಿ ತಳಿ ಅಭಿವೃದ್ದಿಯಲ್ಲಿ  ಕರ್ನಾಟಕದ ಪಾಲು ಅತೀ ದೊಡ್ದದು.  ಇದೇ ಕಾರಣಕ್ಕೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ,ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯನ್ನು  ಈರುಳ್ಳಿ ತಳಿ ಅಭಿವೃದ್ದಿಗೆ ನಿಯೋಜಿಸಿದೆ. ಇಲ್ಲಿ ಅರ್ಕಾ ಹೆಸರಿನ ಸುಮಾರು 10 ಬೇರೆ ಬೇರೆ…

Read more

ಸತ್ವಯುತ ಕಾಂಪೊಸ್ಟು ತಯಾರಿಕೆ ಹೀಗೆ.

ಕಾಂಪೋಸ್ಟು ಅದರಲ್ಲೇನಿದೆ. ಹೊಂಡ ಮಾಡುವುದು ಅದಕ್ಕೆ  ಎಲ್ಲಾ  ತ್ಯಾಜ್ಯಗಳನ್ನು  ಹಾಕುವುದು ಗೋಬರ್ ಗ್ಯಾಸ್ ಸ್ಲರಿಯನ್ನು  ಎರೆಯುವುದು. ಕೆಲವು ತಿಂಗಳಲ್ಲಿ ಕಾಂಪೋಸ್ಟು  ತಯಾರಾಗುತ್ತದೆ. ಇದು ನಿಜವಾಗಿಯೂ ಸೂಕ್ತ  ಕಾಂಪೋಸ್ಟು ತಾಂತ್ರಿಕತೆ ಆಲ್ಲ. ಇದರಲ್ಲಿ ಯಾವ ಪೋಷಕಗಳೂ ಇರುವುದಿಲ್ಲ. ಸಾವಯವ ತ್ಯಾಜ್ಯಗಳು ಹಾಕಿದ ತರಹವೇ ಯಾವುದೇ ರೂಪಾಂತರಗೊಳ್ಳದೆ ಇರುತ್ತವೆ. ಗುಂಡಿಯ  ಒಳಗಡೆ ನೀರು ಹೆಚ್ಚಾಗಿರುತ್ತದೆ. ಇದು ಸೂಕ್ಷ್ಮ ಜೀವಿಗಳನ್ನು ಬದುಕಲು ಬಿಡುವುದಿಲ್ಲ.  ಯಾವುದೇ ಸಾವಯವ ತ್ಯಾಜ್ಯ ಕಾಂಪೋಸ್ಟು ಕ್ರಿಯೆಗೆ ಒಳಪಟ್ಟಾಗ ಅದು ಹುಡಿ ಆಗಬೇಕು. ಗುಂಡಿ ಪದ್ದತಿಯಲ್ಲಿ ಅದು ಆಗುವುದಿಲ್ಲ….

Read more

ಕೃಷಿಕರು ಮೋಸಕ್ಕೊಳಗಾಗುವ ಅಮಾಯಕರು.

ಕೃಷಿಕ ಎಂದರೆ ಕಿಸಕ್ಕೆಂದು ನಗೆಯಾಡುವ ಈ ಸಮಾಜ, ಅವರ ಹಣಕಾಸಿನ ಚಲಾವಣೆಯಲ್ಲೇ ತಮ್ಮ ಬದುಕನ್ನು ರೂಪಿಸಿಕೊಳ್ಳುತ್ತಾರೆ.  ನಯವಾಗಿ ರೈತನಿಗೆ ದೊಡ್ದ ದೊಡ್ದ ಟೋಪಿಯನ್ನೂ ಹಾಕುವವರೂ ಇವರೇ.  ಕೃಷಿಕರ ಹುಟು ಗುಣ:  ‘ಮೋಸ ಹೋಗುವವರು ಇದ್ದ ಕಾರಣ ಮೋಸ ಮಾಡುವವರು ಇರುತ್ತಾರೆ’ ಇದು ಹೇಳಲಿಕ್ಕೆ ಮಾತ್ರ ಆಗುತ್ತದೆಯೇ ಹೊರತು ಮೋಸ ಹೋಗುವುದಲ್ಲ. ಕೃಷಿಕರು ಹುಟ್ಟು ಗುಣದಲ್ಲಿ ಸಜ್ಜನ ಗುಣದವರು. ಇವರು ಯಾರಿಗೂ ವಂಚನೆ ಮಾಡುವುದಿಲ್ಲ. ಬೇರೆಯವರು ಮೋಸ ಮಾಡುತ್ತಾರೆ ಎಂದು ಕಲ್ಪನೆಯನ್ನೂ ಮಾಡುವುದಿಲ್ಲ. ಕೃಷಿಕರಲ್ಲಿ ಲಾಭ ಬಡುಕತನ ಇಲ್ಲ….

Read more

ತರಕಾರಿ ಬೆಳೆಗಳಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಚಳಿಗಾಲದಲ್ಲಿ ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆ.  ಈ ಸಮಯದಲ್ಲಿ ಇದರಲ್ಲಿ ಇಳುವರಿ ಜಾಸ್ತಿ. ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು.   ಇದರ  ನಿಯಂತ್ರಣ ಹೀಗೆ.. ಸಸ್ಯ ಹೇನು  ಅಥವಾ ಏಫಿಡ್ ( Aphids) ಸಸ್ಯದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ, ಕಾಯಿಯ ಬೆಳವಣಿಗೆಯನ್ನು  ಕುಂಠಿತಗೊಳಿಸುತ್ತದೆ, ಹೂ ಮೊಗ್ಗು ಬರುವ ಭಾಗವನ್ನು ಸಹ ಹಾಳು ಮಾಡುತ್ತದೆ.  ಹೇನಿನ ಕಾರಣಕ್ಕೆ ಅಲಸಂಡೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳುವರಿ ಕಡಿಮೆಯಾಗುತ್ತದೆ.. ಸಸ್ಯ ಹೇನು ಎಂದರೇನು:  ಸಸ್ಯ ಹೇನುಗಳಲ್ಲಿ ಸುಮಾರು 250 ಬಗೆಯ ಪ್ರಭೇಧಗಳಿದ್ದು,…

Read more

ಸಾವಯವ ಕೃಷಿ- ಇದು ವ್ಯವಸ್ಥಿತ ರಾಜಕೀಯ.

ರೈತರೇ ನೀವು ಕೃಷಿ ಮಾಡುವವರೇ ಹೊರತು ಪಕ್ಷ ಕಟ್ಟುವವರಲ್ಲ. ಪಕ್ಷ ಕಟ್ಟುವ, ರಾಜಕೀಯ ಮಾಡುವ ಮನೋಸ್ಥಿತಿಯವರು ನಾವಲ್ಲ. ನಾವು ಸಾಧ್ಯವಾದಷ್ಟು ಒಗ್ಗಟ್ಟಾಗುವ ಬಗ್ಗೆ ಶ್ರಮಿಸೋಣ. ನಮಗೆ ಯಾವ ವಿಧಾನದ ಕೃಷಿ ಲಾಭದಾಯಕ ಎಂದೆಣಿಸುತ್ತದೆಯೋ ಅದನ್ನು ಮಾಡೋಣ.. ಕೃಷಿ ಮಾಡುವುದು ನಮ್ಮ ಬದುಕುವ ದಾರಿಗಾಗಿಯೇ ಹೊರತು ಪ್ರಚಾರಕ್ಕಾಗಿ ಅಲ್ಲ ತಾನೇ? ಇಲ್ಲಿ ಇದರ ಪ್ರಸ್ತಾಪ ಯಾಕೆಂದರೆ ಕೃಷಿಕರು ಅವರ ಹೊಟ್ಟೆ ಪಾಡಿಗಾಗಿ  ವೃತ್ತಿ ಮಾಡುವವರು. ಇವರ ಶ್ರಮದಲ್ಲಿ ಸ್ವಾರ್ಥ ಅಲ್ಲದೆ ಸಾಮಾಜಿಕ ಕಳಕಳಿಯೂ ಇದೆ. ಇದರಲ್ಲಿ ಮಧ್ಯಪ್ರವೇಶಕ್ಕೆ ಮೂರನೆಯವರಿಗೆ…

Read more

ಇದು ಹಲಸಿನ ಹೊಸ ತಳಿ.

ಹಲಸಿನಲ್ಲಿ ಕೆಲವು ತಳಿಗಳ ಗುಣಗಳನ್ನುಅಧ್ಯಯನ ನಡೆಸಿ ಉತ್ತಮ ತಳಿ ಎಂದು ಸಂಶೋಧನಾ ಕೇಂದ್ರಗಳು ಬಿಡುಗಡೆ ಮಾಡಿವೆ. ಕೆಲವು ರೈತರೇ ಬಿಡುಗಡೆ ಮಾಡಿದ್ದೂ ಇದೆ!! ಹಲಸಿಗೆ ಘಮ ಘಮ ಸುವಾಸನೆ  ಬಂದದ್ದು  ಅದಕ್ಕೆ  ದೊರೆತ  ಪ್ರಚಾರದ ಕಾರಣದಿಂದ. ಇವೆಲ್ಲಾ ಪ್ರಚಾರ ಗಳಿಗೂ ಮುಂಚೆಯೇ  ಬೆಂಗಳೂರಿನ ಕೃಷಿ ವಿಶ್ವವಿಧ್ಯಾನಿಲಯದ ತೋಟಗಾರಿಕಾ ವಿಭಾಗದಲ್ಲಿ ಸಾಕಷ್ಟು  ಹಲಸಿನ ಬೇರೆ  ಬೇರೆ ತಳಿಗಳ  ಸಂಗ್ರಹ ಇತ್ತು. ಅಲ್ಲಿ ಅದರ ಅಧ್ಯಯನ ನಡೆಯುತ್ತಿತ್ತು. ಆದರೆ ಆಂಥ ಪ್ರಚಾರ ಇರಲಿಲ್ಲ. ಇಲ್ಲಿ ಅಧಿಕ ಇಳುವರಿ, ಗುಣ ಮಟ್ಟದ…

Read more
error: Content is protected !!