ಬಾಳೆಯ ಈ ಶಿಲೀಂದ್ರ ರೋಗಕ್ಕೆ ಏನು ಪರಿಹಾರ ?

ಬಾಳೆಯ ಈ ಶಿಲೀಂದ್ರರೋಗಕ್ಕೆ ಏನು ಪರಿಹಾರ ?

ಮಳೆಗಾಲ ಪ್ರಾರಂಭವಾಗಿ ಮುಗಿಯುವ ಸಮಯಕ್ಕೆ ಬಾಳೆ ಬೆಳೆಯಲ್ಲಿ ಎಲೆ  ಹಳದಿಯಾಗುವ ಸಮಸ್ಯೆ ಎಲ್ಲೆಡೆಯೂ ಕಾಣಿಸುತ್ತದೆ. ಇದನ್ನು ಉಪಚರಿಸದೇ ಬಿಟ್ಟರೆ  ಗಿಡ ಬಾರೀ ಸೊರಗುತ್ತದೆ. ಗೊನೆಯೂ ಚೆನ್ನಾಗಿ ಬರುವುದಿಲ್ಲ. ಮಿತಿ ಮೀರಿದರೆ ಬಾಳೆ ಸಾಯುವುದೂ ಇದೆ. ಇದಕ್ಕೆ ಏನು ಉಪಚಾರ ಮಾಡಬೇಕು. ಯಾವ ಮುನ್ನೆಚ್ಚರಿಕೆ ಅಗತ್ಯ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಎಲೆಗೆ ಬರುವ  ಎರಡು ಪ್ರಮುಖ ರೋಗಗಳೆಂದರೆ  ಎಲೆ ಹಳದಿಯಾಗಿ ಒಣಗುವುದು ಮತ್ತು ಎಲೆಗಳು ಗುಚ್ಚವಾಗುತ್ತಾ ಬಂದು ಸಸ್ಯ ಸತ್ತು ಹೋಗುವುದು. ಮೊದಲನೆಯ ಸಮಸ್ಯೆಗೆ…

Read more
ಹೂ ಬಿಟ್ಟದ್ದೆಲ್ಲಾ ಕಾಯಿಯಾಗುವ ಉತ್ತಮ ತರಕಾರಿ ತೊಂಡೆ

ಮಂಗಗಳ ಕಾಟ ಇಲ್ಲದ ಲಾಭದ ತರಕಾರಿ ಬೆಳೆ ಇದು.

ಬಹುತೇಕ ತರಕಾರಿಗಳಲ್ಲಿ ಗಂಡು ಹೂವು, ಹೆಣ್ಣು ಹೂವು ಗಳಿರುತ್ತವೆ. ಗಂಡಿನ ಮೂಲಕ ಪರಾಗಸ್ಪರ್ಶ ಆಗಿ ಕಾಯಿ ಕಚ್ಚಬೇಕು. ಆದರೆ ತೊಂಡೆ ಕಾಯಿ ಹಾಗಲ್ಲ. ಎಲ್ಲಾ ಹೂವುಗಳೂ ಕಾಯಿಯಾಗುತ್ತದೆ. ತೊಂಡೆ ಕಾಯಿ ಬೇಡಿಕೆಯ ತರಕಾರಿ. ರಾಜ್ಯದ ಎಲ್ಲಾ ಕಡೆ  ಬೆಳೆಸಬಹುದು. ಒಮ್ಮೆ ತೊಂಡೆ ಬೆಳೆಸಿದವರು ಮತ್ತೆ  ಆ ಕೃಷಿ ಬಿಡುವುದಿಲ್ಲ. ಮಳೆ ಕಡಿಮೆ ಇರುವ ಕಡೆ ಇದನ್ನು ವರ್ಷದುದ್ದಕ್ಕೂ ಬೆಳೆಸಬಹುದು.  ಮಳೆ ಹೆಚ್ಚು ಇರುವಲ್ಲಿ ನವೆಂಬರ್ ತಿಂಗಳ ನಂತರ ಜೂನ್  ತನಕ ಬೆಳೆ  ಬೆಳೆಸಬಹುದು. 100 ಚದರ ಅಡಿಯ…

Read more
‘ಅಡಿಕೆ ಕಣ’

‘ಅಡಿಕೆ ಕಣ’ ಬೆಳೆಗಾರರ ಪಾಲಿಗೆ ಈ ವ್ಯವಸ್ಥೆ ಇದ್ದರೆ ನಿಶ್ಚಿಂತೆ.

ಅಡಿಕೆಗೆ ಬೆಲೆ ಚೆನ್ನಾಗಿದೆ, ಬೆಳೆಗಾರರು ಖುಷಿಯಾಗಿದ್ದಾರೆ ಎಂದೆಣಿಸದಿರಿ. ಬೆಲೆ ಹೆಚ್ಚಾದಂತೆ ಅದರ ಉತ್ಪಾದನಾ ವೆಚ್ಚವೂ ಹೆಚ್ಚಳವಾಗುತ್ತದೆ. ಕೆಲಸದವರ ಸಂಬಳ ವರ್ಷಕ್ಕೆ 10% ದಂತೆ ಹೆಚ್ಚಳವಾಗುತ್ತದೆ. ಬೆಳೆ ಬಂದರೆ ಕೊಯ್ಯುವ ಸಮಸ್ಯೆ. ಕೊಯಿಲು ಮುಗಿದ ಮೇಲೆ ಸುಲಿಯುವ ಸಮಸ್ಯೆ. ಎಲ್ಲಾ ಕೆಲಸಕ್ಕೂ ಹಣ ಕೊಟ್ಟರೂ ಮಾಡುವವರಿಲ್ಲದಿದ್ದರೆ ಏನು ಮಾಡುವುದು? ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾನ್ಲೆ ಊರಿನಲ್ಲಿ ಇಂತಹ ಸಮಸ್ಯೆಗೆ ಪರಿಹಾರ ಇದೆ. ಈ ಊರಿನ ಒಂದು ಪಂಗಡದ ಜನರೆಲ್ಲಾ ಒಟ್ಟು ಸೇರಿ ‘ಅಡಿಕೆ ಕಣ’ ಎಂಬ ವ್ಯವಸ್ಥೆಯನ್ನು…

Read more

ಕಾಫೀ ತೋಟಗಳಿಗೆ ಹೂ ಮಳೆ ನೀರಾವರಿ.

ಹೂ ಮಳೆ ಎಂದರೆ ಕಾಫೀ ಹೂ ಮೊಗ್ಗು ಬರುವ ಸಮಯದಲ್ಲಿ ಅಗತ್ಯವಾಗಿ ಬರಲೇ ಬೇಕಾಗುವ ಮಳೆ ಬಾರದಿದ್ದ ಪಕ್ಷದಲ್ಲಿ  ತುಂತುರು ನಿರಾವರಿ ರೂಪದಲ್ಲಿ ಸಸ್ಯಗಳ ಮೇಲ್ಪಾಗಕ್ಕೆ  ಮಳೆಯೋಪಾದಿಯಲ್ಲೇ ನೀರ ಸಿಂಚನ ಮಾಡುವುದಕ್ಕೆ  ಹೂ ಮಳೆ  ಎನ್ನುತ್ತಾರೆ.. ಸಾಮಾನ್ಯವಾಗಿ ರೋಬಸ್ಟಾ ತಳಿಯ ಹೂ ಮೊಗ್ಗು ಅರಳುವ ಸಮಯದಲ್ಲಿ ಮಳೆ ಬಂದು ಕೃಪೆ ತೋರುತ್ತದೆ. ಕೆಲವೊಮ್ಮೆ  ಅದು ಕೈ ಕೊಡುತ್ತದೆ. ಆ ಸಮಯದಲ್ಲಿ ವಿಸ್ತಾರವಾದ ಬರೇ ಕಾಫೀ ಗಿಡಗಳು ಮಾತ್ರವಲ್ಲದೆ ಮರಮಟ್ಟುಗಳೂ  ಸದಸ್ಯರಾಗಿರುವ  ಕಾಫೀ ತೋಟಕ್ಕೆ ಕೃತಕ ಮಳೆಯನ್ನು ಸೃಷ್ಟಿಸಲು…

Read more
ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ

ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ?

ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು  ಪೂರೈಸುವಷ್ಟು. ಆದರೆ ನಮ್ಮಲ್ಲಿ  ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು  ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…

Read more
Urea

ನ್ಯಾನೋ ಯೂರಿಯಾ – ಉಪಯೋಗ ಮತ್ತು ಅನುಕೂಲ.

ನ್ಯಾನೋಯೂರಿಯಾ ಎಂಬ ಹೊಸ ಹೆಸರು ಬಹಳ ಜನರಿಗೆ  ಹೊಸ ಆಕಾಂಕ್ಷೆಯನ್ನು ತಂದಿರಬಹುದು.  ಒಂದು ಗೊಂದಲವನ್ನೂ ಉಂಟುಮಾಡಿರಬಹುದು. ಆದಾಗ್ಯೂ ನ್ಯಾನೋ ಯೂರಿಯಾ ಎಂದರೆ ಏನು ಎಂಬುದು ಪ್ರತೀಯೊಬ್ಬ ಕೃಷಿಕನಿಗೂ ತಿಳಿದಿರಬೇಕು. ಮುಂದಿನ ದಿನಗಳಲ್ಲಿ ನಮ್ಮ ತಂತ್ರಜ್ಞರು ಸರಿಯಾಗಿ ಕೆಲಸ ಮಾಡಿದ್ದೇ ಆದರೆ ಕೃಷಿ ಒಳಸುರಿಗಳಾದ ಕೀಟನಾಶಕ, ಶಿಲೀಂದ್ರ ನಾಶಕ , ಬೆಳವಣಿಗೆ ಪ್ರಚೋದಕ, ರಸ ಗೊಬ್ಬರ ಎಲ್ಲವೂ ನ್ಯಾನೋ ತಂತ್ರಜ್ಞಾನದ ಮೂಲಕ ರೈತರಿಗೆ ಸಿಗಲಿದೆ. ಕೃಷಿಯಲ್ಲಿ ನ್ಯಾನೋ ತಂತ್ರಜ್ಞಾನ ಹೊಸತಲ್ಲ. ನ್ಯಾನೋ ಎಂದರೆ ಬುಟ್ಟಿಯಲ್ಲಿ ಕೊಡುವುದನ್ನು ಮುಷ್ಟಿಯಲ್ಲಿ ಕೊಟ್ಟಂತೆ….

Read more
ಫ್ರೂನಿಂಗ್ ಕ್ರಮ

ಕಾಫೀ ಗಿಡದ ವೈಜ್ಞಾನಿಕ ಪ್ರೂನಿಂಗ್ ವಿಧಾನ.

ಕಾಫೀ ಸಸ್ಯ ಅದರಷ್ಟಕ್ಕೇ ಬೆಳೆದರೆ  ಸಣ್ಣ ಮರವೇ ಆಗಬಲ್ಲುದು. ಆದರೆ  ಕೊಯಿಲು ಮುಂತಾದ ನಿರ್ವಹಣೆಗೆ ಅದನ್ನು ವ್ಯವಸ್ಥಿತವಾಗಿ ಆಕಾರ ಕೊಡಬೇಕು. ಅದನ್ನೇ ಪ್ರೂನಿಂಗ್ ಎನ್ನುತ್ತಾರೆ. ಹಂತ ಹಂತವಾಗಿ ನೇರ ಚಿಗುರನ್ನು ತೆಗೆದು ರೆಕ್ಕೆ  ಚಿಗುರನ್ನು ಮಾತ್ರ ಉಳಿಸುವ ಈ ವಿಧಾನ ಕಾಫಿ ಬೆಳೆಯ ಪ್ರಮುಖ ನಿರ್ವಹಣೆ. ಕಾಫೀ ಬೆಳೆಯ ನಾಡಿನಲ್ಲಿ  ನಿತ್ಯ ಕಾಫೀ ತೋಟದ ಕೆಲಸ ಇದ್ದೇ ಇರುತ್ತದೆ. ಮಳೆಗಾಲ ಪ್ರಾರಂಭದಲ್ಲಿ ಮರದ ನೆರಳು ತೆಗೆಯುವ ಕೆಲಸವಾದರೆ ಮಳೆಗಾಲ ಮುಗಿಯುವಾಗ ಸಸ್ಯದಲ್ಲಿ ಬರುವ ಚಿಗುರು ತೆಗೆಯುವ ಕೆಲಸ….

Read more
ಅಡಿಕೆ ಹರಾಜು ಪ್ರಾಂಗಣ

ಅಡಿಕೆ, ರಬ್ಬರ್, ಕಾಫೀ, ಕರಿಮೆಣಸು, ಧಾರಣೆ – ದಿನಾಂಕ – 05-10-2021

ರಾಜ್ಯದ ವಿವಿಧ ಅಡಿಕೆ ಬೆಳೆಯಲಾಗುವ ಪ್ರದೇಶಗಳಲ್ಲಿ ಇಂದು ದಿನಾಂಕ- 05-10-2021 ಅಡಿಕೆ ಟೆಂಡರ್ ವಿವರ. ಹಾಗೂ ಕರಿಮೆಣಸು, ಕೊಬ್ಬರಿ, ಕಾಫೀ, ರಬ್ಬರು ದರಗಳು. ಕೆಂಪಡಿಕೆ ಧಾರಣೆ ಇಳಿಕೆಯಾಗುತ್ತಿದೆ. ಚಾಲಿ ಸ್ಟಡೀ ಯಾಗಿ ಮುಂದುವರಿದಿದೆ. ಚಾಲಿ ಅಡಿಕೆಯ ದರ ಇಳಿಕೆಗೆ ಸಜ್ಜಾಗಿರುವ ಖಾಸಗಿ ವರ್ತಕರಿಗೆ ಸಹಕಾರಿ ದೈತ್ಯ ಕ್ಯಾಂಪ್ಕೋ  ಒಂದು ರೀತಿಯಲ್ಲಿ ಅಡ್ಡಿಯಾಗಿದೆ. ಕ್ಯಾಂಪ್ಕೋ ನಡೆಯ ಮೇಲೆ ಎಲ್ಲರ ಕಣ್ಣು ಎಂಬಂತಾಗಿದೆ. ಕ್ಯಾಂಪ್ಕೋ ಬೆಳೆಗಾರರ ಬೆಂಬಲಕ್ಕೆ ನಿಂತಂತಿದೆ. ಕೆಂಪಡಿಕೆ ದಾರಣೆ ಇಳಿಕೆಯಾಗುತ್ತಿದ್ದಂತೆ ಹಸಿ ಅಡಿಕೆಯ ದರವೂ ಇಳಿಕೆಯಾಗಿದೆ. ಸಪ್ಟೆಂಬರ್…

Read more
ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.

ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.    

ಭಾರತ ಸರಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಇನ್ನೂ ಐದು  ವರ್ಷದ ವರೆಗೆ ಉಚಿತವಾಗಿ ನೀಡಲು ಮುಂದಾಗಿದೆ. ಭತ್ತ ಗೋಧಿ ಮುಂತಾದ ಆಹಾರ ಬೆಳೆಗಳ  ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಈ ಕಾರಣದಿಂದ ಭತ್ತದ, ಗೋಧಿಯ ಬೆಲೆ ಹೆಚ್ಚಳವಾಗಿದೆ. ಇನ್ನೂ ಹೆಚ್ಚಳವಾಗಲಿದೆ. ಸರಕಾರದ ಯೋಜನೆ ರೈತಾಪಿ ವರ್ಗಕ್ಕೆ ಪರೋಕ್ಷವಾಗಿ ಲಾಭದಾಯಕವಾಗಿದೆ.  ಕಳೆದ ವರ್ಷದಿಂದ ಭತ್ತದ ಬೆಲೆ ಏರಿಕೆ ಆದ ಕಾರಣದಿಂದಾಗಿ ಬೆಳೆ ಪ್ರದೇಶ ಹೆಚ್ಚಳವಾಗಲಾರಂಭಿಸಿದೆ. ಭತ್ತದ ಬೆಳೆಗಾರರು ಈ ತನಕ ಬೇಸಾಯ…

Read more
error: Content is protected !!