banana plantation

ಬಾಳೆ ಬೆಳೆಯುವಾಗ ಕಂದುಗಳನ್ನು ನಿಯತ್ರಿಸುವುದು ಹೇಗೆ?

ಬಾಳೆ ಬೆಳೆಗಾರರಿಗೆ ಕಂದುಗಳ ನಿಯಂತ್ರಣ ಒಂದು ದೊಡ್ಡ ಸಮಸ್ಯೆ. ಕಂದುಗಳು ಕಡಿಮೆಯಾದಷ್ಟೂ ಬಾಳೆ ಗೊನೆ ಚೆನ್ನಾಗಿ ಬರುತ್ತದೆ. ಬಾಳೆ ನೆಟ್ಟು ಸುಮಾರು 5-6 ತಿಂಗಳಿಗೆ ಕಂದುಗಳು ಬರಲಾರಂಭಿಸುತ್ತವೆ. ಕಂದುಗಳು ಬಂದ ನಂತರ ಇರುವ ಆಹಾರ ಅವುಗಳಿಗೂ ಹಂಚಿಕೆಯಾಗಬೇಕು. ಆಗ ಹೆಚ್ಚು ಹೆಚ್ಚು ಗೊಬ್ಬರಗಳನ್ನು ಕೊಡಬೇಕು. ಕಂದುಗಳನ್ನು ನಿಯಂತ್ರಿಸಿಕೊಂಡರೆ ಬಾಳೆಗೆ ಪೋಷಕಾಂಶ ಹಾಗೂ ನೀರಾವರಿ ಕಡಿಮೆ ಸಾಕಾಗುತ್ತದೆ. ಬಾಳೆ ಗೊನೆ ಪುಷ್ಟಿಯಾಗಿ ಬೆಳೆಯುತ್ತದೆ.  ಹಾಗಾದರೆ ಬಾಳೆಯಲ್ಲಿ ಕಂದುಗಳನ್ನು ತೆಗೆಯುವ ವಿಧಾನ ಹೇಗೆ? ಕಂದುಗಳ ನಿಯಂತ್ರಣಕ್ಕೂ ಬಾಳೆಯ ಅಧಿಕ ಇಳುವರಿಗೂ…

Read more
ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನಲ್ಲಿ ಬೆಳೆ ಬೆಳೆಯುವ ಪ್ರತೀಯೊಬ್ಬ ರೈತನೂ ಮಣ್ಣಿನ ಬಣ್ಣದ ಮೇಲೆ ಅದರ ಉತ್ಪಾದನಾ ಶಕ್ತಿಯನ್ನು ತಿಳಿಯಬಹುದು. ಮಣ್ಣಿನ ಉತ್ಪಾದನಾ ಶಕ್ತಿ ( ಬೆಳೆ ಬೆಳೆದಾಗ ಅದರ ಬೆಳವಣಿಗೆ ಮತ್ತು ಅದರಲ್ಲಿ ಫಸಲು) ಅದರ ಭೌತಿಕ ಗುಣಧರ್ಮದ ಮೇಲೆ ಅವಲಂಭಿತವಾಗಿರುತ್ತದೆ.  ಜಮೀನಿನ ಮಣ್ಣು ಜೇಡಿಯಿಂದ ಕೂಡಿದೆಯೇ, ಮರಳಿನಿಂದ ಕೂಡಿದೆಯೇ, ಬಣ್ಣ ಹೇಗಿದೆ ಎಂಬುದನ್ನು ಪರಿಶೀಲಿಸಿ ಅದರ ಉತ್ಪಾದಕತೆಯನ್ನು ನಿರ್ಧರಿಸಬಹುದು. ಕೆಲವರು ಮಣ್ಣು ನೋಡಿಯೇ ಈ ಮಣ್ಣಿನಲ್ಲಿ ಕೃಷಿ ಮಾಡುವಾಗ ಎಷ್ಟು ಹಾಕಿದರೂ ಸಾಲದು ಎನ್ನುತ್ತಾರೆ. ಇನ್ನು ಕೆಲವರು ಜಮೀನು…

Read more

Healthy Farmer – Strong Nation: Simple Habits for a Long and Active Life

Farming is not just an occupation—it is the foundation of our nation’s survival. Farmers feed the country, yet when it comes to their own health, they often stand neglected. Unlike government employees who receive medical facilities and health insurance, or even agricultural labourers who get basic support, the land-owning farmer often lacks any formal health…

Read more
ಅಡಿಕೆ ಧಾರಣೆ 08-11-2021

ದಿನಾಂಕ 08-11-2021 ಸೊಮವಾರ ರಾಜ್ಯದಾದ್ಯಂತ ಅಡಿಕೆ ಧಾರಣೆ.

ದೀಪಾವಳಿ ಕಳೆದ ಮೊದಲ ದಿನದ ಅಡಿಕೆ ಧಾರಣೆ ಬೆಳೆಗಾರರಿಗೆ ನಿರಾಶಾದಾಯವಾಗಿಲ್ಲ. ಇಂದು ದಿನಾಂಕ 08-11-2021 ಸೊಮವಾರ ರಾಜ್ಯದ ವಿವಿಧ ಅಡಿಕೆ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಅಡಿಕೆ ಧಾರಣೆ  ಸ್ಥಿರವಾಗಿತ್ತು. ಹಾಗೆಯೇ ಕರಿಮೆಣಸು ಸ್ವಲ್ಪ ಹಿಂದೆ ಆದರೂ ಸಹ ನಿರಾಸೆ ಇಲ್ಲ. ಸಧ್ಯವೇ ಇದು ಚೇತರಿಸಿಕೊಳ್ಳಲಿದೆ.  ರಬ್ಬರ್ ಧಾರಣೆ ಸ್ವಲ್ಪ ಮುಂದೆ ಇದೆ. ಕಾಫೀ ಧಾರಣೆ ಸ್ಥಿರವಾಗಿದೆ. ಪರಿಸ್ಥಿತಿ ( ಕೊರೋನಾ) ಹೀಗೆ ಮುಂದುವರಿದರೆ  ಜನವರಿ ಸುಮಾರಿಗೆ ಕೊಬ್ಬರಿ ಧಾರಣೆ 18,000  ತಲುಪಬಹುದು ಎಂಬುದಾಗಿ ಹೇಳುತ್ತಿದ್ದಾರೆ. ಅಡಿಕೆ ಧಾರಣೆಗೆ ಅಂತಹ…

Read more
ಕೊಕ್ಕೋ ಬೆಳೆಗೆ ಶಿಲೀಂದ್ರನಾಶಕ ಸಿಂಪರಣೆ ಏಕೆ ಅಗತ್ಯ ?

ಕೊಕ್ಕೋ  ಬೆಳೆಗೆ ಶಿಲೀಂದ್ರನಾಶಕ ಸಿಂಪರಣೆ  ಏಕೆ ಅಗತ್ಯ ?  

ಮಳೆಗಾಲದಲ್ಲಿ ಕೊಕ್ಕೋ ಬೆಳೆ ಉಳಿಸಿಕೊಳ್ಳಬೇಕಾದರೆ ಶಿಲೀಂದ್ರ ನಾಶಕದ ಸಿಂಪರಣೆ ಅತ್ಯಗತ್ಯ. ಕೊಕ್ಕೋ ಬೆಳೆ ಶಿಲೀಂದ್ರ ರೋಗಕ್ಕೆ ಬೇಗ ತುತ್ತಾಗುವ ಬೆಳೆಯಾಗಿದ್ದು ಮಳೆಗಾಲ ಪೂರ್ವದಲ್ಲೇ ಸಿಂಪರಣೆ ಮಾಡಿದರೆ ಉತ್ತಮ. ಮಳೆಗಾಲ ಮುಗಿಯುವ ತನಕ ತಿಂಗಳಿಗೆ ಒಮ್ಮೆಯಂತೆ ಬೋರ್ಡೋ ದ್ರಾವಣ ಅಥವಾ ಇನ್ನಿತರ ಶಿಲೀಂದ್ರ ನಾಶಕವನ್ನು ಸಿಂಪಡಿಸುತ್ತಾ ಇದ್ದರೆ ಉತ್ತಮ ಫಸಲು ಪಡೆಯಬಹುದು. ಕೊಕ್ಕೋ ಎಂಬುದು ವರ್ಷ ಪೂರ್ತಿ ಬೆಳೆ ಇರುವ ಮಿಶ್ರ ಬೆಳೆ . ಕೆಲವು ಸೀಸನ್ ಗಳಲ್ಲಿ  ಸ್ವಲ್ಪ ಕಡಿಮೆಯಾಗಬಹುದು. ಕೆಲವು ಸೀಸನ್ ನಲ್ಲಿ ಹೆಚ್ಚಾಗಬಹುದು. ಆದರೆ…

Read more
Super potassium humate flake type.

The Role of Potassium Humate in Enhancing Horticulture Crop Performance

In the realm of sustainable agriculture and modern horticulture, Potassium Humate or humic acid has emerged as a powerful bio-stimulant and soil conditioner. Derived from humic substances—naturally occurring organic matter found in leonardite or lignite—Potassium Humate contains a rich blend of humic and fulvic acids bonded with potassium. It plays a significant role in improving…

Read more
ಉತ್ತಮ ಇಳುವರಿಯ ತೆಂಗಿನ ಮರ

ತೆಂಗು- ಅಧಿಕ ಇಳುವರಿಯ ಗುಟ್ಟು ಇದು.

ಇತ್ತೀಚೆಗೆ ಥೈಲಾಂಡ್ ನ ತೆಂಗು ತೋಟದ ಒಂದು ವೀಡಿಯೋ ಎಲ್ಲರ ಫೇಸ್ ಬುಕ್, ವಾಟ್ಸ್ ಆಪ್ ಗಳಲ್ಲಿ ಒಡಾಡಿದೆ. ಇದು ನಮಗೆ ಹೇಗೆ ತೆಂಗು ಬೆಳೆದರೆ ಉತ್ತಮ ಎಂಬ ಕೆಲವು ಸಂಗತಿಗಳನ್ನು ತಿಳಿಸುತ್ತದೆ.  ತೆಂಗಿನ ಸಸಿ ನಾಟಿ ಮಾಡಿದ 4 -6 ವರ್ಷಕ್ಕೇ ಫಸಲಿಗಾರಂಭಿ ಸುತ್ತದೆ. ಒಂದು ತೆಂಗಿನ ಮರವು  ಸುಮಾರು 30-40 ರಷ್ಟು ಗರಿಗಳು ಹಾಗೂ 100 ಕ್ಕೂ ಹೆಚ್ಚಿನ ಕಾಯಿಗಳನ್ನು  ಧರಿಸಬೇಕಾದರೆ ಅದು ಎಷ್ಟೊಂದು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಬಳಸಿಕೊಳ್ಳಬೇಕು ಊಹಿಸಿ!. ಪ್ರತೀ ವರ್ಷವೂ ಫಸಲಿಗೆ…

Read more

ಆರೋಗ್ಯಬೇಕೇ- ಕೀಟನಾಶಕ ಮಿತಿಗೊಳಿಸಿ.

ಅಡಿಕೆ ಉಳಿಯಬೇಕು. ದುಡ್ಡು ಆಗಬೇಕು ನಿಜ. ಆದರೆ ದುಡ್ಡಿನಲ್ಲಿ ಆರೋಗ್ಯವನ್ನು ಖರೀದಿಸಲಿಕ್ಕೆ ಆಗುವುದಿಲ್ಲ. ಅನಾರೋಗ್ಯ ಬಂದರೆ ನಮ್ಮ ಸಂಪಾದನೆಯಲ್ಲಿ ಆಸ್ಪೆತ್ರೆಯವರು- ವೈದ್ಯರು ಪಾಲುದಾರರಾಗುತ್ತಾರೆ. ಅವರನ್ನು ಸಾಕುವ ಕೆಲಸ ಬೇಡ. ಅಡಿಕೆ ಬೆಳೆಗಾರರಿಗೆ ಸಲಹೆಗಳ ಸುರಿಮಳೆಗಳೇ ಹರಿದು ಬರುತ್ತಿವೆ. ಯಾವ ರೈತರು ಪ್ರಧಾನ ಮಂತ್ರಿಗಳ ಕೃಷಿ ವಿಕಾಸ ಯೋಜನೆಯ 6000 ರೂ. ಫಲಾನುಭವಿಗಳಿದ್ದಾರೆಯೋ ಅವರಿಗೆ  ಮೊಬೈಲ್ ನಂಬ್ರಕ್ಕೆ ಸಂದೇಶಗಳು ಬರುತ್ತಿವೆ. ಇದರಲ್ಲೆಲ್ಲಾ ಅಷ್ಟು ಇಷ್ಟು ರಾಸಾಯನಿಕ ಬಳಕೆ ಮಾಡಿ ಬೆಳೆ ಸಂರಕ್ಷಿಸಿಕೊಳ್ಳಿ ಎಂಬ ಸಂದೇಶ ಇದೆ. ರೈತರೇ ಇದನ್ನು…

Read more
ಅತ್ಯುತ್ತಮ ಕರಿಮೆಣಸು

ಕರಿಮೆಣಸು –ಧೀರ್ಘ ಕಾಲ ದಾಸ್ತಾನು ಇಡಲು ಹೇಗೆ ಸಂಸ್ಕರಿಸಬೇಕು?

ಕರಿಮೆಣಸು ಎಂಬ ಸಾಂಬಾರ ಬೆಳೆ ವರ್ಷವೂ ಒಂದೇ ರೀತಿ ಇಳುವರಿ ಕೊಡುವುದಿಲ್ಲ. ಬೆಲೆಯೂ  ಆಗಾಗ ಭಾರೀ ಏರಿಕೆ – ಇಳಿಕೆ ಆಗುತ್ತಾ ಇರುತ್ತದೆ. ರೋಗಗಳೂ ಹೆಚ್ಚು. ಈ ಬೆಳೆಯನ್ನು  ಎಲ್ಲಾ ಬೆಳೆಗಾರರೂ ಆಪತ್ಕಾಲದ ನಿಧಿಯಾಗಿ ಉಳಿಸಿಕೊಂಡು ಉತ್ತಮ ಬೆಲೆ ಬಂದಾಗ ಮಾರಾಟ ಮಾಡಬೇಕು. ಧೀರ್ಘ ಕಾಲ ದಾಸ್ತಾನು ಇಟ್ಟರೂ ಹಾಳಾಗಲಾರದ ಏಕೈಕ ಕೃಷಿ ಉತ್ಪನ್ನ ಇದು. ಧೀರ್ಘ ಕಾಲ ದಾಸ್ತಾನು ಇಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಹೀಗೆ ಸಂಸ್ಕರಿಸಬೇಕು. ಕರಿಮೆಣಸು ಕೊಯಿಲು ಪ್ರಾರಂಭವಾಗಿದೆ. ದಾಸ್ತಾನು ಇಡುವವರು…

Read more
ಜಾನುವಾರುಗಳ ಚರ್ಮ ಗಂಟು ರೋಗ

ಜಾನುವಾರುಗಳ ಚರ್ಮ ಗಂಟು ರೋಗಕ್ಕೆ ಈಗ ಔಷಧಿ ಸಿದ್ದವಾಗಿದೆ.

ಜಾನುವಾರುಗಳ ಚರ್ಮದಲ್ಲಿ ಅಲ್ಲಲ್ಲಿ ಗಂಟುಗಳಂತೆ ಅಥವಾ ಗುಳ್ಳೆಗಳಂತೆ ಎದ್ದು ಉಂಟಾಗುವ ಅಸ್ವಾಸ್ಥ್ಯ ಔಷಧಿ ಇಲ್ಲದೆ  ಇತ್ತೀಚೆಗೆ ಕೆಲವು ಕಡೆ ತೀವ್ರ ಸ್ವರೂಪ ಪಡೆಯುತ್ತಿದೆ.  ಇದನ್ನು Lumpy skin disease (LSD) ಎಂದು ಕರೆಯುತ್ತಾರೆ. ಇದರ ಔಷದೋಪಚಾರಕ್ಕೆ ಹೈನುಗಾರರು ಸಿಕ್ಕ ಸಿಕ್ಕ ವೈದ್ಯರ, ಮೆಡಿಕಲ್ ಶಾಪ್ ಗಳ ಮೊರೆ ಹೋಗುತ್ತಿದ್ದಾರೆ, ಈ ತನಕ ಇದಕ್ಕೆಂದೇ ಔಷಧಿ ಬಿಡುಗಡೆ ಆಗಿಲ್ಲ. ಹಾಗಾಗಿ ಔಷದೋಪಚಾರದಿಂದ ಈ ರೋಗ ವಾಸಿಯಾಗಿಲ್ಲ. ರೋಗಕ್ಕೆ ಕಾರಣ ಒಂದು ವೈರಸ್ ( ನಂಜಾಣು ) ಆಗಿರುತ್ತದೆ.  ಹಿಂದೆ…

Read more
error: Content is protected !!