ಕರಿಮೆಣಸಿನ ಫಸಲಿಗೆ ವಾತಾವರಣದ ಅನುಕೂಲ ಅಗತ್ಯ.

ಮುಂಗಾರು ಮಳೆ ಪ್ರಾರಂಭದಲ್ಲಿ ಕರಿ ಮೆಣಸು ಹೂವು ಕರೆ ಬಿಡುವ ಸಮಯ. ಮೊದಲ ಮಳೆ ಸಿಂಚನವಾದ ಕೂಡಲೇ ಬಳ್ಳಿ ಚಿಗುರಲು ಪ್ರಾರಂಭವಾಗುತ್ತದೆ. ಕೆಲವು ಸ್ವಲ್ಪತಡವಾಗುತ್ತದೆ. ಮತ್ತೆ ಕೆಲವು ಮೇ ತಿಂಗಳ ಕೊನೆಗೇ ಹೂವು ಕರೆ  ಬಿಡಲು ಪ್ರಾರಂಭವಾಗುತ್ತದೆ. ಇದು ಬಳ್ಳಿಯ ಆರೋಗ್ಯ ಮತ್ತು  ತಳಿಯ ಮೇಲೆ  ಅವಲಂಭಿತವಾಗಿದೆ. ತಂಪು ವಾತಾವರಣ ಬೇಕು: ಕರಿಮೆಣಸಿನಲ್ಲಿ ಹೂವು ಕರೆ ಬಿಡುವಾಗ ತಂಪು ವಾತಾವರಣ  ಇರಬೇಕು. ಹಾಗಿದ್ದಾಗ ಅದು ಫಲಿತಗೊಂಡು  ಕಾಳುಗಳಾಗುತ್ತದೆ. ಒಂದು ವೇಳೆ ಬಿಸಿ ವಾತಾವರಣ ಇದ್ದರೆ ಕರೆಗಳು ಅರ್ಧಂಬರ್ಧ…

Read more
banana plantation

ಬಾಳೆ ಬೆಳೆಯುವಾಗ ಕಂದುಗಳನ್ನು ನಿಯತ್ರಿಸುವುದು ಹೇಗೆ?

ಬಾಳೆ ಬೆಳೆಗಾರರಿಗೆ ಕಂದುಗಳ ನಿಯಂತ್ರಣ ಒಂದು ದೊಡ್ಡ ಸಮಸ್ಯೆ. ಕಂದುಗಳು ಕಡಿಮೆಯಾದಷ್ಟೂ ಬಾಳೆ ಗೊನೆ ಚೆನ್ನಾಗಿ ಬರುತ್ತದೆ. ಬಾಳೆ ನೆಟ್ಟು ಸುಮಾರು 5-6 ತಿಂಗಳಿಗೆ ಕಂದುಗಳು ಬರಲಾರಂಭಿಸುತ್ತವೆ. ಕಂದುಗಳು ಬಂದ ನಂತರ ಇರುವ ಆಹಾರ ಅವುಗಳಿಗೂ ಹಂಚಿಕೆಯಾಗಬೇಕು. ಆಗ ಹೆಚ್ಚು ಹೆಚ್ಚು ಗೊಬ್ಬರಗಳನ್ನು ಕೊಡಬೇಕು. ಕಂದುಗಳನ್ನು ನಿಯಂತ್ರಿಸಿಕೊಂಡರೆ ಬಾಳೆಗೆ ಪೋಷಕಾಂಶ ಹಾಗೂ ನೀರಾವರಿ ಕಡಿಮೆ ಸಾಕಾಗುತ್ತದೆ. ಬಾಳೆ ಗೊನೆ ಪುಷ್ಟಿಯಾಗಿ ಬೆಳೆಯುತ್ತದೆ.  ಹಾಗಾದರೆ ಬಾಳೆಯಲ್ಲಿ ಕಂದುಗಳನ್ನು ತೆಗೆಯುವ ವಿಧಾನ ಹೇಗೆ? ಕಂದುಗಳ ನಿಯಂತ್ರಣಕ್ಕೂ ಬಾಳೆಯ ಅಧಿಕ ಇಳುವರಿಗೂ…

Read more
ಆಷಾಢದಲ್ಲಿ (ಆಟಿ) ಬಾಳೆದಂಡು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು

ಆಷಾಢದಲ್ಲಿ (ಆಟಿ) ಇದನ್ನು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು?

ಆಷಾಢ ಮಾಸದಲ್ಲಿ ಕೆಲವು ಆಹಾರ ವಸ್ತುಗಳನ್ನು ತಪ್ಪದೆ ತಿನ್ನಬೇಕು, ಇದರಲ್ಲಿ ಸಾಕಷ್ಟು  ಆರೋಗ್ಯ ಗುಣಗಳಿವೆ ಎಂಬುದೇ ನಮ್ಮ ಹಿರಿಯರು ಹೇಳಿರುವ ಉದ್ದೇಶ. ಇದರಲ್ಲಿ ಬಾಳೆ ದಂಡು ಒಂದು. ಬಾಳೆ ದಂಡನ್ನು ಬೇರೆ ಬೇರೆ ಅಡುಗೆಗಳ ಮೂಲಕ ಬಳಸಬಹುದಾಗಿದ್ದು , ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ದಂಡಿನಲ್ಲಿ ಹಲವಾರು ಪೋಷಕಾಂಶಗಳಿರುವ ಕಾರಣ  ದೇಹಕ್ಕೆ ಶಕ್ತಿ ಕೊಡುತ್ತದೆ. ಆಷಾಢ ಮಾಸದಲ್ಲಿ  ಮಳೆ ಹೆಚ್ಚು. ಹಿಂದೆಲ್ಲಾ ಈ ತಿಂಗಳಲ್ಲಿ  ವಾರಗಟ್ಟಲೆ ನಿರಂತರ ಮಳೆ ಬರುವುದು, ಮನೆಯಿಂದ ಹೊರಗೆ ತಲೆ ಹಾಕುವುದಕ್ಕೂ…

Read more
50% Of the Areca Nut Crop is expected to be less in the next crop.

50% Of the Areca Nut Crop loss is expected in next season.

The severe drought and higher temperatures, traditional areca nut growing belts are expected to lose of crop around 50%. Anywhere travel in these areas we notice that plant’s leaves become yellow and few have already died. Almost all plantations suffer from water scarcity. Everywhere we find borewell digging activities. Most of the existing borewells are…

Read more
ನೇರಳೆ ಮರವನ್ನು ಪೊದೆಯಾಗಿ ಬೆಳೆಸುವ ವಿಧಾನ

ನೇರಳೆ ಮರವನ್ನು ಪೊದೆಯಾಗಿ ಬೆಳೆಸುವ ವಿಧಾನ.

ನೇರಳೆ ಮರ ಇದು ನಮಗೆಲ್ಲಾ ಗೊತ್ತಿರುವಂತದ್ದು. ಮರ ಪೊದೆಯಾಗಿದ್ದರೆ ಕೊಯ್ಯುವುದು ಬಹಳ ಸುಲಭ. ಇದನ್ನು ತರಬೇತಿಗೊಳಿಸುತ್ತಾ ಪೊದೆಯಾಕಾರದಲ್ಲಿ ಬೆಳೆಸಲು ಸಾಧ್ಯ. ನೇರಳೆ ಹಣ್ಣು ಒಂದು ಆರೋಗ್ಯ ಸಂಜೀವಿನಿಯಾಗಿದ್ದು, ಇದರ ಹಣ್ಣಿಗೆ ಭಾರೀ ಬೇಡಿಕೆ. ಇದರ ಬೀಜಕ್ಕೂ ಸಹ ಬೆಲೆ ಇದ್ದು, ಎಲ್ಲಾ ಬೆಳೆಗಳ ಜೊತೆಗೆ ಸ್ವಲ್ಪ ನೇರಳೆ  ಬೆಳೆಯೂ ಇದ್ದರೆ  ಒಳ್ಳೆಯದು. ಹಳ್ಳಿಯ ಹಿರಿಯ ತಲೆಮಾರಿನ ಜನರಿಗೆ ನೇರಳೆ ಹಣ್ಣು , ಕುಂಟು ನೇರಳೆ ಹಣ್ಣು, ಹಾಗೆಯೇ ಇನ್ನಿತರ ಕಾಡು ಹಣ್ಣುಗಳನ್ನು ತಿಂದ ಅನುಭವ ಇದೆ. ಹಿಂದೆ…

Read more
error: Content is protected !!